• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಬಸ್‍ನಿಲ್ದಾಣ ಅವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ಪ್ರಯಾಣಿಕರ ಪ್ರತಿಭಟನೆ

July 10, 2017 by Gaju Gokarna Leave a Comment

ಹೊನ್ನಾವರ :ಇಲ್ಲಿನ ಬಸ್‍ನಿಲ್ದಾಣ ಅವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ಪ್ರಯಾಣಿಕರು ಪ್ರತಿಭಟನೆ ನಡೆಸಿದರು. ಪಟ್ಟಣದ ಬಸ್‍ನಿಲ್ದಾಣದಲ್ಲಿ ಸಂಜೆ 7:30 ಆದರೂ ದೀಪ ಬೆಳಗುವುದಿಲ್ಲ ಎಂದು ಪ್ರಯಾಣಿಕರು ಕಂಟ್ರೂರ್ ಬಳಿ ಪ್ರಶ್ನಿಸಿದಾಗ ಆಗ ಬಡಪ್ರಯಾಣಿಕರಿಗೆ ಹಿಗ್ಗಾಮುಗ್ಗಾ ಬೈದು ಬೆದರಿಕೆ ಹಾಕಿದ ಘಟನೆ ಹೊನ್ನಾವರ ಬಸ್‍ನಿಲ್ದಾಣದಲ್ಲಿ ನಡೆದಿದೆ. ರಾತ್ರಿ 7:30ಕ್ಕೆ ಸುಮಾರಿಗೆ ಬಸ್‍ನಿಲ್ದಾಣದ ಮುಖ್ಯದ್ವಾರದಲ್ಲಿ ಲೈಟ್ ಹಾಕಲಿಲ್ಲವೆಂದು ಸಾರ್ವಜನಿಕರು ಹಾಗೂ … [Read more...] about ಬಸ್‍ನಿಲ್ದಾಣ ಅವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ಪ್ರಯಾಣಿಕರ ಪ್ರತಿಭಟನೆ

ಶರತ್ ಮಡಿವಾಳರನ್ನುಹತ್ಯೆಗೈದ ದುಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ

July 10, 2017 by Sachin Hegde Leave a Comment

ದಾಂಡೇಲಿ :ದಕ್ಷಿಣಕನ್ನಡಜಿಲ್ಲೆಯ ಬಂಟ್ವಾಳ ತಾಲೂಕಿನ ನಿವಾಸಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರೀಯಕಾರ್ಯಕರ್ತ ದಿ: ಶರತ್ ಮಡಿವಾಳ ಅವರನ್ನು ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿರುವುದುಖಂಡನೀಯವಾಗಿದ್ದು, ತಕ್ಷಣವೆ ದುಷ್ಕರ್ಮಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ನಗರದ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗ ದಳ ಘಟಕವು ಸೋಮವಾರ ನಗರದಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ವಿಶೇಷ … [Read more...] about ಶರತ್ ಮಡಿವಾಳರನ್ನುಹತ್ಯೆಗೈದ ದುಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ

ದಾಂಡೇಲಿ ಬಸ್ ನಿಲ್ದಾಣನವೀಕರಣ;ಜುಲೈ:11 ರಂದು ಶಂಕು ಸ್ಥಾಪನೆ

July 10, 2017 by Sachin Hegde Leave a Comment

ದಾಂಡೇಲಿ :ದಾಂಡೇಲಿಯ ಕೆ.ಎಸ್.ಆರ್.ಟಿ.ಸಿ ಬಸ್ಟ್ಯಾಂಡಿನ ನವೀಕರಣದ ಶಂಕು ಸ್ಥಾಪನೆಯನ್ನು ಸ್ಥಳೀಯ ಬಸ್ ನಿಲ್ದಾಣದಆವರಣದಲ್ಲಿ ಮಂಗಳವಾರ ಜು.11 ರಂದು ಮಧ್ಯಾಹ್ನ1 ಗಂಟೆಗೆ ಹಮ್ಮಿಕೊಳ್ಳಲಾಗಿದೆ.ಎನ್.ಡಬ್ಲೂ.ಕೆ.ಎಸ್.ಆರ್.ಟಿ.ಸಿ.ಯಿಂದ ರೂ.2 ಕೋಟಿ 50 ಲಕ್ಷ ಹಣವನ್ನುಬಸ್ ನಿಲ್ದಾಣದÀ ನವೀಕರಣಕ್ಕಾಗಿ ಬಿಡುಗಡೆ ಮಾಡಲಾಗಿದೆ.ಶಂಕು ಸ್ಥಾಪನೆಯನ್ನು ಸಾರಿಗೆ ಸಚಿವರಾದರಾಮಲಿಂಗಾರೆಡ್ಡಿ ನೆರವೇರಿಸಲಿರುವರು. ಹುಬ್ಬಳಿಯ ವಾ.ಕ.ರ.ಸಾ ಸಂಸ್ಥೆಯಅಧ್ಯಕ್ಷರಾದ ಸದಾನಂದ ವಿ. … [Read more...] about ದಾಂಡೇಲಿ ಬಸ್ ನಿಲ್ದಾಣನವೀಕರಣ;ಜುಲೈ:11 ರಂದು ಶಂಕು ಸ್ಥಾಪನೆ

ಮೀನು ಮಾರುಕಟ್ಟೆಯ ಅವ್ಯವಸ್ಥೆ;ಭೇಟಿ ನೀಡಿದ ಶಾಸಕರು

July 10, 2017 by Sachin Hegde Leave a Comment

ಕಾರವಾರ:ನಂದನಗದ್ದಾ ಮೀನು ಮಾರುಕಟ್ಟೆಯ ಅವ್ಯವಸ್ಥೆಯ ಕುರಿತು ಬಂದ ದೂರಿನನ್ವಯ ಶಾಸಕ ಸತೀಶ ಸೈಲ್ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲಿಸಿದರು.ಮೀನು ಮಾರುಕಟ್ಟೆ ನವೀಕರಿಸಿ ಹೆಚ್ಚಿನ ಸೌಲಭ್ಯ ಒದಗಿಸಬೇಕೆಂದು ಮೀನು ಮಾರಾಟ ಮಹಿಳೆಯರು ಶಾಸಕರನ್ನು ಒತ್ತಾಯಿಸಿದರು.ಮೀನು ಮಾರುಕಟ್ಟೆಯನ್ನು ಎಲ್ಲಾ ಸೌಕರ್ಯಗಳೊಂದಿಗೆ ಅಭಿವೃದ್ಧಿ ಪಡಿಸುವ ರೂಪರೇಷೆಗಳನ್ನು ಸದ್ಯದಲ್ಲಿಯೇ ಸಿದ್ದಪಡಿಸಲಾಗುವದು ಎಂದು ಶಾಸಕ ಸತೀಶ ಸೈಲ್ ಮೀನುಗಾರ ಮಹಿಳೆಯನ್ನು ಸಂತೈಸಿದರು. ಶಾಸಕರೊಂದಿಗೆ … [Read more...] about ಮೀನು ಮಾರುಕಟ್ಟೆಯ ಅವ್ಯವಸ್ಥೆ;ಭೇಟಿ ನೀಡಿದ ಶಾಸಕರು

ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಪತ್ರಿಕೆಗಳ ಪಾತ್ರ ಅತ್ಯುನ್ನತವಾದುದು-ಪ್ರಮೋದ ಹೆಗಡೆ

July 10, 2017 by Sachin Hegde Leave a Comment

ದಾಂಡೇಲಿ:ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಪತ್ರಿಕೆಗಳ ಪಾತ್ರ ಅತ್ಯುನ್ನತವಾದುದು. ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ತನ್ನದೆ ಆದ ಶಕ್ತಿ ತುಂಬಿದ ಪತ್ರಿಗಕೆಳು ನಮಗೆಲ್ಲರಿಗೂ ಜ್ಞಾನದಾಹವನ್ನು ನೀಗಿಸುವ ಪ್ರಬಲ ಮಾದ್ಯಮವಾಗಿದೆ. ಪ್ರಬುದ್ದ ರಾಜಕಾರಣಿಯಾದವ ಮಾದ್ಯಮಗಳ ಠೀಕೆ-ಟಿಪ್ಪಣಿಯನ್ನು, ವಿಡಂಬನೆಯನ್ನು ಸಕಾರಾತ್ಮವಾಗಿ ಸ್ವೀಕರಿಸಬೇಕು. ತಮಗೆ ಬೇಕಾದ ಹಾಗೆ ಪತ್ರಕರ್ತ ಬರೆಯಬೇಕೆಂಬ ನಿಲುವಿನಿಂದ ರಾಜಕಾರಣಿಗಳೂ ಸಹ ಹೊರಬರಬೇಕೆಂದು ಯಲ್ಲಾಪುರ ಸಂಕಲ್ಪ ಸಂಸ್ಥೆಯ … [Read more...] about ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಪತ್ರಿಕೆಗಳ ಪಾತ್ರ ಅತ್ಯುನ್ನತವಾದುದು-ಪ್ರಮೋದ ಹೆಗಡೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,672 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar