ದಾಂಡೇಲಿ :ರೋಟರಿ ಕ್ಲಬಿನ ಮುಖ್ಯ ಉದ್ದೇಶ ಜನಪರ ಸೇವೆ ರೋಟರಿ ಸದಸ್ಯನಾಗಿ ಈ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಸಿಗುವ ಭಾಗ್ಯಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಸೇವೆಗಾಗಿಯೇ ರೋಟರಿ ಕ್ಲಬ್ ಜಗತ್ತಿನಲ್ಲಿ ಒಂದು ಅತ್ಯುತ್ತ,ಮ ಸೇವಾ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ರೋಟರಿ ಕ್ಲಬಿನ ಮಾಜಿ ಪ್ರಾಂತಪಾಲ ಗುರುದತ್ತ ಭಕ್ತಾ ನುಡಿದರು. ಅವರು ನಗರದಲ್ಲಿ ಬುಧುವಾರ ಸಂಜೆ ರೋಟರಿ ಶಾಲೆಯ ಸಭಾಂಗಣದಲ್ಲಿ ಜರುಗಿದ 2017-18ರ ನಗರದ ರೋಟರಿ ಕ್ಲಬಿನ ಪದಾಧಿಕಾರಿಗಳ ಪದಗ್ರಹಣ … [Read more...] about ದಾಂಡೇಲಿ ರೋಟರಿ ಕ್ಲಬಿನ ನೂತನ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ರವಿ ನಾಯಕ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ದಾಂಡೇಲಿಯಲ್ಲಿ ಕೋಟ್ಪಾ ಕಾಯ್ದೆ ಜಾರಿಗಾಗಿ ವಿಶೇಷ ಕಾರ್ಯಚರಣೆ
ದಾಂಡೇಲಿ :ನಗರದಲ್ಲಿ ಸರಕಾರಿ ಆಸ್ಪತ್ರೆಯ ವ್ಯೆದ್ಯರು ಹಾಗು ಬೆಂಗಳೂರಿನ ಕೋಟ್ಪಾ ಕಾಯ್ದೆಯ ಅನುಷ್ಠಾನ ವ್ಯೆದ್ಯಾಧಿಕಾರಿ ಹಾಗೂ ಸ್ಥಳೀಯ ಆಸ್ಪತ್ರೆಯ ಸಿಬ್ಬಂದಿಗಳು, ಸಿಗರೇಟ್ ಹಾಗೂ ಇತರ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಹಾಗೂ ವ್ಯಾಪಾರ, ವಾಣ ಜ್ಯ, ಉತ್ಪಾದನೆ ಪೂರೈಕೆ ಹಾಗೂ ಹಂಚಿಕೆಯ ಮಸೂದೆ-2003(ಕೋಟ್ಪಾ ಕಾಯ್ದೆ) ಅನಷ್ಟಾನ ಗೊಳಿಸುವಂತೆ ಅಂಗಡಿಕಾರರಲ್ಲಿ ಜಾಗೃತಿ ಮುಡಿಸಲು ಬೀಡಿ, ಸಿಗರೇಟ್, ಗುಟಕಾ ಮಾರಾಟ ಮಾಡುವ ಅಂಗಡಿಗಳಿಗೆ ಭೇಟಿಯಾಗಿ ವಿಶೇಷ … [Read more...] about ದಾಂಡೇಲಿಯಲ್ಲಿ ಕೋಟ್ಪಾ ಕಾಯ್ದೆ ಜಾರಿಗಾಗಿ ವಿಶೇಷ ಕಾರ್ಯಚರಣೆ
ಸ್ಕೌಟ ಮತ್ತು ಗೈಡ್ಸ್ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ
ಮಾರ್ ಥೋಮ ಸೆಂಟ್ರಲ್ ಶಾಲೆಯಲ್ಲಿ 2017-18 ರ ಸ್ಕೌಟ ಮತ್ತು ಗೈಡ್ಸ್ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಮಾರ್ ಥೋಮ ಸೆಂಟ್ರಲ್ ಸ್ಕೂಲ್ ಹಾಗೂ ಮಾರ್ ಥೋಮ ಆಂಗ್ಲ ಮಾಧ್ಯಮ ಶಾಲೆಯ 2017-18ನೇ ಸಾಲಿನ ಸ್ಕೌಟ ಮತ್ತು ಗೈಡ್ಸ್ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಮಾರಂಭದಲ್ಲಿ ರಾಜ್ಯ ಪುರಸ್ಕಾರ ಪಡೆದ ಶಾಲೆಯ 3 ಸ್ಕೌಟ ಮತ್ತು 2 ಗೈಡ್ಸ್ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶಾಲೆಯ ಮೆನೇಜರ ರೆ|| ಜೋನ್ ಉಮ್ಮನ್, ಖಜಾಂಚಿಗಳಾದ … [Read more...] about ಸ್ಕೌಟ ಮತ್ತು ಗೈಡ್ಸ್ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ
ಹಣ ಹಿಂದುರುಗಿಸಿ ಪ್ರಾಮಾಣಿಕತೆ ಮೆರೆದ ಕೈಗಾ ಉದ್ಯೋಗಿ
ಕಾರವಾರ:ಕೈಗಾದ ಮುಖ್ಯದ್ವಾರದಲ್ಲಿರುವ ಎಟಿಎಂ ಮುಂಭಾಗ ಬಿದ್ದಿದ್ದ 10 ಸಾವಿರ ರೂ ಹಣ ಗಮನಿಸಿದ ಕೈಗಾ ಉದ್ಯೋಗಿಯೊಬ್ಬರು ಅದನ್ನು ವಾರಸುದಾರರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಉದಯರಾಜ್ ಎಂಬಾತರಿಗೆ 500ರ 20 ನೋಟುಗಳು ದೊರಕಿದ್ದವು. ಗುಪ್ತದಳದ ದೀಪಕರನ್ನು ಸಂಂಪರ್ಕಿಸಿದ ಉದಯರಾಜ್, ವಾರಸುದಾರರಿಗೆ ತಲುಪಿಸಲು ಸಹಾಯ ಮಾಡುವಂತೆ ಕೇಳಿಕೊಂಡರು. ನಂತರ ಸ್ಥಳೀಯ ಎಸ್.ಬಿ.ಐ ಬ್ಯಾಂಕ್ ಮೆನೆಜರ್ ಎನ್. ದೀಕ್ಷಿತ್ ಮೂಲಕ ಹಣದ ವಾರಸುದಾರರನ್ನು ಪತ್ತೆ … [Read more...] about ಹಣ ಹಿಂದುರುಗಿಸಿ ಪ್ರಾಮಾಣಿಕತೆ ಮೆರೆದ ಕೈಗಾ ಉದ್ಯೋಗಿ
ಗುಡ್ಡ ಕುಸಿತ:ಅಪಾಯದ ಅಂಚಿನಲ್ಲಿ 6ಮನೆಗಳು
ಹೊನ್ನಾವರ :ಗುಡ್ಡ ಕುಸಿತದಿಂದಾಗಿ 6ಮನೆಗಳು ಅಪಾಯಕ್ಕೆ ಸಿಲುಕಿವೆ. ಕಾನೂನು ಉಲ್ಲಂಘಿಸಿ ಗುಡ್ಡ ಕಡಿದ ಭೂಮಾಲಕರು ಶಾಸಕಿ, ದಂಡಾಧಿಕಾರಿಗಳು ಮತ್ತು ಮನೆ ಮಾಡಿಕೊಂಡಿದ್ದವರ ಎದುರು ತಡಗೋಡೆ ನಿರ್ಮಿಸಲು ಒಪ್ಪಿಕೊಂಡ ಘಟನೆ ಇಂದು ನಡೆಯಿತು. ರಾಷ್ಷ್ರೀಯ ಹೆದ್ದಾರಿಗೆ ಹೊಂದಿಕೊಂಡು ಕರ್ನಲ್ ಬಳಿ 18 ಗುಂಟೆ ಖಾಸಗಿ ಗುಡ್ಡವನ್ನು ಬಾರ್ ಮಾಲಕ ಸಂತೋಲಿನ್ ಫರ್ನಾಂಡೀಸ್ ಎಂಬವರು ಖರೀದಿಸಿದ್ದರು. ಗುಡ್ಡವನ್ನು ಕಡಿದು, ರಾಷ್ಟ್ರೀಯ ಹೆದ್ದಾರಿ ಮಟ್ಟಕ್ಕೆ ಇಳಿಸುವ ಕೆಲಸ ನಡೆದಾಗ … [Read more...] about ಗುಡ್ಡ ಕುಸಿತ:ಅಪಾಯದ ಅಂಚಿನಲ್ಲಿ 6ಮನೆಗಳು




