ಕಾರವಾರ:ಬೈತಖೋಲ್ ಅಂಚೆ ಕಚೇರಿಯಲ್ಲಿ ಹಂಗಾಮಿ ಕೆಲಸ ನಿರ್ವಹಿಸುತ್ತಿದ್ದ ಕಡವಾಡದ ಲಕ್ಷ್ಮಣ ಗೋವಿಂದ್ ನಾಯ್ಕ ಎಂಬಾತ ಗ್ರಾಹಕರು ಉಳಿತಾಯ, ಆರ್ಡಿ, ಚಾಲ್ತಿ ಹೀಗೆ ವಿವಿಧ ಖಾತೆಗೆ ತುಂಬಲು ನೀಡಿದ್ದ ಹಣವನ್ನು ಖಾತೆಗೆ ತುಂಬದೆ ಮೋಸ ಮಾಡಿ ಪರಾರಿಯಾದ ಬಗ್ಗೆ ದೂರು ದಾಖಲಾಗಿತ್ತು. ಮೋಸ ಮಾಡಿ ಕಣ್ಮರೆಸಿಕೊಂಡಿರುವ ಆರೋಪಿ ಈವರೆಗೂ ಪತ್ತೆಯಾಗಿಲ್ಲ. ಇದರಿಂದ ಕಷ್ಟಪಟ್ಟು ಲಕ್ಷಾಂತರ ರೂ ಸಂಪಾದಿಸಿ ಅಂಚೆ ಕಚೇರಿಯಲ್ಲಿ ತುಂಬಲು ನೀಡಿದ್ದ ಜನರು ಹಣ ಕಳೆದುಕೊಳ್ಳುವ … [Read more...] about ಅಂಚೆ ಇಲಾಖೆಗೆ ಮುತ್ತಿಗೆ ಹಾಕಿ ಪ್ರತಿಭಟನೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ತಂಬಾಕು ನಿಯಂತ್ರಣ ಕಾಯಿದೆ ಬಗ್ಗೆ ಜನ ಜಾಗೃತಿಗೆ ಚಾಲನೆ
ಕಾರವಾರ:ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನ ಕಾರ್ಯಾಚರಣೆಗೆ ಚಾಲನೆ ನೀಡಿದರು.ಬಸ್ ನಿಲ್ದಾಣ, ಕೋಡಿಬಾಗ, ನ್ಯೂನರ್ಸಿಂಗ್ ಹೋಮ್ರಸ್ತೆ, ಖಾಜು ಭಾಗ್, ಸಂಡೇ ಮಾರ್ಕೆಟ್, ಕೆ ಇ ಬಿ ರಸ್ತೆ ಮೊದಲಾದ ಕಡೆಗಳಲ್ಲಿ ಜಾಗೃತಿ ಜಾಥಾ ನಡೆದವು. ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದರು. ತಹಶೀಲ್ದಾರ ಜಿ ಎನ್ ನಾಯ್ಕ, ಸಿಪಿಐ ಶರಣಗೌಡ ಪಾಟೀಲ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸೂರಜ್ ನಾಯಕ್, … [Read more...] about ತಂಬಾಕು ನಿಯಂತ್ರಣ ಕಾಯಿದೆ ಬಗ್ಗೆ ಜನ ಜಾಗೃತಿಗೆ ಚಾಲನೆ
ಮಾದಕ ವಸ್ತುಗಳ ಸೇವನೆ ವಿರೋಧಿ ದಿನಾಚರಣೆ
ಕಾರವಾರ:ಜಿಲ್ಲಾ ಕಾರಾಗೃಹದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು ಮಾದಕ ವಸ್ತು ಸೇವನೆಯಿಂದ ಆರೋಗ್ಯ ಹಾಳಾಗುವುದರೊಂದಿಗೆ ಸಮಾಜದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಹೀಗಾಗಿ ಮಾದಕ ವಸ್ತುಗಳಿಗೆ ದಾಸರಾಗದೇ ಸಮಾಜದ ಮುಖ್ಯ ವಾಹಿನಿಗೆ ಬಂದು ಗೌರವಯುತ ಬಾಳ್ವೆ ನಡೆಸುವಂತೆ ಹಿರಿಯ ಸಿವಿಲ್ ನ್ಯಾಯಾಧೀಶ ಟಿ. ಗೋವಿಂದಯ್ಯ ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಿವಾಜಿ ಶಿಕ್ಷಣ … [Read more...] about ಮಾದಕ ವಸ್ತುಗಳ ಸೇವನೆ ವಿರೋಧಿ ದಿನಾಚರಣೆ
ಸಮುದ್ರ ಕೊರೆತ :ತೋಟ ಮತ್ತು ಮನೆಗಳಿಗೆ ಹಾನಿ
ಹೊನ್ನಾವರ :ತಾಲೂಕಿನ ಪಾವಿನಕುರ್ವಾ, ತೊಪ್ಪಲಕೇರಿಯಲ್ಲಿ ಕಡಲಕೊರೆತದ ಕೂಗು ಮತ್ತೆ ಕೇಳಿ ಬಂದಿದೆ. ಕಳೆದ 2 ದಿನಗಳಿಂದ ಬೀಸುತ್ತಿರುವ ಅಬ್ಬರದ ಮಳೆಗಾಳಿಗೆ ಸಮುದ್ರ ಉಬ್ಬರಿಸಿ, ತೆರೆಗಳೆದ್ದು ತಡೆಗೋಡೆಗಳನ್ನು ಕೆಡವಿ ಮತ್ತೆ ತೋಟಕ್ಕೆ ನುಗ್ಗಿದೆ. ತೊಪ್ಪಲಕೇರಿಯ 500 ಮೀಟರ್ ತಡೆಗೋಡೆ ಕುಸಿದಿದ್ದು ಅನಂತ ನಾರಾಯಣ ನಾಯ್ಕ, ಶಂಕರ ದುರ್ಗಪ್ಪ ನಾಯ್ಕ, ಗಂಗು ಉಮೇಶ ನಾಯ್ಕ ಮತ್ತು ಕೆಲವರ ಮನೆಗೆ, ತೋಟಕ್ಕೆ ನೀರು ನುಗ್ಗಿದೆ. ಸ್ಥಳಕ್ಕೆ ಭೇಟಿ ನೀಡಿದ ಶಾಸಕಿ ಶಾರದಾ ಮೋಹನ … [Read more...] about ಸಮುದ್ರ ಕೊರೆತ :ತೋಟ ಮತ್ತು ಮನೆಗಳಿಗೆ ಹಾನಿ
ವಿದ್ಯುತ್ ಸಮಸ್ಯೆ,ಕತ್ತಲೆಯಲ್ಲಿ ಮುಳುಗಿದ ಗ್ರಾಮಗಳು
ಹೊನ್ನಾವರ;ಸರ್ಕಾರ ಕೋಟ್ಯಾಂತರ ರೂಪಾಯಿ ವೆಚ್ಚಮಾಡಿ ಹೊಸ ತಂತಿ ಹೊಸ ಕಂಬ ಅಳವಡಿಸದ ನಂತರವೂ ವಿದ್ಯುತ್ ಸಮಸ್ಯೆ ಕಳೆದ 3 ದಿನಗಳಿಂದ ನಿರಂತರವಾಗಿ ತಾಲೂಕಿನ ಮೂಡ್ಕಣಿ, ಅಳ್ಳಂಕಿ, ಹೆರಂಗಡಿ, ಉಪ್ಪೋಣಿ ಈಭಾಗಗಳಲ್ಲಿ ವಿದ್ಯುತ್ ಅವ್ಯವಸ್ಥೆಯಿಂದ ಹಲವು ಗ್ರಾಮಗಳು ಕತ್ತಲೆಯಲ್ಲಿ ಮುಳುಗಿದೆ. ಇದರಿಂದ ಬೇಸತ್ತ ಸಾರ್ವಜನಿಕರು ಗೇರುಸೊಪ್ಪಾ ವಿದ್ಯುತ್ ವಿತರಣಾ ಉಪಕೇಂದ್ರಕ್ಕೆ ಮುತ್ತಿಗೆ ಹಾಕಿ ತೀವ್ರ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರ ಪ್ರಶ್ನೆಗೆ … [Read more...] about ವಿದ್ಯುತ್ ಸಮಸ್ಯೆ,ಕತ್ತಲೆಯಲ್ಲಿ ಮುಳುಗಿದ ಗ್ರಾಮಗಳು




