ಕಾರವಾರ:ಪ್ರವಾಸೋದ್ಯಮ ಅಭಿವೃದ್ಧಿಗೆ ಸರಕಾರ ಒತ್ತು ನೀಡಿದ್ದು, ಪ್ರವಾಸಿ ಸ್ಥಳಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಯೋಜನೆ ರೂಪಿಸುತ್ತಿದೆ. ಸದ್ಯ ಕಡಲ ತೀರಗಳ ಅಭಿವೃದ್ಧಿಗಾಗಿ ಕೋಸ್ಟಲ್ ಮೇಗಾ ಪ್ರೋಜೆಕ್ಟ್ ಎನ್ನುವ ಯೋಜನೆ ಅಡಿಯಲ್ಲಿ ಸುಮಾರು 35 ಕೋಟಿ ರೂ. ಮಂಜೂರಿಗೆ ಸರಕಾರ ನಿರ್ಧರಿಸಿದೆ. ಅಭಿವೃದ್ಧಿ ಹೊಂದುತ್ತಿರುವ ಕಡಲ ತೀರಗಳ ಜೊತೆಗೆ ಇನ್ನಷ್ಟು ಕಡಲ ತೀರಗಳ ಅಭಿವೃದ್ಧಿ ನಡೆಸಲು ಕೋಸ್ಟಲ್ ಮೇಗಾ ಪ್ರೋಜೆಕ್ಟ್ ಅಡಿಯಲ್ಲಿ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಹೊಸ … [Read more...] about ಕಡಲ ತೀರಗಳ ಅಭಿವೃದ್ಧಿಗಾಗಿ ಕೋಸ್ಟಲ್ ಮೇಗಾ ಪ್ರೋಜೆಕ್ಟ್
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಅನಾಥವಾಗಿರುವ ಹಿಲ್ಲೂರಬೈಲ್ ಶಾಲೆ
ಕಾರವಾರ:ಶತಮಾನದ ಇತಿಹಾಸ ಹೊಂದಿರುವ ಅಂಕೋಲಾದ ಹಿಲ್ಲೂರಬೈಲ್ ಶಾಲೆಯಲ್ಲಿ ಶಿಕ್ಷಕರಿದ್ದಾರೆ. ಅಡುಗೆಯವರಿದ್ದಾರೆ. ಆದರೆ, ಮಕ್ಕಳೇ ಇಲ್ಲ! ಶಾಲೆ ಆರಂಭವಾಗಿ ತಿಂಗಳು ಕಳೆಯುತ್ತ ಬಂದರೂ ಈ ಶಾಲೆಗೆ ಒಬ್ಬ ವಿದ್ಯಾರ್ಥಿಯೂ ದಾಖಲಾಗಿಲ್ಲ. ಮಕ್ಕಳು ದಾಖಲಾಗಿಲ್ಲ ಎಂದು ಶಾಲೆಯನ್ನು ಮುಚ್ಚುವಂತೆಯೂ ಇಲ್ಲ. ಕಾರಣ, ಬರುವ ವರ್ಷ ನಾಲ್ಕು ಮಕ್ಕಳು ಈ ಶಾಲೆಯನ್ನು ನಂಬಿದ್ದು, ಪ್ರಸಕ್ತ ಸಾಲಿನಲ್ಲಿ ಶಾಲೆಗೆ ಬಾಗಿಲು ಹಾಕಿದರೆ ಮುಂದಿನ ವರ್ಷದ ವಿದ್ಯಾರ್ಥಿಗಳ ಭವಿಷ್ಯಕ್ಕೆ … [Read more...] about ಅನಾಥವಾಗಿರುವ ಹಿಲ್ಲೂರಬೈಲ್ ಶಾಲೆ
ಕೊಳವೆ ಬಾವಿ ಕೊರೆದು ಹಣ ದುರುಪಯೋಗ
ಕಾರವಾರ:ಶಿರವಾಡ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿನ ಶೇಜವಾಡದಲ್ಲಿ ಶಾಸಕರ ನಿಧಿ ಬಳಸಿ ರಸ್ತೆ ಪಕ್ಕದಲ್ಲಿಯೇ ಕೊಳವೆ ಬಾವಿ ಕೊರೆದು ಹಣ ದುರುಪಯೋಗ ಮಾಡಲಾಗಿದೆ ಎಂದು ಸ್ಥಳೀಯರು ದೂರಿದ್ದಾರೆ. ಈ ಬಗ್ಗೆ ಶುಕ್ರವಾರ ಜಿಲ್ಲಾಡಳಿತಕ್ಕೆ ದೂರು ಸಲ್ಲಿಸಿರುವ ಊರ ನಾಗರಿಕರು, ಶೇಜವಾಡದಲ್ಲಿ ಉಪಯೋಗಕ್ಕೆ ಬಾರದ ಕೊಳವೆ ಬಾವಿ ನಿರ್ಮಿಸಲಾಗಿದೆ. ರಸ್ತೆ ನಿಯಮಗಳನ್ನು ಗಾಳಿಗೆ ತೂರಿ ಕೆಲಸ ನಡೆದಿದೆ. ರಸ್ತೆ ಅಗಲೀಕರಣದ ವೇಳೆ ಕೊಳವೆ ಬಾವಿಯನ್ನು ಮುಚ್ಚಬೇಕಾಗಿದ್ದು, ಸಾರ್ವಜನಿಕರ … [Read more...] about ಕೊಳವೆ ಬಾವಿ ಕೊರೆದು ಹಣ ದುರುಪಯೋಗ
ಡಿಪ್ಲೋಮಾ ಲ್ಯಾಟರಲ್ ಎಂಟ್ರಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕಾರವಾರ:ಐ.ಟಿ.ಐ. ಪಾಸಾದ ವಿದ್ಯಾರ್ಥಿಗಳಿಗೆ 2 ನೇ ವರ್ಷದ 3 ನೇ ಸೆಮಿಸ್ಟರ್ ಡಿಪ್ಲೋಮಾ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ಗಳಿಗೆ 2017-18 ನೇ ಸಾಲಿನ ಆನ್ ಲೈನ್ ಇಂಟರಾಕ್ಟೀವ್ ಕೌನ್ಸಲಿಂಗ್ ಮೂಲಕ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ 27 ಕೊನೆಯ ದಿನವಾಗಿರುತ್ತದೆ. ಅರ್ಜಿಗಳನ್ನು ತಾಂತ್ರಿಕ ಶಿಕ್ಷಣ ಇಲಾಖೆಯ ವೆಬ್ಸೈಟ್ www.dte.kar.nic.in … [Read more...] about ಡಿಪ್ಲೋಮಾ ಲ್ಯಾಟರಲ್ ಎಂಟ್ರಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಸಮರ್ಥ ಚಾರಿಟೇಬಲ್ ಟ್ರಸ್ಟ್ನಿಂದ ನೋಟ್ ಬುಕ್ ಕ್ರೀಡಾ ಸಾಮಗ್ರಿ ವಿತರಣೆ.
ಹೊನ್ನಾವರ :ವಿದ್ಯೆ ಬಯಸುವವರಿಗೆ ಸಮರ್ಥ ಚಾರಿಟೇಬಲ್ ಟ್ರಸ್ಟ್ ಒಳ್ಳೆಯ ಕೆಲಸವನ್ನು ಮಾಡುತ್ತಿದೆ. ಎಲ್ಲ ಬಡವರು ವಿದ್ಯೆ ಕಲಿಯಬೇಕು ಎಂದು ಶಾಸಕ ಮಂಕಾಳು ವೈದ್ಯ ಹೇಳಿದ್ದಾರೆ. ಮುಗ್ವಾ ಸುಬ್ರಹ್ಮಣ್ಯದ ರಾಘವೇಂದ್ರ ಭಾರತಿ ಸಭಾಭವನದಲ್ಲಿ ಸಮರ್ಥ ಚಾರಿಟೇಬಲ್ ಟ್ರಸ್ಟ್ನಿಂದ ಪಂಚಗ್ರಾಮ ಮತ್ತು ಭಟ್ಕಳ ತಾಲೂಕಿನ ಮುರ್ಡೇಶ್ವರ ಗ್ರಾಮದ ಶಾಲೆಗಳ ಬಡಮಕ್ಕಳಿಗೆ ಉಚಿತ ಪಟ್ಟಿ ಮತ್ತು ಕ್ರೀಡಾ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದರು. ಸಮರ್ಥ ಟ್ರಸ್ಟ್ನ ರಾಮ ಗೌಡ … [Read more...] about ಸಮರ್ಥ ಚಾರಿಟೇಬಲ್ ಟ್ರಸ್ಟ್ನಿಂದ ನೋಟ್ ಬುಕ್ ಕ್ರೀಡಾ ಸಾಮಗ್ರಿ ವಿತರಣೆ.


