• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಪರಾರಿಯಾಗಿದ್ದ ಪೋಸ್ಟ್ ಮಾಸ್ಟರ್ ಬಂಧನ

July 1, 2017 by Sachin Hegde Leave a Comment

ಕಾರವಾರ:ಬೈತಖೋಲ್ ಅಂಚೆ ಕಚೇರಿಯಲ್ಲಿ ಸಾರ್ವಜನಿಕರು ಇರಿಸಿದ್ದ ಹಣವನ್ನು ಲಪಟಾಯಿಸಿ ಪರಾರಿಯಾಗಿದ್ದ ಅಂಚೆ ಮಾಸ್ತರನನ್ನು ಪೊಲೀಸರು ಬಂಧಿಸಿದ್ದಾರೆ. ಕಡವಾಡ ಮೂಲದ ಲಕ್ಷಣ ನಾಯ್ಕ ಬಂದಿತ ಆರೋಪಿ. ಕಳೆದ ಹಲವು ವರ್ಷಗಳಿಂದ ಅಂಚೆ ಇಲಾಖೆಯಲ್ಲಿ ಹಂಗಾಮಿ ಅಂಚೆ ಮಾಸ್ತರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಈತ ಬೈತಖೋಲ್ ಭಾಗದ ಜನರ ವಿಶ್ವಾಸ ಗಳಿಸಿದ್ದ. ನಯವಾದ ಮಾತುಗಳಿಂದ ಜನರನ್ನು ನಂಬಿಸುತ್ತಿದ್ದ. ಅಂಚೆ ಇಲಾಖೆಯಲ್ಲಿ ವಿವಿಧ ಬಗೆಯ ಖಾತೆ ಹೊಂದಿದ್ದ ಸಾರ್ವಜನಿಕರು ತಮ್ಮ … [Read more...] about ಪರಾರಿಯಾಗಿದ್ದ ಪೋಸ್ಟ್ ಮಾಸ್ಟರ್ ಬಂಧನ

18ರಿಂದ 21ವರ್ಷ ಒಳಗಿನ ಯುವ ಮತದಾರರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಜುಲೈ 1 ರಿಂದ ವಿಶೇಷ ಅಭಿಯಾನ

July 1, 2017 by Sachin Hegde Leave a Comment

ಕಾರವಾರ:ಜಿಲ್ಲೆಯಲ್ಲಿ 18ರಿಂದ 21ವರ್ಷ ಒಳಗಿನ ಯುವ ಮತದಾರರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಜುಲೈ 1 ರಿಂದ ವಿಶೇಷ ಅಭಿಯಾನ ನಡೆಯಲಿದ್ದು,ರಾಜಕೀಯ ಪಕ್ಷಗಳ ಪದಾಧಿಕಾರಿಗಳು ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಸಕ್ರೀಯವಾಗಿ ಭಾಗವಹಿಸಿ ದೋಷ ರಹಿತವಾದ ಮತದಾರರ ಪಟ್ಟಿ ತಯಾರಿಸಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿ ಹೆಚ್ ಪ್ರಸನ್ನಕುಮಾರ ತಿಳಿಸಿದರು.ಹೋಸದಾಗಿ ಮತದಾರರ ಪಟ್ಟಿಯಲ್ಲಿ ಮತದಾರ ಹೆಸರು ಸೆರ್ಪಡೆಯಾದಾಗ ಚುನಾವಣಾ ವೇಳೆಯಲ್ಲಿ ಹೋಸ ಮತದಾರ … [Read more...] about 18ರಿಂದ 21ವರ್ಷ ಒಳಗಿನ ಯುವ ಮತದಾರರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಜುಲೈ 1 ರಿಂದ ವಿಶೇಷ ಅಭಿಯಾನ

ಪೊಲೀಸ್ ಸಬ್-ಇನ್ಸ್‍ಪೆಕ್ಟರ್ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಅವದಿಯನ್ನು ಜುಲೈ 6 ರವರೆಗೆ ವಿಸ್ತರಣೆ

July 1, 2017 by Sachin Hegde Leave a Comment

ಕಾರವಾರ:ಪೊಲೀಸ್ ಸಬ್-ಇನ್ಸ್‍ಪೆಕ್ಟರ್ (ಸಿವಿಲ್) ಮತ್ತು ಪೊಲೀಸ್ ಸಬ್-ಇನ್ಸ್‍ಪೆಕ್ಟರ್ (ರಾಜ್ಯಗುಪ್ತವಾರ್ತೆ) (ಪುರುಷ ಮತ್ತು ಮಹಿಳಾ) ಹಾಗೂ ಸೇವೆಯಲ್ಲಿರುವವರು ಒಳಗೊಂಡಂತೆ ಖಾಲಿ ಹುದ್ದೆಗಳ ನೇರ ನೇಮಕಾತಿ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಅವದಿಯನ್ನು ಜುಲೈ 6 ರವರೆಗೆ ವಿಸ್ತರಿಸಲಾಗಿದೆ. ಇದರೊಂದಿಗೆ ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಸ್ಥಳೀಯ ಅಂಚೆ ಕಛೇರಿಗಳ ವೇಳೆಯಲ್ಲಿ ಪಾವತಿಸುವ ದಿನಾಂಕವನ್ನು ಜುಲೈ 7 ರವರೆಗೆ … [Read more...] about ಪೊಲೀಸ್ ಸಬ್-ಇನ್ಸ್‍ಪೆಕ್ಟರ್ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಅವದಿಯನ್ನು ಜುಲೈ 6 ರವರೆಗೆ ವಿಸ್ತರಣೆ

ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಅರ್ಜಿ ಅಹ್ವಾನ

July 1, 2017 by Sachin Hegde Leave a Comment

ಕಾರವಾರ:ಕಾರವಾರ ಸರ್ಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಕೋರ್ಸಗಳಾದ ಎಮ್,ಎಸ್ಸಿ ರಸಾಯನಶಾಸ್ತ್ರ, ಪ್ರಾಣಿಶಾಸ್ತ್ರ, ಗಣಕ ವಿಜ್ಞಾನ, ಎಮ್.ಎ ಕನ್ನಡ, ಎಮ್.ಟಿ.ಎ ತರಗತಿಗಳಿಗೆ ಪ್ರವೇಶಾತಿಗಾಗಿ ಅರ್ಜಿ ಅಹ್ವಾನಿಸಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗೆ ರೂ.500 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ ರೂ. 250 ಅರ್ಜಿ ಶುಲ್ಕದೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜುಲೈ 15 ರೊಳಗೆ ಸಲ್ಲಿಸತಕ್ಕದ್ದು. … [Read more...] about ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಅರ್ಜಿ ಅಹ್ವಾನ

ಖಾಸಗಿ ವಾಹನಗಳ ನಿಲ್ದಾಣವಾಗಿ ಪರಿವರ್ತನೆಗೊಂಡ ಬಸ್‍ನಿಲ್ದಾಣ

June 30, 2017 by Gaju Gokarna Leave a Comment

ಹೊನ್ನಾವರ :ಪಟ್ಟಣದ ಬಸ್‍ನಿಲ್ದಾಣವು ಪ್ರಯಾಣಿಕರಿಗಿಂತ ಸಮಯ ಕಳೆಯುವವರು ಹಾಗೂ ಖಾಸಗಿ ವಾಹನ ಹಾಗೂ ಬೈಕ್ ಇಡುವ ಜನರೇ ಹೆಚ್ಚಾಗಿದ್ದಾರೆ ಆದ್ದರಿಂದ ಇದು ಖಾಸಗಿ ವಾಹನಗಳ ನಿಲ್ದಾಣವಾಗಿ ಪರಿವರ್ತನೆಗೊಂಡಿದೆ. ಬಸ್‍ಗಳು ಒಳಪ್ರವೇಶಿಸುವ ಮಾರ್ಗದಲ್ಲಿ ದ್ವಿಚಕ್ರವಾಹನಗಳು ಸಾಲಾಗಿ ನಿಂತಿರುವುದರಿಂದ ಬಸ್ ಚಾಲಕರಿಗೆ ನಿಲ್ದಾಣದೊಳಗೆ ಪ್ರವೇಶಿಸುವುದಕ್ಕೆ ಬಹಳ ತೊಂದರೆಯುಂಟಾಗುತ್ತಿದೆ. ಬಸ್ ನಿಲ್ದಾಣದ ಒಳಗೆ ಖಾಸಗಿ ವಾಹನಗಳ ಪ್ರವೇಶವಿಲ್ಲ ಎಂದು ಧ್ವನಿವರ್ಧಕದ ಮೂಲಕ ಸೂಚನೆ … [Read more...] about ಖಾಸಗಿ ವಾಹನಗಳ ನಿಲ್ದಾಣವಾಗಿ ಪರಿವರ್ತನೆಗೊಂಡ ಬಸ್‍ನಿಲ್ದಾಣ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,673 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar