ಹೊನ್ನಾವರ ;ತಾಲೂಕಿ ನ ಕರ್ಕಿ ಚೆನ್ನಕೇಶವ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕಾಸರಕೋಡಿನ ಸ್ನೇಹ ಕುಂಜದ ವೈದ್ಯೆ ಡಾ. ಚೈತ್ರಾ ಪಂಡಿತ್ರ ಮಾತನಾಡಿ.ಯೋಗ ಅಂದರೆ ಮನಸ್ಸನ್ನು ಪರಮಾತ್ಮನಲ್ಲಿ ಕೇಂದ್ರಿಕರಿಸುವುದು. ಶಾರೀರಿಕ, ಮಾನಸಿಕ, ಭಾವನಾತ್ಮಕ, ಬೌದ್ಧಿಕ, ಆಧ್ಯಾತ್ಮಿಕ ಬೆಳವಣಿಗೆಗಳು ಮನುಷ್ಯನ ಸರ್ವಾಂಗೀಣ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಿದೆ. ಆಹಾರ, ವಿಹಾರ, ವಿಚಾರ ಈ ಮೂರರಲ್ಲಿ … [Read more...] about ಕರ್ಕಿ ಚೆನ್ನಕೇಶವ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಪಕ್ಷದ ಅಭ್ಯರ್ಥಿ ಬಗ್ಗೆ ಗೊಂದಲವಿಲ್ಲ- ರಾಜು ಧೂಳಿ
ದಾಂಡೇಲಿ:ಹಳಿಯಾಳ-ಜೊಯಿಡಾ ವಿಧಾನ ಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಅಭ್ಯರ್ಥಿ ಬಗ್ಗೆ ಯಾವುದೆ ಗೊಂದಲವಿಲ್ಲ. ಪಕ್ಷದ ವರಿಷ್ಟರು ಯಾರನ್ನು ಅಭ್ಯರ್ಥಿಯನ್ನಾಗಿಸಿದರೂ ಪಕ್ಷದ ಗೆಲುವಿಗಾಗಿ ಹಗಲಿರುಳು ಶ್ರಮಿಸಲು ಟೊಂಕಕಟ್ಟಿದ್ದೇವೆ. ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆಗೊಂಡ ಜಿ.ಆರ್.ಪಾಟೀಲರು ಕ್ಷೇತ್ರದಲ್ಲಿ ಸಂಚರಿಸಿ ತಾನೇ ಅಭ್ಯರ್ಥಿ ಎಂದು ಎಲ್ಲಿಯೂ ಹೇಳಿಕೊಂಡಿಲ್ಲ. ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಈ ಬಗ್ಗೆ ಯಾವುದೆ ಗೊಂದಲಬೇಡ ಎಂದು ಬಿಜೆಪಿ … [Read more...] about ಪಕ್ಷದ ಅಭ್ಯರ್ಥಿ ಬಗ್ಗೆ ಗೊಂದಲವಿಲ್ಲ- ರಾಜು ಧೂಳಿ
ಪ್ರಧಾನಮಂತ್ರಿ ಫಸಲ್ (ವಿಮಾ) ಯೋಜನೆ
ಕಾರವಾರ;ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ (ವಿಮಾ) ಯೋಜನೆಯನ್ನು ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆಯಾಶ್ರಿತ ಭತ್ತ, ಮುಸುಕಿನ ಜೋಳ, ಹತ್ತಿ, ಮತ್ತು ನೀರಾವರಿ ಭತ್ತ ಬೆಳೆಗಳಿಗೆ ಮಾತ್ರ ವಿಮಾ ಸೌಲಭ್ಯವನ್ನು ಮುಂದುವರಿಸಲಾಗಿದೆ. ಭತ್ತ (ಮಳೆಯಾಶ್ರಿತ) ಸಾಮಾನ್ಯ ವಿಮೆಗೆ ಪ್ರತಿ ಹೆಕ್ಟೇರ ಗೆ ವಿಮಾ ಮೊತ್ತ 54000.00 ರೂ ಹಾಗೂ ವಿಮಾ ಕಂತು 1080.00 ರೂ. ಭತ್ತ (ನೀರಾವರಿ) ವಿಮಾ ಮೊತ್ತ 85000.00 ರೂ ಮತ್ತು ವಿಮಾ ಕಂತು 170.00 … [Read more...] about ಪ್ರಧಾನಮಂತ್ರಿ ಫಸಲ್ (ವಿಮಾ) ಯೋಜನೆ
ಜಿ.ಆರ್. ಪಾಟೀಲರು ಗೊಂದಲ ನಿರ್ಮಿಸುತ್ತಿದ್ದಾರೆ- ಕಲಶೆಟ್ಟಿ
ದಾಂಡೇಲಿ:ಇತ್ತೀಚೆಗೆ ಬಿಜೆಪಿ ಸೇರ್ಪಡೆಯಾಗಿರುವ ನಿವೃತ್ತ ಡಿ.ವೈ.ಎಸ್.ಪಿ ಜಿ.ಆರ್. ಪಾಟೀಲರು ಪಕ್ಷ ಸಂಘಟನೆಯನ್ನೂ ಮಾಡದೇ, ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಮಾಜಿ ಶಾಸಕ ಸುನೀಲ ಹೆಗಡೆ ಹಾಗೂ ಹಳಿಯಾಳ-ದಾಂಡೇಲಿ-ಜೋಯಿಡಾದ ಭಾ.ಜ.ಪ ಘಟಕಗಳ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಮತ್ತು ಮುಖಂಡರ ವಿಶ್ವಾಸವನ್ನೂ ಪಡೆಯದೇ ಕ್ಷೇತ್ರದಲ್ಲಿ ಸಂಚರಿಸುತ್ತ, ತಾನೇ ಅಭ್ಯರ್ಥಿ ಎಂದು ಹೇಳಿಕೊಳ್ಳುತ್ತ ಗೊಂದಲ ನಿರ್ಮಿಸುತ್ತಿರುವುದು ಸರಿಯಲ್ಲ ಎಂದು ದಾಂಡೇಲಿ ಘಟಕದ ಅಧ್ಯಕ್ಷ … [Read more...] about ಜಿ.ಆರ್. ಪಾಟೀಲರು ಗೊಂದಲ ನಿರ್ಮಿಸುತ್ತಿದ್ದಾರೆ- ಕಲಶೆಟ್ಟಿ
ಯೋಗ ದಿನಾಚರಣೆ
ದಾಂಡೇಲಿ;ನಗರದ ಪತಾಂಜಲಿ ಯೋಗ ಸಮಿತಿ, ಬಂಗೂರುನಗರ ಪದವಿ ಕಾಲೇಜ್, ಎನ್.ಎಸ್.ಎಸ್.ಘಟಕ, ಯುವ ರೆಡ್ ಕ್ರಾಸ್ ಘಟಕ ಹಾಗೂ ರೆಡ್ ರಿಬ್ಬನ್ ಕ್ಲಬ್ ಆಶ್ರಯದಲ್ಲಿ ಬುಧವಾರ ವಿಶ್ವ ಯೋಗ ದಿನಾಚರಣೆಯ ನಿಮಿತ್ತ ಯೋಗ ದಿನಾಚರಣೆ ಕಾರ್ಯಕ್ರಮವನ್ನು ನಗರದ ರಂಗನಾಥ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು. ಬಂಗೂರುನಗರ ಪದವಿ ಕಾಲೇಜಿನ ಪ್ರಾಚರ್ಯೆ ಡಾ:ಶೋಭಾ ಶರ್ಮಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಗರ ಸಭೆಯ ಮಾಜಿ ಅಧ್ಯಕ್ಷೆ ದೀಪಾ ಮಾರಿಹಾಳ, ವಕೀಲರ … [Read more...] about ಯೋಗ ದಿನಾಚರಣೆ



