ಕಾರವಾರ:ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಕರ್ನಾಟಕ ಲೋಕಾಯುಕ್ತ ಕಾರವಾರ ಇವರು ಜುಲೈ 19 ರಿಂದ ರಿಂದ 25 ರವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಜುಲೈ 19 ರಂದು ಬೆಳಗ್ಗೆ 11.30 ಗಂಟೆಯಿಂದ ಮ.1ಗಂ.ರವರೆಗೆ ಜೋಯಿಡಾ ಮತ್ತು ಬೆಳಗ್ಗೆ 11 ಗಂಟೆಯಿಂದ ಮದ್ಯಾಹ್ನ 12.30 ಗಂಟೆಯವರೆಗೆ ಕುಮಟಾ ಪ್ರವಾಸ ಮಂದಿರ, ಜುಲೈ 20 ರಂದು ಬೆಳಗ್ಗೆ 11.ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಅಂಕೋಲಾ ಮತ್ತು ಬೆಳಗ್ಗೆ … [Read more...] about ಅಹವಾಲು ಸ್ವೀಕಾರ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಸ್ವ-ಉದ್ಯೋಗ ಚಟುವಟಿಕೆಗಳಿಗಾಗಿ ಅರ್ಜಿ ಅಹ್ವಾನ
ಕಾರವಾರ:ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ ಯೋಜನೆಯಡಿಯಲ್ಲಿ ವಾರ್ಷಿಕ ವರಮಾನ ರೂ.40 ಸಾವಿರ ಒಳಗಿರುವ, 18-45 ವರ್ಷದೊಳಗಿನ ವಯೋಮಾನ ಹೊಂದಿರುವ, ಮಹಿಳೆಯರಿಗೆ ಸ್ವ-ಉದ್ಯೋಗ ಚಟುವಟಿಕೆಗಳಿಗಾಗಿ ಸಾಲವನ್ನು ಬ್ಯಾಂಕ್ ಗಳ ಮೂಲಕ ಹಾಗೂ ಸಹಾಯಧನವನ್ನು ನಿಗಮದ ಮೂಲಕ ಪಡೆಯಲು ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತ್ತ ಮಹಿಳೆಯರು ಹೆಚ್ಚಿನ ಮಾಹಿತಿ ಹಾಗೂ ನಿಗದಿತ ಅರ್ಜಿ ನಮೂನೆಗಾಗಿ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಹಾಗೂ … [Read more...] about ಸ್ವ-ಉದ್ಯೋಗ ಚಟುವಟಿಕೆಗಳಿಗಾಗಿ ಅರ್ಜಿ ಅಹ್ವಾನ
ಬಯಲು ಮಲ ವಿಸರ್ಜನಾ ಮುಕ್ತ ಜಿಲ್ಲೆಯಾಗಲಿದೆ ;ಎಲ್.ಚಂದ್ರಶೇಖರ ನಾಯಕ
ಕಾರವಾರ:ಸೆಪ್ಟೆಂಬರ್ ಅಂತ್ಯಕ್ಕೆ ಉತ್ತರ ಕನ್ನಡ ಜಿಲ್ಲೆ ಬಯಲು ಮಲ ವಿಸರ್ಜನಾ ಮುಕ್ತ ಜಿಲ್ಲೆಯಾಗಲಿದೆ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಲ್.ಚಂದ್ರಶೇಖರ ನಾಯಕ ಹೇಳಿದ್ದಾರೆ.ಉತ್ತರ ಕನ್ನಡ ಜಿಲ್ಲೆಯಲ್ಲಿ 1,23,061 ಕುಟುಂಬಗಳಿಗೆ ಶೌಚಾಲಯಗಳನ್ನು ನಿರ್ಮಿಸಿಕೊಡುವ ಗುರಿ ಹೊಂದಿದ್ದು, ಈಗಾಗಲೇ 1,01,981 ಶೌಚಾಲಯಗಳನ್ನು ನಿರ್ಮಿಸಿಕೊಡಲಾಗಿದೆ. ಪ್ರಸಕ್ತ 2017-18ನೇ ಸಾಲಿನ ಮೊದಲ ತ್ರೈಮಾಸಿಕ ಅವಧಿಯಲ್ಲಿ 7227 ಶೌಚಾಲಯಗಳನ್ನು … [Read more...] about ಬಯಲು ಮಲ ವಿಸರ್ಜನಾ ಮುಕ್ತ ಜಿಲ್ಲೆಯಾಗಲಿದೆ ;ಎಲ್.ಚಂದ್ರಶೇಖರ ನಾಯಕ
ಮಾಸಾಶನ ವಿತರಣೆ
ಕಾರವಾರ:ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಕಳೆದ 12 ವರ್ಷಗಳಿಂದ ಬಡವರಿಗೆ, ನಿರ್ಗತಿಕರಿಗೆ ಮಾಸಾಶನ ನೀಡುತಿದ್ದು, ಈ ಬಾರಿ ಜಿಲ್ಲೆಯ 269 ಜನರು ಈ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ.ಗುರು ಭವನದಲ್ಲಿ ಮಂಗಳವಾರ ಯೋಜನೆಯ ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ, ಜಿಲ್ಲಾಮಟ್ಟದ ಮಾಸಾಶನ ವಿತರಣಾ ಕಾರ್ಯಕ್ರಮ ನಡೆಸಿಕೊಟ್ಟರು. ಈ ವೇಳೆ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಬಡ ಜನರ ಏಳಿಗೆಗಾಗಿ ಶ್ರಮಿಸುತ್ತಿರುವ ಯೋಜನೆಯು ಆಯಾ ಭಾಗದಲ್ಲಿ ದೀರ್ಘಕಾಲದ … [Read more...] about ಮಾಸಾಶನ ವಿತರಣೆ
ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಮಾರುತಿ ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿ
ಹೊನ್ನಾವರ :ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಮಾರುತಿ ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿಹೊಡೆದ ಪರಿಣಾಮ ಕಾರು ಚಾಲಕನಿಗೆ ಗಂಭೀರ.ವಾಗಿ ಗಾಯಗೊಂಡ ಘಟನೆ. ತಾಲೂಕಿನ ಗೇರುಸೊಪ್ಪಾ ವ್ಯಾಪ್ತಿಯ ಮಾವಿನಹೊಳೆಯಲ್ಲಿ ನಡೆದಿದೆ ಹೊನ್ನಾವರದಿಂದ ಗೇರುಸೊಪ್ಪ ಕಡೆ ಹೋಗುತ್ತಿದ್ದ ಬಸ್. ಬೆಂಗಳೂರಿನಿಂದ ಹೊನ್ನಾವರ ಮಾರ್ಗವಾಗಿ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿನ ನಡುವೆ .ಡಿಕ್ಕಿ ಹೊಡೆದು ಕಾರು ಚಾಲಕನ ಕಾಲಿಗೆ ಗಂಭೀರವಾಗಿ ಗಾಯಗೊಂಡಿದ್ದು,ಕಾರಿನಲ್ಲಿದ್ದ ಇನ್ನಿಬ್ಬರನ್ನು … [Read more...] about ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಮಾರುತಿ ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿ

