ಕಾರವಾರ:ಇಳಕಲ್ ರಾಜ್ಯ ಹೆದ್ದಾರಿಯನ್ನು ದುರಸ್ಥಿಗೊಳಿಸಿ ಅಗಲೀಕರಣ ಮಾಡುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯವರು ಶುಕ್ರವಾರ ಜಿಲ್ಲಾಡಳಿತವನ್ನು ಒತ್ತಾಯಿಸಿದರು. ಸರಕಾರವು ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಕೋಟಿ ಕೋಟಿ ರೂ.ಗಳನ್ನು ವ್ಯಯ ಮಾಡುತ್ತದೆ. ಆದರೆ ಕೇವಲ ಪ್ರವಾಸಿ ತಾಣಗಳನ್ನು, ಕಡಲ ತೀರಗಲನ್ನು ಅಭಿವೃದ್ಧಿ ಮಾಡುವುದರಿಂದ ಪ್ರವಾಸೋದ್ಯಮ ಅಭಿವೃದ್ಧಿ ಕಾಣುವುದದಿಲ್ಲ. ಬದಲಿಗೆ ಮುಖ್ಯವಾಗಿ ರಸ್ತೆಗಳ ಅಭಿವೃದ್ಧಿ ಆಗ ಬೇಕಾಗಿರುವುದು ಅವಶ್ಯಕವಾಗಿದೆ … [Read more...] about ಕಾರವಾರ ಇಳಕಲ್ ರಸ್ತೆ ಅಗಲೀಕರಣಕ್ಕೆ ಆಗ್ರಹ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ; ಆರೋಪಿಗೆ ಜೀವಾವಧಿ ಶಿಕ್ಷೆ
ಕಾರವಾರ:ಶಿರಸಿ ಬಿಸಲಕೊಪ್ಪದಲ್ಲಿ ಅಪ್ರಾಪ್ತ ಯುವತಿಯನ್ನು ಅತ್ಯಾಚಾರ ನಡೆಸಿ ಜೀವ ಬೆದರಿಕೆ ಹಾಕಿದ ಆರೋಪಿ ಹಸನ್ ಉಮ್ಮರಲಿಗೆ ಕಾರವಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಆರೋಪಿ ಬಿಸಲುಕೊಪ್ಪ ಗ್ರಾಮದ ಹಸನ್ ಉಮ್ಮರಲಿ 2 ಫೆಬ್ರುವರಿ 2014 ರಂದು ಮನೆಗೆ ಗೇರು ಬೀಜದ ಕೆಲಸಕ್ಕೆ ಬಂದಿದ್ದ ಅಪ್ರಾಪ್ತ ಬಾಲಕಿಯನ್ನು ಬಚ್ಚಲುಮನೆಯಲ್ಲಿ ಅತ್ಯಾಚಾರ ಮಾಡಿರುವ ಬಗ್ಗೆ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಸುದೀರ್ಘ ವಿವಾರಣೆ … [Read more...] about ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ; ಆರೋಪಿಗೆ ಜೀವಾವಧಿ ಶಿಕ್ಷೆ
ಎಸ್.ಡಿ.ಎಂ. ಕಾಲೇಜಿನಿಂದ ಸಂತ್ರಸ್ತ ಸಿಬ್ಬಂದಿಗೆ ಧನಸಹಾಯ
ಹೊನ್ನಾವರ:ಇತ್ತೀಚೆಗೆ ನಡೆದ ರೈಲು ಅಪಘಾತವೊಂದರಲ್ಲಿ ತನ್ನ ಗಂಡನನ್ನು ಕಳೆದುಕೊಂಡಿದ್ದ ಎಸ್.ಡಿ.ಎಂ. ಕಾಲೇಜಿನ ಸಿಬ್ಬಂದಿ ಸೇವಂತಿ ತಾಂಡೇಲ ಅವರ ಕುಟುಂಬಕ್ಕೆ ಕಾಲೇಜಿನ ವತಿಯಿಂದ ಧನ ಸಹಾಯ ನೀಡಲಾಯಿತು. ಶುಕ್ರವಾರ ಪ್ರಾಚಾರ್ಯರು ಹಾಗೂ ಕೆಲ ಸಿಬ್ಬಂದಿಗಳೊಂದಿಗೆ ಪಟ್ಟಣದ ತಗ್ಗುಪಾಳ್ಯದಲ್ಲಿರುವ ಸೇವಂತಿ ಅವರ ಮನೆಗೆ ತೆರಳಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಎಂ.ಪಿ.ಕರ್ಕಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳಿಂದ ಸಂಗ್ರಹವಾದ 25.5 ಸಾವಿರ … [Read more...] about ಎಸ್.ಡಿ.ಎಂ. ಕಾಲೇಜಿನಿಂದ ಸಂತ್ರಸ್ತ ಸಿಬ್ಬಂದಿಗೆ ಧನಸಹಾಯ
ತಾಲೂಕಿನಾದ್ಯಂತ ಕೃಷಿ ಚಟುವಟಿಕೆಗಳು ಚುರುಕು
ಹೊನ್ನಾವರ :ಹದವಾಗಿ ಸುರಿಯುತ್ತಿರುವ ಮಳೆಗೆ ತಾಲೂಕಿನಾದ್ಯಂತ ಕೃಷಿ ಚಟುವಟಿಕೆಗಳು ಚುರುಕುಗೊಂಡಿದೆ. ಈ ಬಾರಿ ರೈತರಿಗೆ ಸಮಾಧಾನ ತಂದಿದೆ. ಹೀಗಾಗಿ ಅನ್ನದಾತ ಭೂಮಿ ಹದಗೊಳಿಸಿ ನಾಟಿ ಕಾರ್ಯದಲ್ಲಿ ತೊಡಗಿದ್ದಾರೆ. ತಾಲೂಕಿನಾದ್ಯಂತ ಒಟ್ಟು 3,500 ಹೆಕ್ಟರ್ ಪ್ರದೇಶ ಮುಂಗಾರು ಕೃಷಿಗೆ ಸಜ್ಜುಗೊಂಡಿದೆ. 1,545 ಹೆಕ್ಟರ್ ಪ್ರದೇಶದಲ್ಲಿ ನೇರ ಬಿತ್ತನೆ ಕಾರ್ಯ ನಡೆಯುತ್ತಿದೆ. ರೈತನ ಅವಶ್ಯಕನುಗುಣವಾಗಿ ಬೇಡಿಕೆಯಂತೆ ರೈತ ಕೃಷಿಯಲ್ಲಿ ಜಯ ಸಿಕ್ಕಿದೆ. ಭತ್ತದ ಬೀಜ ಈ ಬಾರಿ … [Read more...] about ತಾಲೂಕಿನಾದ್ಯಂತ ಕೃಷಿ ಚಟುವಟಿಕೆಗಳು ಚುರುಕು
ಆರೋಗ್ಯ ಚೇತರಿಸಿಕೊಂಡು ಜಿಲ್ಲಾಸ್ಪತ್ರೆಯಿಂದ ಬಿಡುಗಡೆಯಾದ ಪದ್ಮಶ್ರಿ ಸುಕ್ರಿ ಗೌಡ
ಕಾರವಾರ: ಜಿಲ್ಲಾಸ್ಪತ್ರೆಯಿಂದ ಅವರು ಗುರುವಾರ ಬೆಳಗ್ಗೆ ಬಿಡುಗಡೆಯಾದರು. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಪದ್ಮಶ್ರಿ ಪುರಸ್ಕøತ ಸುಕ್ರಿ ಗೌಡ ಚೇತರಿಸಿಕೊಂಡಿದ್ದಾರೆ.ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬೆಂಗಳೂರಿಗೆ ತೆರಳಿದ್ದ ಸುಕ್ರಜ್ಜಿ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಹೀಗಾಗಿ ಅವರನ್ನು ಅಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಂಗಳೂರು ಆಸ್ಪತ್ರೆಯಲ್ಲಿ ಇರಲು ಇಚ್ಚಿಸದ ಸುಕ್ರಜ್ಜಿ ತಮ್ಮನ್ನು ಊರಿಗೆ ಕಳುಹಿಸಿಕೊಡುವಂತೆ ವೈದ್ಯರನ್ನು … [Read more...] about ಆರೋಗ್ಯ ಚೇತರಿಸಿಕೊಂಡು ಜಿಲ್ಲಾಸ್ಪತ್ರೆಯಿಂದ ಬಿಡುಗಡೆಯಾದ ಪದ್ಮಶ್ರಿ ಸುಕ್ರಿ ಗೌಡ




