ಹೊನ್ನಾವರ ತಾಲೂಕಾ ಆಸ್ಪತ್ರೆಗೆ ಲಯನ್ಸ ಕ್ಲಬ್ ವತಿಯಿಂದ ವೀಲ್ ಛೇರ್ ಮತ್ತು ಡಸ್ಟ ಬೀನ್ಗಳನ್ನು ನೀಡಲಾಯಿತು. ಲಯನ್ಸ್ ಕ್ಲಬ್ ಡಿಸ್ಟ್ರಿಕ್ಟ್ 317ಃ ಇದರ ರೀಜನ್ ಛೇರ್ಮನ್ ಲಯನ್ ಕೃಷ್ಣಮೂರ್ತಿ ಭಟ್ಟ, ಶಿವಾನಿ ಮಾತನಾಡಿ ಲಯನ್ಸ ಕ್ಲಬ್ಬಿನ ಎಲ್ಲಾ ಸಹೋದ್ಯೋಗಿಗಳನ್ನು ಒಡಗೂಡಿ ಹೊನ್ನಾವರ ತಾಲೂಕಾ ಆಸ್ಪತ್ರೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಭಾಗವಹಿಸಿ ಆಸ್ಪತ್ರೆಗೆ ವೀಲ್ ಚೇರ್ ಮತ್ತು ಡಸ್ಟ ಬೀನ್ಗಳನ್ನು ನೀಡಿ ಬಡರೋಗಿಗಳಿಗೆ ಚಿಕಿತ್ಸೆಯನ್ನು ಉತ್ತಮ ರೀತಿಯಲ್ಲಿ … [Read more...] about ಹೊನ್ನಾವರ ತಾಲೂಕಾ ಆಸ್ಪತ್ರೆಗೆ ವೀಲ್ ಛೇರ್ ಮತ್ತು ಡಸ್ಟ ಬೀನ್ ವಿತರಣೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಸಾಹಿತಿ ದೊಡ್ಮನಿ ನಿಧನಕ್ಕೆ ದಾಂಡೇಲಿಯಲ್ಲಿ ಸಂತಾಪ
ದಾಂಡೇಲಿ:ಮುಂಡಗೋಡದ ಹಿರಿಯ ಸಾಹಿತಿ, ರಾಷ್ಟ್ರ ಪ್ರಶಸ್ತಿ ಪುರಸ್ಕøತ ಶಿಕ್ಷಕ ಎ.ಎಚ್. ಡೊಡ್ಮನಿಯವರ ನಿಧನಕ್ಕೆ ಹಳಿಯಾಳ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಬಿ.ಎನ್. ವಾಸರೆಯವರು ಸಂತಾಪ ವ್ಯಕ್ತಪಡಿಸಿದ್ದಾರೆ.ಆದರ್ಶ ಶಿಕ್ಷಕರಾಗಿದ್ದ ಅವರು ಸಾಹಿತ್ಯದ ಮೂಲಕವೂ ಮುಂಡಗೋಡದ ಮನೆ ಮಾತಾಗಿದ್ದರು. ಇವರು ಡಾ. ಛಬ್ಬಿಯವರು ಕಸಾಪ ಆದ್ಯಕ್ಷರಿದ್ದ ಸಂದರ್ಭದಲ್ಲಿ ಮುಂಡಗೋಡ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನಧ್ಯಕ್ಷತೆಯ ಗೌರವಕ್ಕೂ … [Read more...] about ಸಾಹಿತಿ ದೊಡ್ಮನಿ ನಿಧನಕ್ಕೆ ದಾಂಡೇಲಿಯಲ್ಲಿ ಸಂತಾಪ
ಇಂದು ಪತ್ರಿಕಾ ದಿನಾಚರಣೆ ಮತ್ತು ಗೌರವ ಸನ್ಮಾನ
ದಾಂಡೇಲಿ :ದಾಂಡೇಲಿ ಪ್ರೆಸ್ ಕ್ಲಬ್ ಆಶ್ರಯದಲ್ಲಿ ಇಂದು (ಜುಲೈ:08 ರಂದು) ನಗರದ ಕಾಗದ ಕಾರ್ಖಾನೆಯ ಡಿಲಕ್ಸ್ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ ಹಾಗೂ ಗೌರವ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಸಂಕಲ್ಪ ಸಂಸ್ಥೆಯ ಅಧ್ಯಕ್ಷರು ಹಾಗೂ ಚಿಂತಕರಾಗಿರುವ ಪ್ರಮೋದ ಹೆಗಡೆ ಅವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಗರ ಸಭೆಯ ಅಧ್ಯಕ್ಷ ಎನ್.ಜಿ.ಸಾಳುಂಕೆ, ಕಾಗದ ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಕೆ.ಜಿ.ಗಿರಿರಾಜ ಅವರುಗಳು … [Read more...] about ಇಂದು ಪತ್ರಿಕಾ ದಿನಾಚರಣೆ ಮತ್ತು ಗೌರವ ಸನ್ಮಾನ
ರಾಗಶ್ರೀಯಲ್ಲಿ ಗುರುಪೂಣ ್ಮೆ
ಹೊನ್ನಾವರ :ಹಡಿನಬಾಳದ ರಾಗಶ್ರೀ ಸಂಗೀತ ಮತ್ತು ಸಾಂಸ್ಕøತಿಕ ಸಂಸ್ಥೆಯ ಶಿಷ್ಯವೃಂದ ಪರಿಷತ್ತಿನಿಂದ ಗುರುಪೂಣ ್ಮೆಯನ್ನು ಶ್ರೀ ವೆಂಕಟರಮಣ ಸಭಾಭವನದಲ್ಲಿ ಇದೇ 9ನೇ ದಿನಾಂಕ ರವಿವಾರ ಅಪರಾಹ್ನ 4.30 ಕ್ಕೆ ಏರ್ಪಡಿಸಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ಎಸ್. ಶಂಭು ಭಟ್ಟ, ಕಡತೋಕಾ ಇವರು ವಹಿಸಲಿದ್ದು ಮುಖ್ಯ ಉಪನ್ಯಾಸಕರಾಗಿ ವಿದ್ವಾನ್ ಮಂಜುನಾಥ ಎನ್. ಭಟ್ಟ, ಮಹಾರಾಜ ಸಂಸ್ಕøತ ಕಾಲೇಜು ಮೈಸೂರು ಇವರು ಆಗಮಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವೆಂಕಟರಮಣ … [Read more...] about ರಾಗಶ್ರೀಯಲ್ಲಿ ಗುರುಪೂಣ ್ಮೆ
ಹೊನ್ನಾವರ ಕೆ.ಎಸ್.ಆರ್.ಟಿ.ಸಿ ಯ ಅವಾಂತರ
ಹೊನ್ನಾವರ :ಕರಾವಳಿ ತಾಲೂಕುಗಳಲ್ಲಿ ದೊಡ್ಡ ತಾಲೂಕೆಂದು-ಜನಸಂಖ್ಯೆಯಲ್ಲೂ ದೊಡ್ಡ-ವಿಸ್ತಾರ ಪ್ರದೇಶ ಹೊಂದಿರುವ ತಾಲೂಕೆಂದು ಹೆಸರಾಗಿರುವ ಹೊನ್ನಾವರವು ಕೆ.ಎಸ್.ಆರ್.ಟಿ.ಸಿ ಯು ಅವಾಂತರ ಹಾಗೂ ಇಬ್ಬರ ಶಾಸಕರ ತೀವ್ರ ನಿರ್ಲಕ್ಷ ಹಾಗೂ ಭೇದಭಾವಕ್ಕೆ ಬಲಿಯಾಗಿದೆ. 1978 ರಲ್ಲಿ ಅಂದಿನ ಜನಪರ ಮುಖ್ಯಮಂತ್ರಿ ಎಂದು ಹೆಸರು ಪಡೆದಿದ್ದ ದಿ| ಡಿ.ದೇವರಾಜ್ ಅರಸರು, ಜಿಲ್ಲೆಯ ಸಚಿವರಾದ ಎಸ್.ಎಂ.ಯಯ್ಯಾರೊಂದಿಗೆ ಸೇರಿ ಊರಿನ ಜನರಿಗೆ, ತಾಲೂಕಿನ ಜನರಿಗೆ ಅನುಕೂಲವಾಗಲೆಂದು … [Read more...] about ಹೊನ್ನಾವರ ಕೆ.ಎಸ್.ಆರ್.ಟಿ.ಸಿ ಯ ಅವಾಂತರ

