• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಕಾರು ಕಂದಕಕ್ಕೆ ಬಿದ್ದ ಪರಿಣಾಮ ಚಾಲಕ ಸಾವು; ಇಬ್ಬರಿಗೆ ಗಾಯ

June 30, 2017 by Sachin Hegde Leave a Comment

ಕಾರವಾರ:ಕಾರು ಕಂದಕಕ್ಕೆ ಬಿದ್ದ ಪರಿಣಾಮ ಚಾಲಕ ಸಾವನಪ್ಪಿದ ಘಟನೆ ಹರೂರು ಸಮೀಪದ ಕುಚೇಗಾರದಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಮಲ್ಲಾಪುರದಿಂದ ಯಲ್ಲಾಪುರಕ್ಕೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಾರು ಕಂದಕ್ಕೆ ಬಿದ್ದಿದ್ದು,ಯಲ್ಲಾಪುರದ ನಿವಾಸಿ, ಹಾಲಿ ಕೈಗಾ ಟೌನಶಿಪ್‍ನಲ್ಲಿ ವಾಸವಾಗಿದ್ದ ಅನಂತ ಭಟ್ಟ ಮೃತರು. ಅನಂತ ಭಟ್ಟರ ಮಕ್ಕಳಾದ ಸುಪ್ರೀತ ಭಟ್ಟ ಹಾಗೂ ಸುನೇತ್ರ ಭಟ್ಟ ಗಾಯಗೊಂಡವರು.ಅನಂತ ಭಟ್ಟ ಗಂಭೀರ ಗಾಯಗೊಂಡಿದ್ದರು. ಚಿಕಿತ್ಸೆ … [Read more...] about ಕಾರು ಕಂದಕಕ್ಕೆ ಬಿದ್ದ ಪರಿಣಾಮ ಚಾಲಕ ಸಾವು; ಇಬ್ಬರಿಗೆ ಗಾಯ

ಕರ್ನಾಟಕ ಸಂಘದ ಪಂಚಗಾನ ಭವನದ ಆಡಳಿತ ಮಂಡಳಿಯ ವಿರುದ್ದ ಪ್ರತಿಭಟನೆ

June 30, 2017 by Sachin Hegde Leave a Comment

ದಾಂಡೇಲಿ : ನಗರದ ಕರ್ನಾಟಕ ಸಂಘದ ಪಂಚಗಾನ ಸಭಾಭವನದಲ್ಲಿ ದಾಂಡೇಲಿ ತಾಲೂಕು ರಚನಾ ಸಮಿತಿಯ ಮುಂದುವರಿದ ಭಾಗವಾಗಿ ರಚಿಸಲಾದ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಉದ್ಘಾಟನಾ ಸಮಾರಂಭವನ್ನು ನಡೆಸಲು ಅವಕಾಶ ನೀಡದಿರುವುದನ್ನು ಖಂಡಿಸಿ ಶುಕ್ರವಾರ ನಗರದ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯು ಪ್ರತಿಭಟನೆಯನ್ನು ಹಮ್ಮಿಕೊಂಡಿತು.ಈ ಸಂಧರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ನಗರದ … [Read more...] about ಕರ್ನಾಟಕ ಸಂಘದ ಪಂಚಗಾನ ಭವನದ ಆಡಳಿತ ಮಂಡಳಿಯ ವಿರುದ್ದ ಪ್ರತಿಭಟನೆ

ಪಶುಭಾಗ್ಯ ಯೋಜನೆಯಡಿಯಲ್ಲಿ ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನ

June 30, 2017 by Sachin Hegde Leave a Comment

ಕಾರವಾರ:ಪಶು ಸಂಗೋಪನಾ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪಶುಭಾಗ್ಯ ಯೋಜನೆಯಡಿಯಲ್ಲಿ ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.ಅಮೃತ ಯೋಜನೆಯಲ್ಲಿ ಕುರಿ/ಮೇಕೆ ಘಟಕ ವೆಚ್ಚವು ರೂ. 10 ಸಾವಿರ ಇದ್ದು ಸಾಮಾನ್ಯ ವರ್ಗದವರಿಗೆ 7500 ಸಹಾಯಧನ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ರೂ. 9 ಸಾವಿರ ಸಹಾಯಧನವಿದ್ದು ಮಹಿಳೆಯರಿಗಾಗಿಯೇ ಇರುವ ಯೋಜನೆಯಾಗಿದೆ.  ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿಯಲ್ಲಿ ಎರಡು ಎಮ್ಮೆ, ಮಿಶ್ರತಳಿ … [Read more...] about ಪಶುಭಾಗ್ಯ ಯೋಜನೆಯಡಿಯಲ್ಲಿ ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನ

ಜೂನ 30 ರಿಂದ 7 ದಿನಗಳ ಕಾಲ ಸಸ್ಯ ಸಂತೆ

June 30, 2017 by Sachin Hegde Leave a Comment

ಶಿರಸಿ ತೋಟಗಾರಿಕಾ ಉಪನಿರ್ದೇಶಕರ ಕಛೇರಿ ಆವರಣದಲ್ಲಿ ಜೂನ 30 ರಿಂದ 7 ದಿನಗಳ ಕಾಲ ಸಸ್ಯ ಸಂತೆ ಏರ್ಪಡಿಸಲಾಗಿರುತ್ತದೆ. ತೋಟಗಾರಿಕಾ ಬೆಳೆಗಳ ಕಸಿ ಸಸಿಗಳನ್ನು ಒಂದೇ ಸೂರಿನಡಿ ದೊರಕಿಸಿಕೊಡುವ ಉದ್ದೇಶದಿಂದ ಸಸ್ಯ ಸಂತೆಯನ್ನು ಏರ್ಪಡಿಸಲಾಗಿದ್ದು ಇದರ ಸದುಪಯೋಗವನ್ನು ರೈತರು ಹಾಗೂ ಸಾರ್ವಜನಿಕರು ಪಡೆಯಬೇಕೆಂದು ಶಿರಸಿ ತೋಟಗಾರಿಕಾ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ. … [Read more...] about ಜೂನ 30 ರಿಂದ 7 ದಿನಗಳ ಕಾಲ ಸಸ್ಯ ಸಂತೆ

ತಾತ್ಕಾಲಿಕ ಯೋಗ ಶಿಕ್ಷಕ ಹುದ್ದೆಗಾಗಿ ನೇರ ಸಂದರ್ಶನ

June 30, 2017 by Sachin Hegde Leave a Comment

ಶಿರಸಿ ಅರಣ್ಯ ಮಹಾವಿದ್ಯಾಲಯ ತಾತ್ಕಾಲಿಕ ಯೋಗ ಶಿಕ್ಷಕ ಹುದ್ದೆಗಾಗಿ ಜುಲೈ 6 ರಂದು ಬೆಳಗ್ಗೆ 11 ಗಂಟೆಗೆ ನೇರ ಸಂದರ್ಶನ ಏರ್ಪಡಿಸಿದೆ. ಯೋಗ ಶಿಕ್ಷಣದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರುವ ಆಸಕ್ತ ಅಭ್ಯರ್ಥಿಗಳು ತಮ್ಮ ಎಲ್ಲ ಮೂಲ ದಾಖಲೆಗಳು ಹಾಗೂ ದಾಖಲೆಗಳ ಎರಡು ಪ್ರತಿಗಳೊಂದಿಗೆ ಅರಣ್ಯ ಮಹಾವಿದ್ಯಾಲಯ ಶಿರಸಿಯವರ ಕಾರ್ಯಾಲಯದಲ್ಲಿ ಸಂದರ್ಶನಕ್ಕೆ ಹಾಜರಾಗಲು ತಿಳಿಸಲಾಗಿದೆ. … [Read more...] about ತಾತ್ಕಾಲಿಕ ಯೋಗ ಶಿಕ್ಷಕ ಹುದ್ದೆಗಾಗಿ ನೇರ ಸಂದರ್ಶನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,673 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar