ಕಾರವಾರ:ಸಾಮಾಜಿಕ ಜಾಲತಾಣಗಳಲ್ಲಿ ಪ.ಜಾ. ಹಾಗೂ ಪ.ಪಂ. ಜನಾಂಗದ ವ್ಯಕ್ತಿಗಳನ್ನು ಗುರಿಯಾಗಿರಿಸಿ ನಿಂದನಾತ್ಮಕ ಬರಹಗಳನ್ನು ಪ್ರಕಟಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಅಂತಹವರಿಗೆ ಪ.ಜಾ. ಹಾಗೂ ಪ.ಪಂ. ಸಮುದಾಯದವರ ಮೇಲಿನ ದೌರ್ಜನ್ಯ ತಡೆ 1989ರ ಕಾಯಿದೆಯನ್ವಯ ದೂರು ದಾಖಲಿಸಿ ಕಾನುನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.ಜಿಲ್ಲಾಡಳಿತ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಬುಧವಾರ ದೂರು ಸಲ್ಲಿಸಿದ ಸಮಿತಿಯ ಕಾರ್ಯಕರ್ತರು ದರ್ಶನ ರೇವಣಕರ ಎಂಬ ವ್ಯಕ್ತಿಯು … [Read more...] about ದಲಿತರನ್ನು ನಿಂದಿಸಿದವರ ವಿರುದ್ದ ಕ್ರಮಕ್ಕೆ ಆಗ್ರಹ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಬೋದಕ ವೈದ್ಯರ ಹುದ್ದೆಗಳಿಗಾಗಿ ನೇರ ಸಂದರ್ಶನ
ಕಾರವಾರ:ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ಪ್ರಾದ್ಯಾಪಕರು, ಸಹಪ್ರಾದ್ಯಾಪಕರು, ಸಹಾಯಕ ಪ್ರಾದ್ಯಾಪಕರು, ಸೀನಿಯರ ರೆಸಿಡೆಂಟ್, ಜ್ಯೂನಿಯರ ರೆಸಿಡೆಂಟ್ ಮತ್ತು ಟ್ಯೂಟರ್ಸ್, ಸಿ.ಎಂ.ಓ ಬೋದಕ ವೈದ್ಯರ ಹುದ್ದೆಗಳಿಗಾಗಿ ನೇರ ಸಂದರ್ಶನ ಏರ್ಪಡಿಸಲಾಗಿದೆ. ಆಸಕ್ತ ಎಂ.ಬಿ.ಬಿ.ಎಸ್, ಎಂ.ಎಸ್, ಎಂ.ಡಿ ಅಥವಾ ಡಿ.ಎನ್.ಬಿ ವೈದ್ಯರು ಸೂಕ್ತ ದಾಖಲಾತಿಗಳೊಂದಿಗೆ ಜುಲೈ 7 ರಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಲು ಕೋರಿದೆ. ಹೆಚ್ಚಿನ ವಿವರಗಳನ್ನು … [Read more...] about ಬೋದಕ ವೈದ್ಯರ ಹುದ್ದೆಗಳಿಗಾಗಿ ನೇರ ಸಂದರ್ಶನ
ಪಂಚಾಯತ್ ಗ್ರಂಥಾಲಯಗಳಲ್ಲಿ ಮೇಲ್ವಿಚಾರಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆವ್ಹಾನ
ಹೊನ್ನಾವರ ತಾಲೂಕಿನ ಉಪ್ಪೋಣಿ ಮತ್ತು ಅಂಕೋಲಾ ತಾಲೂಕಿನ ವಂದಿಗೆ ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿ ಮೇಲ್ವಿಚಾರಕ ಹುದ್ದೆಗೆ ರೂ. 7 ಸಾವಿರ ಮಾಸಿಕ ಗೌರವಸಂಭಾವನೆ ಆಧಾರದ ಮೇಲೆ, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆವ್ಹಾನಿಸಲಾಗಿದೆ. ಅರ್ಜಿ ಸಲ್ಲಿಸ ಬಯಸುವ ಸಾಮಾನ್ಯ ಅಭ್ಯರ್ಥಿ (ಮಾಜಿ ಸೈನಿಕ) 35 ವರ್ಷ, ಮತ್ತು ಹಿಂದುಳಿದ ವರ್ಗಗಳ 2ಎ ಅಭ್ಯರ್ಥಿ(ಮಾಜಿ ಸೈನಿಕ) 38 ವರ್ಷ ವಯೋಮಿತಿಯೊಳಗಿದ್ದು ಎಸ್.ಎಸ್.ಎಲ್.ಸಿ ಉತ್ತಿರ್ಣರಾಗಿಬೇಕು. ಗ್ರಂಥಾಲಯ ವಿಜ್ಞಾನದಲ್ಲಿ … [Read more...] about ಪಂಚಾಯತ್ ಗ್ರಂಥಾಲಯಗಳಲ್ಲಿ ಮೇಲ್ವಿಚಾರಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆವ್ಹಾನ
ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಯುವ ಆಂಗ್ಲ ಮಾದ್ಯಮದ ಅರ್ಥಶಾಸ್ತ್ರ ವಿದ್ಯಾರ್ಥಿಗಳಿಗೂ ಕನ್ನಡದಲ್ಲಿಯೇ ಪಾಠ ಬೋದನೆ
ಕಾರವಾರ:ಕುಮಟಾದ ನೆಲ್ಲಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಯುವ ಆಂಗ್ಲ ಮಾದ್ಯಮದ ಅರ್ಥಶಾಸ್ತ್ರ ವಿದ್ಯಾರ್ಥಿಗಳಿಗೂ ಕನ್ನಡದಲ್ಲಿಯೇ ಪಾಠ ಬೋದನೆ ನಡೆಯುತ್ತಿದೆ. ಇದರಿಂದ ಸಂಕಷ್ಟಕ್ಕಿಡಾದ ವಿದ್ಯಾರ್ಥಿಗಳು ಶಿಕ್ಷಕರ ಒತ್ತಾಯದ ಮೇರೆಗೆ ಅನಿವಾರ್ಯವಾಗಿ ಆಂಗ್ಲ ಮಾದ್ಯಮದಿಂದ ಕನ್ನಡ ಮಾದ್ಯಮ ಶಿಕ್ಷಣ ಪಡೆಯುತ್ತಿದ್ದಾರೆ. ನೆಲ್ಲಿಕೇರಿ ಪದವಿ ಪೂರ್ವ ಕಾಲೇಜಿಗೆ ಕುಮಟಾದ ಹಲವು ಹಳ್ಳಿಗಳಿಂದ ಮಕ್ಕಳು ಬರುತ್ತಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ … [Read more...] about ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಯುವ ಆಂಗ್ಲ ಮಾದ್ಯಮದ ಅರ್ಥಶಾಸ್ತ್ರ ವಿದ್ಯಾರ್ಥಿಗಳಿಗೂ ಕನ್ನಡದಲ್ಲಿಯೇ ಪಾಠ ಬೋದನೆ
ಕೃಷಿಕರ ಅನುಕೂಲಕ್ಕಾಗಿ ವಾಟ್ಸಪ್ ಯೋಜನೆ
ಕಾರವಾರ:ಇದೇ ಮೊದಲ ಬಾರಿಗೆ ಶೂನ್ಯದರದಲ್ಲಿ ಕೃಷಿಕರ ಅನುಕೂಲಕ್ಕಾಗಿ ಯೋಜನೆ ಕೃಷಿಕರ ವಾಟ್ಸಪ್ ಯೋಜನೆಯನ್ನು ಕೈಗೆತ್ತಿಕೊಂಡಿದೆ.ಕೃಷಿ ಸಮಸ್ಯೆ ಹಾಗೂ ಪರಿಹಾರದೊಂದಿಗೆ ಯೋಜನೆಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ಹೋಬಳಿ ಮಟ್ಟದಲ್ಲಿ ರೈತರ ವಾಟ್ಸಪ್ ಗ್ರೂಪ್ ರಚಿಸುವಂತೆ ಸರ್ಕಾರ ಅಧಿಕೃತವಾಗಿ ಆದೇಶಿಸಿದೆ.ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿರುವ ಸರ್ಕಾರ ಇದಕ್ಕಾಗಿ ಕೋಟಿ ಕೋಟಿ ಹಣ ಸುರಿಯುತ್ತಿದೆ.ಈಗಾಗಲೇ ಪ್ರತಿ ಗ್ರಾಮ ಪಂಚಾಯತ ಮಟ್ಟದಲ್ಲಿ ವಾಟ್ಸಪ್ ಗ್ರೂಪ್ … [Read more...] about ಕೃಷಿಕರ ಅನುಕೂಲಕ್ಕಾಗಿ ವಾಟ್ಸಪ್ ಯೋಜನೆ


