ಹೊನ್ನಾವರ :ಮನೆಯೊಳಗಿದ್ದ ಮಾಂಗಲ್ಯ ಸರ ಕಳುವಾದ ಕುರಿತು ನೀಡಿದ ದೂರನ್ನು ಗಂಭೀರವಾಗಿ ಪರಿಗಣಿಸಿದ ಪೋಲಿಸರಿಗೆ ಈ ಹಿಂದೆ ಬೈಕ್ ಕಳ್ಳತನ ನಡೆದಿರುವ ಸಂಗತಿಯೂ ಹೊರಬಂದಿದ್ದು ಸರಗಳ್ಳನ ಜೊತೆ ಬೈಕ್ ಕಳ್ಳನೂ ಬಂಧಿತನಾಗಿದ್ದಾನೆ. ಕಾಸರಕೋಡನ ಪರಮೇಶ್ವರ ಗೌಡ ಮತ್ತು ಯಲ್ಲಾಪುರ ತಾಲೂಕಿನ ಮಂಚಿಕೇರಿಯ ನಾಸೀರ್ ಅಹಮ್ಮದ್ ಸಯೀದ್ ಇಮಾಮ್ ಸಾಬ್ ಬಂಧಿತ ಆರೋಪಿಗಳಾಗಿದ್ದು ಇವರಿಂದ ಕಳುವಾಗಿದ್ದ ಚಿನ್ನದ ಮಾಂಗಲ್ಯ ಸರ ಮತ್ತು ಬೈಕ್ನ್ನು ಪಿಎಸ್ಐ ಆನಂದಮೂರ್ತಿ ವಶಪಡಿಸಿಕೊಂಡು … [Read more...] about ಸರಗಳ್ಳನನ್ನು ಬೆನ್ನುಹತ್ತಿದ್ದಕ್ಕೆ ಬೈಕ್ ಕಳ್ಳನೂ ಸಿಕ್ಕ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿಯ ಹೋರಾಟ ಸಮಿತಿಯ ಉದ್ಘಾಟನೆ
ದಾಂಡೇಲಿ :ನಗರದ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿಯ ಹೋರಾಟ ಸಮಿತಿಯ ಉದ್ಘಾಟನಾ ಸಮಾರಂಭ ನೆರವೇರಿತು. ಉತ್ತರ ಕರ್ನಾಟಕ ಸಮಗ್ರ ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಮಿಕರ ಮುಖಂಡರಾದ ಎಂ.ಬಿ ಕಟ್ಟಿ ಸಮಿತಿಯ ಉದ್ಘಾಟನೆ ನೆರವೇರಿಸಿ ಸಮಿತಿಯೂ ಪಕ್ಷಾತೀತವಾಗಿ ಹಾಗೂ ಜಾತಾತೀತವಾಗಿ ಕಾರ್ಯ ನಿರ್ವಹಿಸಿ ದಾಂಡೇಲಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಶ್ರಮಿಸಲು ಮುಂದಾಗಲಿ ಎಂದರು. ಮುಖ್ಯ … [Read more...] about ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿಯ ಹೋರಾಟ ಸಮಿತಿಯ ಉದ್ಘಾಟನೆ
ರಾಹುಲ್ ಗಾಂಧಿ ಹುಟ್ಟು ಹಬ್ಬ ಆಚರಣೆ
ದಾಂಡೇಲಿ :ರಾಹುಲ್ ಗಾಂದಿ ಹುಟ್ಟುಹಬ್ಬದ ನಿಮಿತ್ತ ಸ್ಥಳೀಯ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಸಾರ್ವಜನಿಕ ಆಸ್ಪತ್ರೆಯಲಿರುವ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಯ್ಯತ ತಂಗಳ, ವೈದ್ಯಾಧಿಕಾರಿ ಡಾ.ವಿಜಯ, ಹಳಿಯಾಳ-ಜೊಯಿಡಾ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಕ್ಷೇತ್ರಾಧ್ಯಕ್ಷ ರಾಜೇಶ ರುದ್ರಪಾಟಿ, ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ನಂದೀಶ ಮುಂಗರವಾಡಿ, … [Read more...] about ರಾಹುಲ್ ಗಾಂಧಿ ಹುಟ್ಟು ಹಬ್ಬ ಆಚರಣೆ
ಜಿಲ್ಲೆಯಾದ್ಯಂತ ಉತ್ತಮ ಮಳೆ
ಕಾರವಾರ:ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಜಿಲ್ಲೆಯಾದ್ಯಂತ ಉತ್ತಮ ಮಳೆ ಸುರಿಯುತ್ತಿದೆ. ಎಲ್ಲಡೆ ಕಪ್ಪುಮೊಡ ಕವಿದ ವಾತಾವರಣವಿದ್ದು, ಆಗಾಗ ಮಾತ್ರ ಸೂರ್ಯನ ದರ್ಶನವಾಗುತ್ತಿದೆ. Àಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 176.5ಮಿ.ಮಿ ಮಳೆಯಾಗಿದೆ. ಈವರೆಗೆ ಸರಾಸರಿ 16 ಮಿಮಿ ಮಳೆ ದಾಖಲಾಗಿದೆ. ಜೂನ್ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 698.2 ಮಿಮಿ ಇದ್ದು, ಇದುವರೆಗೆ ಸರಾಸರಿ 487.2 ಮಿ.ಮಿ ಮಳೆ ದಾಖಲಾಗಿದೆ. ಈ ವೇಳೆ ಅಂಕೋಲಾ 59 ಮಿ.ಮೀ, … [Read more...] about ಜಿಲ್ಲೆಯಾದ್ಯಂತ ಉತ್ತಮ ಮಳೆ
ರಸ್ತೆ ದುರಸ್ಥಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ
ಹೊನ್ನಾವರ:ತಾಲೂಕಿನ ಕರ್ಕಿ ತೊಪ್ಪಲಕೆರಿ ರಸ್ತೆ ಸಂಪೂರ್ಣ ಹಾಳಾಗಿದ್ದು ದುರಸ್ಥಿಗೊಳಿಸುವಂತೆ ಆಗ್ರಹಿಸಿ ಅಲ್ಲಿನ ನೂರಾರು ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ತೊಪ್ಪಲಕೇರಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ರಸ್ತೆ ದುರಸ್ಥಿಮಾಡುವಂತೆ ಸಾರ್ವಜನಿಕರು ಪ್ರತಿಭಟನೆಗಿಳಿದರು. ರಸ್ತೆ ಮಧ್ಯೆ ಕಲ್ಲು ಹಾಸಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ತಹಸೀಲ್ದಾರ್ ವಿ.ಆರ್.ಗೌಡ, ಪಿಎಸ್ಐ ಆನಂದಮೂರ್ತಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪ್ರತಿಭಟನಾಕಾರರ … [Read more...] about ರಸ್ತೆ ದುರಸ್ಥಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ



