ಕಾರವಾರ:ಭಗತ್ ಸಿಂಗ್ ಕೋಶ್ಯಾರಿ ಸಮಿತಿ ಶಿಫಾರಸ್ಸಿನಂತೆ ಮಾಸಿಕ ಪಿಂಚಣಿ ಮತ್ತು ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡುವಂತೆ ಆಗ್ರಹಿಸಿ ವಾ.ಕ.ರ.ಸಾ.ಸಂ. ನಿವೃತ್ತ ನೌಕರರ ಸಂಘದವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿ, ನಂತರ ಅಪರ ಜಿಲ್ಲಾಧಿಕಾರಿ ಮುಖಾಂತರ ಪ್ರಧಾನಮಂತ್ರಿಯವರಿಗೆ ಮನವಿ ಸಲ್ಲಿಸಿದರು. ಭಗತ್ ಸಿಂಗ್ ಕೋಶ್ಯಾರಿ ಸಮಿತಿ ಸಂಸತ್ಗೆ ನೀಡಿದ ವರದಿಯನ್ನು ಜಾರಿಗೊಳಿಸಲು ಸರ್ಕಾರಕ್ಕೆ ಆರ್ಥಿಕ ಹೊರೆಯಾಗುತ್ತಿಲ್ಲ. 21 ಸಾವಿರ … [Read more...] about ವಾ.ಕ.ರ.ಸಾ.ಸಂ ನಿವೃತ್ತ ನೌಕರ ಪ್ರತಿಭಟನೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಬಿ.ಸಿ.ಎ. ಅಂತಿಮ ಸೆಮಿಸ್ಟರ್ ಪರೀಕ್ಷೆಯಲ್ಲಿ 100 ಕ್ಕೆ 100 ಫಲಿತಾಂಶ
ಕಾರವಾರ:ದಿವೇಕರ ವಾಣಿಜ್ಯ ಮಹಾವಿದ್ಯಾಲಯದ ಬಿ.ಸಿ.ಎ. ಕಾಲೇಜಿನ ವಿದ್ಯಾರ್ಥಿಗಳು ಕಳೆದ ಮೇ ತಿಂಗಳಿನಲ್ಲಿ ನಡೆದ ಕರ್ನಾಟಕ ವಿಶ್ವವಿದ್ಯಾಲಯದ ಬಿ.ಸಿ.ಎ. ಅಂತಿಮ ಸೆಮಿಸ್ಟರ್ ಪರೀಕ್ಷೆಯಲ್ಲಿ 100 ಕ್ಕೆ 100 ಫಲಿತಾಂಶ ಸಾಧಿಸಿದ್ದಾರೆ. ಕುಮಾರಿ ಅಶ್ವಿನಿ ಕುರ್ಡೇಕರ ಮತ್ತು ಕರೀಷ್ಮಾ ಕೊಳಂಕರ 97% ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಕುಮಾರಿ ಸೋನಾಲಿ ಬಾಂದೇಕರ 93.05% ಅಂಕಗಳನ್ನು ಗಳಿಸಿ ದ್ವಿತೀಯ ಸ್ಥಾನ, ಕುಮಾರಿ ಅಕ್ಷತಾ ರಾಯ್ಕರ್ 93.38% … [Read more...] about ಬಿ.ಸಿ.ಎ. ಅಂತಿಮ ಸೆಮಿಸ್ಟರ್ ಪರೀಕ್ಷೆಯಲ್ಲಿ 100 ಕ್ಕೆ 100 ಫಲಿತಾಂಶ
ವಸತಿ ನಿಲಯಕ್ಕೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹವಾನ
ಕಾರವಾರ;ಉತ್ತರ ಕನ್ನಡ ಜಿಲ್ಲೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಮೆಟ್ರಿಕ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಪ್ರವೇಶ ಬಯಸುವ ಮೆಟ್ರಿಕ ನಂತಹರದ ಕೊರ್ಸುಗಳಲ್ಲಿ ಓದುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಆಹವಾನಿಸಲಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ಉಚಿತವಾಗಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 20 ರೋಳಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಸಮುದಾಯ ಕಲ್ಯಾಣ ಇಲಾಖೆ, ಕಾರವಾರ ಇಲ್ಲಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ … [Read more...] about ವಸತಿ ನಿಲಯಕ್ಕೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹವಾನ
ನ್ಯೂ ಇಂಗ್ಲಿಷ ಸ್ಕೂಲ್ಗೆ ಭೇಟಿ ನೀಡಿದ ಮೈಸೂರು ರಾಜಮಾತೆ
ಹೊನ್ನಾವರ:ಪಟ್ಟಣದ ನ್ಯೂ ಇಂಗ್ಲಿಷ ಸ್ಕೂಲ್ಗೆ ಭೇಟಿ ನೀಡಿದ ಮೈಸೂರು ರಾಜಮಾತೆ ಡಾ. ಪ್ರಮೋದಾದೇವಿ ಅವರನ್ನು ಶಾಲಾ ಆಡಳಿತ ಮಂಡಳಿ ಸದಸ್ಯರು ಹಾಗೂ ವಿದ್ಯಾರ್ಥಿಗಳು ಸ್ವಾಗತಿಸಿ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಮೋದಾದೇವಿ ಮಾತನಾಡಿ ಅಧ್ಯಾಪಕ ವೃತ್ತಿಯೊಂದಿಗೆ ತಮ್ಮ ಕುಟುಂಬದ ಪ್ರೀತಿಯನ್ನು ನೆನಪಿಸಿಕೊಂಡು, ಶಾಲೆಯ ಸಾಧನೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಮುಖ್ಯಾಧ್ಯಾಪಕ ವಿ.ಎಸ್.ಅವಧಾನಿ ಮಾತನಾಡಿ ಮೈಸೂರು ರಾಜಮನೆತನ ಮತ್ತು ಶಾಲೆಗೆ … [Read more...] about ನ್ಯೂ ಇಂಗ್ಲಿಷ ಸ್ಕೂಲ್ಗೆ ಭೇಟಿ ನೀಡಿದ ಮೈಸೂರು ರಾಜಮಾತೆ
ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಯೋಜನೆಗೆ ಮಾನವ ಸಂಪನ್ಮೂಲ ಪೂರೈಕೆ ಬಗ್ಗೆ ಆತಂಕ
ದಾಂಡೇಲಿ:ಇಲ್ಲಿಯ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಯೋಜನೆಗೆ ಮಾನವ ಸಂಪನ್ಮೂಲ ಪೂರೈಕೆ ಮಾಡಲು ಟೆಂಡರ್ ಕರೆದಿದ್ದು, ಇಷ್ಟು ವರ್ಷಗಳ ನಂತರ ಯೋಜನೆ ಟೆಂಡರ್ ಪ್ರಕ್ರಿಯೆಗೆ ಮುಂದಾಗಿರುವುದು ಈಗಿರುವ ನೌಕರರಲ್ಲಿ ಆತಂಕ ಹುಟ್ಟಿಸಿದೆ ಎಂದು ಕರ್ನಾಟಕ ರಾಜ್ಯ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ನೌಕರರ ಸಂಘದ ಅಧ್ಯಕ್ಷ ಹರೀಶ ನಾಯ್ಕ ಹಾಗೂ ನಗರಸಭಾ ಸದಸ್ಯ ಡಿ. ಸ್ಯಾಮಸನ್ ತಿಳಿಸಿದ್ದಾರೆ.ಈ ಬಗ್ಗೆ ಪ್ರಕಟಣೆ ನೀಡಿರುವ ಅವರು ಕಾಳಿ ಹುಲಿ ಸಂರಕ್ಷಿತ ಪ್ರದೇಶ ಮತ್ತು … [Read more...] about ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಯೋಜನೆಗೆ ಮಾನವ ಸಂಪನ್ಮೂಲ ಪೂರೈಕೆ ಬಗ್ಗೆ ಆತಂಕ


