ಹೊನ್ನಾವರ ;ತಾಲೂಕಿನ ಯುವ ಒಕ್ಕೂಟದ ಅಧ್ಯಕ್ಷರಾಗಿ ಮೂಡ್ಕಣಿಯ ವಿನಾಯಕ.ಬಿ.ನಾಯ್ಕ ಇವರನ್ನು ತಾ.ಪಂ. ಸಭಾಭವನದಲ್ಲಿ ನಡೆದ ಒಕ್ಕೂಟದ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ವಿನಾಯಕ ನಾಯ್ಕರವರು ಶಂಶುಲಿಂಗೇಶ್ವರ ಸಾಮಸ್ಕøತಿಕ ಮತ್ತು ಕ್ರೀಡಾ ಸಂಘದ ಅಧ್ಯಕ್ಷರಾಗಿ, ಜಿಲ್ಲಾ ಯುವ ಒಕ್ಕೂಟದ ಸಂಚಾಲಕರಾಗಿ, ಜಿಲ್ಲಾ ಯುವ ಪ್ರಶಸ್ತಿ ವಿಜೇತರಾಗಿದ್ದಾರೆ.ಸಭೆಯಲ್ಲ ಪ ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ ಮೇಸ್ತ, ಗ್ರಾಪಂ ಸದಸ್ಯ ಜಿ.ಟಿ.ಹಳ್ಳೇರ, ಬಾಬು ನಾಯ್ಕ, ತಾಲೂಕು ಯುವ … [Read more...] about ಯುವ ಒಕ್ಕೂಟದ ಅಧ್ಯಕ್ಷರಾಗಿ ;ವಿನಾಯಕ.ಬಿ.ನಾಯ್ಕ ಆಯ್ಕೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಒಸಿ ಮಟ್ಕಾ ದಂಧೆ ; ಬಂಧನ
ಹೊನ್ನಾವರ:ತಾಲೂಕಿನ ಮಾವಿನಕುರ್ವಾದಲ್ಲಿ ಶುಕ್ರವಾರ ರಾತ್ರಿ ಒಸಿ ಮಟ್ಕಾ ದಂಧೆ ನಡೆಸುತ್ತಿದ್ದ ವೇಳೆ ದಾಳಿ ನಡೆಸಿದ ಹೊನ್ನಾವರ ಪೋಲಿಸರು ಜನಾರ್ಧನ ನಾರಾಯಣ ಗೌಡನನ್ನು ಬಂಧಿಸಿದ್ದಾರೆ. ಮಾವಿನಕುರ್ವಾದ ಜನಾರ್ಧನ ನಾರಾಯಣ ಗೌಡ ಹಾಗೂ ಸಹೋದರ ಗಣಪತಿ ನಾರಾಯಣ ಗೌಡ ಇವರ ಮನೆಯಲ್ಲಿ ಮಟಕಾ ದಂಧೆ ನಡೆಯುತ್ತಿತ್ತು. ಬಂಧಿತನಿಂದರಿಂದ ನಗದು 3100ರೂ. ನಗದು ಮತ್ತು ಓ.ಸಿ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ. ದಾಳಿ ಸಂಧರ್ಭದಲ್ಲಿ ಮಾವಿನಕುರ್ವಾ ಗ್ರಾಮಪಂಚಾಯತ್ ಸದಸ್ಯ … [Read more...] about ಒಸಿ ಮಟ್ಕಾ ದಂಧೆ ; ಬಂಧನ
ನಾಗರಿಕ ಸೇವಾ ಕ್ಷೇತ್ರದಲ್ಲಿ ಯಶಸ್ಸು ಸಾಧಿಸುವಂತಾಗಬೇಕು:ಗೋವಾ ರಾಜ್ಯದ ಡಿಸಿಎಫ್ ದಾಮೋದರ ಎ.ಟಿ.
ಹೊನ್ನಾವರ:ಯುವ ತಲೆಮಾರು ದೊಡ್ಡ ಕನಸನ್ನು ಇಟ್ಟಕೊಂಡು ನಾಗರಿಕ ಸೇವಾ ಕ್ಷೇತ್ರದಲ್ಲಿ ಯಶಸ್ಸು ಸಾಧಿಸುವಂತಾಗಬೇಕು ಎಂದು ಗೋವಾ ರಾಜ್ಯದ ಡಿಸಿಎಫ್ ದಾಮೋದರ ಎ.ಟಿ. ಹೇಳಿದರು. ಪಟ್ಟಣದ ಎಸ್ಡಿಎಂ ಕಾಲೇಜಿನಲ್ಲಿ ಜೆಡಿಎನ್ ಅಭಿಮಾನಿ ಬಳಗವು ಹೊನ್ನಾವರದ ಡ್ರೀಮ್ ಟೀಮ್, ರೋಟರಿ ಕ್ಲಬ್, ಲಯನ್ಸ್ ಕ್ಲಬ್ ಹಾಗೂ ಎಸ್ಡಿಎಂ ಕಾಲೇಜು ಇವುಗಳ ಸಹಯೋಗದಲ್ಲಿ `ನಾಗರಿಕ ಸೇವೆ ಗಗನ ಕುಸುಮವಲ್ಲ' ಎಂಬ ಶೀರ್ಷಿಕೆಯಡಿ ನಾಗರಿಕ ಸೇವಾ ಆಕಾಂಕ್ಷಿಗಳಿಗಾಗಿ ಶನಿವಾರ ಏರ್ಪಡಿಸಲಾದ … [Read more...] about ನಾಗರಿಕ ಸೇವಾ ಕ್ಷೇತ್ರದಲ್ಲಿ ಯಶಸ್ಸು ಸಾಧಿಸುವಂತಾಗಬೇಕು:ಗೋವಾ ರಾಜ್ಯದ ಡಿಸಿಎಫ್ ದಾಮೋದರ ಎ.ಟಿ.
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ
ಕಾರವಾರ:ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಬೆಂಬಲಿತ ವಿದ್ಯಾರ್ಥಿಗಳು ಜಿಲ್ಲಾಡಳಿತ ಮುಂಭಾಗ ಶನಿವಾರ ಪ್ರತಿಭಟನೆ ನಡೆಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿಗಳ ವಿರುದ್ದ ವಿದ್ಯಾರ್ಥಿಗಳು ದಿಕ್ಕಾರ ಕೂಗಿದರು.ಗ್ರಾಮೀಣ ಭಾಗದಿಂದ ಪಾಸ್ ಹೊಂದಿರುವ ವಿದ್ಯಾರ್ಥಿಗಳಿಗೆ ನಗರ ಸಾರಿಗೆ ಬಸ್ಗಳಲ್ಲೂ ಪ್ರಯಾಣಿಸಲು ಅವಕಾಶ ಕಲ್ಪಿಸಬೇಕು. ಬಸ್ ಸೌಕರ್ಯವಿಲ್ಲದ ಕೆಲ ಗ್ರಾಮೀಣ ಪ್ರದೇಶಗಳಿಗೆ ಬಸ್ ಸಂಚಾರ ಆರಂಭಿಸಿ ವಿದ್ಯಾರ್ಥಿಗಳಿಗೆ … [Read more...] about ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ
ಚಿಂತನ ಮಂತನ ಕಾರ್ಯಕ್ರಮ
ಕಾರವಾರ:ಪಹರೆ ವೇದಿಕೆ ವತಿಯಿಂದ ಕನ್ನಡ ಭವನದಲ್ಲಿ ಶನಿವಾರ ಸಂಜೆ ನಡೆದ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಪ್ರವಾಸೋಧ್ಯಮ ಬೆಳವಣಿಕೆ ಕುರಿತು ಚರ್ಚೆ ನಡೆಯಿತು. ವೆಬ್ಸೈಟ್ ಬಳಕೆ, ಆಧುನಿಕ ತಂತ್ರಜ್ಷಾನ ಸದುಪಯೋಗ, ಮೂಲಭೂತ ಸೌಕರ್ಯಗಳ ಅಭಿವೃದ್ದಿ ಕುರಿತು ಮಾಹಿತಿ ನೀಡಲಾಯಿತು. ಪ್ರೇಕ್ಷಣೀಯ ಸ್ಥಳಗಳನ್ನು ಗುರುತಿಸಿ ಅವನ್ನು ಪ್ರವಾಸಿಗರಿಗೆ ಪರಿಚಯಿಸುತ್ತ ಉದ್ಯೋಗ ಸೃಷ್ಠಿಸುವ ಕುರಿತು ಚರ್ಚೆ ನಡೆಯಿತು.ಉದ್ಯಮಿಗಳಾದ ಡಾ. ರವಿರಾಜ ಕಡ್ಲೆ, ರಾಜೀವ ಗಾಂವ್ಕರ್ ಇನ್ನಿತರು … [Read more...] about ಚಿಂತನ ಮಂತನ ಕಾರ್ಯಕ್ರಮ




