ಕಾರವಾರ;ಕಾಳಿನದಿ ಯೋಜನೆ 2ನೇ ಹಂತ ಕದ್ರಾ ಅಣೆಕಟ್ಟು ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿದ್ದು ಜಲಾಶಯಕ್ಕೆ ಹೇರಳವಾಗಿ ನೀರು ಹರಿದು ಬರುತ್ತಿರುವದರಿಂದ ವರಿಯಾದ ನೀರನ್ನು ಯಾವುದೇ ಸಮಯದಲ್ಲಿ ಹೊರಬಿಡಲಾಗುವದು. ಹೀಗಾಗಿ ಸಾರ್ವಜನಿಕರು ತಮ್ಮ ಜನ, ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿಕೊಳ್ಳಬೇಕು ಎಂದು ಕೆಪಿಸಿ ಅಧಿಕಾರಿಗಳು ಮನವಿ ಮಾಡಿದ್ದಾರೆ. ಕದ್ರಾ ಜಲಾಶಯದ ಗರಿಷ್ಟ ಮಟ್ಟವು 34.50 ಮೀಟರಗಳಾಗಿದ್ದು, ಇಂದಿನ ಜಲಾಯನ ಮಟ್ಟ … [Read more...] about ವರಿಯಾದ ನೀರನ್ನು ಯಾವುದೇ ಸಮಯದಲ್ಲಿ ಹೊರಬಿಡಲಾಗುವದು;ಕೆಪಿಸಿ ಅಧಿಕಾರಿಗಳ ಮನವಿ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಗೋಮಾಳ ಜಾಗವನ್ನು ಕಾರಾಗೃಹ ನಿರ್ಮಾಣಕ್ಕೆ ನೀಡದಂತೆ ಆಗ್ರಹ
ಕಾರವಾರ:ಕಣಸಗೇರಿಯಲ್ಲಿನ ಗೋಮಾಳವನ್ನು ಕಾರಾಗೃಹವನ್ನಾಗಿ ಪರಿವರ್ತಿಸಬಾರದು ಎಂದು ವಿವಿಧ ಹಿಂದೂ ಸಂಘಟನೆಗಳು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿವೆ. ಈ ಕುರಿತು ಜಿಲ್ಲಾಧಿಕಾರಿ ಎಸ್.ಎಸ್. ನಕುಲಗೆ ಮನವಿ ಸಲ್ಲಿಸಿರುವ ನಿಯೋಗ, ಕಣಸಗೇರಿ ಗ್ರಾಮದ ಸರ್ವೇ ನಂಬರ 95ರ ಜಮೀನು ಗೋಮಾಳ ಭೂಮಿಯಾದೆ. ಈ ಭೂಮಿಯನ್ನು ಕಾರಾಗೃಹ ಇಲಾಖೆಗೆ ಹಸ್ತಾಂತರಿಸುವದು ಕಂದಾಯ ಇಲಾಖೆ ಕಾನೂನು ಹಾಗೂ ನಿಯಮಗಳಿಗೆ ವಿರುದ್ದವಾಗಿದೆ ಎಂದು ವಿವರಿಸಿದರು. ಗೋಮಾಳ ಭೂಮಿಯ ಪರಬಾರೆಯನ್ನು … [Read more...] about ಗೋಮಾಳ ಜಾಗವನ್ನು ಕಾರಾಗೃಹ ನಿರ್ಮಾಣಕ್ಕೆ ನೀಡದಂತೆ ಆಗ್ರಹ
ಮಗನ ಸಾವಿಗೆ ಕಾರಣರಾದ ಪೊಲೀಸರ ವಿರುದ್ದ ಕ್ರಮ ಕೈಗೊಳ್ಳುವಂತೆ, ಪೊಲೀಸ್ ವರಿಷ್ಠರಿಗೆ ಮನವಿ
ಕಾರವಾರ:ಮಗನ ಸಾವಿಗೆ ಕಾರಣರಾದ ಪೊಲೀಸರ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹೊನ್ನಾವರದ ಮುಹಮ್ಮದ್ ಹನೀಫ್ ಕೊಚ್ಚುಭಾವ್ ಎಂಬಾತರು ಗುರುವಾರ ಜಿಲ್ಲಾಡಳಿತ ಹಾಗೂ ಪೊಲೀಸ್ ವರಿಷ್ಠರಿಗೆ ಮನವಿ ಸಲ್ಲಿಸಿದ್ದಾರೆ. 2016ರ ಅಗಷ್ಟನಲ್ಲಿ ಕಾರವಾರ ಪೊಲೀಸರು ಸುಳ್ಳು ಅತ್ಯಾಚಾರ ಪ್ರಕರಣದಲ್ಲಿ ಮುಹಮ್ಮದ್ ತೌಫೀಕ್ (23)ರನ್ನು ಬಂಧಿಸಿ ಚಿತ್ರಹಿಂಸೆ ನೀಡಿದ್ದರಿಂದ ಆತ ಮೃತ ಪಟ್ಟಿದ್ದು, ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ. ಬಂಧನದ ನಂತರ ಕರೆ ಮಾಡಿದ ಪೊಲೀಸರು … [Read more...] about ಮಗನ ಸಾವಿಗೆ ಕಾರಣರಾದ ಪೊಲೀಸರ ವಿರುದ್ದ ಕ್ರಮ ಕೈಗೊಳ್ಳುವಂತೆ, ಪೊಲೀಸ್ ವರಿಷ್ಠರಿಗೆ ಮನವಿ
ಕಾರವಾರ ನೌಕಾನೆಲೆಯೊಳಗೆ 3 ಶಂಕಿತರ ಪ್ರವೇಶ; ಉಗ್ರ ದಾಳಿ ಭೀತಿ
ಕಾರವಾರ:ಭಾರತೀಯ ನೌಕಾನೆಲೆಯೊಳಗೆ ಮೂವರು ಅನುಮಾನಾಸ್ಪದ ವ್ಯಕ್ತಿಗಳು ನುಗ್ಗಿದ ಘಟನೆ ಗುರುವಾರ ನಸುಕಿನಲ್ಲಿ ನಡೆದಿದೆ. ಈ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ದಾಖಲಾಗಿದ್ದು, ನಗರ ಪೊಲೀಸ್ ಠಾಣೆಗೆ ನೌಕಾನೆಲೆ ಅಧಿಕಾರಿಗಳು ಮಾಹಿತಿ ರವಾನಿಸಿದ್ದಾರೆ. ಸಂಜೆಯವರೆಗೂ ನೌಕಾನೆಲೆ ಸಿಬ್ಬಂದಿ ಹಾಗೂ ಪೊಲೀಸರು ಅಪರಿಚಿತರ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದು, ಸಂಜೆ ವೇಳೆಗೆ ಇದನ್ನು ಅಣಕು ಕಾರ್ಯಾಚರಣೆ ಎಂದು ನೌಕಾನೆಲೆ ಸ್ಪಷ್ಟ ಪಡಿಸಿದೆ. ಬೆಳಗ್ಗೆ ಕದಂಬ ನೌಕಾನೆಲೆ … [Read more...] about ಕಾರವಾರ ನೌಕಾನೆಲೆಯೊಳಗೆ 3 ಶಂಕಿತರ ಪ್ರವೇಶ; ಉಗ್ರ ದಾಳಿ ಭೀತಿ
ನವಿಕರಣಗೊಂಡ ಅರ್ಜುನ್ ಚಿತ್ರ ಮಂದಿರ
ಕಾರವಾರ:ಕಳೆದ ಒಂದು ವರ್ಷದಿಂದ ದುರಸ್ಥಿಯಲ್ಲಿದ್ದ ಅರ್ಜುನ್ ಚಿತ್ರ ಮಂದಿರ ಶುಕ್ರವಾರದಿಂದ ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ. ಶುಕ್ರವಾರ ಹಿಂದಿ ಚಿತ್ರ ಟುಬ್ಲೈಟ್ ಬಿಡುಗಡೆಯಾಗಲಿದೆ. ಚಿತ್ರಮಂದಿರವನ್ನು ಸಂಪೂರ್ಣವಾಗಿ ನವಿಕರಿಸಲಾಗಿದ್ದು, ಅತ್ಯಾಧುನಿಕ ವ್ಯವಸ್ಥೆಗಳನ್ನು ಅಳವಡಿಸಲಾಗಿದೆ. ಸದ್ಯ ಹಿಂದಿ ಚಿತ್ರ ಪ್ರದರ್ಶನಕ್ಕೆ ಬಾಲ್ಕನಿಗೆ 120ರೂ ಹಾಗೂ ಸ್ಟಾಲ್ಗೆ 80ರೂ ದರ ನಿಗದಿ ಮಾಡಲಾಗಿದ್ದು, ಬರುವ ತಿಂಗಳಿನಲ್ಲಿ ಜಿಎಸ್ಟಿ ಜಾರಿಯಾದ ನಂತರ ಕನ್ನಡ … [Read more...] about ನವಿಕರಣಗೊಂಡ ಅರ್ಜುನ್ ಚಿತ್ರ ಮಂದಿರ


