ಕಾರವಾರ:ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಜಿಲ್ಲೆಯ ಅಧಿನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚುಗಾರ,ನಕಲು ಬೆರಳಚ್ಚುಗಾರ ಆದೇಶಿಕ ಜಾರಿಕಾರರು, ಜವಾನರರು ಹುದ್ದೆಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿರುತ್ತದೆ. ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.200 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕ ನಿಗದಿ ಪಡಿಸಲಾಗಿದೆ. … [Read more...] about ಜಿಲ್ಲೆಯ ಅಧಿನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ವಿದ್ಯಾರ್ಥಿಗಳಿಗೆ ಶುದ್ಧ ನೀರು ಒದಗಿಸಿ ಕೊಡುವ ನಿಟ್ಟಿನಲ್ಲಿ,ಅಕ್ವಾಗಾರ್ಡ ದೇಣಿಗೆ
ಹೊನ್ನಾವರ :ಮಲಬಾರಕೇರಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶುದ್ಧ ನೀರು ಒದಗಿಸಿ ಕೊಡುವ ನಿಟ್ಟಿನಲ್ಲಿ ‘ಆದರ್ಶ’ಸ್ವ ಸಹಾಯ ಸಂಘ ಮಲಬಾರಕೇರಿ,ಕಾಸರಕೋಡ ಇವರು ಯುರೇಕಾ ಪೋರ್ಬ್ಸ ಕಂಪನಿಯು ಅಕ್ವಾಗಾರ್ಡನ್ನು ದೇಣಿಗೆಯಾಗಿ ನೀಡಿದರುÀ. ಅಂಗನವಾಡಿಗೆ ಸೀಲಿಂಗ್ ಪ್ಯಾನ್ ನೀಡಿದರು. .ಸಭೆಯಲ್ಲಿ ಆದರ್ಶ ಸ್ವ ಸಹಾಯ ಸಂಘದ ಅಧ್ಯಕ್ಷ ಕೆ.ರಾಮಚಂದ್ರನ್,ಕಾರ್ಯದಶಿಗಳಾದ ಮಹಮದ್ ರಫೀಕ್, ನಾರಾಯಣ ಭಟ್ಟ, ರಾಜೇಶ ಗೌಡ, ಸದಸ್ಯರು ಉಪಸ್ಥಿತರಿದ್ದರು. ಸಂಘದ … [Read more...] about ವಿದ್ಯಾರ್ಥಿಗಳಿಗೆ ಶುದ್ಧ ನೀರು ಒದಗಿಸಿ ಕೊಡುವ ನಿಟ್ಟಿನಲ್ಲಿ,ಅಕ್ವಾಗಾರ್ಡ ದೇಣಿಗೆ
ಕೊಂಕಣ ಖಾರ್ವಿ ಸಮಾಜದಿಂದ ಗುರು ಪೂರ್ಣಿಮೆ ಆಚರಣೆ
ಹೊನ್ನಾವರ:ಶ್ರೀ ಮಾರಮ್ಮಾ ಯಾನೆ ದಂಡಿನ ದುರ್ಗಾದೇವಿ ದೇವಸ್ಥಾನ, ದುರ್ಗಾಕೇರಿ ಹಾಗೂ ಕೊಂಕಣ ಖಾರ್ವಿ ಸಮಾಜ ಗುರುದರ್ಶನ ಸಮಿತಿ ಆಶ್ರಯದಲ್ಲಿ ಶೃಂಗೇರಿ ಜಗದ್ಗುರು ಪೀಠದ ಮಾರ್ಗದರ್ಶನದಲ್ಲಿ ಹೊನ್ನಾವರ ತಾಲೂಕಿನ ಕೊಂಕಣಿ ಖಾರ್ವಿ ಸಮಾಜದವರು ಗುರುಪೂರ್ಣಿಮೆ ಉತ್ಸವವನ್ನು ಆಚರಿಸಿದರು. ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳವರ ಹಾಗೂ ತತ್ಕರ ಕಮಲ ಸಂಜಾತ ಶ್ರೀ ಶ್ರೀ ವಿಧು ಶೇಖರ ಭಾರತೀ ಮಹಾಸ್ವಾಮಿಗಳವರ ಸಂಕಲ್ಪದಂತೆ ಧರ್ಮಾಧಿಕಾರಿ … [Read more...] about ಕೊಂಕಣ ಖಾರ್ವಿ ಸಮಾಜದಿಂದ ಗುರು ಪೂರ್ಣಿಮೆ ಆಚರಣೆ
ಜುಲೈ 15, ಶೃಂಗೇರಿಯಲ್ಲಿ ಅಂಬಿಗ ಸಮಾಜದ ಗುರುದರ್ಶನ ಕಾರ್ಯಕ್ರಮ
ಹೊನ್ನಾವರ:ಉತ್ತರ ಕನ್ನಡ ಜಿಲ್ಲೆಯ ಮೀನುಗಾರರ ಸಮಾಜದಲ್ಲಿ ಒಂದಾದ ಅಂಬಿಗ ಸಮಾಜದ ಶೃಂಗೇರಿ ಗುರುದರ್ಶನ ಕಾರ್ಯಕ್ರಮ ಜುಲೈ 15ರಂದು ಶನಿವಾರ ಗುರುಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಧರ್ಮಾಧಿಕಾರಿ ಡಾ. ಎಚ್ ವಿ. ನರಸಿಂಹಮೂರ್ತಿಯವರು ತಿಳಿಸಿದ್ದಾರೆ. ಶೃಂಗೇರಿ ಜಗದ್ಗುರು ಪೀಠವು ಎಲ್ಲಾ ಸಮಾಜದವರು ನಡೆದುಕೊಳ್ಳುವ ಗುರುಪೀಠವಾಗಿದ್ದು, ಅಂಬಿಗ ಸಮಾಜವು ಕೂಡ ಅನಾದಿ ಕಾಲದಿಂದಲೂ ಗುರುಪೀಠವಾಗಿ ನಡೆದುಕೊಂಡು ಬಂದಿದೆ. ಶೃಂಗೇರಿ ಜಗದ್ಗುರು ಶಂಕರಾಚಾರ್ಯ … [Read more...] about ಜುಲೈ 15, ಶೃಂಗೇರಿಯಲ್ಲಿ ಅಂಬಿಗ ಸಮಾಜದ ಗುರುದರ್ಶನ ಕಾರ್ಯಕ್ರಮ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿ ಸಭಾಂಗಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ
ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿ ಸಭಾಂಗಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ದೇಶದ ಅಭಿವೃದ್ಧಿ ಹಾಗೂ ಆರ್ಥಿಕ ಸದೃಢತೆಗೆ ಜನಸಂಖ್ಯೆಯನ್ನು ನಿಯಂತ್ರಿಸುವ ಅಗತ್ಯವಿದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ಅಭಿಪ್ರಾಯ ವ್ಯಕ್ತಪಡಿಸಿದರು.ಹೆಚ್ಚುತ್ತಿರುವ ಜನಸಂಖ್ಯೆ ದೇಶದ ಪ್ರಗತಿಗೆ ಮಾರಕವಾಗಿದೆ. ಎಲ್ಲರಿಗೂ ಉತ್ತಮ ಶಿಕ್ಷಣ, ಆರೋಗ್ಯ, ಮೂಲಸೌಕರ್ಯಗಳನ್ನು ಕಲ್ಪಿಸಲು ಜನಸಂಖ್ಯೆ … [Read more...] about ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿ ಸಭಾಂಗಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ




