ಹೊನ್ನಾವರ:ಶಿವಾನಂದ ಹೆಗಡೆ ಕಡತೋಕ ಅವರು 3 ವರ್ಷಗಳ ಅವಧಿ ಸಾಲದೇ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹುದ್ದೆಯನ್ನು ಕಳೆದ 6 ವರ್ಷಗಳ ಕಾಲ ಹುದ್ದೆಯಲ್ಲಿ ಮುಂದುವರಿದಿದ್ದಾರೆ. ಪಕ್ಷಕ್ಕೆ ಹಾನಿ ತರುವ ಕೆಲಸ ಮಾಡಿದ್ದಾರೆ. ಇವರು ಈಗ ಇತರ ಸಮಾಜದ ಬಗ್ಗೆ ಅನುಕಂಪ ತೋರಿಸುತ್ತಿದ್ದಾರೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ತಾರಾ ಗೌಡ ಹೇಳಿದರು. ಪಟ್ಟಣದ ಸಾಗರ ರೆಸಿಡೆನ್ಸಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಗಿದ್ದರೆ … [Read more...] about ಶಿವಾನಂದ ಹೆಗಡೆ ಪಕ್ಷಕ್ಕೆ ಹಾನಿ ಮಾಡಿದ್ದಾರೆ:ತಾರಾ ಗೌಡ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಎಸ್. ಡಿ. ಎಂ. ಮಹಾವಿದ್ಯಾಲಯ, ಎನ್ಸಿಸಿ ನೌಕಾ ಹಾಗೂ ಭೂ ಸೇನಾ ಘಟಕಗಳ ವತಿಯಿಂದ ಯೋಗ ಕಾರ್ಯಕ್ರಮ
ಹೊನ್ನಾವರ :ವಿಶ್ವ ಸಂಸ್ಥೆ, ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ದಿನವೆಂದು ಘೋಷಿಸಿದ ಹಿನ್ನೆಲೆಯಲ್ಲಿ ಹೊನ್ನಾವರದ ಎಸ್. ಡಿ. ಎಂ. ಮಹಾವಿದ್ಯಾಲಯ, ಎನ್ಸಿಸಿ ನೌಕಾ ಹಾಗೂ ಭೂ ಸೇನಾ ಘಟಕಗಳ ವತಿಯಿಂದ ಯೋಗ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ. ಎಸ್ ಎಸ್ ಹೆಗಡೆಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಯೋಗದ ಮಹತ್ವವನ್ನು ತಿಳಿಸಿದರಲ್ಲದೇ ಯೋಗ ಪ್ರಾತ್ಯಕ್ಷಿಕೆಯಲ್ಲಿಯೂ ಪಾಲ್ಗೊಂಡರು. ಪದವಿ ಪೂರ್ವ … [Read more...] about ಎಸ್. ಡಿ. ಎಂ. ಮಹಾವಿದ್ಯಾಲಯ, ಎನ್ಸಿಸಿ ನೌಕಾ ಹಾಗೂ ಭೂ ಸೇನಾ ಘಟಕಗಳ ವತಿಯಿಂದ ಯೋಗ ಕಾರ್ಯಕ್ರಮ
ಸ್ವಸ್ಥ ಆರೋಗ್ಯಕ್ಕೆ ಯೋಗ ಸಹಕಾರಿ-ಎಸ್.ಎನ್.ಪಾಟೀಲ
ದಾಂಡೇಲಿ;ಸ್ವಸ್ಥ ಆರೋಗ್ಯ ನಿರ್ಮಾಣಕ್ಕೆ ಯೋಗ ಸಹಕಾರಿಯಾಗಿದ್ದು, ಪ್ರತಿನಿತ್ಯ ಯೋಗಭ್ಯಾಸವನ್ನು ಮಾಡುವುದರ ಮೂಲಕ ರೋಗ ರುಜಿನಗಳಿಂದ ದೂರವಿರಲು ಸಾಧ್ಯ. ಈ ನಿಟ್ಟಿನಲ್ಲಿ ಇಡೀ ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ ಭಾರತ ವಿಶ್ವ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳುವುದರ ಮೂಲಕ ಜಗತ್ತಿಗೆ ಮಾದರಿ ಸಂದೇಶವನ್ನು ನೀಡಿದೆ ಎಂದು ನಗರದ ಕಾಗದ ಕಾರ್ಖಾನೆಯ ಮಾನವ ಸಂಪನ್ಮೂಲ ವಿಭಾಗದ ಉಪಾಧ್ಯಕ್ಷ ಎಸ್.ಎನ್.ಪಾಟೀಲ ಹೇಳಿದರು. ಅವರು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ನಿಮಿತ್ತ … [Read more...] about ಸ್ವಸ್ಥ ಆರೋಗ್ಯಕ್ಕೆ ಯೋಗ ಸಹಕಾರಿ-ಎಸ್.ಎನ್.ಪಾಟೀಲ
ಸಮರ್ಥ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತಾಲೂಕಿನ ಆಯ್ದ ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ ಹಾಗೂ ಕ್ರೀಡಾ ಸಾಮಗ್ರಿ ವಿತರಣಾ ಕಾರ್ಯಕ್ರಮ
ಹೊನ್ನಾವರ:ಸಮರ್ಥ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತಾಲೂಕಿನ ಆಯ್ದ ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ ಹಾಗೂ ಕ್ರೀಡಾ ಸಾಮಗ್ರಿ ವಿತರಣಾ ಕಾರ್ಯಕ್ರಮ ತಾಲೂಕಿನ ಮುಗ್ವಾ ಸುಬ್ರಹ್ಮಣ್ಯದ ಶ್ರೀ ರಾಘವೇಶ್ವರ ಭಾರತೀ ಸಂಸ್ಕøತ ಪಾಠಶಾಲೆಯಲ್ಲಿ ಜೂ.22 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಶಾಸಕ ಮಂಕಾಳ ವೈದ್ಯ ಕಾರ್ಯಕ್ರಮ ಉದ್ಘಾಟಿಸುವರು. ಚಲನ ಚಿತ್ರ ನಿರ್ಮಾಪಕ ಸುಬ್ರಾಯ ವಾಳ್ಕೆ ಅಧ್ಯಕ್ಷತೆ ವಹಿಸುವರು. ಯಕ್ಷ ಚೌಡೇಶ್ವರಿ ದೇವಾಲಯದ ಅರ್ಚಕ ಮಹಾದೇವ ಅಂಬಿಗ ಗೌರವ … [Read more...] about ಸಮರ್ಥ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತಾಲೂಕಿನ ಆಯ್ದ ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ ಹಾಗೂ ಕ್ರೀಡಾ ಸಾಮಗ್ರಿ ವಿತರಣಾ ಕಾರ್ಯಕ್ರಮ
ಗ್ರಾಮೀಣ ಉದ್ಯೋಗ ಮೇಳ ಕಾರ್ಯಕ್ರಮವನ್ನು ಜಿ.ಪಂ.ಉಪಕಾರ್ಯದರ್ಶಿ ಆರ್.ಜಿ.ನಾಯಕ ಉದ್ಘಾಟಿಸಿದರು
ಹೊನ್ನಾವರ: ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿಯಲ್ಲಿ ತಾಲೂಕಿನ ಗ್ರಾಮೀಣ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಪಟ್ಟಣದ ಶರಾವತಿ ಕಲಾಕೇಂದ್ರದಲ್ಲಿ ಏರ್ಪಡಿಸಿದ ಉದ್ಯೋಗ ಮೇಳದಲ್ಲಿ 926 ಯುವಕರು ಪಾಲ್ಗೊಂಡು ವಿವಿಧ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಆಪ್ತ ಸಮಾಲೋಚನೆ ನಡೆಸಿದರು. ಕೆಸಿ ಕಾಫಿ ಡೇ 124, ಬೆಂಗಳೂರಿನ ಟೀ ಲೀಜರ್ 68, ಸ್ಕೋಡ್ವೆಸ್ ಸಂಸ್ಥೆ 145, ಆದಿಶಕ್ತಿ ಇಂಡಸ್ಟ್ರೀಸ್ , ಸಿಂಡ್ ಗ್ರಾಮೀಣ ಸಂಸ್ಥೆ 59, ಭಾರತೀಯ ಜೀವ ವಿಮಾ ನಿಗಮ 73, ಹಾಗೂ … [Read more...] about ಗ್ರಾಮೀಣ ಉದ್ಯೋಗ ಮೇಳ ಕಾರ್ಯಕ್ರಮವನ್ನು ಜಿ.ಪಂ.ಉಪಕಾರ್ಯದರ್ಶಿ ಆರ್.ಜಿ.ನಾಯಕ ಉದ್ಘಾಟಿಸಿದರು



