• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಉದ್ಯೋಗ ನೀಡುವದಾಗಿ ದಂಪತಿಗಳಿಬ್ಬರನ್ನು ವಂಚಿಸಿದ ಶೇಖರಪ್ಪ

July 12, 2017 by Sachin Hegde Leave a Comment

ಕಾರವಾರ:ಮೆಡಿಕಲ್ ಕಾಲೇಜಿನಲ್ಲಿ ಉದ್ಯೋಗ ನೀಡುವದಾಗಿ ನಂಬಿಸಿದ ಶೇಖರಪ್ಪ ಎಂಬಾತ ಚಾಮರಾಜ ನಗರದ ರಾಮು ಗೌಡ ಹಾಗೂ ಮಾದವಿ ಗೌಡರನ್ನು ಕಾರವಾರಕ್ಕೆ ಕರೆಯಿಸಿಕೊಂಡಿದ್ದ.ಮೆಡಿಕಲ್ ಕಾಲೇಜಿನಲ್ಲಿ ಉದ್ಯೋಗ ಒದಗಿಸಲು 2ಸಾವಿರ ರೂ ಹಣ ಕೇಳುತ್ತಿದ್ದಾರೆ ಎಂದು ಅವರನ್ನು ನಂಬಿಸಿದ್ದ. ಅವರ ಬಳಿ ಅಷ್ಟು ಹಣವಿಲ್ಲದಿದ್ದಾಗ ಇದ್ದ 1700ರೂ ದೋಚಿ ಪರಾರಿಯಾಗಿದ್ದು, ಊಟಕ್ಕೂ ಗತಿಯಿಲ್ಲದ ದಂಪತಿ ಅಂಗಡಿಯೊಂದರ ಮುಂದೆ ಮಲಗಿದ್ದರು. ಈ ವೇಳೆ ರಾಮು ಗೌಡರಿಗೆ ಪಾರ್ಶವಾಯು ತಗುಲಿತು. … [Read more...] about ಉದ್ಯೋಗ ನೀಡುವದಾಗಿ ದಂಪತಿಗಳಿಬ್ಬರನ್ನು ವಂಚಿಸಿದ ಶೇಖರಪ್ಪ

ಹೊಸ ಕ್ರೀಡಾಂಗಣ ನಿರ್ಮಾಣಕ್ಕೆ 3ಕೋಟಿ ಅನುಧಾನ ನೀಡುವಂತೆ ಆರ್.ವಿ. ದೇಶಪಾಂಡೆಗೆ ಮನವಿ

July 12, 2017 by Sachin Hegde Leave a Comment

ಕಾರವಾರ:ನಗರಸಭೆ ವ್ಯಾಪ್ತಿಯ ನ್ಯೂ ಕೆ.ಎಚ್.ಬಿ ಕಾಲೋನಿಯಲ್ಲಿ ಹೊಸ ಕ್ರೀಡಾಂಗಣ ನಿರ್ಮಾಣಕ್ಕೆ 3ಕೋಟಿ ಅನುಧಾನ ನೀಡುವಂತೆ ಶಾಸಕ ಸತೀಶ್ ಸೈಲ್ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ. ನಗರಸಭೆ ಅಧ್ಯಕ್ಷರ ಕೋರಿಕೆ ಮೇರೆಗೆ ಪತ್ರ ಬರೆದಿರುವ ಅವರು, ವೇಗವಾಗಿ ಬೆಳವಣಿಗೆಯಾಗುತ್ತಿರುವ ಕಾರವಾರ ನಗರ ನಿವಾಸಿಗಳಿಗೆ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕೆ ಕ್ರೀಡಾಂಗಣ ಅವಷ್ಯಕತೆ ಇದೆ. ಅದಕ್ಕಾಗಿ ನಗರಸಭೆ ಜಾಗ … [Read more...] about ಹೊಸ ಕ್ರೀಡಾಂಗಣ ನಿರ್ಮಾಣಕ್ಕೆ 3ಕೋಟಿ ಅನುಧಾನ ನೀಡುವಂತೆ ಆರ್.ವಿ. ದೇಶಪಾಂಡೆಗೆ ಮನವಿ

ರೈಲು ಬಡಿದು ವ್ಯಕ್ತಿ ಸಾವು

July 11, 2017 by Gaju Gokarna Leave a Comment

ಹೊನ್ನಾವರ :ತಾಲೂಕಿನ ಮಾವಿನಕುರ್ವಾ ಕೊಂಕಣ ರೈಲ್ವೆ ಬಿಡ್ಜ ಬಳಿ ರೈಲ್ವೆ ಟ್ರಾಕ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬ ರೈಲು ಬಡಿದು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿ ತಾರಿಬಾಗಿಲಿನ ಚರ್ಚರೋಡಿನ ನಿವಾಸಿಯಾದ ವೆಂಕಟೇಶ ರಾಮ ತಾಂಡೇಲ(68). ಮೃತ ವ್ಯಕ್ತಿ ಕಳೆದ 2 ವರ್ಷಗಳಿಂದ ಬಿ.ಪಿ.ಕಾಯಿಲೆಯಿಂದ ಬಳಲುತ್ತಿದ್ದು ರೈಲು ಟ್ರಾಕ್ ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬರುತ್ತಿದ್ದ ರೈಲಿಗೆ ಅಪ್ಪಳಿಸಿ ಅಪಘಾತ ಸಂಭವಿಸಿದೆ. ಹೊಟ್ಟೆ … [Read more...] about ರೈಲು ಬಡಿದು ವ್ಯಕ್ತಿ ಸಾವು

ಪ್ರಮಾಣ ವಚನ ಬೋಧಿಸಿ,ದೀಪ ಪ್ರಜ್ವಲಿಸುವುದರ ಮೂಲಕ ಸಂಸತ್ ಗೆ ಚಾಲನೆ

July 11, 2017 by Gaju Gokarna Leave a Comment

ಹೊನ್ನಾವರ ;ಚೆನ್ನಕೇಶವ ಪ್ರೌಢಶಾಲೆ, ಕರ್ಕಿಯಲ್ಲಿ ಪ್ರಜಾಪ್ರಭುತ್ವದ ಮಾದರಿಯಲ್ಲಿ ಮತದಾನದ ಮೂಲಕ ರಚಿಸಲ್ಪಟ್ಟ ಶಾಲಾ ಸಂಸತನ್ನು ಶಾಲೆಯ ಸಭಾಂಗಣದಲ್ಲಿ ಆಯ್ಕೆಯಾದ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿ,ದೀಪ ಪ್ರಜ್ವಲಿಸುವುದರ ಮೂಲಕ ಎಸ್. ಡಿ. ಎಮ್. ಕಾಲೇಜಿನ ಸಂಗೀತ ವಿಭಾಗದ ಉಪನ್ಯಾಸಕ ಗೋಪಾಲಕೃಷ್ಣ ಹೆಗಡೆ ಕಲ್ಭಾಗ ಸಂಸತ್ ಗೆ ಚಾಲನೆ ನೀಡಿದರು. ಕಾರ್ಯಕ್ರಮ ಉದ್ಘಾಟಿಸಿ ನಂತರ ಮಾತನಾಡಿ ಎಸ್. ಎಸ್. ಎಲ್. ಸಿ. ನಂತರ ಮಾಡಿಕೊಳ್ಳುವ ಆಯ್ಕೆ ಮುಂದಿನ ಜೀವನವನ್ನು … [Read more...] about ಪ್ರಮಾಣ ವಚನ ಬೋಧಿಸಿ,ದೀಪ ಪ್ರಜ್ವಲಿಸುವುದರ ಮೂಲಕ ಸಂಸತ್ ಗೆ ಚಾಲನೆ

ಜುಲೈ 16: ಶೃಗೇರಿಯಲ್ಲಿ ಕೊಂಕಣ ಖಾರ್ವಿ ಸಮಾಜದ ಗುರುದರ್ಶನ

July 11, 2017 by Gaju Gokarna Leave a Comment

ಹೊನ್ನಾವರ:ಶ್ರಂಗೇರಿ ಜಗದ್ಗರು ಶಂಕರಾಚಾರ್ಯ ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮೀಗಳವರ ಹಾಗೂ ತತ್ಕಮಲ ಸಂಜಾತ ಜಗದ್ಗರು ಶಂಕರಾಚಾರ್ಯ ಶ್ರೀ ಶ್ರೀ ವಿಧುಶೇಖರ ಭಾರತೀಮಹಾಸ್ವಾಮಿಗಳವರ ಮಾರ್ಗದರ್ಶನದಂತೆ ಕೊಂಕಣಿಖಾರ್ವಿಸಮಾಜದ ಗುರುದರ್ಶನ ಸಮತಿಯ ಆಶ್ರಯದಲ್ಲಿ ಕೊಂಕಣಖಾರ್ವಿಸಮಾಜದ ಸಾಮೂಹಿಕ ಗುರುದರ್ಶನ ಕಾರ್ಯಕ್ರಮವು ಜುಲೈ 16ರಂದು ಶ್ರಂಗೇರಿಗುರುಭವನದಲ್ಲಿ ನಡೆಯಲಿದೆ. ಕೊಂಕಣ ಖಾರ್ವಿ ಸಮಾಜವು ಅನಾದಿ ಕಾಲದಿಂದಲೂ ಶೃಂಗೇರಿ ಗುರು ಪೀಠವನ್ನು ನೆನೆಯುತ್ತಾ … [Read more...] about ಜುಲೈ 16: ಶೃಗೇರಿಯಲ್ಲಿ ಕೊಂಕಣ ಖಾರ್ವಿ ಸಮಾಜದ ಗುರುದರ್ಶನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,669 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar