• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ನಾಗರಿಕ ಸೇವೆಗಳು ಗಗನ ಕುಸುಮವಲ್ಲ ,ಮಾಹಿತಿ ಸಭೆ

July 11, 2017 by Gaju Gokarna Leave a Comment

ಜೆ. ಡಿ. ನಾಯ್ಕ ಅಭಿಮಾನಿ ಸಂಘದ ಆಶ್ರಯದಲ್ಲಿ ಭಟ್ಕಳದಲ್ಲಿ ಸಪ್ಟಂಬರ್ 24 ರಂದು ನಡೆಯಲಿರುವ ನಾಗರಿಕ ಸೇವೆಗಳು ಗಗನ ಕುಸುಮವಲ್ಲ ತರಬೇತಿ ಹಾಗೂ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಹೊನ್ನಾವರ ತಾಲೂಕಿನ ವಿದ್ಯಾರ್ಥಿಗಳು ಹೆಚ್ಚು ಸಂಖ್ಯೆಯಲ್ಲಿ ಪಾಲ್ಗೊಳ್ಳುವವಂತೆ ತಿಳುವಳಿಕೆ ನೀಡಲು ಪೂರ್ವಭಾವಿ ಸಭೆ ಡ್ರೀಮ್ ಟೀಮ್ ಹೊನ್ನಾವರ, ಲಯನ್ಸ್, ರೋಟರಿ ಕ್ಲಬ್‍ಗಳ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಸಾಗರ ರೆಸಿಡೆನ್ಸಿ ಸಭಾಭವನದಲ್ಲಿ ನಡೆಯಿತು. ಜೆ.ಡಿ.ನಾಯ್ಕ ಅಭಿಮಾನಿ ಸಂಘದ ಅಧ್ಯಕ್ಷ … [Read more...] about ನಾಗರಿಕ ಸೇವೆಗಳು ಗಗನ ಕುಸುಮವಲ್ಲ ,ಮಾಹಿತಿ ಸಭೆ

ಹೊನ್ನಾವರ ರೋಟರಿ ಪರಿವಾರದ ಪದಗ್ರಹಣ ಸಮಾರಂಭ

July 11, 2017 by Gaju Gokarna Leave a Comment

ಹೊನ್ನಾವರ:ರೊಟರಿ ಕ್ಲಬ್ ಹೊನ್ನಾವರ ಇದರ 2017-2018 ನೇ ಸಾಲಿನ ರೋಟರಿ ಪರಿವಾರದ ಪಧಗ್ರಹಣ ಕಾರ್ಯಕ್ರಮ ಕರ್ನ್‍ಲ್ ಹಿಲ್‍ನ ನೂತನ ರೋಟರಿ ಪಾರ್ಕ ಹೌಸ್‍ನಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಡಾ||ಅನಂತಮೂರ್ತಿ ಎಸ್ ಶಾಸ್ತ್ರೀ, ಕಾರ್ಯದರ್ಶಿಯಾಗಿ ಮುನವೆಲ್ ಸ್ಟೆಪನ್ ರೊಡ್ರಿಗಸ್ ಮತ್ತು ಖಜಾಂಚಿಯಾಗಿ ವಸಂತ ಕರ್ಕಿಕರ ಅಧಿಕಾರ ವಹಿಸಿಕೊಂಡರು.ರೋಟರಿ ಪಾರ್ಕ ಹೌಸ್‍ನಲ್ಲಿ ನಡೆದ ಸಮಾರಂಬದಲ್ಲಿ ರೊಟರಿಯನ್ ಎಸ್ ಎಮ್ ಭಟ್ ರವರು ನೂತನ ಪದಾಧಿಕಾರಿಗಳಿಗೆ ರೊಟರಿ ಪಿನ್ … [Read more...] about ಹೊನ್ನಾವರ ರೋಟರಿ ಪರಿವಾರದ ಪದಗ್ರಹಣ ಸಮಾರಂಭ

ಎಲ್ಲರಿಗೂ ಒಂದೇ ಬಗೆಯ ನ್ಯಾಯ ಒದಗಿಸಬೇಕು;ಸಚಿವ ಆರ್.ವಿ ದೇಶಪಾಂಡೆ

July 11, 2017 by Sachin Hegde Leave a Comment

ಕಾರವಾರ:ವಿವಿಧ ಇಲಾಖೆಗಳ ಸಭೆ ನಡೆಸಿದ ಅವರು, ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ವಿಷಯದಲ್ಲಿ ಕೇಳಿಬಂದ ಆರೋಪಗಳಿಗೆ ಉತ್ತರಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ಬಡವರು ಹಾಗೂ ಶ್ರೀಮಂತರು ಎಂದು ತಾರತಮ್ಯ ಮಾಡದೇ ಎಲ್ಲರಿಗೂ ಒಂದೇ ಬಗೆಯ ನ್ಯಾಯ ಒದಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ ದೇಶಪಾಂಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಸಂದರ್ಭದಲ್ಲಿ ಕೈಗೊಂಡಿರುವ ಮುಂಜಾಗ್ರತ ಕ್ರಮಗಳ ಕುರಿತು ಸಚಿವ ನಡೆದ ಸಭೆಗೆ ರಾಷ್ಟ್ರೀಯ … [Read more...] about ಎಲ್ಲರಿಗೂ ಒಂದೇ ಬಗೆಯ ನ್ಯಾಯ ಒದಗಿಸಬೇಕು;ಸಚಿವ ಆರ್.ವಿ ದೇಶಪಾಂಡೆ

ಈಜಲು ಹೋಗಿದ್ದ ವಿದ್ಯಾರ್ಥಿಗಳಿಬ್ಬರು ಸಮುದ್ರ ಪಾಲು

July 10, 2017 by Sachin Hegde Leave a Comment

ಹೊನ್ನಾವರ:ವಿದ್ಯಾರ್ಥಿಗಳಿಬ್ಬರು ಸಮುದ್ರ ಪಾಲಾದ ಘಟನೆ ಅಪ್ಸರಕೊಂಡದಲ್ಲಿ ಸೋಮವಾರ ಸಂಜೆ ನಡೆದಿದೆ.ಕೊಪ್ಪಳದ ಕಾರಟಿಯ ಜಯಂತ ಜೋಶಿ (22) ಹಾಗೂ ಬೆಂಗಳೂರು ಸಕಲೇಶಪುರ ಮೂಲದ ನೀಲೇಶ ವಿರಯ್ಯ (23)ಸಮುದ್ರ ಪಾಲಾದವರು.ಗೆಳೆಯನ ವಿವಾಹಕ್ಕಾಗಿ ಇಡಗುಂಜಿಗೆ ಆಗಮಿಸಿದ್ದ ಅಪ್ಸರಕೊಂಡದಲ್ಲಿ 16 ಜನ ಸಮುದ್ರಕ್ಕೆ ಇಳಿದಿದ್ದರು. ಇವರಲ್ಲಿ ತುಮಕುರು ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಜಯಂತ ಜೋಶಿ ಹಾಗೂ ನೀಲೇಶ ವಿರಯ್ಯ ಸಮುದ್ರ ಪಾಲಾದರು. ನೀರು ಪಾಲಾದ ಮೂವರಲ್ಲಿ ಒಬ್ಬರು ಈಜಿ … [Read more...] about ಈಜಲು ಹೋಗಿದ್ದ ವಿದ್ಯಾರ್ಥಿಗಳಿಬ್ಬರು ಸಮುದ್ರ ಪಾಲು

ಗುರುವಿನ ಮಾರ್ಗದರ್ಶನ ಅವಶ್ಯ-ದೇವಿದಾಸ ಥಾಮ್ಸೆ

July 10, 2017 by Sachin Hegde Leave a Comment

 ದಾಂಡೇಲಿ :ಪ್ರತಿಯೊಬ್ಬನ ಜೀವನದ ಉನ್ನತಿಗೆ ಮತ್ತು ಸುಸಂಸ್ಕøತ ಸಮಾಜ ನಿರ್ಮಾಣಕ್ಕೆ ಗುರುವಿನ ಮಾರ್ಗದರ್ಶನ ಅತ್ಯವಶ್ಯ. ಯಾರು ಗುರುವನ್ನು ಶೃದ್ದಾ ಮನೋಭಾವನೆಯಿಂದ ಗೌರವಿಸುರೋ ಅವರು ತ್ತಾಜೀವನದಲ್ಲಿ ಸಫಲತೆಯನ್ನು ಸಾಧಿಸಲು ಸಾಧ್ಯ ಎಂದು ದಾಂಡೇಲಿ ಪತಾಂಜಲಿ ಯೋಗ ಸಮಿತಿಯ ಪ್ರಭಾರಿ ದೇವಿದಾಸ ಥಾಮ್ಸೆ ಹೇಳಿದರು.ಅವರು ಪತಾಂಜಲಿ ಯೋಗ ಸಮಿತಿಯ ಆಶ್ರಯದಲ್ಲಿ ನಗರದ ಹಿಂದಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಗುರುಪೂರ್ಣಿಮಾ ಕಾರ್ಯಕ್ರಮವನ್ನು ಉದ್ದೇಶಿಸಿ … [Read more...] about ಗುರುವಿನ ಮಾರ್ಗದರ್ಶನ ಅವಶ್ಯ-ದೇವಿದಾಸ ಥಾಮ್ಸೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,669 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar