• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಭೂಚೇತನ ಯೋಜನೆಯಡಿ ಪ್ರೋತ್ಸಾಹ ಧನ ವಿತರಣೆಗೆ 100 ಕೋಟಿ ಮೀಸಲು

June 27, 2017 by Sachin Hegde Leave a Comment

ಕಾರವಾರ:ರಾಜ್ಯ ಸರಕಾರ 2017-18ನೇ ಸಾಲಿನಲ್ಲಿ ಭೂಚೇತನ ಯೋಜನೆಯಡಿ ಈ ಪ್ರೋತ್ಸಾಹ ಧನ ವಿತರಣೆಗೆ 100 ಕೋಟಿ ಮೀಸಲಿಟ್ಟಿದೆಯಂತ್ರೋಪಕರಣಗಳ ಬಳಕೆಗಾಗಿ ಪ್ರತಿ ಫಲಾನುಭವಿ ರೈತನಿಗೆ ಗರಿಷ್ಠ ಎರಡು ಹೆಕ್ಟೇರ್‍ಗೆ ಮಾತ್ರ ಸೀಮಿತ ವಾಗುವಂತೆ (ಪ್ರತಿ ಹೆಕ್ಟೇರ್‍ಗೆ 1,500 ರಂತೆ) ಉತ್ತೇಜನ ನೀಡುವುದು. ಯಂತ್ರೋಪಕರಣಗಳನ್ನು ಯಂತ್ರಧಾರಾ ಘಟಕಗಳಿಂದ ಬಾಡಿಗೆಗೆ ಪಡೆಯುವುದು. ಅಥವಾ ಖಾಸಗಿಯವರಲ್ಲಿ ಈ ಯಂತ್ರೋಪಕರಣಗಳು ಲಭ್ಯವಿದ್ದಲ್ಲಿ ಫಲಾನುಭವಿ ರೈತರು ಯಂತ್ರೋಪ ಕರಣಗೆ … [Read more...] about ಭೂಚೇತನ ಯೋಜನೆಯಡಿ ಪ್ರೋತ್ಸಾಹ ಧನ ವಿತರಣೆಗೆ 100 ಕೋಟಿ ಮೀಸಲು

ಯಾವದೇ ಸಮಯದಲ್ಲಿ ಚುನಾವಣೆ ಬಂದರೂ ಅದನ್ನು ಎದುರಿಸಲು ಬಿಜೆಪಿ ಸಿದ್ದ: ಅನಂತಕುಮಾರ ಹೆಗಡೆ

June 27, 2017 by Sachin Hegde Leave a Comment

ಕಾರವಾರ:ನಗರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ನೂತನವಾಗಿ ಪಕ್ಷ ಸೇರ್ಫಡೆಗೊಂಡ ವಿವಿಧ ಮುಖಂಡರನ್ನು ಬರಮಾಡಿಕೊಂಡು ಅವರು ಮಾತನಾಡಿದರು.ಯಾವದೇ ಸಮಯದಲ್ಲಿ ಚುನಾವಣೆ ಬಂದರೂ ಅದನ್ನು ಎದುರಿಸಲು ಬಿಜೆಪಿ ಸಿದ್ದವಾಗಿದೆ ಎಂದು ಸಂಸದ ಅನಂತಕುಮಾರ ಹೆಗಡೆ ಹೇಳಿದರು.ರಾಜ್ಯದಲ್ಲಿ ಅವದಿಗೂ ಮುನ್ನ ಚುನಾವಣೆ ಬರಲಿದೆ. ಅದನ್ನು ಎದುರಿಸಲು ಬಿಜೆಪಿ ಸಿದ್ದವಾಗಿದ್ದು, ಸೈದ್ದಾಂತಿಕ ನೆಲೆಗಟ್ಟಿನ ಆಧಾರದಲ್ಲಿ ಈ ಬಾರಿ ಗೆಲುವು ಸಿಗಲಿದೆ ಎಂದು ಅವರು … [Read more...] about ಯಾವದೇ ಸಮಯದಲ್ಲಿ ಚುನಾವಣೆ ಬಂದರೂ ಅದನ್ನು ಎದುರಿಸಲು ಬಿಜೆಪಿ ಸಿದ್ದ: ಅನಂತಕುಮಾರ ಹೆಗಡೆ

ಸಾಗವಾನಿ ಮರ ಕಡಿದು ಸಾಗಿಸುತ್ತಿದ್ದ ವೇಳೆ ದಾಳಿ;ಆರೋಪಿ ಬಂಧನ

June 27, 2017 by Sachin Hegde Leave a Comment

ಕಾರವಾರ:ಸಾಗವಾನಿ ಮರ ಕಡಿದು ಸಾಗಿಸುತ್ತಿದ್ದ ವೇಳೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಕಟ್ಟಿಗೆ ಜತೆ ಆರೋಪಿಯೊಬ್ಬನನ್ನು ಬಂಧಿಸಿದ ಘಟನೆ ಕದ್ರಾದಲ್ಲಿ ನಡೆದಿದೆ. ಮಲ್ಲಾಪುರದ ಹಿಂದುವಾಡದ ದಿಲೀಪ್ ಮನೋಹರ್ ಬಾಂದೇಕರ್ ಬಂಧಿತ ಆರೋಪಿ. ಇನ್ನೊಬ್ಬ ದೀಪಕ್ ಸುಬ್ರಾಯ್ ಬಾಂದೇಕರ್ ಎಂಬಾತರು ತಪ್ಪಿಸಿಕೊಂಡಿದ್ದಾರೆ. 3 ಸಾಗವಾನಿ ಹಾಗೂ 2 ಕಿಂದಳ ಮರಗಳನ್ನು ಕಡಿದು ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಕಟ್ಟಿಗೆಯನ್ನು ವಶಕ್ಕೆ … [Read more...] about ಸಾಗವಾನಿ ಮರ ಕಡಿದು ಸಾಗಿಸುತ್ತಿದ್ದ ವೇಳೆ ದಾಳಿ;ಆರೋಪಿ ಬಂಧನ

ಅಸ್ವತ್ಛತೆಯ ಆಗರ ಬಸ್‌ ನಿಲ್ದಾಣ

June 26, 2017 by Gaju Gokarna Leave a Comment

ಹೊನ್ನಾವರ :ಪಟ್ಟಣದ ಕೆ.ಎಸ್,ಆರ್,ಟಿ,ಸಿ, ಬಸ್*ನಿಲ್ದಾಣ ಆವರಣದಲ್ಲಿ ಬಿದ್ದ ಕಸವನ್ನು ಸ್ವಚ್ಛಗೊಳಿಸಿ ಬೇರೆಡೆ ಸ್ಥಳಾಂತರಿಸದೇ, ನಿಲ್ದಾಣದ ಆವರಣದೊಳಗೆ ರಾಶಿ ಹಾಕುತ್ತಿರುವುದರಿಂದ ಕೊಳೆತು ದುರ್ವಾಸನೆ ಬೀರುತ್ತಿದ್ದು ಮೂಗು ಮುಚ್ಚಿಕೊಂಡು ಬಸ್ಸಿನಲ್ಲಿ ಕುಳಿತಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಬಸ್‍ನಿಲ್ದಾಣದ ಮೇಲಿನ ಸಿಮೇಂಟಿನ ಛಾವಣಿ ತೆಗೆದು ಬಸ್‍ನಿಲ್ದಾಣದ ಆವರಣದಲ್ಲಿ ಎಸೆದಿದ್ದು ಮಳೆಯ ನೀರು ಹೋಗದೆ ಮಣ್ಣಿನ ರಾಶಿ ಹಾಗೂ ಕಸ-ಕಡ್ಡಿಗಳು ಅಲ್ಲೇ ಎಸೆದು … [Read more...] about ಅಸ್ವತ್ಛತೆಯ ಆಗರ ಬಸ್‌ ನಿಲ್ದಾಣ

ವಿದ್ಯಾರ್ಥಿಗಳ ಹುಟ್ಟು ಹಬ್ಬ್ದ ಸಂಬ್ರಮಾಚರಣೆ & ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ

June 26, 2017 by Gaju Gokarna Leave a Comment

ಹೊನ್ನಾವರ ; ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ಕಾರದಲ್ಲಿ ವಿದ್ಯಾರ್ಥಿಗಳ ಹುಟ್ಟು ಹಬ್ಬ್ದ ಸಂಬ್ರಮಾಚರಣೆ & ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ ನಡೆಯತು. ತಾ.ಪಂ. ಸದಸ್ಯÀ ಲೋಕೇಶ ನಾಯ್ಕ ಉದ್ಘಾಟಿಸಿದರು. ಗ್ರಾ, ಪಂ. ಸದಸ್ಯÀ ಗಜಾನನ ಹೆಗಡೆ ಸುಮಾರು 15000 ರೂ. ಗಳ ನೋಟ್ ಬುಕ್ಗಳನ್ನು ನೀಡಿ.ನಂತರ ಮಾತನಾಡಿ ಇವತ್ತಿನ ವಿದ್ಯಾರ್ಥಿಗಳ ಜನ್ಮ ದಿನ ಸಂಬ್ರಮಾಚರಣೆಯು ಅತ್ಯಂತ ವಿನೂತನವಾದ ಕಾರ್ಯಕ್ರಮವಾಗಿದ್ದು ಈ ರೀತಿಯಲ್ಲಿ ಹಮ್ಮಿಕೊಂಡಿದ್ದು ತಾಲೂಕಿನಲ್ಲಿಯೇ … [Read more...] about ವಿದ್ಯಾರ್ಥಿಗಳ ಹುಟ್ಟು ಹಬ್ಬ್ದ ಸಂಬ್ರಮಾಚರಣೆ & ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,674 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar