• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ವರಿಯಾದ ನೀರನ್ನು ಯಾವುದೇ ಸಮಯದಲ್ಲಿ ಹೊರಬಿಡಲಾಗುವದು;ಕೆಪಿಸಿ ಅಧಿಕಾರಿಗಳ ಮನವಿ

June 23, 2017 by Sachin Hegde Leave a Comment

ಕಾರವಾರ;ಕಾಳಿನದಿ ಯೋಜನೆ 2ನೇ ಹಂತ ಕದ್ರಾ ಅಣೆಕಟ್ಟು ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿದ್ದು ಜಲಾಶಯಕ್ಕೆ ಹೇರಳವಾಗಿ ನೀರು ಹರಿದು ಬರುತ್ತಿರುವದರಿಂದ ವರಿಯಾದ ನೀರನ್ನು ಯಾವುದೇ ಸಮಯದಲ್ಲಿ ಹೊರಬಿಡಲಾಗುವದು. ಹೀಗಾಗಿ ಸಾರ್ವಜನಿಕರು ತಮ್ಮ ಜನ, ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿಕೊಳ್ಳಬೇಕು ಎಂದು ಕೆಪಿಸಿ ಅಧಿಕಾರಿಗಳು ಮನವಿ ಮಾಡಿದ್ದಾರೆ. ಕದ್ರಾ ಜಲಾಶಯದ ಗರಿಷ್ಟ ಮಟ್ಟವು 34.50 ಮೀಟರಗಳಾಗಿದ್ದು, ಇಂದಿನ ಜಲಾಯನ ಮಟ್ಟ … [Read more...] about ವರಿಯಾದ ನೀರನ್ನು ಯಾವುದೇ ಸಮಯದಲ್ಲಿ ಹೊರಬಿಡಲಾಗುವದು;ಕೆಪಿಸಿ ಅಧಿಕಾರಿಗಳ ಮನವಿ

ಗೋಮಾಳ ಜಾಗವನ್ನು ಕಾರಾಗೃಹ ನಿರ್ಮಾಣಕ್ಕೆ ನೀಡದಂತೆ ಆಗ್ರಹ

June 23, 2017 by Sachin Hegde Leave a Comment

ಕಾರವಾರ:ಕಣಸಗೇರಿಯಲ್ಲಿನ ಗೋಮಾಳವನ್ನು ಕಾರಾಗೃಹವನ್ನಾಗಿ ಪರಿವರ್ತಿಸಬಾರದು ಎಂದು ವಿವಿಧ ಹಿಂದೂ ಸಂಘಟನೆಗಳು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿವೆ. ಈ ಕುರಿತು ಜಿಲ್ಲಾಧಿಕಾರಿ ಎಸ್.ಎಸ್. ನಕುಲಗೆ ಮನವಿ ಸಲ್ಲಿಸಿರುವ ನಿಯೋಗ, ಕಣಸಗೇರಿ ಗ್ರಾಮದ ಸರ್ವೇ ನಂಬರ 95ರ ಜಮೀನು ಗೋಮಾಳ ಭೂಮಿಯಾದೆ. ಈ ಭೂಮಿಯನ್ನು ಕಾರಾಗೃಹ ಇಲಾಖೆಗೆ ಹಸ್ತಾಂತರಿಸುವದು ಕಂದಾಯ ಇಲಾಖೆ ಕಾನೂನು ಹಾಗೂ ನಿಯಮಗಳಿಗೆ ವಿರುದ್ದವಾಗಿದೆ ಎಂದು ವಿವರಿಸಿದರು. ಗೋಮಾಳ ಭೂಮಿಯ ಪರಬಾರೆಯನ್ನು … [Read more...] about ಗೋಮಾಳ ಜಾಗವನ್ನು ಕಾರಾಗೃಹ ನಿರ್ಮಾಣಕ್ಕೆ ನೀಡದಂತೆ ಆಗ್ರಹ

ಮಗನ ಸಾವಿಗೆ ಕಾರಣರಾದ ಪೊಲೀಸರ ವಿರುದ್ದ ಕ್ರಮ ಕೈಗೊಳ್ಳುವಂತೆ, ಪೊಲೀಸ್ ವರಿಷ್ಠರಿಗೆ ಮನವಿ

June 23, 2017 by Sachin Hegde Leave a Comment

ಕಾರವಾರ:ಮಗನ ಸಾವಿಗೆ ಕಾರಣರಾದ ಪೊಲೀಸರ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹೊನ್ನಾವರದ ಮುಹಮ್ಮದ್ ಹನೀಫ್ ಕೊಚ್ಚುಭಾವ್ ಎಂಬಾತರು ಗುರುವಾರ ಜಿಲ್ಲಾಡಳಿತ ಹಾಗೂ ಪೊಲೀಸ್ ವರಿಷ್ಠರಿಗೆ ಮನವಿ ಸಲ್ಲಿಸಿದ್ದಾರೆ. 2016ರ ಅಗಷ್ಟನಲ್ಲಿ ಕಾರವಾರ ಪೊಲೀಸರು ಸುಳ್ಳು ಅತ್ಯಾಚಾರ ಪ್ರಕರಣದಲ್ಲಿ ಮುಹಮ್ಮದ್ ತೌಫೀಕ್ (23)ರನ್ನು ಬಂಧಿಸಿ ಚಿತ್ರಹಿಂಸೆ ನೀಡಿದ್ದರಿಂದ ಆತ ಮೃತ ಪಟ್ಟಿದ್ದು, ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ. ಬಂಧನದ ನಂತರ ಕರೆ ಮಾಡಿದ ಪೊಲೀಸರು … [Read more...] about ಮಗನ ಸಾವಿಗೆ ಕಾರಣರಾದ ಪೊಲೀಸರ ವಿರುದ್ದ ಕ್ರಮ ಕೈಗೊಳ್ಳುವಂತೆ, ಪೊಲೀಸ್ ವರಿಷ್ಠರಿಗೆ ಮನವಿ

ಕಾರವಾರ ನೌಕಾನೆಲೆಯೊಳಗೆ 3 ಶಂಕಿತರ ಪ್ರವೇಶ; ಉಗ್ರ ದಾಳಿ ಭೀತಿ

June 22, 2017 by Sachin Hegde Leave a Comment

ಕಾರವಾರ:ಭಾರತೀಯ ನೌಕಾನೆಲೆಯೊಳಗೆ ಮೂವರು ಅನುಮಾನಾಸ್ಪದ ವ್ಯಕ್ತಿಗಳು ನುಗ್ಗಿದ ಘಟನೆ ಗುರುವಾರ ನಸುಕಿನಲ್ಲಿ ನಡೆದಿದೆ. ಈ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ದಾಖಲಾಗಿದ್ದು, ನಗರ ಪೊಲೀಸ್ ಠಾಣೆಗೆ ನೌಕಾನೆಲೆ ಅಧಿಕಾರಿಗಳು ಮಾಹಿತಿ ರವಾನಿಸಿದ್ದಾರೆ. ಸಂಜೆಯವರೆಗೂ ನೌಕಾನೆಲೆ ಸಿಬ್ಬಂದಿ ಹಾಗೂ ಪೊಲೀಸರು ಅಪರಿಚಿತರ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದು, ಸಂಜೆ ವೇಳೆಗೆ ಇದನ್ನು ಅಣಕು ಕಾರ್ಯಾಚರಣೆ ಎಂದು ನೌಕಾನೆಲೆ ಸ್ಪಷ್ಟ ಪಡಿಸಿದೆ. ಬೆಳಗ್ಗೆ ಕದಂಬ ನೌಕಾನೆಲೆ … [Read more...] about ಕಾರವಾರ ನೌಕಾನೆಲೆಯೊಳಗೆ 3 ಶಂಕಿತರ ಪ್ರವೇಶ; ಉಗ್ರ ದಾಳಿ ಭೀತಿ

ನವಿಕರಣಗೊಂಡ ಅರ್ಜುನ್ ಚಿತ್ರ ಮಂದಿರ

June 22, 2017 by Sachin Hegde Leave a Comment

ಕಾರವಾರ:ಕಳೆದ ಒಂದು ವರ್ಷದಿಂದ ದುರಸ್ಥಿಯಲ್ಲಿದ್ದ ಅರ್ಜುನ್ ಚಿತ್ರ ಮಂದಿರ ಶುಕ್ರವಾರದಿಂದ ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ. ಶುಕ್ರವಾರ ಹಿಂದಿ ಚಿತ್ರ ಟುಬ್‍ಲೈಟ್ ಬಿಡುಗಡೆಯಾಗಲಿದೆ. ಚಿತ್ರಮಂದಿರವನ್ನು ಸಂಪೂರ್ಣವಾಗಿ ನವಿಕರಿಸಲಾಗಿದ್ದು, ಅತ್ಯಾಧುನಿಕ ವ್ಯವಸ್ಥೆಗಳನ್ನು ಅಳವಡಿಸಲಾಗಿದೆ. ಸದ್ಯ ಹಿಂದಿ ಚಿತ್ರ ಪ್ರದರ್ಶನಕ್ಕೆ ಬಾಲ್ಕನಿಗೆ 120ರೂ ಹಾಗೂ ಸ್ಟಾಲ್‍ಗೆ 80ರೂ ದರ ನಿಗದಿ ಮಾಡಲಾಗಿದ್ದು, ಬರುವ ತಿಂಗಳಿನಲ್ಲಿ ಜಿಎಸ್‍ಟಿ ಜಾರಿಯಾದ ನಂತರ ಕನ್ನಡ … [Read more...] about ನವಿಕರಣಗೊಂಡ ಅರ್ಜುನ್ ಚಿತ್ರ ಮಂದಿರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,674 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar