• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಕಾರವಾರ ಇಳಕಲ್ ರಸ್ತೆ ಅಗಲೀಕರಣಕ್ಕೆ ಆಗ್ರಹ

July 15, 2017 by Sachin Hegde Leave a Comment

ಕಾರವಾರ:ಇಳಕಲ್ ರಾಜ್ಯ ಹೆದ್ದಾರಿಯನ್ನು ದುರಸ್ಥಿಗೊಳಿಸಿ ಅಗಲೀಕರಣ ಮಾಡುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯವರು ಶುಕ್ರವಾರ ಜಿಲ್ಲಾಡಳಿತವನ್ನು ಒತ್ತಾಯಿಸಿದರು. ಸರಕಾರವು ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಕೋಟಿ ಕೋಟಿ ರೂ.ಗಳನ್ನು ವ್ಯಯ ಮಾಡುತ್ತದೆ. ಆದರೆ ಕೇವಲ ಪ್ರವಾಸಿ ತಾಣಗಳನ್ನು, ಕಡಲ ತೀರಗಲನ್ನು ಅಭಿವೃದ್ಧಿ ಮಾಡುವುದರಿಂದ ಪ್ರವಾಸೋದ್ಯಮ ಅಭಿವೃದ್ಧಿ ಕಾಣುವುದದಿಲ್ಲ. ಬದಲಿಗೆ ಮುಖ್ಯವಾಗಿ ರಸ್ತೆಗಳ ಅಭಿವೃದ್ಧಿ ಆಗ ಬೇಕಾಗಿರುವುದು ಅವಶ್ಯಕವಾಗಿದೆ … [Read more...] about ಕಾರವಾರ ಇಳಕಲ್ ರಸ್ತೆ ಅಗಲೀಕರಣಕ್ಕೆ ಆಗ್ರಹ

ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ; ಆರೋಪಿಗೆ ಜೀವಾವಧಿ ಶಿಕ್ಷೆ

July 15, 2017 by Sachin Hegde Leave a Comment

ಕಾರವಾರ:ಶಿರಸಿ ಬಿಸಲಕೊಪ್ಪದಲ್ಲಿ ಅಪ್ರಾಪ್ತ ಯುವತಿಯನ್ನು ಅತ್ಯಾಚಾರ ನಡೆಸಿ ಜೀವ ಬೆದರಿಕೆ ಹಾಕಿದ ಆರೋಪಿ ಹಸನ್ ಉಮ್ಮರಲಿಗೆ ಕಾರವಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಆರೋಪಿ ಬಿಸಲುಕೊಪ್ಪ ಗ್ರಾಮದ ಹಸನ್ ಉಮ್ಮರಲಿ 2 ಫೆಬ್ರುವರಿ 2014 ರಂದು ಮನೆಗೆ ಗೇರು ಬೀಜದ ಕೆಲಸಕ್ಕೆ ಬಂದಿದ್ದ ಅಪ್ರಾಪ್ತ ಬಾಲಕಿಯನ್ನು ಬಚ್ಚಲುಮನೆಯಲ್ಲಿ ಅತ್ಯಾಚಾರ ಮಾಡಿರುವ ಬಗ್ಗೆ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಸುದೀರ್ಘ ವಿವಾರಣೆ … [Read more...] about ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ; ಆರೋಪಿಗೆ ಜೀವಾವಧಿ ಶಿಕ್ಷೆ

ಎಸ್.ಡಿ.ಎಂ. ಕಾಲೇಜಿನಿಂದ ಸಂತ್ರಸ್ತ ಸಿಬ್ಬಂದಿಗೆ ಧನಸಹಾಯ

July 14, 2017 by Gaju Gokarna Leave a Comment

ಹೊನ್ನಾವರ:ಇತ್ತೀಚೆಗೆ ನಡೆದ ರೈಲು ಅಪಘಾತವೊಂದರಲ್ಲಿ ತನ್ನ ಗಂಡನನ್ನು ಕಳೆದುಕೊಂಡಿದ್ದ ಎಸ್.ಡಿ.ಎಂ. ಕಾಲೇಜಿನ ಸಿಬ್ಬಂದಿ ಸೇವಂತಿ ತಾಂಡೇಲ ಅವರ ಕುಟುಂಬಕ್ಕೆ ಕಾಲೇಜಿನ ವತಿಯಿಂದ ಧನ ಸಹಾಯ ನೀಡಲಾಯಿತು. ಶುಕ್ರವಾರ ಪ್ರಾಚಾರ್ಯರು ಹಾಗೂ ಕೆಲ ಸಿಬ್ಬಂದಿಗಳೊಂದಿಗೆ ಪಟ್ಟಣದ ತಗ್ಗುಪಾಳ್ಯದಲ್ಲಿರುವ ಸೇವಂತಿ ಅವರ ಮನೆಗೆ ತೆರಳಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಎಂ.ಪಿ.ಕರ್ಕಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳಿಂದ ಸಂಗ್ರಹವಾದ 25.5 ಸಾವಿರ … [Read more...] about ಎಸ್.ಡಿ.ಎಂ. ಕಾಲೇಜಿನಿಂದ ಸಂತ್ರಸ್ತ ಸಿಬ್ಬಂದಿಗೆ ಧನಸಹಾಯ

ತಾಲೂಕಿನಾದ್ಯಂತ ಕೃಷಿ ಚಟುವಟಿಕೆಗಳು ಚುರುಕು

July 14, 2017 by Gaju Gokarna Leave a Comment

ಹೊನ್ನಾವರ :ಹದವಾಗಿ ಸುರಿಯುತ್ತಿರುವ ಮಳೆಗೆ ತಾಲೂಕಿನಾದ್ಯಂತ ಕೃಷಿ ಚಟುವಟಿಕೆಗಳು ಚುರುಕುಗೊಂಡಿದೆ. ಈ ಬಾರಿ ರೈತರಿಗೆ ಸಮಾಧಾನ ತಂದಿದೆ. ಹೀಗಾಗಿ ಅನ್ನದಾತ ಭೂಮಿ ಹದಗೊಳಿಸಿ ನಾಟಿ ಕಾರ್ಯದಲ್ಲಿ ತೊಡಗಿದ್ದಾರೆ. ತಾಲೂಕಿನಾದ್ಯಂತ ಒಟ್ಟು 3,500 ಹೆಕ್ಟರ್ ಪ್ರದೇಶ ಮುಂಗಾರು ಕೃಷಿಗೆ ಸಜ್ಜುಗೊಂಡಿದೆ. 1,545 ಹೆಕ್ಟರ್ ಪ್ರದೇಶದಲ್ಲಿ ನೇರ ಬಿತ್ತನೆ ಕಾರ್ಯ ನಡೆಯುತ್ತಿದೆ. ರೈತನ ಅವಶ್ಯಕನುಗುಣವಾಗಿ ಬೇಡಿಕೆಯಂತೆ ರೈತ ಕೃಷಿಯಲ್ಲಿ ಜಯ ಸಿಕ್ಕಿದೆ. ಭತ್ತದ ಬೀಜ ಈ ಬಾರಿ … [Read more...] about ತಾಲೂಕಿನಾದ್ಯಂತ ಕೃಷಿ ಚಟುವಟಿಕೆಗಳು ಚುರುಕು

ಆರೋಗ್ಯ ಚೇತರಿಸಿಕೊಂಡು ಜಿಲ್ಲಾಸ್ಪತ್ರೆಯಿಂದ ಬಿಡುಗಡೆಯಾದ ಪದ್ಮಶ್ರಿ ಸುಕ್ರಿ ಗೌಡ

July 14, 2017 by Sachin Hegde Leave a Comment

ಕಾರವಾರ: ಜಿಲ್ಲಾಸ್ಪತ್ರೆಯಿಂದ ಅವರು ಗುರುವಾರ ಬೆಳಗ್ಗೆ ಬಿಡುಗಡೆಯಾದರು. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಪದ್ಮಶ್ರಿ ಪುರಸ್ಕøತ ಸುಕ್ರಿ ಗೌಡ ಚೇತರಿಸಿಕೊಂಡಿದ್ದಾರೆ.ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬೆಂಗಳೂರಿಗೆ ತೆರಳಿದ್ದ ಸುಕ್ರಜ್ಜಿ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಹೀಗಾಗಿ ಅವರನ್ನು ಅಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಂಗಳೂರು ಆಸ್ಪತ್ರೆಯಲ್ಲಿ ಇರಲು ಇಚ್ಚಿಸದ ಸುಕ್ರಜ್ಜಿ ತಮ್ಮನ್ನು ಊರಿಗೆ ಕಳುಹಿಸಿಕೊಡುವಂತೆ ವೈದ್ಯರನ್ನು … [Read more...] about ಆರೋಗ್ಯ ಚೇತರಿಸಿಕೊಂಡು ಜಿಲ್ಲಾಸ್ಪತ್ರೆಯಿಂದ ಬಿಡುಗಡೆಯಾದ ಪದ್ಮಶ್ರಿ ಸುಕ್ರಿ ಗೌಡ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,669 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar