ಕಾರವಾರ:ಜಿಲ್ಲಾ ರಂಗ ಮಂದಿರದಲ್ಲಿ ಶನಿವಾರ ಸಂಜೆ ಐಎಎಸ್, ಐಎಫ್ಎಸ್ ಹಾಗೂ ಕೆಎಎಸ್ ಅಧಿಕಾರಿಗಳಿಂದ ವಿದ್ಯಾರ್ಥಿಗಳಿಗೆ "ನಾಗರಿಕ ಸೇವೆಗಳು ಗಗನ ಕುಸುಮವಲ್ಲ" ಎಂಬ ಮನವರಿಕೆ ಕಾರ್ಯಗಾರ ನಡೆಯಿತು. ಜಿಡಿ ನಾಯ್ಕ ಅಭಿಮಾನಿ ಬಳಗದಿಂದ ಆಯೋಜಿಸಿದ್ದ ಕಾರ್ಯಕ್ರಮವನ್ನು ಐಎಫ್ಎಸ್ ದಾಮೋಧರ ಉದ್ಘಾಟಿಸಿದರು. ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯೆ ರೂಪಾಲಿ ನಾಯ್ಕ ಮುಂದಾಳತ್ವದಲ್ಲಿ ವಿದ್ಯಾರ್ಥಿಗಳಿಗೆ ತರಭೇತಿ ನೀಡಲಾಗುತ್ತಿದೆ. ವೇದಿಕೆಯಲ್ಲಿ ತಾಲೂಕ ಪಂಚಾಯತ ಪ್ರಮೀಳಾ … [Read more...] about ನಾಗರಿಕ ಸೇವೆಗಳು ಗಗನ ಕುಸುಮವಲ್ಲ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
*ಡಸ್ಟಬಿನ್ ಹಾಗೂ ಮೊನಿಟರ್ ದೇಣಿಗೆ*
ಗೋಕರ್ಣ:-ಇಲ್ಲಿಯ ಸಮೀಪದ ಮೊಡರ್ನ್ ಎಜ್ಯುಕೇಶನ್ ಟ್ರಸ್ಟ್ (ರಿ.) ರಾಘವೇಶ್ವರ ಭಾರತೀ ಆಂಗ್ಲ ಮಾಧ್ಯಮ ಶಾಲೆ ಹಾಗೂ ಮೊಡರ್ನ್ ಇಂಗ್ಲೀಷ್ ಮಿಡಿಯಮ್ ಹೈಸ್ಕೂಲ್ ನೆಲಗುಣಿ ಶಾಲೆಗೆ , ಸ್ಥಳೀಯರು ಹಾಗೂ ಹೊಟೇಲ್ ಉದ್ಯಮಿಗಳಾದ ಶ್ರೀ ನಾಗೇಶ ಗೌಡ ಬಿಜ್ಜೂರ ಇವರು ಶಾಲಾ ಮಕ್ಕಳ ಶಿಕ್ಷಣಕ್ಕಾಗಿ ಮೊನಿಟರ್ ಹಾಗೂ ಶಾಲಾ ಸ್ವಚ್ಚತೆಯ ದೃಷ್ಠಿಯಿಂದ ಡಸ್ಟ್ಬಿನ್ಗಳನ್ನು ದೇಣಿಗೆ ನೀಡಿರುತ್ತಾರೆ. ಅವರನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ಸಂತೋಷ ನಾಯಕ ತೊರ್ಕೆ ಅವರು … [Read more...] about *ಡಸ್ಟಬಿನ್ ಹಾಗೂ ಮೊನಿಟರ್ ದೇಣಿಗೆ*
ರಕ್ತದಾನ ಮಾಡುವವರು ಜೀವ ರಕ್ಷಕರು;ಜಿ.ಪಂ. ಸದಸ್ಯೆ ಶ್ರೀಕಲಾ ಶಾಸ್ತ್ರಿ
ಹೊನ್ನಾವರ: ರಕ್ತದಾನ ಮಾಡುವವರು ಜೀವ ರಕ್ಷಕರು. ರಕ್ತದಾನ ಮಾಡಲು ಹಣ ಬೇಕಿಲ್ಲ, ಹೃದಯವಂತಿಕೆ ಬೇಕು ಎಂದು ಜಿ.ಪಂ. ಸದಸ್ಯೆ ಶ್ರೀಕಲಾ ಶಾಸ್ತ್ರಿ ಹೇಳಿದರು. ಪಟ್ಟಣದ ತಾಲೂಕಾ ಸರಕಾರಿ ಆಸ್ಪತ್ರೆಯಲ್ಲಿ ಬಿಜೆಪಿ ತಾಲೂಕಾ ಮಂಡಲದ ಆಶ್ರಯದಲ್ಲಿ ತಾಲೂಕಾ ಆಸ್ಪತ್ರೆ, ಕುಮಟಾದ ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಕ್ತ ದಾನ ಮಾಡಿದವರಿಗೆ ಹೊಸ ರಕ್ತ ಉತ್ಪನ್ನವಾಗುತ್ತದೆ. ಪಡೆದವರಿಗೆ ಜೀವ ರಕ್ಷಣೆಯಾಗುತ್ತದೆ. … [Read more...] about ರಕ್ತದಾನ ಮಾಡುವವರು ಜೀವ ರಕ್ಷಕರು;ಜಿ.ಪಂ. ಸದಸ್ಯೆ ಶ್ರೀಕಲಾ ಶಾಸ್ತ್ರಿ
ರಸ್ತೆ ದುರಸ್ಥಿ ಮಾಡದಿದ್ದಲ್ಲಿ ಚುನಾವಣೆ ಬಹಿಷ್ಕರಿಸುವದಾಗಿ ಲಿಖಿತವಾಗಿ ತಿಳಿಸಿದ ಗ್ರಾಮಸ್ಥರು
ಕಾರವಾರ:ಅವರ್ಸಾದ ಲಕ್ಮೀನಾರಾಯಣ ದೇವಸ್ತಾನದ ಹತ್ತಿರದಿಂದ ದಂಡೆಭಾಗದವರೆಗೆ ರಸ್ತೆ ಹದಗೆಟ್ಟಿರುವದನ್ನು ಸರಿಪಡಿಸದಿದ್ದಲ್ಲಿ ವಿಧಾನಸಭಾ ಚುನಾವಣೆ ಬಹಿಷ್ಕರಿಸುವದಾಗಿ ಸ್ಥಳೀಯರು ಎಚ್ಚರಿಸಿದ್ದಾರೆ.ಪ್ರತಿದಿನ ಶಾಲಾ ಮಕ್ಕಳು, ಹಿರಿಯ ನಾಗರಿಕರು ಈ ರಸ್ತೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ಚಿಕ್ಕ ಮಳೆ ಬಂದರೂ ರಸ್ತೆಯಲ್ಲಿ ರಾಡಿ ನೀರು ತುಂಬಿಕೊಳ್ಳುತ್ತದೆ ಎಂದು ಹೇಳಿದರು. ಈ ಬಗ್ಗೆ ಜಿಲ್ಲಾಡಳಿತಕ್ಕೆ ಲಿಖಿತ ಅರ್ಜಿ ಸಲ್ಲಿಸಿರುವ ಗ್ರಾಮಸ್ಥರು, ರಸ್ತೆಯನ್ನು … [Read more...] about ರಸ್ತೆ ದುರಸ್ಥಿ ಮಾಡದಿದ್ದಲ್ಲಿ ಚುನಾವಣೆ ಬಹಿಷ್ಕರಿಸುವದಾಗಿ ಲಿಖಿತವಾಗಿ ತಿಳಿಸಿದ ಗ್ರಾಮಸ್ಥರು
ಹದಗೆಟ್ಟ ಹೈ ಚರ್ಚ ರಸ್ತೆ
ಕಾರವಾರ:ನಗರದಲ್ಲಿ ಎಲ್ಲಡೆ ರಸ್ತೆ ಸಂಚಾರ ಅಸ್ತವ್ಯಸ್ಥಗೊಂಡಿದೆ.ಹಬ್ಬುವಾಡ ರಸ್ತೆಗೆ ಹೊಂದಿಕೊಂಡಂತೆ ಇರುವ ಹೈ ಚರ್ಚಗೆ ತೆರಳುವ ರಸ್ತೆ ಸಂಪೂರ್ಣವಾಗಿ ಹೊಂಡಮಯವಾಗಿದೆ.ಎಲ್ಲೆಂದರಲ್ಲಿ ಮಳೆ ನೀರು ನಿಲ್ಲುವದರಿಂದ ಈ ರಸ್ತೆಯಲ್ಲಿನ ಸಂಚಾರ ಕಷ್ಟಕರವಾಗಿದೆ. ಈ ರಸ್ತೆ ಅಭಿವೃದ್ದಿ ಮಾಡುವಂತೆ ಸ್ಥಳೀಯರು ನಗರಸಭೆಗೆ ಬೇಡಿಕೆ ಸಲ್ಲಿಸಿದರೂ ಯಾವದೇ ಪ್ರಯೋಜನವಾಗಿಲ್ಲ.ತ್ರಿಶಂಕು ಸ್ಥಿತಿಯಲ್ಲಿರುವ ಈ ರಸ್ತೆ ಅಭಿವೃದ್ದಿಗೆ ಅಧಿಕಾರಿಗಳು ಮನಸ್ಸು ಮಾಡಿಲ್ಲ. ಜನಪ್ರತಿನಿಧಿಗಳಿಗೂ … [Read more...] about ಹದಗೆಟ್ಟ ಹೈ ಚರ್ಚ ರಸ್ತೆ




