ಹೊನ್ನಾವರ’ತಾಲೂಕಿನ ಅರೇಅಂಗಡಿ ಲಕ್ಮೀನಾರಯಣಕಟ್ಟ್ಟಡದಲ್ಲಿ ಬಿಜೆಪಿ ಮಹಾಸಂಪರ್ಕ ಅಭಿಯಾನದ ಮಂಡಲ ಮಟ್ಟದ ಮೊದಲ ಸಭೆ ನಡೆಯಿತು . ಮಾಜಿ ಸಚಿವ ಕೊಟಾ ಶ್ರೀನಿವಾಸ ಪೂಜಾರಿ ಸಭೆಯನ್ನು ಉದ್ಗಾಟಸಿ ರಾಜ್ಯ ಸರಕಾರದ ಆಡಳಿತವನ್ನು ಕಟುವಾಗಿ ಟೀಕಿಸಿ ಕೇಂದ್ರ ಸರಕಾರದ ಸಾಧನೆಗಳು ತೆರೆದಿಟ್ಟರು. ವೇದಿಕೆಯಲ್ಲಿ ಜಿ.ಪಂ.ಸದಸ್ಯೆ ಶ್ರೀಕಲಾ ಶಾಸ್ತಿ ತಾ.ಪ.ಸದಸ್ಯರಾದ ರಾಧಾ ನಾಯ್ಕ,ಸೂರಜ ನಾಯ್ಕ ಸೋನಿ, ಹಾಜರಿದ್ದು ಮಾತನಾಡಿದರು. ಮಂಡಲದ ಅಧ್ಯಕ್ಷ ಸುಬ್ರಾಯ ನಾಯ್ಕ ಮಂಕಿ … [Read more...] about ಬಿಜೆಪಿ ಮಹಾಸಂಪರ್ಕ ಅಭಿಯಾನದ ಮಂಡಲ ಮಟ್ಟದ ಮೊದಲ ಸಭೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ವನವಹೋತ್ಸವ ಕಾರ್ಯಕ್ರಮ
ಹೊನ್ನಾವರಜನತಾ ವಿದ್ಯಾಲಯ ಕಾಸರಕೋಡನಲ್ಲಿ ಸಂಗಮ ಸೇವಾ ಟ್ರಸ್ಟ್ ಹಾಗೂ ಕೆ.ವಿ.ಜೆ.ಬ್ಯಾಂಕ ಇವರ ಸಂಯುಕ್ತ ಆಶ್ರಯದಲ್ಲಿ ವನವಹೋತ್ಸವ ಕಾರ್ಯಕ್ರಮ ನಡೆಯಿತು. ಉದ್ಘಾಟಕರಾಗಿ ಆಗಮಿಸಿದ ಕೆ.ವಿ.ಜಿ ಬ್ಯಾಂಕ ಮ್ಯಾನೆಜÀರ ಶ್ರೀಕಾಂತ ಹೊಳ್ಳ, , ಇವರು ಸಸಿ ನೆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ನಂತರ. ಮಾತನಾಡಿ ಕಳೆದ ವರ್ಷದ ಜಾಗದಲ್ಲಿ ಸಸಿನೆಡುವುದು ಯೋಗ್ಯವಲ್ಲ. ಆದರೆ ಇಲ್ಲಿ ಹಾಗಿಲ್ಲ ಶಾಲೆಯು ಹಸಿರು ಅದನ್ನು ಸುಳ್ಳನಾಗಿಸಿದೆ. ಇಲ್ಲಿ ವೃಕ್ಷ ಸಂಪತ್ತಿದೆ … [Read more...] about ವನವಹೋತ್ಸವ ಕಾರ್ಯಕ್ರಮ
ಚಿತ್ತಾರದಲ್ಲಿ ಜನಸ್ಪಂದನಾ ಕಾರ್ಯಕ್ರಮ
ಹೊನ್ನಾವರ;‘ತಾಲೂಕಿನ ಚಿತ್ತಾರದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಯಿತು. , ಮಂಕಿ ಬ್ಲಾಕ್ ಕಾಂಗ್ರೇಶ ಅಧ್ಯಕ್ಷ ಚಂದ್ರಶೇಖರ ಗೌಡ, ಅಧ್ಯಕ್ಷತೆಯನ್ನು ವಹಿಸಿದ್ದರು. ಹೊನ್ನಾವರ ಭಟ್ಕಳ ವಿಧಾನಸಭಾ ಕ್ಷೇತ್ರದ ಜನಪ್ರೀಯ ಶಾಸಕ ಮಂಕಾಳ ವೈದ್ಯ ಮಾತನಾಡಿ ಸಾಮಾನ್ಯ ಬಡ ಜನರಿಗೆ ಏನು ಕೊಡಬೇಕು ಎಂದು ನಾನು ಕಲಿತಿದ್ದೇನೆ ನನ್ನ ಮೊದಲ ಆದ್ಯತೆ ಶಿಕ್ಷಣ. ಚಿತ್ತಾರ ಅಭಿವೃದ್ದಿಯಾಗಬೇಕಾದರೆ ಕೇವಲ ರಸ್ತೆ ಮಾಡಿದರೆ ಹಾಗೂ ಬ್ರೀಡ್ಜ ಮಾಡಿದರೆ ಆಗುವುದಿಲ್ಲ. ಬದಲಿಗೆ ಮಕ್ಕಳಿಗೆ … [Read more...] about ಚಿತ್ತಾರದಲ್ಲಿ ಜನಸ್ಪಂದನಾ ಕಾರ್ಯಕ್ರಮ
ರಾಮಕ್ಷೇತ್ರದಲ್ಲಿ ಗುರುಪೂರ್ಣಿಮೆ ಜು. 9 ರಂದು
ಹೊನ್ನಾವರ:ಧರ್ಮಸ್ಥಳದ ಬಳಿಯ ರಾಮಕ್ಷೇತ್ರದಲ್ಲಿ ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ಜುಲೈ 9 ರಂದು ನಡೆಯುವ ಗುರುಪೂರ್ಣಿಮೆ ಆಚರಣೆಗೆ ತಾಲೂಕಿನ ಭಕ್ತರು ಪಾಲ್ಗೊಳ್ಳಬೇಕು ಎಂದು ಶ್ರೀರಾಮಕ್ಷೇತ್ರ ಸೇವಾ ಸಮಿತಿಯ ತಾಲೂಕಾ ಅಧ್ಯಕ್ಷ ಎಂ.ಜಿ. ನಾಯ್ಕ ಕೋರಿದ್ದಾರೆ. ಪಟ್ಟಣದ ನಾಮಧಾರಿ ವಿದ್ಯಾರ್ಥಿ ನಿಲಯ ಕಟ್ಟಡದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತಾಲೂಕಿನಿಂದ 25 ಕ್ಕಿಂತಲೂ ಹೆಚ್ಚು ವಾಹನಗಳಲ್ಲಿ ಭಕ್ತರು ಸ್ವ … [Read more...] about ರಾಮಕ್ಷೇತ್ರದಲ್ಲಿ ಗುರುಪೂರ್ಣಿಮೆ ಜು. 9 ರಂದು
ಜರ್ನಲಿಸ್ಟ್ ಯುನಿಯನ್ ನಿಂದ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿ ಪ್ರದಾನ
ಕಾರವಾರ:ಕರ್ನಾಟಕ ಜರ್ನಲಿಸ್ಟ್ ಯುನಿಯನ್ ನೀಡಿದ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿ ಸ್ವೀಕರಿಸಿ ವಿಜಯಲಕ್ಷ್ಮಿ ಶಿಬರೂರು ಅವರು ಅಭಿಪ್ರಾಯ ಹಂಚಿಕೊಂಡರು.ಪತ್ರಿಕೋದ್ಯಮ ಎಂಬುದು ಜನಪರ ಸತ್ಯದ ಹೋರಾಟವಾಗಿದ್ದು, ಸತ್ಯದವ್ನು ಮರೆಮಾಚದೇ ವರದಿ ಮಾಡುವ ಉತ್ಸಾಹ ವರದಿಗಾರರಲ್ಲಿರಬೇಕು ಎಂದು ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಹೇಳಿದರು,ಮಾದ್ಯಮ ಕ್ಷೇತ್ರದಲ್ಲಿರುವವರು ಸ್ವಂತ ಬದುಕಿಗಿಂತಲೂ ತ್ಯಾಗದ ಮನೋಭಾವನೆಯನ್ನು ಹೊಂದಿರಬೇಕಾಗುತ್ತದೆ ಎಂದು ಹೇಳಿದರು. ಸದ್ಯದ … [Read more...] about ಜರ್ನಲಿಸ್ಟ್ ಯುನಿಯನ್ ನಿಂದ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿ ಪ್ರದಾನ



