ಜೆ. ಡಿ. ನಾಯ್ಕ ಅಭಿಮಾನಿ ಸಂಘದ ಆಶ್ರಯದಲ್ಲಿ ಭಟ್ಕಳದಲ್ಲಿ ಸಪ್ಟಂಬರ್ 24 ರಂದು ನಡೆಯಲಿರುವ ನಾಗರಿಕ ಸೇವೆಗಳು ಗಗನ ಕುಸುಮವಲ್ಲ ತರಬೇತಿ ಹಾಗೂ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಹೊನ್ನಾವರ ತಾಲೂಕಿನ ವಿದ್ಯಾರ್ಥಿಗಳು ಹೆಚ್ಚು ಸಂಖ್ಯೆಯಲ್ಲಿ ಪಾಲ್ಗೊಳ್ಳುವವಂತೆ ತಿಳುವಳಿಕೆ ನೀಡಲು ಪೂರ್ವಭಾವಿ ಸಭೆ ಡ್ರೀಮ್ ಟೀಮ್ ಹೊನ್ನಾವರ, ಲಯನ್ಸ್, ರೋಟರಿ ಕ್ಲಬ್ಗಳ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಸಾಗರ ರೆಸಿಡೆನ್ಸಿ ಸಭಾಭವನದಲ್ಲಿ ನಡೆಯಿತು. ಜೆ.ಡಿ.ನಾಯ್ಕ ಅಭಿಮಾನಿ ಸಂಘದ ಅಧ್ಯಕ್ಷ … [Read more...] about ನಾಗರಿಕ ಸೇವೆಗಳು ಗಗನ ಕುಸುಮವಲ್ಲ ,ಮಾಹಿತಿ ಸಭೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹೊನ್ನಾವರ ರೋಟರಿ ಪರಿವಾರದ ಪದಗ್ರಹಣ ಸಮಾರಂಭ
ಹೊನ್ನಾವರ:ರೊಟರಿ ಕ್ಲಬ್ ಹೊನ್ನಾವರ ಇದರ 2017-2018 ನೇ ಸಾಲಿನ ರೋಟರಿ ಪರಿವಾರದ ಪಧಗ್ರಹಣ ಕಾರ್ಯಕ್ರಮ ಕರ್ನ್ಲ್ ಹಿಲ್ನ ನೂತನ ರೋಟರಿ ಪಾರ್ಕ ಹೌಸ್ನಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಡಾ||ಅನಂತಮೂರ್ತಿ ಎಸ್ ಶಾಸ್ತ್ರೀ, ಕಾರ್ಯದರ್ಶಿಯಾಗಿ ಮುನವೆಲ್ ಸ್ಟೆಪನ್ ರೊಡ್ರಿಗಸ್ ಮತ್ತು ಖಜಾಂಚಿಯಾಗಿ ವಸಂತ ಕರ್ಕಿಕರ ಅಧಿಕಾರ ವಹಿಸಿಕೊಂಡರು.ರೋಟರಿ ಪಾರ್ಕ ಹೌಸ್ನಲ್ಲಿ ನಡೆದ ಸಮಾರಂಬದಲ್ಲಿ ರೊಟರಿಯನ್ ಎಸ್ ಎಮ್ ಭಟ್ ರವರು ನೂತನ ಪದಾಧಿಕಾರಿಗಳಿಗೆ ರೊಟರಿ ಪಿನ್ … [Read more...] about ಹೊನ್ನಾವರ ರೋಟರಿ ಪರಿವಾರದ ಪದಗ್ರಹಣ ಸಮಾರಂಭ
ಎಲ್ಲರಿಗೂ ಒಂದೇ ಬಗೆಯ ನ್ಯಾಯ ಒದಗಿಸಬೇಕು;ಸಚಿವ ಆರ್.ವಿ ದೇಶಪಾಂಡೆ
ಕಾರವಾರ:ವಿವಿಧ ಇಲಾಖೆಗಳ ಸಭೆ ನಡೆಸಿದ ಅವರು, ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ವಿಷಯದಲ್ಲಿ ಕೇಳಿಬಂದ ಆರೋಪಗಳಿಗೆ ಉತ್ತರಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ಬಡವರು ಹಾಗೂ ಶ್ರೀಮಂತರು ಎಂದು ತಾರತಮ್ಯ ಮಾಡದೇ ಎಲ್ಲರಿಗೂ ಒಂದೇ ಬಗೆಯ ನ್ಯಾಯ ಒದಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ ದೇಶಪಾಂಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಸಂದರ್ಭದಲ್ಲಿ ಕೈಗೊಂಡಿರುವ ಮುಂಜಾಗ್ರತ ಕ್ರಮಗಳ ಕುರಿತು ಸಚಿವ ನಡೆದ ಸಭೆಗೆ ರಾಷ್ಟ್ರೀಯ … [Read more...] about ಎಲ್ಲರಿಗೂ ಒಂದೇ ಬಗೆಯ ನ್ಯಾಯ ಒದಗಿಸಬೇಕು;ಸಚಿವ ಆರ್.ವಿ ದೇಶಪಾಂಡೆ
ಈಜಲು ಹೋಗಿದ್ದ ವಿದ್ಯಾರ್ಥಿಗಳಿಬ್ಬರು ಸಮುದ್ರ ಪಾಲು
ಹೊನ್ನಾವರ:ವಿದ್ಯಾರ್ಥಿಗಳಿಬ್ಬರು ಸಮುದ್ರ ಪಾಲಾದ ಘಟನೆ ಅಪ್ಸರಕೊಂಡದಲ್ಲಿ ಸೋಮವಾರ ಸಂಜೆ ನಡೆದಿದೆ.ಕೊಪ್ಪಳದ ಕಾರಟಿಯ ಜಯಂತ ಜೋಶಿ (22) ಹಾಗೂ ಬೆಂಗಳೂರು ಸಕಲೇಶಪುರ ಮೂಲದ ನೀಲೇಶ ವಿರಯ್ಯ (23)ಸಮುದ್ರ ಪಾಲಾದವರು.ಗೆಳೆಯನ ವಿವಾಹಕ್ಕಾಗಿ ಇಡಗುಂಜಿಗೆ ಆಗಮಿಸಿದ್ದ ಅಪ್ಸರಕೊಂಡದಲ್ಲಿ 16 ಜನ ಸಮುದ್ರಕ್ಕೆ ಇಳಿದಿದ್ದರು. ಇವರಲ್ಲಿ ತುಮಕುರು ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಜಯಂತ ಜೋಶಿ ಹಾಗೂ ನೀಲೇಶ ವಿರಯ್ಯ ಸಮುದ್ರ ಪಾಲಾದರು. ನೀರು ಪಾಲಾದ ಮೂವರಲ್ಲಿ ಒಬ್ಬರು ಈಜಿ … [Read more...] about ಈಜಲು ಹೋಗಿದ್ದ ವಿದ್ಯಾರ್ಥಿಗಳಿಬ್ಬರು ಸಮುದ್ರ ಪಾಲು
ಗುರುವಿನ ಮಾರ್ಗದರ್ಶನ ಅವಶ್ಯ-ದೇವಿದಾಸ ಥಾಮ್ಸೆ
ದಾಂಡೇಲಿ :ಪ್ರತಿಯೊಬ್ಬನ ಜೀವನದ ಉನ್ನತಿಗೆ ಮತ್ತು ಸುಸಂಸ್ಕøತ ಸಮಾಜ ನಿರ್ಮಾಣಕ್ಕೆ ಗುರುವಿನ ಮಾರ್ಗದರ್ಶನ ಅತ್ಯವಶ್ಯ. ಯಾರು ಗುರುವನ್ನು ಶೃದ್ದಾ ಮನೋಭಾವನೆಯಿಂದ ಗೌರವಿಸುರೋ ಅವರು ತ್ತಾಜೀವನದಲ್ಲಿ ಸಫಲತೆಯನ್ನು ಸಾಧಿಸಲು ಸಾಧ್ಯ ಎಂದು ದಾಂಡೇಲಿ ಪತಾಂಜಲಿ ಯೋಗ ಸಮಿತಿಯ ಪ್ರಭಾರಿ ದೇವಿದಾಸ ಥಾಮ್ಸೆ ಹೇಳಿದರು.ಅವರು ಪತಾಂಜಲಿ ಯೋಗ ಸಮಿತಿಯ ಆಶ್ರಯದಲ್ಲಿ ನಗರದ ಹಿಂದಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಗುರುಪೂರ್ಣಿಮಾ ಕಾರ್ಯಕ್ರಮವನ್ನು ಉದ್ದೇಶಿಸಿ … [Read more...] about ಗುರುವಿನ ಮಾರ್ಗದರ್ಶನ ಅವಶ್ಯ-ದೇವಿದಾಸ ಥಾಮ್ಸೆ




