• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಭಾರೀ ಪ್ರಮಾಣದ ಮಳೆ ;ಅಪಾರ ಪ್ರಮಾಣದ ಹಾನಿ

July 21, 2017 by Sachin Hegde Leave a Comment

ಕಾರವಾರ:ಕಳೆದ ಮೂರು ದಿನಗಳಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರೀ ಪ್ರಮಾಣದ ಮಳೆ ಸುರಿಯುತ್ತಿದೆ. ಪರಿಣಾಮ ಹಲವು ಸಾವು ನೋವುಗಳು ಸಂಭವಿಸಿದೆ. ಮಂಗಳವಾರ ಬಿಣಗಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಆಕಾರದ ಮರ ಬಿದ್ದ ಪರಿಣಾಮ ಎರಡು ಗಂಟೆಗಳ ಕಾಲ ವಾಹನ ಸಂಚಾರ ಹದಗೆಟ್ಟಿತ್ತು. ಬುಧವಾರ ಸಂಜೆ ನಗರದಲ್ಲಿ ತೆರೆದ ಚರಂಡಿಯಲ್ಲಿ ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿದ ಘಟನೆ ನಡೆದಿದೆ. ಭಾರೀ ಮಳೆ ಇದ್ದ ಕಾರಣ ಈ ಪ್ರಕರಣ ಮರುದಿನ ಬೆಳಕಿಗೆ ಬಂದಿದೆ. ಗುರುವಾರ ಕಾರವಾರದ … [Read more...] about ಭಾರೀ ಪ್ರಮಾಣದ ಮಳೆ ;ಅಪಾರ ಪ್ರಮಾಣದ ಹಾನಿ

ಹೊನ್ನಾವರ ಜೀವನಧಾರಾ ಟ್ರಸ್ಟ್‍ನಿಂದ ಮಾನಸಿಕ ರೋಗಿಗೆ ಪುನರ್ವಸತಿ

July 20, 2017 by Gaju Gokarna Leave a Comment

ಹೊನ್ನಾವರ;ಕೆಲವೇ ದಿನಗಳ ಹಿಂದೆ ನೊಂದಣಿಯಾದ ಜೀವನಧಾರಾ ಟ್ರಸ್ಟ್ (ರಿ.) ರಸ್ತೆಯಲ್ಲಿ ಮಾನಸಿಕ ರೋಗಿಯಾಗಿ ಅಲೆಯುತ್ತಿದ್ದ ಬಿಹಾರಿನ ಮೂಲದ ಮಹಿಳೆಯನ್ನು ಪೋಲೀಸರ ಹಾಗೂ ಸೇಂಟ್ ಇಗ್ನೇಷಿಯಸ್ ಆಸ್ಪತ್ರೆಯ ವೈದ್ಯರ ಸಹಕಾರದಿಂದ ಉಡುಪಿಯ ಕಟಪಾಡಿಯಲ್ಲಿರುವ ಮಾನಸಿಕ ರೋಗಿಗಳ ಶುಶ್ರೂಷೆ ಹಾಗೂ ಪುನರ್ವಸತಿ ಕೇಂದ್ರಕ್ಕೆ ಹೊನ್ನಾವರದ ಜೀವನಧಾರಾ ಟ್ರಸ್ಟಿನ ಅಧ್ಯಕ್ಷÀ ರೊ|| ಜಾಕಿ ಡಿಸೋಜಾ ರವರು ಇತರ ಎಲ್ಲ ಟ್ರಸ್ಟಿಗಳ ಸಹಕಾರದೊಂದಿಗೆ ಸೇರಿಸಿದ್ದಾರೆ.ಅನಾಥರಾಗಿ ಮಾನಸಿಕ … [Read more...] about ಹೊನ್ನಾವರ ಜೀವನಧಾರಾ ಟ್ರಸ್ಟ್‍ನಿಂದ ಮಾನಸಿಕ ರೋಗಿಗೆ ಪುನರ್ವಸತಿ

ಸಂಗೀತ ಕಾರ್ಯಕ್ರಮ

July 20, 2017 by Gaju Gokarna Leave a Comment

ಹೊನ್ನಾವರ :ಇಲ್ಲಿನ ಪುಣ್ಯಕ್ಷೇತ್ರ ಇಡಗುಂಜಿಯಲ್ಲಿ ಮಹಾಗಣಪತಿಯ ಪದತಲದಲ್ಲಿ ಜಿಲ್ಲೆ ಹಾಗೂ ಹೊರ ಜಿಲ್ಲೆಯ ಸುಮಾರು 50 ಕ್ಕೂ ಹೆಚ್ಚು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಗಾರರ ಭಿನ್ನ ಗಾಯನ, ವಾದನಗಳ ಸಂಗೀತಧಾರೆ ಮಹಾಗಣಪತಿಗೆ ಧಾರೆಧಾರೆಯಾಗಿ (ಗಾನಭಿಷೇಕ) ಅಭಿಷೇಕ ಮಾಡಲಾಯಿತು. ಬೆಳಿಗ್ಗೆ 10.00 ಗಂಟೆಗೆ ಆರಂಭಿಸಿ ರಾತ್ರಿ 2.30 ರವರೆಗೆ ಕಲಾವಿದರು ಕಲಾ ಸೇವೆಯನ್ನು ಶ್ರೀ ದೇವರಿಗೆ ಸಮರ್ಪಿಸಿದರು. ಗಜಾನ ಭಂಡಾರಿಯವರ ಶಹನಾಯಿ ಮಂಗಲ ವಾದ್ಯದೊಂದಿಗೆ ಮಾಲಾಶ್ರೀ … [Read more...] about ಸಂಗೀತ ಕಾರ್ಯಕ್ರಮ

ಡಾ. ಎಂ.ಪಿ.ಕರ್ಕಿ ಅವರ ಮನೆಗೆ ಮಾಜಿ ಸಚಿವ ಕುಮಾರ ಬಂಗಾರಪ್ಪ ಭೇಟಿ

July 20, 2017 by Gaju Gokarna Leave a Comment

ಹೊನ್ನಾವರ:ಮಾಜಿ ಸಚಿವ ಕುಮಾರ ಬಂಗಾರಪ್ಪ ಅವರು ಬಿಜೆಪಿ ವಿಸ್ತಾರಕರಾಗಿ ಪಟ್ಟಣದ ಪಕ್ಷದ ಪ್ರಮುಖ ಮುಖಂಡರ ಮನೆಮನೆಗೆ ಭೇಟಿ ನೀಡಿ ಪಕ್ಷದ ಪ್ರಚಾರ ನಡೆಸಿದರು. ಮಾಜಿ ಸಚಿವ ಆರ್.ಎನ್.ನಾಯ್ಕ, ಮಾಜಿ ಶಾಸಕ ಡಾ. ಎಂ.ಪಿ.ಕರ್ಕಿ ಹಾಗೂ ಇತರ ಮುಖಂಡರ ಮನೆಗಳಿಗೆ ಭೇಟಿ ನೀಡಿ ಪಕ್ಷದ ಪರ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ ನಾಯ್ಕ ರಾಯಲಕೇರಿ, ಹಿರಿಯ ಮುಖಂಡರಾದ ಉಮೇಶ ನಾಯ್ಕ, ಸೂರಜ್ ನಾಯ್ಕ ಸೋನಿ, ತಾಲೂಕು … [Read more...] about ಡಾ. ಎಂ.ಪಿ.ಕರ್ಕಿ ಅವರ ಮನೆಗೆ ಮಾಜಿ ಸಚಿವ ಕುಮಾರ ಬಂಗಾರಪ್ಪ ಭೇಟಿ

ಪರ್ಯಾಯ ರಸ್ತೆ ನಿರ್ಮಿಸಬೇಕು ;ಶಾಸಕ ಸತೀಶ ಕೆ. ಸೈಲ್

July 20, 2017 by Sachin Hegde Leave a Comment

ಕಾರವಾರ:ಮಲ್ಲಾಪುರದಿಂದ ಕಾರವಾರ ಸುಂಕೇರಿವರೆಗೆ ಕಾಳಿ ನದಿ ತಟದಲ್ಲಿ ಎನ್.ಪಿ.ಸಿ.ಐ.ಎಲ್ ಕೈಗಾದವರು ಪರ್ಯಾಯ ರಸ್ತೆ ನಿರ್ಮಿಸಬೇಕೆಂದು ಶಾಸಕ ಸತೀಶ ಕೆ. ಸೈಲ್ ಒತ್ತಾಯಿಸಿದ್ದಾರೆ.ನಗರೋತ್ಥಾನ ಯೋಜನೆಯಲ್ಲಿ ಕಾಳಿ ನದಿ ದಡದಲ್ಲಿ ಕೋಡಿಬಾಗ ಅಳ್ವೆವಾಡಾದಿಂದ ಸುಂಕೇರಿವರೆಗೆ ರಸ್ತೆ ನಿರ್ಮಾಣಕ್ಕಾಗಿ 5 ಕೋಟಿ ಮೀಸಲಾಗಿಟ್ಟಿದೆ. ಮುಂದೆ ಈ ರಸ್ತೆಯು ಇದೇ ಕಾಳಿ ನದಿ ದಡದಲ್ಲಿ ಮಲ್ಲಾಪುರದವರೆಗೆ ಮುಂದುವರಿದರೆ ಸುರಕ್ಷತೆಗೆ ಪರ್ಯಾಯ ರಸ್ತೆಯ ಜೊತೆಗೆ ಪ್ರದೇಶದಲ್ಲಿ … [Read more...] about ಪರ್ಯಾಯ ರಸ್ತೆ ನಿರ್ಮಿಸಬೇಕು ;ಶಾಸಕ ಸತೀಶ ಕೆ. ಸೈಲ್

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,662 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar