• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಹಳಿಯಾಳದಲ್ಲಿ ಸುರಿದ ಭಾರಿ ಮಳೆಗೆ 70 ಕ್ಕು ಹೆಚ್ಚು ಮನೆಗಳಿಗೆ ಹಾನಿ.

August 19, 2020 by Yogaraj SK Leave a Comment

ಹಳಿಯಾಳ :- ಶನಿವಾರದಿಂದ ಸೋಮವಾರದವರೆಗೆ 3 ದಿನಗಳ ಕಾಲ ಸುರಿದ ಮಳೆಗೆ ತಾಲೂಕಿನಲ್ಲಿ ಹಳ್ಳಿಗಳು ಸೇರಿದಂತೆ ಪಟ್ಟಣ ಪ್ರದೇಶದಲ್ಲಿ 70ಕ್ಕೂ ಹೆಚ್ಚು ಮನೆಗಳ ಗೊಡೆಗಳು ಕುಸಿದುಬಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದ ಬಗ್ಗೆ ವರದಿಯಾಗಿದೆ.ಶನಿವಾರದಿಂದ ಆರಂಭವಾಗಿ ಸೋಮವಾರ ಬೆಳಿಗ್ಗೆಯವರೆಗೆ ಬಿಡುವು ನೀಡದೆ ಸುರಿದಿದ್ದ ಮಳೆ ಸೋಮವಾರ ಹಾಗೂ ಮಂಗಳವಾರ ಸಾಯಂಕಾಲದ ವರೆಗೂ ಕೊಂಚ ಬಿಡುವು ನೀಡಿತ್ತು. ಆದರೇ ಮಂಗಳವಾರ ಸಾಯಂಕಾಲದಿಂದ ಮತ್ತೇ ತಾಲೂಕಿನಲ್ಲಿ ಮಳೆ … [Read more...] about ಹಳಿಯಾಳದಲ್ಲಿ ಸುರಿದ ಭಾರಿ ಮಳೆಗೆ 70 ಕ್ಕು ಹೆಚ್ಚು ಮನೆಗಳಿಗೆ ಹಾನಿ.

ಸೊಮವಾರ ಮತ್ತು ಮಂಗಳವಾರ‌ 12 ಜನರಲ್ಲಿ ಸೊಂಕು ದೃಢ- 11 ಜನ ಗುಣಮುಖರಾಗಿ ಬಿಡುಗಡೆ

August 19, 2020 by Yogaraj SK Leave a Comment

ಹಳಿಯಾಳ :- ಸೋಮವಾರ 9 ಜನರಲ್ಲಿ ಹಾಗೂ ಮಂಗಳವಾರ 3 ಹೀಗೆ ಎರಡು ದಿನ 12 ಜನರಲ್ಲಿ ಕೊರೊನಾ ಸೊಂಕು ದೃಢವಾಗಿದ್ದರೇ 11ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು ತಾಲೂಕಿನ ಸಕ್ರಿಯ ಸೊಂಕಿತರ ಸಂಖ್ಯೆ 55 ಕ್ಕೆ ಏರಿಕೆಯಾಗಿದೆ.ಶನಿವಾರ ಹಾಗೂ ಭಾನುವಾರ ಒಂದೇ ಒಂದು ಸೊಂಕಿತ ಪ್ರಕರಣಗಳು ಪತ್ತೆಯಾಗಿರಲಿಲ್ಲ ಬದಲಾಗಿ 23 ಜನ ಕೊರೊನಾದಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದರು ಆದರೇ ಮತ್ತೇ ಎರಡು ದಿನದಲ್ಲಿ 13 ಜನರಲ್ಲಿ ಕೊರೊನ ದೃಢವಾಗುವ ಮೂಲಕ ಹಳಿಯಾಳ ತಾಲೂಕಿನಲ್ಲಿ ಈವರೆಗೆ … [Read more...] about ಸೊಮವಾರ ಮತ್ತು ಮಂಗಳವಾರ‌ 12 ಜನರಲ್ಲಿ ಸೊಂಕು ದೃಢ- 11 ಜನ ಗುಣಮುಖರಾಗಿ ಬಿಡುಗಡೆ

ಹಳಿಯಾಳದಲ್ಲಿ ಸಂಗೋಳ್ಳಿ ರಾಯಣ್ಣ ಜನ್ಮದಿನ ಆಚರಣೆ

August 17, 2020 by Yogaraj SK Leave a Comment

ಹಳಿಯಾಳ :- ಪಟ್ಟಣದ ಸಂಗೋಳ್ಳಿ ರಾಯಣ್ಣ (ಅರ್ಬನ್ ಬ್ಯಾಂಕ್) ವೃತ್ತದಲ್ಲಿರುವ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಅವರ ಜನ್ಮದಿನವನ್ನು ಹಳಿಯಾಳ ಜಯ ಕರ್ನಾಟಕ ಸಂಘಟನೆಯಿAದ ಆಚರಿಸಲಾಯಿತು. … [Read more...] about ಹಳಿಯಾಳದಲ್ಲಿ ಸಂಗೋಳ್ಳಿ ರಾಯಣ್ಣ ಜನ್ಮದಿನ ಆಚರಣೆ

ಸೊಂಕಿತರು ಪತ್ತೆಯಾಗಿಲ್ಲ -೨೩ ಜನ ಗುಣಮುಖ ಶನಿವಾರ-ಭಾನುವಾರ ಹಳಿಯಾಳಕ್ಕೆ ಬಿಗ್ ರಿಲಿಫ್

August 17, 2020 by Yogaraj SK Leave a Comment

ಹಳಿಯಾಳ :- ಶನಿವಾರ ಮತ್ತು ಭಾನುವಾರ ಎರಡು ದಿನ ಹಳಿಯಾಳದಲ್ಲಿ ಕೊರೊನಾ ಸಂಪೂರ್ಣ ರಿಲಿಫ್ ನೀಡಿದ್ದು ಒಂದೇ ಒಂದು ಪ್ರಕರಣ ಪತ್ತೆಯಾಗಿಲ್ಲ ಎನ್ನುವುದು ಒಂದು ಕಡೆ ಆದರೇ ಶನಿವಾರ ೯ ಜನ ಹಾಗೂ ಭಾನುವಾರ ೧೪ ಜನ ಎರಡು ದಿನದಲ್ಲಿ ಒಟ್ಟೂ ೨೩ ಜನ ಕೊರೊನಾದಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.ಹಳಿಯಾಳ ತಾಲೂಕಿನಲ್ಲಿ ಈವರೆಗೆ ಒಟ್ಟೂ ಕೊರೊನಾ ಸೊಂಕಿತರ ಸಂಖ್ಯೆ ೩೦೩ ಇದ್ದು ಇದರಲ್ಲಿ ಕೊರೊನಾದಿಂದ ಸಂಪೂರ್ಣ ಗುಣಮುಖರಾದವರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದ್ದು ೨೪೮ ಜನ … [Read more...] about ಸೊಂಕಿತರು ಪತ್ತೆಯಾಗಿಲ್ಲ -೨೩ ಜನ ಗುಣಮುಖ ಶನಿವಾರ-ಭಾನುವಾರ ಹಳಿಯಾಳಕ್ಕೆ ಬಿಗ್ ರಿಲಿಫ್

ಪ್ಲಾಸ್ಟಿಕ್ ಧ್ವಜ ಹಾಗೂ ಪ್ಲಾಸ್ಟಿಕ್ ಮಾಸ್ಕ್ ಮಾರಾಟ ನಿಷೇಧಿಸುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹ

August 14, 2020 by Yogaraj SK Leave a Comment

ಹಳಿಯಾಳ:- ಪ್ಲಾಸ್ಟಿಕ್ ಧ್ವಜ ಹಾಗೂ ಪ್ಲಾಸ್ಟಿಕ್ ಮಾಸ್ಕ್ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕ ತಹಶೀಲ್ದಾರ್ ವಿದ್ಯಾಧರ ಗುಳಗುಳೆ ಅವರಿಗೆ ಮನವಿ ಸಲ್ಲಿಸಿದರು.ಅಗಸ್ಟ್ 15 ಸ್ವಾತಂತ್ರೋತ್ಸವ ಅಂಗವಾಗಿ ಈ ಪ್ಲಾಸ್ಟಿಕ್ ಧ್ವಜ ಹಾಗೂ ಮಾಸ್ಕ್ ಮಾರಾಟ ಮಾಡುವುದು ಕಂಡು ಬರುತ್ತಿರುವ ಕಾರಣ ತಕ್ಷಣ ಇದಕ್ಕೆ ಕಡಿವಾಣ ಹಾಕಬೇಕೆಂದು ಸಂಘಟನೆ ಆಗ್ರಹಿಸಿದೆ.ಮನವಿ ಸಲ್ಲಿಸುವಾಗ ಘಟ್ಟದ ಮೇಲಿನ ಜಿಲ್ಲಾಧ್ಯಕ್ಷ ವಿಲಾಸ … [Read more...] about ಪ್ಲಾಸ್ಟಿಕ್ ಧ್ವಜ ಹಾಗೂ ಪ್ಲಾಸ್ಟಿಕ್ ಮಾಸ್ಕ್ ಮಾರಾಟ ನಿಷೇಧಿಸುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,355 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar