ದಾಂಡೇಲಿ :ಜೊಯಿಡಾ ತಾಲ್ಲೂಕಿನ ರಾಮನಗರ ಮೌಂಟ್ ಕಾರ್ಮೆಲ್ ಸಿಬಿಎಸ್ಸಿ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಳದ ಆಯ್ಕೆ ಪ್ರಕ್ರಿಯೆಯು ಇತ್ತೀಚೆಗೆ ಪಾ: ವಿಲ್ಫ್ರೆಡ್ ಫ್ರಾಂಕ್, ಪಾ: ಡೆನಿಸ್ ಮಿಸ್ಕ್ಯುಥ್, ಪಾ: ತಿಯೊಡೋಸಿಯೊ ಫರ್ನಾಂಡೀಸ್, ಆಡಳಿತಾಧಿಕಾರಿ ಜಾನ್ ಪೀಟರ್ ಅವರುಗಳ ನೇತೃತ್ವದಲ್ಲಿ ಜರುಗಿತು. ಶಾಲಾ ನಾಯಕನಾಗಿ ಪವನ್ಗುರುನಾಥ ಪವಾರ, ಉಪ ನಾಯಕಿಯಾಗಿ ನಿಖಿತಾ ರಾವ್ ಸಾಹೇಬ ಪಾಟೀಲ್, ಕ್ರೀಡಾ ಸಚಿವನಾಗಿ ಮರಿಯಾಜೋಸೆಫ್ಕ್ರೂಸ್, ಶಿಕ್ಷಣ ಸಚಿವನಾಗಿ ಚಿಂತನಾ … [Read more...] about ಶಾಲಾ ಮಂತ್ರಿ ಮಂಡಳ ರಚನೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹೊನ್ನಾವರ ತಾರಿಬಾಗಿಲಿನಿಂದ ಸಂಪರ್ಕ ಸೇತುವೆ ನಿಮಾಣಕ್ಕೆ 40ಕೋಟಿ ಮಂಜೂರಿ
ಹೊನ್ನಾವರ :ಶರಾವತಿ ನದಿಯಿಂದಾವೃತ ದ್ವೀಪ ಮಾವಿನಕುರ್ವೆಗೆ ಹೊನ್ನಾವರ ತಾರಿಬಾಗಿಲಿನಿಂದ ಸಂಪರ್ಕ ಸೇತುವೆ ನಿಮಾಣಕ್ಕೆ 40ಕೋಟಿ ರೂ. ಮಂಜೂರಿ ತಂದಿರುವ ಶಾಸಕ ಮಂಕಾಳ.ಎಸ್.ವೈದ್ಯರವರು ಕಾಮಗಾರಿ ಅನುಷ್ಠಾನಕ್ಕೆ ಸಂಬಂಧಿತ ಇಲಾಧಿಕಾರಿಗಳೊಂದಿಗೆ ಸ್ಥಳಪರಿಶೀಲನೆ ನಡೆಸಿದರು. ಕೆ.ಆರ್.ಡಿ.ಸಿ.ಎಲ್. ಯೋಜನೆಯಡಿ ರಾಜ್ಯಕ್ಕೆ 1395 ಕೋಟಿ ರೂಪಾಯಿ ಅನುದಾನದಲ್ಲಿ ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರಕ್ಕೆ ಶಾಸಕ ಮಂಕಾಳು ವೈದ್ಯರವರು 109.25 ಕೋಟಿ ರೂಪಾಯಿಯ ಅನುದಾನ … [Read more...] about ಹೊನ್ನಾವರ ತಾರಿಬಾಗಿಲಿನಿಂದ ಸಂಪರ್ಕ ಸೇತುವೆ ನಿಮಾಣಕ್ಕೆ 40ಕೋಟಿ ಮಂಜೂರಿ
ಸಂಸ್ಥಾಪಕರ ದಿನಾಚರಣೆ
ದಾಂಡೇಲಿ :ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆಯವರ ಅಧ್ಯಕ್ಷತೆಯ ಶ್ರಿ ವಿ.ಆರ್.ಡಿ ಮೆಮೋರಿಯಲ್ ಟ್ರಸ್ಟ್ ಹಳಿಯಾಳ ಇದರ ಸಂಸ್ಥಾಪಕರ ದಿನಾಚರಣೆಯನ್ನು ಶನಿವಾರ ನಗರದ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ, ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯ ಹಾಗೂ ರುಕ್ಮೀಣಿ ಬಾಲಿಕಾ ನಿಲಯ ಕೊಗಿಲಬನ ಇಲ್ಲಿಯ ವಿದ್ಯಾರ್ಥಿಗಳಿಗೆ ನೋಟು ಬುಕ್ ಗಳನ್ನು ವಿತರಿಸಿ ಸಿಹಿ ಹಂಚಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ನಗರ ಸಭೆಯ ಅಧ್ಯಕ್ಷ … [Read more...] about ಸಂಸ್ಥಾಪಕರ ದಿನಾಚರಣೆ
ಪರಿಸರ ಸಂರಕ್ಷಣೆಯೂ ಪ್ರತಿಯೊಬ್ಬರ ಜವಾಬ್ದಾರಿ- ರಾಜೇಂದ್ರ ಜೈನ್
ದಾಂಡೇಲಿ:ಪರಿಸರ ಎಂದರೆ ಕೇವಲ ಕಾಡು, ಮರ, ನೀರು, ಗಾಳಿಯಲ್ಲ. ನಾವು ನಮ್ಮ ಹೆತ್ತ ತಾಯಿಯನ್ನು ಕಾಳಜಿಯಿಂದ ಗೌರವಾದರಗಳಿಂದ ನೋಡಿಕೊಳ್ಳುವಂತೆ ಪರಿಸರ ಸಂರಕ್ಷಣೆಯೂ ಪ್ರತಿಯೊಬ್ಬರ ಜವಾಬ್ದಾರಿ ಯಾಗಿದೆ ಎಂದು ವೆಸ್ಟ್ಕೋಸ್ಟ್ ಕಾಗದ ಕಾರ್ಖಾನೆಯ ಕಾರ್ಯ ನಿರ್ವಾಹಕ ನಿರ್ದೇಶಕ ರಾಜೇಂದ್ರ ಜೈನ್ ನುಡಿದರು. ಅವರು ವೆಸ್ಟ್ಕೋಸ್ಟ್ ಕಾಗದ ಕಾರ್ಖಾನೆಯ ನೇತೃತ್ವಲ್ಲಿ, ದಾಂಡೇಲಿ ಶಿಕ್ಷಣ ಸಂಸ್ಥೆಯ ಸಹಕಾರದಲ್ಲಿ, ರಂಗನಾಥ ಸಭಾಂಗಣದಲ್ಲಿ ಶನಿವಾರ ನಡೆದ ಪರಿಸರ ದಿನಾಚರಣೆಯ … [Read more...] about ಪರಿಸರ ಸಂರಕ್ಷಣೆಯೂ ಪ್ರತಿಯೊಬ್ಬರ ಜವಾಬ್ದಾರಿ- ರಾಜೇಂದ್ರ ಜೈನ್
ಪ್ರಮಥಾ ಈಗ ರಾಜ್ಯಕ್ಕೇ ಪ್ರಥಮ
ಹೊನ್ನಾವರ –ಇಲ್ಲಿಯ ಮಾರ ಥೋಮಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 2016-17ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 625ರಲ್ಲಿ 623 ಅಂಕಗಳನ್ನು ಪಡೆದು ಪ್ರಮಥಾ ಗಜಾನನ ಭಟ್ಟ ರಾಜ್ಯಕ್ಕೆ 3ನೇ ರ್ಯಾಂಕ ಪಡೆದಿದ್ದಳು. ಮರುಮೌಲ್ಯಮಾಪನದಲ್ಲಿ ಪುನಃ 2 ಅಂಕಗಳನ್ನು ಪಡೆದು, 625 ಅಂಕಗಳೊಂದಿಗೆ ರಾಜ್ಯಕ್ಕೆ ಪ್ರಥಮ ರ್ಯಾಂಕ ಪಡೆದಿರುವುದು ಹೊನ್ನಾವರ ತಾಲೂಕಿನಲ್ಲಿಯೇ ಐತಿಹಾಸಿಕ ದಾಖಲೆಯಾಗಿದೆ.ಇವಳ ತಾಯಿ ಶ್ರೀಮತಿ. ಶಾಂತಿ ಭಟ್ಟ ಇದೇ ಸಂಸ್ಥೆಯಲ್ಲಿ 10 ವಷರ್Àಗಳಿಂದ … [Read more...] about ಪ್ರಮಥಾ ಈಗ ರಾಜ್ಯಕ್ಕೇ ಪ್ರಥಮ




