• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಶಾಲಾ ವಾಹನ ದೇಣಿಗೆ

July 17, 2017 by Gaju Gokarna Leave a Comment

ಹೊನ್ನಾವರ:ಶ್ರೀ ಶಾರದಾಂಬಾ ಪದವಿ ಪೂರ್ವ ಉರ್ದು ಕಾಲೇಜು ಉಪ್ಪೋಣಿಗಾಗಿ ಮಧ್ಯ ಪ್ರಾಚ್ಯ ದೇಶದಲ್ಲಿ ಉದ್ಯಮಿ ಆಗಿರುವ ಕುದ್ರಿಗಿ ಗ್ರಾಮದ ಬಾವಾಫಕಿ ಹುಸೇನ್ ಮಸ್ತಾನ್ ಶಾಲಾ ವಾಹನವನ್ನು ದೇಣಿಗೆಯಾಗಿ ನೀಡಿದರು. ರಾಜ್ಯ ಅಲ್ಪ ಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಸುಲೇಮಾನ್ ತಲಕಣಿ, ಮಾಜಿ ಜಿ,ಪಂ ಅಧ್ಯಕ್ಷ ಆರ್ ಎಸ್ ರಾಯ್ಕ, ಉಪ್ಪೋಣಿ ಪಿ.ಎಲ್ ಡಿ ಬ್ಯಾಂಕ್ ಅಧ್ಯಕ್ಷ ಯೋಗೇಶ ರಾಯ್ಕರ್, ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಅಬ್ದುಲ್ ರೆಹಮಾನ್, ಮಾಜಿ ಜಿ.ಪಂ ಸದಸ್ಯ ಪಿ.ಎಸ್ … [Read more...] about ಶಾಲಾ ವಾಹನ ದೇಣಿಗೆ

ಬುಡಕಟ್ಟು ಜನಾಂಗದವರಿಂದ ಪ್ರತಿಭಟನೆ

July 17, 2017 by Sachin Hegde Leave a Comment

ಕಾರವಾರ:ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸೋಮವಾರ ಆಗಮಿಸಿ ನೂರಾರು ಸಿದ್ಧಿ ಸಮುದಾಯದ ಜನರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.ಅರಣ್ಯ ಹಕ್ಕು ಕಾಯಿದೆಯಡಿ ತಿರಸ್ಕøತಗೊಂಡ ಜಿಲ್ಲೆಯ ಬುಡಕಟ್ಟು ಸಿದ್ಧಿ ಸಮುದಾಯದ ಅರ್ಜಿಗಳನ್ನು ಪುನರ್‍ಪರಿಶೀಲಿಸುವದರ ಜೊತೆ ಉದ್ಯೋಗ ಮೀಸಲಾತಿ ಒದಗಿಸುವಂತೆ ಆಗ್ರಹಿಸಿ ಜಿಲ್ಲಾ ಬುಡಕಟ್ಟು ಅಭಿವ್ಯಕ್ತಿ ವೇದಿಕೆ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು.ಬುಡಕಟ್ಟುಗಳ … [Read more...] about ಬುಡಕಟ್ಟು ಜನಾಂಗದವರಿಂದ ಪ್ರತಿಭಟನೆ

ಎಚ್1ಎನ್1: ಮಹಿಳೆ ಸಾವು

July 17, 2017 by Sachin Hegde Leave a Comment

ಕಾರವಾರ:ಉತ್ತರಕನ್ನಡ ಜಿಲ್ಲೆಯಲ್ಲಿ ಎಚ್1ಎನ್1 ರೋಗಕ್ಕೆ ಮಹಿಳೆಯೋರ್ವಳು ಬಲಿಯಾಗಿದ್ದು, ರೋಗ ಪತ್ತೆಯಾದ ಇಬ್ಬರು ಮಕ್ಕಳನ್ನು ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಭಟ್ಕಳ ತಾಲೂಕಿನ ಕರಿಕಲ್ ಗ್ರಾಮದ ಮಹಿಳೆ ನಾಗರತ್ನ ಶನಿಯಾರ ಮೊಗೇರ (35) ಮೃತಪಟ್ಟವರು. 3 ದಿನಗಳ ಹಿಂದೆ ರೋಗ ಪತ್ತೆಯಾದ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇನ್ನೂ ಹೊನ್ನಾವರ ತಾಲೂಕಿನ … [Read more...] about ಎಚ್1ಎನ್1: ಮಹಿಳೆ ಸಾವು

ಸುಧಾರಿತ ಬೀಟ್ ವ್ಯವಸ್ಥೆ ಹಾಗೂ ಬೀಟ್ ನಾಗರಿಕ ಸದಸ್ಯರ ಸಭೆ

July 17, 2017 by Sachin Hegde Leave a Comment

ಕಾರವಾರ:ಸಾರ್ವಜನಿಕರು ಮತ್ತು ಪೊಲೀಸರ ನಡುವಿನ ಸಂವಹನದ ಕೊರತೆ ತುಂಬಲು ಸುಧಾರಿತ ಬೀಟ್ ವ್ಯವಸ್ಥೆ ಸಹಕಾರಿಯಾಗಿದೆ ಎಂದು ಜಿಲ್ಲಾ ಪೊಲೀಸ್‍ವರಿಷ್ಠಾಧಿಕಾರಿ ವಿನಾಯಕ ವಿ. ಪಾಟೀಲ್ ಹೇಳಿದರು.ಜಿಲ್ಲಾ ರಂಗಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ `ಸುಧಾರಿತ ಬೀಟ್  ವ್ಯವಸ್ಥೆ ಹಾಗೂ ಬೀಟ್ ನಾಗರಿಕ ಸದಸ್ಯರ ಸಭೆ'ಯಲ್ಲಿ ಅವರು ಮಾತನಾಡಿದರು. ಸಮಾಜದಲ್ಲಿ ನಡೆಯುವ ಅಹಿತಕರ ಘಟನೆಗಳನ್ನು ತಡೆಯಲು ಸದಾ ಪೊಲೀಸರು ಸಜ್ಜಾಗಿರುತ್ತಾರೆ. ಪೊಲೀಸರಿಂದ ಯಾವುದೇ ದೋಷಗಳು ಕಂಡಲ್ಲಿ … [Read more...] about ಸುಧಾರಿತ ಬೀಟ್ ವ್ಯವಸ್ಥೆ ಹಾಗೂ ಬೀಟ್ ನಾಗರಿಕ ಸದಸ್ಯರ ಸಭೆ

ಪುರ್ನಸತಿ ಕಲ್ಪಿಸಲು ಮುಂದಾದ ಸರ್ಕಾರ

July 17, 2017 by Sachin Hegde Leave a Comment

ಕಾರವಾರ:ದಶಕಗಳ ಹಿಂದೆ ಭೂಸ್ವಾಧೀನಗೊಂಡಿದ್ದ ದೇವಕಾರ ಗ್ರಾಮದ ಜನರಿಗೆ ಕದ್ರಾದಲ್ಲಿ ಪುರ್ನಸತಿ ಕಲ್ಪಿಸಲು ಸರ್ಕಾರ ಮುಂದಾಗಿದೆ. ಜಿಲ್ಲಾಡಳಿತವೂ ದೇವಕಾರ ಗ್ರಾಮದ ನಿರಾಶ್ರಿತರಿಗೆ ಕದ್ರಾ ಗ್ರಾಮ ಪಂಚಾಯತಿಯಲ್ಲಿರುವ ಸರಕಾರಿ ಪಡ ಜಾಗೆಯಲ್ಲಿ ನಿವೇಶನ ನೀಡುವ ತೀರ್ಮಾನಕ್ಕೆ ಬಂದಿದೆ ಎಂದು ಶಾಸಕ ಸತೀಶ್ ಸೈಲ್ ತಿಳಿಸಿದರು. ದೇವಕಾರಗೆ ಭೇಟಿ ನೀಡಿದ ಶಾಸಕ ಸತೀಶ್ ಸೈಲ್ ಅಲ್ಲಿನ ಸ್ಥಿತಿಗತಿಗಳನ್ನು ಅವಲೋಕಿಸಿದರು. ದೇವಕಾರ ಗ್ರಾಮವು ಎನ್.ಪಿ.ಸಿ.ಎಲ್. ಕೈಗಾ ಮತ್ತು … [Read more...] about ಪುರ್ನಸತಿ ಕಲ್ಪಿಸಲು ಮುಂದಾದ ಸರ್ಕಾರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,662 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar