• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಬಿಜೆಪಿ ಮಹಾಸಂಪರ್ಕ ಅಭಿಯಾನದ ಮಂಡಲ ಮಟ್ಟದ ಮೊದಲ ಸಭೆ

July 3, 2017 by Gaju Gokarna Leave a Comment

ಹೊನ್ನಾವರ’ತಾಲೂಕಿನ ಅರೇಅಂಗಡಿ ಲಕ್ಮೀನಾರಯಣಕಟ್ಟ್ಟಡದಲ್ಲಿ ಬಿಜೆಪಿ ಮಹಾಸಂಪರ್ಕ ಅಭಿಯಾನದ ಮಂಡಲ ಮಟ್ಟದ ಮೊದಲ ಸಭೆ ನಡೆಯಿತು . ಮಾಜಿ ಸಚಿವ ಕೊಟಾ ಶ್ರೀನಿವಾಸ ಪೂಜಾರಿ ಸಭೆಯನ್ನು  ಉದ್ಗಾಟಸಿ ರಾಜ್ಯ ಸರಕಾರದ ಆಡಳಿತವನ್ನು  ಕಟುವಾಗಿ ಟೀಕಿಸಿ ಕೇಂದ್ರ ಸರಕಾರದ ಸಾಧನೆಗಳು ತೆರೆದಿಟ್ಟರು. ವೇದಿಕೆಯಲ್ಲಿ ಜಿ.ಪಂ.ಸದಸ್ಯೆ ಶ್ರೀಕಲಾ ಶಾಸ್ತಿ ತಾ.ಪ.ಸದಸ್ಯರಾದ ರಾಧಾ ನಾಯ್ಕ,ಸೂರಜ ನಾಯ್ಕ ಸೋನಿ, ಹಾಜರಿದ್ದು ಮಾತನಾಡಿದರು.  ಮಂಡಲದ ಅಧ್ಯಕ್ಷ ಸುಬ್ರಾಯ ನಾಯ್ಕ ಮಂಕಿ … [Read more...] about ಬಿಜೆಪಿ ಮಹಾಸಂಪರ್ಕ ಅಭಿಯಾನದ ಮಂಡಲ ಮಟ್ಟದ ಮೊದಲ ಸಭೆ

ವನವಹೋತ್ಸವ ಕಾರ್ಯಕ್ರಮ

July 2, 2017 by Gaju Gokarna Leave a Comment

ಹೊನ್ನಾವರಜನತಾ ವಿದ್ಯಾಲಯ ಕಾಸರಕೋಡನಲ್ಲಿ ಸಂಗಮ ಸೇವಾ ಟ್ರಸ್ಟ್ ಹಾಗೂ ಕೆ.ವಿ.ಜೆ.ಬ್ಯಾಂಕ ಇವರ ಸಂಯುಕ್ತ ಆಶ್ರಯದಲ್ಲಿ ವನವಹೋತ್ಸವ ಕಾರ್ಯಕ್ರಮ ನಡೆಯಿತು. ಉದ್ಘಾಟಕರಾಗಿ ಆಗಮಿಸಿದ ಕೆ.ವಿ.ಜಿ ಬ್ಯಾಂಕ ಮ್ಯಾನೆಜÀರ ಶ್ರೀಕಾಂತ ಹೊಳ್ಳ, , ಇವರು ಸಸಿ ನೆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ನಂತರ. ಮಾತನಾಡಿ ಕಳೆದ ವರ್ಷದ ಜಾಗದಲ್ಲಿ ಸಸಿನೆಡುವುದು ಯೋಗ್ಯವಲ್ಲ. ಆದರೆ ಇಲ್ಲಿ ಹಾಗಿಲ್ಲ ಶಾಲೆಯು ಹಸಿರು ಅದನ್ನು ಸುಳ್ಳನಾಗಿಸಿದೆ. ಇಲ್ಲಿ ವೃಕ್ಷ ಸಂಪತ್ತಿದೆ … [Read more...] about ವನವಹೋತ್ಸವ ಕಾರ್ಯಕ್ರಮ

ಚಿತ್ತಾರದಲ್ಲಿ ಜನಸ್ಪಂದನಾ ಕಾರ್ಯಕ್ರಮ

July 2, 2017 by Gaju Gokarna Leave a Comment

ಹೊನ್ನಾವರ;‘ತಾಲೂಕಿನ ಚಿತ್ತಾರದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಯಿತು. , ಮಂಕಿ ಬ್ಲಾಕ್ ಕಾಂಗ್ರೇಶ ಅಧ್ಯಕ್ಷ ಚಂದ್ರಶೇಖರ ಗೌಡ, ಅಧ್ಯಕ್ಷತೆಯನ್ನು ವಹಿಸಿದ್ದರು. ಹೊನ್ನಾವರ ಭಟ್ಕಳ ವಿಧಾನಸಭಾ ಕ್ಷೇತ್ರದ ಜನಪ್ರೀಯ ಶಾಸಕ ಮಂಕಾಳ ವೈದ್ಯ ಮಾತನಾಡಿ ಸಾಮಾನ್ಯ ಬಡ ಜನರಿಗೆ ಏನು ಕೊಡಬೇಕು ಎಂದು ನಾನು ಕಲಿತಿದ್ದೇನೆ ನನ್ನ ಮೊದಲ ಆದ್ಯತೆ ಶಿಕ್ಷಣ. ಚಿತ್ತಾರ ಅಭಿವೃದ್ದಿಯಾಗಬೇಕಾದರೆ ಕೇವಲ ರಸ್ತೆ ಮಾಡಿದರೆ ಹಾಗೂ ಬ್ರೀಡ್ಜ ಮಾಡಿದರೆ ಆಗುವುದಿಲ್ಲ. ಬದಲಿಗೆ ಮಕ್ಕಳಿಗೆ … [Read more...] about ಚಿತ್ತಾರದಲ್ಲಿ ಜನಸ್ಪಂದನಾ ಕಾರ್ಯಕ್ರಮ

ರಾಮಕ್ಷೇತ್ರದಲ್ಲಿ ಗುರುಪೂರ್ಣಿಮೆ ಜು. 9 ರಂದು

July 1, 2017 by Gaju Gokarna Leave a Comment

ಹೊನ್ನಾವರ:ಧರ್ಮಸ್ಥಳದ ಬಳಿಯ ರಾಮಕ್ಷೇತ್ರದಲ್ಲಿ ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ಜುಲೈ 9 ರಂದು ನಡೆಯುವ ಗುರುಪೂರ್ಣಿಮೆ ಆಚರಣೆಗೆ ತಾಲೂಕಿನ ಭಕ್ತರು ಪಾಲ್ಗೊಳ್ಳಬೇಕು ಎಂದು ಶ್ರೀರಾಮಕ್ಷೇತ್ರ ಸೇವಾ ಸಮಿತಿಯ ತಾಲೂಕಾ ಅಧ್ಯಕ್ಷ ಎಂ.ಜಿ. ನಾಯ್ಕ ಕೋರಿದ್ದಾರೆ. ಪಟ್ಟಣದ ನಾಮಧಾರಿ ವಿದ್ಯಾರ್ಥಿ ನಿಲಯ ಕಟ್ಟಡದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತಾಲೂಕಿನಿಂದ 25 ಕ್ಕಿಂತಲೂ ಹೆಚ್ಚು ವಾಹನಗಳಲ್ಲಿ ಭಕ್ತರು ಸ್ವ … [Read more...] about ರಾಮಕ್ಷೇತ್ರದಲ್ಲಿ ಗುರುಪೂರ್ಣಿಮೆ ಜು. 9 ರಂದು

ಜರ್ನಲಿಸ್ಟ್ ಯುನಿಯನ್ ನಿಂದ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿ ಪ್ರದಾನ

July 1, 2017 by Sachin Hegde Leave a Comment

ಕಾರವಾರ:ಕರ್ನಾಟಕ ಜರ್ನಲಿಸ್ಟ್ ಯುನಿಯನ್ ನೀಡಿದ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿ ಸ್ವೀಕರಿಸಿ ವಿಜಯಲಕ್ಷ್ಮಿ ಶಿಬರೂರು ಅವರು ಅಭಿಪ್ರಾಯ ಹಂಚಿಕೊಂಡರು.ಪತ್ರಿಕೋದ್ಯಮ ಎಂಬುದು ಜನಪರ ಸತ್ಯದ ಹೋರಾಟವಾಗಿದ್ದು, ಸತ್ಯದವ್ನು ಮರೆಮಾಚದೇ ವರದಿ ಮಾಡುವ ಉತ್ಸಾಹ ವರದಿಗಾರರಲ್ಲಿರಬೇಕು ಎಂದು ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಹೇಳಿದರು,ಮಾದ್ಯಮ ಕ್ಷೇತ್ರದಲ್ಲಿರುವವರು ಸ್ವಂತ ಬದುಕಿಗಿಂತಲೂ ತ್ಯಾಗದ ಮನೋಭಾವನೆಯನ್ನು ಹೊಂದಿರಬೇಕಾಗುತ್ತದೆ ಎಂದು ಹೇಳಿದರು. ಸದ್ಯದ … [Read more...] about ಜರ್ನಲಿಸ್ಟ್ ಯುನಿಯನ್ ನಿಂದ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿ ಪ್ರದಾನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,673 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar