• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ದಾಂಡೇಲಿಯಲ್ಲಿ ರಂಜಾನ್ ಸಂಭ್ರಮ

June 26, 2017 by Sachin Hegde Leave a Comment

ದಾಂಡೇಲಿ :ಅನೇಕತೆಯಲ್ಲಿ ಏಕತೆಯನ್ನು ಸಾರುವ ದಾಂಡೇಲಿಯಲ್ಲಿ ಎಂದಿನಂತೆ ಈ ವರ್ಷವು ಮುಸ್ಲಿಂರ ಪವಿತ್ರ ಹಬ್ಬವಾದ ರಂಜನ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಸೋಮವಾರ ಬೆಳ್ಳಂ ಬೆಳಗ್ಗೆ ಮುಸ್ಲಿಂ ಬಾಂಧವರು ಆಯಾಯ ಮಸೀಧಿಗಳಿಗೆ ಹೋಗಿ ನಮಾಜ್ ಮಾಡಿದ ಬಳಿಕ ಪರಸ್ಪರ ಶುಭಾಶಯ ಕೋರಿದರು. ಎಲ್ಲ ಧರ್ಮಿಯರು ಪರಸ್ಪರ ರಂಜಾನ್ ಹಬ್ಬದ ಶುಭಾಶಯ ವಿನಿಮಯಕೊಳ್ಳುವುದರ ಮೂಲಕ ಸಾಮಾರಸ್ಯ ಮತ್ತು ಐಕ್ಯತೆಯನ್ನು ಸಾರಿದರು. ಸೈಯದ ತಂಗಳ ಮನೆಯಲ್ಲಿ ಔತಣಕೂಟ : ನಗರದ … [Read more...] about ದಾಂಡೇಲಿಯಲ್ಲಿ ರಂಜಾನ್ ಸಂಭ್ರಮ

ಅಂಬಿಕಾನಗರ-ದಾಂಡೇಲಿ ಲಯನ್ಸ್ ಕ್ಲಬ್ ಕಾರ್ಯಗಳÀ ಬಗ್ಗೆ ಶ್ಲಾಘನೆ

June 26, 2017 by Sachin Hegde Leave a Comment

ದಾಂಡೇಲಿ :ಸಂಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡುವಲ್ಲಿ ಸಿಗುವ ತೃಪ್ತಿ ಇನ್ನಾವುದರಲ್ಲಿ ಕೂಡ ಸಿಗುವುದಿಲ್ಲಾ. ಸೇವೆಯೆ ಮೂಲ ಮಂತ್ರವಾಗಿ ಸೇವೆ ಸಲ್ಲಿಸುತ್ತಿರುವ ಅಂತರಾಷ್ಟ್ರಿಯ ಲಯನ್ಸ್ ಸಂಸ್ಥೆ ವಿಶ್ವದಲ್ಲಿ ಈ ವರ್ಷ ತನ್ನ ಸ್ಥಾಪನೆಯ ನೂರನೆ ವರ್ಷ ಆಚರಣೆ ಆಚರಿಸುತ್ತಿದೆ, ಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಸೇವೆ ಈ ಸಂಸ್ಥೆಯಿಂದ ಸಿಗುವದು ನಿಶ್ಚಿತ ಎಂದು ಎಂ.ಜೆ.ಎಫ. ಲಯನ್ಸ್ ಡಿ-317-ಬಿನ ಪ್ರಥಮ ಜಿಲ್ಲಾ ಪ್ರಾಂತಪಾಲೆ ಮೊನಿಕಾ ಸಾವಂತ ನುಡಿದರು. ಅವರು ನಗರದ … [Read more...] about ಅಂಬಿಕಾನಗರ-ದಾಂಡೇಲಿ ಲಯನ್ಸ್ ಕ್ಲಬ್ ಕಾರ್ಯಗಳÀ ಬಗ್ಗೆ ಶ್ಲಾಘನೆ

ಕಾಗದ ಕಾರ್ಖಾನೆಯಿಂದ ರಿಯಾಯಿತಿ ದರದಲ್ಲಿ ನೋಟುಪುಸ್ತಕ ವಿತರಣೆ

June 26, 2017 by Sachin Hegde Leave a Comment

ದಾಂಡೇಲಿ:ನಗರದ ವೆಸ್ಟ್‍ಕೋಸ್ಟ್ ಕಾಗದ ಕಾರ್ಖಾನೆಯವರು ಪ್ರತಿವರ್ಷದಂತೆ ಈವರ್ಷವೂ ಸಹ ನಗರದ ಹಾಗೂ ಸುತ್ತ ಮುತ್ತಲ ಗ್ರಾಮೀಣ ಭಾಗದ ಎಲ್ಲ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಿಯಾಯತಿ ದರದಲ್ಲಿ ನೋಟಬುಕ್ ವಿತರಿಸುವ ಮೂಲಕ ತಮ್ಮ ಶೈಕ್ಷಣಿಕ ಕಾಳಜಿಯನ್ನು ಮೆರೆದಿದ್ದಾರೆ.ಕಳೆದ ಆರೇಳು ವರ್ಷಗಳಿಂದ ಕಾಗದ ಕಾರ್ಖಾನೆಯವರು ಈ ನೋಟಬುಕ್ ವಿತರಣೆ ಮಾಡುತ್ತಿದ್ದು ಪ್ರತೀವರ್ಷ ಶಾಲೆ ಆರಂಭವಾಗುತ್ತಿದ್ದಂತೆಯೆ ಆಯಾ ಶಾಲೆಗಳ ಎಲ್ಲ ವಿದ್ಯಾರ್ಥಿಗಳಿಗೆ ಕೂಪನ್ ನೀಡಿ, … [Read more...] about ಕಾಗದ ಕಾರ್ಖಾನೆಯಿಂದ ರಿಯಾಯಿತಿ ದರದಲ್ಲಿ ನೋಟುಪುಸ್ತಕ ವಿತರಣೆ

ಇಪ್ತಾರ್ ಕೂಟ

June 26, 2017 by Sachin Hegde Leave a Comment

ದಾಂಡೇಲಿ:ನಗರದ ವ್ಯಾಪಾರಸ್ಥರ ಸಂಘದ ವತಿಯಿಂದ ತಾಮೀರ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ, ನಗರಸಭಾ ಸದಸ್ಯ ಮುಸ್ತಾಕ ಶೇಖ (ಐವಾ) ಇವರ ನೇತೃತ್ವದಲ್ಲಿ ನಗರದ ಹೊಟೆಲ್ ಸಂತೋಷ್ ಸಭಾಭವನದಲ್ಲಿ ಪವಿತ್ರ ರಮ್ಜಾನ್ ಹಬ್ಬದ ಪ್ರಯುಕ್ತ ಇಪ್ತಾರ್ ಔತಣ ಕೂಟ ಶನಿವಾರ ಸಂಜೆ ನಡೆಯಿತು. ಕಾರ್ಯಕ್ರಮದಲ್ಲಿ ನಗರಸಭಾ ಅಧ್ಯಕ್ಷ ನಾಗೇಶ ಸಾಳುಂಕೆ, ಡಿ.ವೈ.ಎಸ್.ಪಿ ದಯಾನಂದ ಪವಾರ್, ವ್ಯಾಪಾರಸ್ಥರ ಸಂಘಧ ಮಾಜಿ ಅಧ್ಯಕ್ಷ ವಾಸುದೇವ ಪ್ರಭು, ನಗರ ಯೋಜನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಾಬಾ … [Read more...] about ಇಪ್ತಾರ್ ಕೂಟ

ಟೆಂಡರಿನಲ್ಲಿ ಅವ್ಯವಹಾರ-ಲೋಕಾಯುಕ್ತರಿಗೆ ದೂರು

June 26, 2017 by Sachin Hegde Leave a Comment

ದಾಂಡೇಲಿ:ದಾಂಡೇಲಿ ನಗರಸಭೆಯಲ್ಲಿ ಹೊರಗುತ್ತಿಗೆಯ ಮೇಲೆ ಬೀದಿ ಗುಡಿಸುವ ಮತ್ತು ಮನೆ ಮನೆ ಕಸ ಸಂಗ್ರಹಿಸುವ ಟೆಂಡರನಲ್ಲಿ ಅವ್ಯವಹಾರ ನಡೆದಿದ್ದು ಈ ಬಗ್ಗೆ ತನಿಖೆ ನಡೆಸಿ ಸಂಬಂದಪಟ್ಟವರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನಗರಸಭಾ ಸದಸ್ಯ ಡಿ. ಸ್ಯಾಮಸನ್‍ರವರು ಲೋಕಾಯುಕ್ತರಿಗೆ ಲಿಖಿತ ದೂರು ನೀಡಿದ್ದಾರೆ.ಹೊರಗುತ್ತಿಗೆ ಆಧಾರದಸಲ್ಲಿ ಬೀದಿ ಗುಡಿಸುವ ಮತ್ತು ಮನೆ ಮನೆ ಕಸ ಸಂಗ್ರಹಿಸುವ ಕೆಲಸಕ್ಕೆ ಸಂಬಂದಿಸಿ ಇ ಪ್ರೊಕ್ಯರಮೆಂಟ್ ಮೂಲಕ ಅಂದಾಜು ವೆಚ್ಚ 88.78 … [Read more...] about ಟೆಂಡರಿನಲ್ಲಿ ಅವ್ಯವಹಾರ-ಲೋಕಾಯುಕ್ತರಿಗೆ ದೂರು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,674 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar