• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಮಹಿಳೆಯೊಂದಿಗೆ ಅನುಚಿತವಾಗಿ ವರ್ತನೆ-ಆರೋಪಿ ಬಂಧನ

June 26, 2017 by Sachin Hegde Leave a Comment

ದಾಂಡೇಲಿ:ಮಹಿಳೆಯೊಂದಿಗೆ ಅನುಚಿತವಾಗಿ ನಡೆದುಕೊಂಡ ಹಳಿಯಾಳ ತಾಲೂಕಿನ ಕಮಾಲ್‍ಸಾಬ್ ಯಾಕುಬ್‍ಸಾಬ್ ಮುಜಾವರ ಈತನ ವಿರುದ್ದ ದಾಂಡೇಲಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಅಜಗಾಂವದ ಮಹಿಳೆ ಯಲ್ಲವ್ವ ಪೆಡ್ನೇಕರ ಇವರು ಅವರ ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಕಮಾಲಸಾಬ್ ಮುಜಾವರ ಎಂಬಾತ ಬಂದು ಆಕೆಗೆ ಅನೈತಿಕ ಕೆಲಸಕ್ಕೆ ಕರೆದು, ಅನುಚಿತವಾಗಿ ನಡೆದುಕೊಂಡಿದ್ದಾನೆ, ತನ್ನ ಜೊತೆ ಬಾ ಎಂದು ಕೈ ಹಿಡಿದು … [Read more...] about ಮಹಿಳೆಯೊಂದಿಗೆ ಅನುಚಿತವಾಗಿ ವರ್ತನೆ-ಆರೋಪಿ ಬಂಧನ

ಕೃಷಿ ಸಾಲಮನ್ನಾ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಹರ್ಷ

June 25, 2017 by Gaju Gokarna Leave a Comment

ಹೊನ್ನಾವರ :ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದ ದಿನದಿಂದಲೂ ಬಡವರು, ದೀನ ದಲಿತರು ಮತ್ತು ರೈತಾಪಿ ವರ್ಗದ ಜನರ ಏಳ್ಗೆಗೆ ಸದಾ ಶ್ರಮಿಸುತ್ತಿದ್ದಾರೆ. ಇತ್ತಿಚೆಗೆ ಸಿದ್ದರಾಮಯ್ಯನವರು ರಾಜ್ಯದ ರೈತರ ಸಾಲ ಮನ್ನಾ ಮಾಡುವುದರ ಮೂಲಕ ಕಾಂಗ್ರೆಸ್ ಪಕ್ಷವು ರೈತರ ಹಿತರಕ್ಷಣೆಗೆ ಸದಾ ಕಂಕಣಬದ್ದವಾಗಿದೆ ಎಂದು ಸಾಬಿತುಪಡಿಸಿದ್ದು, ಈ ಕುರಿತಂತೆ ಹೋನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿಯವರು ತುಂಬು ಹೃದಯದ ಹರ್ಷ … [Read more...] about ಕೃಷಿ ಸಾಲಮನ್ನಾ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಹರ್ಷ

ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ:ಬೈಕ್ ಸವಾರ ಸಾವು

June 25, 2017 by Sachin Hegde Leave a Comment

ಕಾರವಾರ:ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ನಡುವೆ ಬಿಣಗಾ ಬಳಿ ಶನಿವಾರ ಸಂಜೆ ಮುಖಾಮುಖಿ ಡಿಕ್ಕಿಯಾಗಿದ್ದು ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಐಎನ್‍ಎಸ್ ಕದಂಬದ ಉದ್ಯೋಗಿಯಾಗಿದ್ದ ದೀಪಕ್ ದುಬೇ (27) ಮೃತಪಟ್ಟ ವ್ಯಕ್ತಿ. ಕಾರವಾರದ ಕಡೆ ಬೈಕಿನಲ್ಲಿ ಆಗಮಿಸುತ್ತಿದ್ದಾಗ, ಎದುರಿನಿಂದ ಬಂದ ವಾಸ್ಕೋ- ಹೊನ್ನಾವರ ಸಾರಿಗೆ ಸಂಸ್ಥೆಯ ಬಸ್ಸು ಢಿಕ್ಕಿಯಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅವರನ್ನು … [Read more...] about ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ:ಬೈಕ್ ಸವಾರ ಸಾವು

ವ್ಯಕ್ತಿಯೊಬ್ಬರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ

June 25, 2017 by Sachin Hegde Leave a Comment

ಕಾರವಾರ;ವ್ಯಕ್ತಿಯೊಬ್ಬರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಭದ್ರಾ ಹೋಟೆಲ್ ಮುಂಭಾಗ ನಡೆದಿದೆ. ನಂದನಗದ್ದಾದ ರಾಹುಲ್ ನಾಯ್ಕ ಮೇಲೆ ಮೂವರು ಅಪರಿಚತರು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ತಲೆಯ ಮೇಲೆ ತೀವೃ ಗಾಯವಾಗಿದ್ದರಿಂದ ರಾಹುಲರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಗರಠಾಣಾ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. … [Read more...] about ವ್ಯಕ್ತಿಯೊಬ್ಬರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ

ಲಕ್ಷಾಂತರ ಹಣ ದೋಚಿ ಅಂಚೆ ಇಲಾಖೆ ನೌಕರ ಪರಾರಿ

June 25, 2017 by Sachin Hegde Leave a Comment

ಕಾರವಾರ:ಅಂಚೆ ಇಲಾಖೆಯಲ್ಲಿ ಸಾರ್ವಜನಿಕರು ಇರಿಸಿದ್ದ ಲಕ್ಷಾಂತರ ರೂ ಹಣ ದೋಚಿ ಇಲಾಖೆ ನೌಕರರೊಬ್ಬರು ಪರಾರಿಯಾದ ಘಟನೆ ಬೈತಖೋಲ್‍ದಲ್ಲಿ ನಡೆದಿದೆ. ಶನಿವಾರ ವಿಷಯ ಬಹಿರಂಗವಾಗುತ್ತಿದ್ದಂತೆ ಸ್ಥಳೀಯ ಜನ ಅಂಜೆ ಇಲಾಖೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಕಡವಾಡ ಮೂಲದ ಲಕ್ಷಣ ಗೋವಿಂದ ನಾಯ್ಕ ಆರೋಪಿ. 1993ರಲ್ಲಿ ಅಂಚೆ ಇಲಾಖೆಯಲ್ಲಿ ತಾತ್ಕಾಲಿಕ ನೌಕರಿ ಸೇರಿದ ಈತ ಬೈತಖೋಲ್ ಭಾಗದ ಅಂಚೆ ಇಲಾಖೆಯಲ್ಲಿ ಬ್ರಾಂಚ್ ಪೋಸ್ಟ ಮಾಸ್ತರ್ ಆಗಿ ಕೆಲಸ ನಿರ್ವಹಿಸುತ್ತಿದ್ದು, … [Read more...] about ಲಕ್ಷಾಂತರ ಹಣ ದೋಚಿ ಅಂಚೆ ಇಲಾಖೆ ನೌಕರ ಪರಾರಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,674 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar