ದಾಂಡೇಲಿ :ನಗರದ ಪ್ರತಿಷ್ಟಿತ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಒಂದಾದ ರೋಟರಿ ಕ್ಲಬಿಗೆ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆದಿದ್ದು, ನೂತನ ಸಾಲಿಗೆ ಅಧ್ಯಕ್ಷರಾಗಿ ಪ್ರವಾಸೋಧ್ಯಮಿ ರವಿಕುಮಾರ್.ಜಿ.ನಾಯಕ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ನಗರದ ಹೆಸ್ಕಾಂ ಇಲಾಖೆಯ ಮುಖ್ಯ ಅಭಿಯಂತರ ಪುರುಷೋತ್ತಮ ಮಲ್ಯ ಅವರು ಆಯ್ಕೆಯಾದರೇ ಖಜಾಂಚಿಯಾಗಿ ನಗರದ ಉದ್ಯಮಿ ಅಶುತೋಷ್ ರಾಯ್ ಅವರು ಮೂರನೆ ಬಾರಿಗೆ ಆಯ್ಕೆಯಾಗಿದ್ದಾರೆ.ನೂತನವಾಗಿ ಆಯ್ಕೆಯಾದ … [Read more...] about ರೋಟರಿ ಕ್ಲಬಿಗೆ ನೂತನ ಸಾರಥಿಗಳ ಆಯ್ಕೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ
ದಾಂಡೇಲಿ :ನಗರದ ರೋಟರಿ ಕ್ಲಬಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ : 05.07.2017 ರಂದು ಸಂಜೆ 7 ಗಂಟೆಗೆ ರೋಟರಿ ಶಾಲೆಯ ಸಭಾಭವನದಲ್ಲಿ ಜರಗಲಿದೆ.ಪದಗ್ರಹಣ ಸಮಾರಂಭವನ್ನು ರೋಟರಿ ಗುರುದತ್ತ ಭಕ್ತ ನೇರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ರೂಟರಿ ಅಶೋಕ ಹಬೀಬ ಆರ್.ಸಿ ಶಿರಸಿ ಇವರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಾಗರೀಕರು ಭಾಗವಹಿಸಿ ಕಾರ್ಯಕ್ರಮವನ್ನು ಚಂದಗಾಣಿಸಿಕೊಡಬೇಕಾಗಿ ರೋಟರಿ ಕ್ಲಬಿನ ನಿಕಟಪೂರ್ವ … [Read more...] about ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ
ಕಡಲ ತೀರ ಸ್ವಚ್ಚತೆಗೆ ನೂತನ ಯಂತ್ರ
ಕಾರವಾರ:ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂತಹ ಯಂತ್ರವನ್ನು ಕಾರವಾರದ ಬೀಚ್ನಲ್ಲಿ ಮೊದಲ ಬಾರಿಗೆ ಪರಿಚಯಿಸಲಾಗುತ್ತಿದೆ.ರವೀಂದ್ರನಾಥ್ ಕಡಲತೀರದ ಸ್ವಚ್ಛತೆಗಾಗಿ ಬೀಚ್ ಟೆಕ್ 2000 ವಿಶೇಷ ಯಂತ್ರವನ್ನು ತರಲಾಗಿದೆ. ಮಯೂರವರ್ಮ ವೇದಿಕೆ ಹಿಂಭಾಗದಲ್ಲಿ ಸೋಮವಾರ ಯಂತ್ರದ ಬಿಡಿಭಾಗಗಳನ್ನು ಜೋಡಿಸಿ ಸಜ್ಜುಗೊಳಿಸಲಾಗಿದೆ.ಯಂತ್ರವು ಕಾರ್ಯಾಚರಣೆಗೆ ಸಂಪೂರ್ಣವಾಗಿ ಸಿದ್ಧವಾಗಿದ್ದುಉಸ್ತುವಾರಿ ಸಚಿವ ಆರ್. ವಿ. ದೇಶಪಾಂಡೆಯವರು ಜಿಲ್ಲಾ ಕೇಂದ್ರಕ್ಕೆ ಆಗಮಿಸಿದಾಗ ಇದನ್ನು … [Read more...] about ಕಡಲ ತೀರ ಸ್ವಚ್ಚತೆಗೆ ನೂತನ ಯಂತ್ರ
ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿ ಮೇಲ್ವಿಚಾರಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕಾರವಾರ:ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿ ಮೇಲ್ವಿಚಾರಕ ಹುದ್ದೆಗೆ ರೂ. 7000/- ಮಾಸಿಕ ಗೌರವಸಂಭಾವನೆ ಆಧಾರದ ಮೇಲೆ, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸ ಬಯಸುವ ಸಾಮಾನ್ಯ ಅಭ್ಯರ್ಥಿ (ಮಾಜಿ ಸೈನಿಕ) 35 ವರ್ಷ, ಮತ್ತು ಮಾಜಿ ಸೈನಿಕ 38 ವರ್ಷ ವಯೋಮಿತಿಯೊಳಗಿದ್ದು ಎಸ್.ಎಸ್.ಎಲ್.ಸಿ ಉತ್ತಿರ್ಣರಾಗಿಬೇಕು. ಕಲಿಕಾ ಕೇಂದ್ರದಲ್ಲಿ ಪ್ರೇರಕ, ಉಪಪ್ರೇರಕರಾಗಿ ಕೆಲಸ ನಿರ್ವಹಿಸಿ ಹಾಲಿಯಾಗಿ ಖಾಲಿ ಇದ್ದವರು ಮೇಲ್ವಿಚಾರಕ ಹುದ್ದೆಗೆ … [Read more...] about ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿ ಮೇಲ್ವಿಚಾರಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಹತ್ತು ರೂ ನಾಣ್ಯದ ಬಗ್ಗೆ ತಗಾದೆ ಎತ್ತುತ್ತಿರುವ ಸಿಂಡಿಕೇಟ್ ಬ್ಯಾಂಕ್
ದಾಂಡೇಲಿ:ನಗರದ ಜೆ.ಎನ್.ರಸ್ತೆಯಲ್ಲಿರುವ ಸಿಂಡಿಕೇಟ್ ಬ್ಯಾಂಕಿನಲ್ಲಿ ಹತ್ತೂ ರೂ ನಾಣ್ಯ ಸ್ವೀಕೃತಿಗೆ ಸಂಬಂಧಪಟ್ಟಂತೆ ಕಳೆದ ಕೆಲ ದಿನಗಳಿಂದ ಗೊಂದಲ ಏರ್ಪಟ್ಟಿದ್ದು, ಬ್ಯಾಂಕ್ ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ನಾಗರೀಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮೊನ್ನೆ ಶನಿವಾರ ನಗರದ ಯುವ ಮುಖಂಡ ಸುಧೀರ ಶೆಟ್ಟಿಯವರು ಎಂದಿನಂತೆ ತಮ್ಮ ಹಾಲಿನ ವ್ಯವಹಾರಕ್ಕೆ ಸಂಬಂಧಿಸಿದ ಹಣವನ್ನು ಹಾಲಿನ ಕಂಪೆನಿಯ ಉಳಿತಾಯ ಖಾತೆಗೆ ನೇರವಾಗಿ ವರ್ಗಾಯಿಸಲು ಸಿಂಡಿಕೇಟ್ ಬ್ಯಾಂಕಿಗೆ … [Read more...] about ಹತ್ತು ರೂ ನಾಣ್ಯದ ಬಗ್ಗೆ ತಗಾದೆ ಎತ್ತುತ್ತಿರುವ ಸಿಂಡಿಕೇಟ್ ಬ್ಯಾಂಕ್


