ಹೊನ್ನಾವರ:ತಾಲೂಕಿನ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯದ ಅಪರ ಸರ್ಕಾರಿ ವಕೀಲರರನ್ನಾಗಿ ಪ್ರಮೋದ ಲಕ್ಷ್ಮೀನಾರಾಯಣ ಭಟ್ರನ್ನು ನೇಮಕ ಮಾಡಿ ಕಾನೂನು ಇಲಾಖೆ ಆದೇಶ ಹೊರಡಿಸಿದೆ. ರಾಜ್ಯಪಾಲ ವಜುಬಾಯಿ ಪಟೇಲ್ ಆದೇಶದ ಅನುಸಾರ ಕಾನೂನು ಇಲಾಖೆಯ ಆಧೀನ ಕಾರ್ಯದರ್ಶಿ ಈ ಆದೇಶವನ್ನು ಹೊರಡಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಹೊನ್ನಾವರದ ನ್ಯಾಯಾಲಯದಲ್ಲಿ ವಕೀಲರಾಗಿ ತೊಡಗಿಕೊಂಡ ಪ್ರಮೋದ ಭಟ್ರನ್ನು ಅಪರ ಸರ್ಕಾರಿ ವಕೀಲರನ್ನಾಗಿ (ಎ.ಜಿ.ಪಿ.) ನೇಮಕ ಮಾಡಿದಕ್ಕೆ ಅವರ … [Read more...] about ಎ.ಜಿ.ಪಿ. ಯಾಗಿ ನೇಮಕಗೊಂಡ ಪ್ರಮೋದ ಲಕ್ಷ್ಮೀನಾರಾಯಣ ಭಟ್
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಕಾಂಗ್ರೆಸ್ಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿರುವುದನ್ನು ಖಂಡಿಸುವುದಾಗಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ, ಹಾಗೂ ಪಟ್ಟಣ ಪಂಚಾಯಿತಿ ಸದಸ್ಯ ರವೀಂದ್ರ ನಾಯ್ಕ
ಹೊನ್ನಾವರ ಶಾಸಕಿ ಶಾರದಾ ಶೆಟ್ಟಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿರುವುದನ್ನು ಖಂಡಿಸುವುದಾಗಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ಪಟ್ಟಣ ಪಂಚಾಯಿತಿ ಸದಸ್ಯ ರವೀಂದ್ರ ನಾಯ್ಕ ಹೇಳಿದರು. ಪಟ್ಣದ ಸಾಗರ ರೆಸಿಡೆನ್ಸಿ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಸಕರ ಪರವಾಗಿ ಸುದ್ದಿಗೋಷ್ಠಿ ಮಾಡಿದವರೆಲ್ಲ ಹಳದಿಪುರ ಜಿ.ಪಂ. ಕ್ಷೇತ್ರದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ದ ಪಕ್ಷೇತರ ಅಭ್ಯರ್ಥಿ ಪರ ಕೆಲಸ … [Read more...] about ಕಾಂಗ್ರೆಸ್ಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿರುವುದನ್ನು ಖಂಡಿಸುವುದಾಗಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ, ಹಾಗೂ ಪಟ್ಟಣ ಪಂಚಾಯಿತಿ ಸದಸ್ಯ ರವೀಂದ್ರ ನಾಯ್ಕ
ಕಾಗದ ಕಾರ್ಖಾನೆಯಲ್ಲಿ ಅವಘಡ
ದಾಂಡೇಲಿ :ನಗರದ ವೆಸ್ಟ್ ಕೊಸ್ಟ್ ಪೇಪರ್ ಮಿಲ್ ನಲ್ಲಿ ಸಣ್ಣ ಪ್ರಮಾಣದ ಅವಘಡವೊಂದು ಶುಕ್ರವಾರ ಮುಂಜಾನೆ ಸಮಯ ಸುಮಾರು 4.30 ಕ್ಕೆ ಸಂಭವಿಸಿದ ಘಟನೆ ನಡೆದಿದೆ.ಕಾಗದ ಕಾರ್ಖಾನೆಯ ಪವರ್ ಹೌಸ್ಗೆ ಸಂಬಂಧಪಟ್ಟ ಸ್ಟೀಮ್ ಲೈನ್ ಪಂಚರ್ ಆಗಿ ಒಡೆದುಹೋಗಿದ್ದು, ಇದು ಒಡೆದ ಸಂದರ್ಭದಲ್ಲಿ ಶಬ್ದಕ್ಕೆ ಹೆದರಿ ಓಡಲೆತ್ನಿಸಿದ ಭೀಮಪ್ಪ ಎಂಬ ಕಾರ್ಮಿಕನೊಬ್ಬನು ಬಿದ್ದು ಅಲ್ಪ ಗಾಯಗೊಂಡಿರುವ ಘಟನೆಯೊಂದು ಬಿಟ್ಟರೇ ಉಳಿದಂತೆ ಯಾವುದೆ ಪ್ರಾಣಹಾನಿಯಾಗಿಲ್ಲ ಎಂಬ ಮಾಹಿತಿ … [Read more...] about ಕಾಗದ ಕಾರ್ಖಾನೆಯಲ್ಲಿ ಅವಘಡ
ಎಸ್.ಬಿ.ಐ ನಲ್ಲಿ ಗ್ರಾಹಕರ ಸಭೆ
ದಾಂಡೇಲಿ :ನಗರದ ಲೆನಿನ್ ರಸ್ತೆಯಲ್ಲಿರುವ ಎಸ್.ಬಿ.ಐ ಬ್ಯಾಂಕಿನಲ್ಲಿ ಗ್ರಾಹಕರ ಸಭೆಯು ಶುಕ್ರವಾರ ಜರುಗಿತು.ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಎಸ್.ಬಿ.ಐ ಬ್ಯಾಂಕಿನ ಮುಖ್ಯ ವ್ಯವಸ್ಥಾಪಕ ಯೋಗೇಶ ಕರ್ಕೇರ ಅವರು ಬ್ಯಾಂಕಿನ ಎ.ಟಿ.ಎಂ, ಆನ್ಲೈನ್ ಲಭ್ಯತೆಯ ಬಗ್ಗೆ, ಆಧಾರ ಜೋಡಣೆ, ಸಾಲಗಳ ವಿಚಾರವಾಗಿ ವಿವರಿಸಿದರು. ಕ್ಯಾಶ್ ಲೆಸ್ ಬ್ಯಾಕಿಂಗ್ ಬಗ್ಗೆ ಗ್ರಾಹಕರು ಹೆಚ್ಚಿನ ಅರಿವನ್ನು ಹೊಂದಿರಬೇಕು. ಈ ನಿಟ್ಟಿನಲ್ಲಿ ಗ್ರಾಹಕರು ಹೆಚ್ಚಾಗಿ ಎಟಿಎಂ, ಆನ್ಲೈನ್, … [Read more...] about ಎಸ್.ಬಿ.ಐ ನಲ್ಲಿ ಗ್ರಾಹಕರ ಸಭೆ
ಜೂನ್ 30ರಂದು ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ಫೈರಿಂಗ್ ಅಭ್ಯಾಸ
ಕಾರವಾರ:ನೌಕಾನೆಲೆಯ ಉತ್ತರ ಬ್ರೇಕ್ ವಾಟರ್ ಪ್ರವೇಶ ದ್ವಾರದ ಬಳಿ ಜೂನ್ 30ರಂದು ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ಫೈರಿಂಗ್ ಅಭ್ಯಾಸ ನಡೆಸಲಿರುವ ಹಿನ್ನೆಲೆಯಲ್ಲಿ ಕಾಮತ್ ಬೀಚ್ನಿಂದ ಕನಿಷ್ಟ ಎರಡು ನಾಟಿಕಲ್ ಮೈಲ್ವರೆಗೆ ಮೀನುಗಾರರು ಪ್ರವೇಶಿಸಬಾರದು ಎಂದು ನೌಕಾನೆಲೆ ಅಧಿಕಾರಿಗಳು ಮನವಿ ಮಾಡಿದ್ದಾರೆ. … [Read more...] about ಜೂನ್ 30ರಂದು ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ಫೈರಿಂಗ್ ಅಭ್ಯಾಸ



