ದಾಂಡೇಲಿ;ದಾಂಡೇಲಿ ಪ್ರವಾಸೋಧ್ಯಮಿಗಳ ಸಂಘ (ಡಿ.ಟಿ.ಎ) ಇದರ ನೂತನ ಸಾಲಿನ ಪದಾಧಿಕಾರಿಗಳ ಆಯ್ಕೆಯು ಅವಿರೋಧವಾಗಿ ಇತ್ತೀಚೆಗೆ ಜರುಗಿತು. ನೂತನ ಸಾಲಿನ ಅಧ್ಯಕ್ಷರಾಗಿ ಮಿಲೀಂದ ಕೋಡ್ಕಣಿಯವರು ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಮೋಹನ ಹಲವಾಯಿ ಮತ್ತು ಕೋಶಾಧಿಕಾರಿಯಾಗಿ ಮುರಳಿಧರ್ ನಾಯ್ಕ ಅವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಉಪಾಧ್ಯಕ್ಷರುಗಳಾಗಿ ಮಂಜು ರಾಥೋಡ ಮತ್ತು ರಾಜು ಸರ್ವರ್, ಸಹ ಕಾರ್ಯದರ್ಶಿಯಾಗಿ ಫರೀದ್ ಅವರು ಆಯ್ಕೆಯಾಗಿದ್ದಾರೆ. … [Read more...] about ಡಿಟಿಎಗೆ ನೂತನ ಸಾರಥಿಗಳಿವರು
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಪ್ರವಾಸೋಧ್ಯಮಕ್ಕೆ ದೇಶಪಾಂಡೆ ಕೊಡುಗೆ ಅನನ್ಯ-ಡಿ.ಟಿ.ಎ
ದಾಂಡೇಲಿ;ರಾಜ್ಯದ ಪ್ರಭಾವಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ವಿ.ದೇಶಪಾಂಡೆಯವರು ಪ್ರವಾಸೋಧ್ಯಮ ಕ್ಷೇತ್ರಕ್ಕೆ ಹೊಸ ಆಯಾಮವನ್ನು ನೀಡುವುದರ ಮೂಲಕ ಪ್ರವಾಸೋದ್ಯಮದ ಪುರೋ ಅಭಿವೃದ್ಧಿಗೆ ನಾಂದಿ ಹಾಡಿದ್ದಾರೆಂದು ಡಿ.ಟಿ.ಎ (ದಾಂಡೇಲಿ ಪ್ರವಾಸೋದ್ಯಮಿಗಳ ಸಂಘ) ಹೇಳಿದೆ. ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡಿದ ದಾಂಡೇಲಿ ಪ್ರವಾಸೋದ್ಯಮಿಗಳ ಸಂಘದ ನಿರ್ಗಮಿತ ಅಧ್ಯಕ್ಷ ಅನಿಲ್ ದಂಡಗಲ್ ಮತ್ತು ನಿರ್ಗಮಿತ ಪ್ರಧಾನ ಕಾರ್ಯದರ್ಶಿ ಕೀರ್ತಿ … [Read more...] about ಪ್ರವಾಸೋಧ್ಯಮಕ್ಕೆ ದೇಶಪಾಂಡೆ ಕೊಡುಗೆ ಅನನ್ಯ-ಡಿ.ಟಿ.ಎ
ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 413.6 ಮಿಮಿ ಮಳೆ
ಕಾರವಾರ:ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 413.6 ಮಿಮಿ ಮಳೆಯಾಗಿದ್ದು ಸರಾಸರಿ 37.6 ಮಿಮಿ ಮಳೆ ದಾಖಲಾಗಿದೆ. ಜೂನ್ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 698.2 ಮಿಮಿ ಇದ್ದು, ಇದುವರೆಗೆ ಸರಾಸರಿ 425.2 ಮಿ.ಮಿ ಮಳೆ ದಾಖಲಾಗಿದೆ. ಅಂಕೋಲಾ 70.4 ಮಿ.ಮೀ, ಭಟ್ಕಳ 49 ಮಿ.ಮೀ, ಹಳಿಯಾಳ 21.6 ಮಿ.ಮೀ. , ಹೊನ್ನಾವರ 78.6 ಮಿ.ಮೀ, ಕಾರವಾರ 58.8 ಮಿ.ಮೀ, ಕುಮಟಾ 53.2 ಮಿ.ಮೀ, ಮುಂಡಗೋಡ 2.2 ಮಿ.ಮೀ, ಸಿದ್ದಾಪುರ 22.4 ಮಿ.ಮೀ, ಶಿರಸಿ 12 ಮಿ.ಮೀ., … [Read more...] about ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 413.6 ಮಿಮಿ ಮಳೆ
ಸಾಂಕ್ರಾಮಿಕ ರೋಗಗಳನ್ನು ನಿರ್ಮೂಲನೆ ಮಾಡುವಲ್ಲಿ ಜನಪ್ರತಿನಿದಿಗಳ ಸಹಕಾರ ಅತ್ಯಗತ್ಯ
ಕಾರವಾರ:ಸಾಂಕ್ರಾಮಿಕ ರೋಗಗಳನ್ನು ನಿರ್ಮೂಲನೆ ಮಾಡುವಲ್ಲಿ ಜನಪ್ರತಿನಿದಿಗಳ ಸಹಕಾರ ಅತ್ಯಗತ್ಯವಾಗಿದ್ದು, ಆರೋಗ್ಯ ಇಲಾಖೆಯೊಂದಿಗೆ ಜನಪ್ರತಿನಿದಿಗಳು ಕೈ ಜೋಡಿಸಿ ಜಿಲ್ಲೆಯನ್ನು ಮಲೇರಿಯಾ ಮುಕ್ತ ಜಿಲ್ಲೆಯನ್ನಾಗಿ ಮಾಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಎಲ್.ಚಂದ್ರಶೇಖರ ನಾಯಕ ಹೇಳಿದರು. ಅವರು ಶುಕ್ರವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕ ಪಂಚಾಯತ್, ವಾರ್ತಾ ಮತ್ತು … [Read more...] about ಸಾಂಕ್ರಾಮಿಕ ರೋಗಗಳನ್ನು ನಿರ್ಮೂಲನೆ ಮಾಡುವಲ್ಲಿ ಜನಪ್ರತಿನಿದಿಗಳ ಸಹಕಾರ ಅತ್ಯಗತ್ಯ
ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ಹಾಗೂ ಕಲಿಕಾ ಸಾಮಗ್ರಿಗಳ ವಿತರಣೆ
ಹೊನ್ನಾವರ:ದಿನಾಂಕ: 07-06-2017 ರಂದು ಸ.ಹಿ.ಪ್ರಾ. ಶಾಲೆ, ಗುಂಡಬಾಳ ನಂ. 2 ಇಲ್ಲಿ ಶ್ರೀ ಮುಖ್ಯಪ್ರಾಣ ಲಕ್ಷ್ಮೀ ವೆಂಕಟೇಶ ದೇವ ಟ್ರಸ್ಟ್ ವತಿಯಿಂದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ಬುಕ್ ಹಾಗೂ ಕಲಿಕಾ ಸಾಮಗ್ರಿಗಳ ವಿತರಣಾ ಸಮಾರಂಭ ನಡೆಯಿತು. ಅಧ್ಯಕ್ಷರಾಗಿ ಶಾಲೆಯ S.ಆ.ಒ.ಅ. ಅಧ್ಯಕ್ಷರಾದ ಶ್ರೀ ಮಂಜುನಾಥ ಶೇಟ್ರವರು ಆಗಮಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಟ್ರಸ್ಟಿನ ಸದಸ್ಯರಾದ ಶ್ರೀ ಮಾರುತಿ ಜಿ. ಪ್ರಭು ರವರು ಆಗಮಿಸಿ ಪ್ರತಿ ವರ್ಷ ಸರಕಾರಿ … [Read more...] about ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ಹಾಗೂ ಕಲಿಕಾ ಸಾಮಗ್ರಿಗಳ ವಿತರಣೆ




