• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಏಳು ತಿಂಗಳಿನಿಂದ ವೇತನ ನೀಡದ ಸರ್ಕಾರ

July 14, 2017 by Sachin Hegde Leave a Comment

ಕಾರವಾರ:ಗ್ರಾಮ ಪಂಚಾಯತದ ಉದ್ಯೋಗ ಖಾತರಿ ಯೋಜನೆಯಲ್ಲಿ ಕ್ಷೇತ್ರಮಟ್ಟದಲ್ಲಿ ಕಾರ್ಯನಿರ್ವಹಿಸಲು ನೇಮಕಗೊಂಡ ಸಮುದಾಯ ತಾಂತ್ರಿಕ ಸಹಾಯಕರುಗನ್ನು ದುಡಿಸಿಕೊಂಡ ಸರ್ಕಾರ ಏಳು ತಿಂಗಳಿನಿಂದ ವೇತನ ನೀಡಿಲ್ಲ.ಕೇಂದ್ರ ಮತ್ತು ರಾಜ್ಯ ಗ್ರಾಮೀಣ ಮಂತ್ರಾಲಯದ ತರಬೇತಿಯನ್ನು ಯಶಸ್ವಿಯಾಗಿ ಮುಗಿಸಿದವರನ್ನು ಜಿಲ್ಲೆಯ ಆಯಾ ತಾಲೂಕಿಗೆ ನಿಯೋಜನೆ ಮಾಡಲಾಗಿತ್ತು. ಹೀಗೆ ನಿಯೋಜನೆ ಗೊಂಡ ಸಮುದಾಯ ತಾಂತ್ರಿಕ ಸಿಬ್ಬಂದಿಗಳಿಗೆ ಮಾಹೆಯಾನ ರೂ. ಹತ್ತು ಸಾವಿರ ಗೌರವಧನ … [Read more...] about ಏಳು ತಿಂಗಳಿನಿಂದ ವೇತನ ನೀಡದ ಸರ್ಕಾರ

ಭಾಸ್ಕೇರಿ ವೆಂಕಟರಮಣ ದೇವಸ್ಥಾನದಲ್ಲಿ ವ್ಯಾಸ ಪೂರ್ಣಿಮೆ ನಿಮಿತ್ತ ಗುರುವಂದನೆ ಕಾರ್ಯಕ್ರಮ

July 13, 2017 by Gaju Gokarna Leave a Comment

ಹೊನ್ನಾವರ :ಹಡಿಬಾಳಿನ ರಾಗಶ್ರೀ ಸಂಸ್ಥೆ ವಿದ್ಯಾರ್ಥಿಗಳು ಭಾಸ್ಕೇರಿ ವೆಂಕಟರಮಣ ದೇವಸ್ಥಾನದಲ್ಲಿ ವ್ಯಾಸ ಪೂರ್ಣಿಮೆ ನಿಮಿತ್ತ ಗುರುವಂದನೆ ಕಾರ್ಯಕ್ರಮ ನಡೆಸಿದರು. ಹಿರಿಯ ಸಂಗೀತಗಾರ ಡಾ| ಅಶೋಕ ಹುಗ್ಗಣ್ಣವರ ಇವರಿಂದ ಶಾಸ್ತ್ರೀಯ ಸಂಗೀತ ನಡೆಯಿತು. ಮೈಸೂರಿನ ನಿವೃತ್ತ ಸಂಸ್ಕøತ ಪ್ರಾಧ್ಯಾಪಕ ಮಂಜುನಾಥ ಭಟ್ಟ ಕಾರ್ಯಕ್ರಮ ಉದ್ಘಾಟಿಸಿ, ಗುರು ಮತ್ತು ಗುರಿಯಿಲ್ಲದೇ ಯಾವ ವಿದ್ಯೆಯೂ ಸಾಧಿಸದು. ಸಂಗೀತ ಗುರು ಪರಂಪರೆಯಿಂದ ಬರುವ ವಿದ್ಯೆ, ಸಂಗೀತ-ಸಾಹಿತ್ಯ ಕಲೆ … [Read more...] about ಭಾಸ್ಕೇರಿ ವೆಂಕಟರಮಣ ದೇವಸ್ಥಾನದಲ್ಲಿ ವ್ಯಾಸ ಪೂರ್ಣಿಮೆ ನಿಮಿತ್ತ ಗುರುವಂದನೆ ಕಾರ್ಯಕ್ರಮ

ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

July 13, 2017 by Gaju Gokarna Leave a Comment

ಹೊನ್ನಾವರ:ಶ್ರೇಷ್ಠ ಕೃಷಿಕ ಪ್ರಶಸ್ತಿ ಆಯ್ಕೆ ಕುರಿತು ಕೃಷಿ ಇಲಾಖೆ, ಹೊನ್ನಾವರ ಆತ್ಮ ಯೋಜನೆಯಡಿಯಲ್ಲಿ 2017-18ನೇ ಸಾಲಿಗೆ ಆಸಕ್ತ ರೈತರಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಕೃಷಿ ಹಾಗೂ ತತ್ಸಮಾನ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಯನ್ನು ಮಾಡಿದ ರೈತರು ಅರ್ಜಿಗಳನ್ನು ಜುಲೈ 31ರ ಒಳಗಾಗಿ ಭರ್ತಿ ಮಾಡಿ ಎಲ್ಲಾ ಸೂಕ್ತ ದಾಖಲೆಗಳೊಂದಿಗೆ ಒದಗಿಸಲು ವಿನಂತಿಸಲಾಗಿದೆ. ಸೂಕ್ತ ಮಾಹಿತಿ ಹಾಗೂ ಅರ್ಜಿ ನಮೂನೆಗಳನ್ನು ಕೃಷಿ ಇಲಾಖೆ, ಹೊನ್ನಾವರ ಹಾಗೂ ರೈತ ಸಂಪರ್ಕ … [Read more...] about ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಶರತ್ ಮಡಿವಾಳ ಇವರ ಹತ್ಯೆಯನ್ನು ಖಂಡಿಸಿ ರಾಜ್ಯಪಾಲರಿಗೆ ಮನವಿ

July 13, 2017 by Gaju Gokarna Leave a Comment

ಹೊನ್ನಾವರ ತಾಲೂಕು ಮಡಿವಾಳ ಸಮಾಜದವತಿಯಿಂದ ಮತೀಯ ಕಾರಣಕ್ಕಾಗಿ ಮತಾಂದ ದೇಶದ್ರೋಹಿಗಳು ವಿನಾಕಾರಣ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಶರತ್ ಮಡಿವಾಳ ಇವರ ಹತ್ಯೆಯನ್ನು ಖಂಡಿಸಿ ಹೊನ್ನಾವರ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಮಂಗಳೂರು ಜಿಲ್ಲಾ ಬಂಟ್ವಾಳ ತಾಲೂಕಿನ ಕಾರ್ಯಕರ್ತ ಮತ್ತು ಸಮಾಜದ ಸದಸ್ಯ ಶರತ್ ಮಡಿವಾಳನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೆಲವು ದಿನ ಚಿಂತಾಜನಕ ಸ್ಥಿತಿಯಲ್ಲಿ … [Read more...] about ಶರತ್ ಮಡಿವಾಳ ಇವರ ಹತ್ಯೆಯನ್ನು ಖಂಡಿಸಿ ರಾಜ್ಯಪಾಲರಿಗೆ ಮನವಿ

ಮಾಜಿ ಸಂಸದ ದೇವರಾಯ ನಾಯ್ಕ ನಿಧನ ,ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಂಬನಿ

July 13, 2017 by Gaju Gokarna Leave a Comment

ಹೊನ್ನಾವರ :ಜಿಲ್ಲೆಯಲ್ಲಿ ಭೂ ಗೇಣಿದಾರರ ಹಕ್ಕಿಗಾಗಿ ಅವಿರತವಾಗಿ ಹೋರಾಡಿ ಬಡ ರೈತ ಕುಟುಂಬಗಳಿಗೆ ನ್ಯಾಯ ನೀಡಿದ, ನಿರಂತರವಾಗಿ ಕಾಂಗ್ರೆಸ್ ಪಕ್ಷದಿಂದ ನಾಲ್ಕು ಬಾರಿ ಕೆನರಾ ಲೋಕಸಭಾ ಕೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದ ಕಾಂಗ್ರೇಸ್ ಪಕ್ಷದ ಹಿರಿಯ ನಾಯಕ ದೇವರಾಯ ನಾಯ್ಕ ಅವರ ನಿಧನಕ್ಕೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಕಂಬನಿ ಮಿಡಿದಿದ್ದಾರೆ.ಅವರ ನಿಧನದಿಂದ ಕಾಂಗ್ರೆಸ್ ಪಕ್ಷ ಬಡವಾಗಿದ್ದು, ಒರ್ವ ಉತ್ತಮ ಶಿಸ್ತುಬದ್ದ, … [Read more...] about ಮಾಜಿ ಸಂಸದ ದೇವರಾಯ ನಾಯ್ಕ ನಿಧನ ,ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಂಬನಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,669 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar