ದಾಂಡೇಲಿ:ನಗರದ ಬಾಂಬೆಚಾಲ ನಿವಾಸಿ, ವೃತ್ತಿಯಲ್ಲಿ ಟ್ರ್ಯಾಕ್ಸಿ ಚಾಲಕನಾಗಿದ್ದ ಭಾಸ್ಕರ.ಪಿ.ಜಕ್ಕುಲ್ಲ (ವ:33) ಅವರು ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ರಾತ್ರಿ ಕೊನೆಯುಸಿರೆಳೆದರು.ಅಪಾರ ಸಂಖ್ಯೆಯಲ್ಲಿ ಸ್ನೇಹಿತರನ್ನು ಹೊಂದಿದ್ದ ಭಾಸ್ಕರ ಅವರ ನಿಧನಕ್ಕೆ ನಗರದ ಗಣ್ಯರನೇಕರು ಹಾಗೂ ಸ್ನೇಹಿತರು ಸಂತಾಪ ಸೂಚಿಸಿದ್ದಾರೆ. ಮೃತರು ತಂದೆ, ತಾಯಿ ಅಣ್ಣ ಹಾಗೂ ಅಪಾರ ಸಂಖ್ಯೆಯಲ್ಲಿ ಬಂಧು ಬಳಗವನ್ನು ಅಗಲಿದ್ದಾರೆ. … [Read more...] about ಭಾವಪೂರ್ಣ ಶೃದ್ದಾಂಜಲಿ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ನಿಧನ ವಾರ್ತೆ
ದಾಂಡೇಲಿ:ನಗರದ ಜ್ಯೋತಿ ಬುಕ್ ಸ್ಟಾಲ್ ಮಾಲಕ ಶಿವನಗೌಡ ಜಿ.ಪಾಟೀಲ (66) ರವರು ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಮೂಲತ: ಕುಷ್ಟಗಿ ತಾಲೂಕಿನ ಹಿರೇಬನ್ನಗೋಳದವರಾದ ಇವರು ವೀರಶೈವ ಸಮಾಜದ ಮಾಜಿ ಅಧ್ಯಕ್ಷರಾಗಿಯೂ, ನಗರದ ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳಾಗಿಯೂ ಸೇವೆ ಸಲ್ಲಿಸಿದ್ದರು. ಮೃತರು ಮಡದಿ, ಇಬ್ಬರು ಗಂಡು ಮಕ್ಕಳು ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ನಗರದ ಗಣ್ಯರು, ವಿರಶೈವ ಸಮಾಜದ ಬಂದುಗಳು, ರಾಜಕೀಯ ಮುಖಂಡರುಗಳು, … [Read more...] about ನಿಧನ ವಾರ್ತೆ
ಬಿಜೆಪಿ ಎಸ್.ಸಿ ಮೋರ್ಚಾದಿಂದ ಸನ್ಮಾನ
ದಾಂಡೇಲಿ:1975 ರಲ್ಲಿ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸೆರೆಮನೆವಾಸ ಅನುಭವಿಸಿದ್ದ ಬಿಜೆಪಿಯ ನಗರದ ಹಿರಿಯ ಕಾರ್ಯಕರ್ತ ಜೀವನಸಾ ಮಿಸ್ಕಿನ್ ಇವರನ್ನು ನಗರದ ಬಿಜೆಪಿ ಎಸ್.ಸಿ ಮೋರ್ಚಾದ ವತಿಯಿಂದ ಸ್ಥಳೀಯ ಶಂಕರ ಮಠದಲ್ಲಿ ಗುರುವಾರ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಹಿರಿಯ ಮುಖಂಡ ರಾಧಾಕೃಷ್ಣ ಹೆಗಡೆಯವರು ತುರ್ತು ಪರಿಸ್ಥಿತಿ ಘೋಷಣೆ ಈ ದೇಶದ ಬಹುದೊಡ್ಡ ದುರಂತಗಳಲ್ಲಿ ಒಂದಾಗಿದ್ದು, ಆ ಸಂದರ್ಭದಲ್ಲಿ ದೇಶದ ಲಕ್ಷಾಂತರ ಸಂಘ … [Read more...] about ಬಿಜೆಪಿ ಎಸ್.ಸಿ ಮೋರ್ಚಾದಿಂದ ಸನ್ಮಾನ
10 ಲಕ್ಷ ನಿಷೇದಿತ ನೋಟುಗಳನ್ನು ಸಾಗಿಸುತ್ತಿದ್ದ ಆರೋಪಿ ಬಂಧನ
ಕಾರವಾರ:ನಿಷೇದಿತ ನೋಟುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.ಕುಮಟಾ ಮೂಲದ ಅಬ್ದುಲ್ ರಷೀದ ಶೇಖ ಅಲಿಯಾರ (52) ಆರೋಪಿ. ಈತ ಬಾಂಡಿಶಟ್ಟಾ ಬಳಿಯ ಗ್ರಾಮದೇವಿ ದೇವಸ್ಥಾನದ ಬಳಿ ಕಾರಿನಲ್ಲಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಕಾರನ್ನು ಪರಿಶೀಲಿಸಿದರು. ಆಗ ನಿಷೇದಿತ ಹಣ ಕಂಡು ಬಂದಿದೆ. ಈ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಇದ್ದಿದ್ದರಿಂದ ತುರ್ತು ಕಾರ್ಯಾಚರಣೆ ನಡೆಸಿ ದಾಳಿ ನಡೆಸಲಾಗಿತ್ತು.ಬಂದಿತ ಆರೋಪಿಯಿಂದ 10 ಲಕ್ಷ ರೂ … [Read more...] about 10 ಲಕ್ಷ ನಿಷೇದಿತ ನೋಟುಗಳನ್ನು ಸಾಗಿಸುತ್ತಿದ್ದ ಆರೋಪಿ ಬಂಧನ
ನಿರಪರಾದಿಗೆ ಕಾರಾಗೃಹ ಶಿಕ್ಷೆ ನೀಡಿದ ಪೊಲೀಸರು;ನೈಜ ಆರೋಪಿ ತನಿಖೆಗೆ ಶ್ರೀರಾಮ ಸೇನೆ ಆಗ್ರಹ
ಕಾರವಾರ:ಅತ್ಯಾಚಾರ ಹಾಗೂ ಕೊಲೆ ಪ್ರಕರಣವೊಂದರಲ್ಲಿ ಆರುವರೆ ವರ್ಷಗಳ ಕಾಲ ಕಾರಾಗೃಹವಾಸ ಅನುಭವಿಸಿದ್ದ ಭಟ್ಕಳದ ವೆಂಕಟೇಶ್ ಹರಿಕಂತ್ರ ಎಂಬಾತರನ್ನು ನ್ಯಾಯಾಲಯ ದೋಷಮುಕ್ತ ಎಂದು ಪರಿಗಣಿಸಿ ಬಿಡುಗಡೆ ಮಾಡಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ತನ್ನನ್ನು ದೋಷಮುಕ್ತಗೊಳಿಸಿ ಬಿಡುಗಡೆ ಮಾಡಿದೆ. ಆರುವರೆ ವರ್ಷಗಳಲ್ಲಿ ಸಾಕಷ್ಟು ಅವಮಾನಗಳನ್ನು ಸಹಿಸಿಕೊಂಡಿದ್ದು, ತನ್ನ ಕುಟುಂಬವೂ ಬೀದಿಗೆ ಬಂದಿದೆ ಎಂದು ಹೇಳಿದರು. ಭಟ್ಕಳದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಹಾಗೂ … [Read more...] about ನಿರಪರಾದಿಗೆ ಕಾರಾಗೃಹ ಶಿಕ್ಷೆ ನೀಡಿದ ಪೊಲೀಸರು;ನೈಜ ಆರೋಪಿ ತನಿಖೆಗೆ ಶ್ರೀರಾಮ ಸೇನೆ ಆಗ್ರಹ




