ದಾಂಡೇಲಿ:ದೇಶದ ಪ್ರತಿಷ್ಠಿತ ಐಐಟಿಗಳಿಗೆ ಪ್ರವೇಶಕ್ಕಾಗಿರುವ ಜೆ.ಇ.ಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಪಣಂಬೂರು ಕೇಂದ್ರೀಯ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ದಾಂಡೇಲಿಯ ವೈಷ್ಣವಿ ಆರ್.ಲಕ್ಕಲಕಟ್ಟಿಮ್ಮ ರವರು ಕೆಟಗರಿಯಲ್ಲಿ 153 ನೇ ರ್ಯಾಂಕ್ ಹಾಗೂ ಸಾಮಾನ್ಯ ಕೆಟಗರಿಯಲ್ಲಿ 8927 ನೇ ರ್ಯಾಂಕ್ ಗಳಿಸಿ ಐಐಟಿ ಪ್ರವೇಶಾತಿಗೆ ಅರ್ಹತೆ ಪಡೆದಿರುತ್ತಾಳೆ. ಪಿ.ಯು.ಸಿ.ಯಲ್ಲಿ (12ನೇ ತರಗತಿ) ಶೇ. 95ರಷ್ಟು ಅಂಕಗಳಿಸಿ ಕೇಂದ್ರೀಯ ವಿದ್ಯಾಲಯಕ್ಕೆ ಪ್ರಥಮ, ಮಂಗಳೂರು … [Read more...] about ಜೆ.ಇ.ಇ. ಪರೀಕ್ಷೆಯಲ್ಲಿ ವೈಷ್ಣವಿ ಉತ್ತಮ ಸಾಧನೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಗೋ ಶಾಲೆ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಕರುನಾಡ ರಕ್ಷಣಾ ವೇದಿಕೆಯವರಿಂದ ಮನವಿ
ಕಾರವಾರ:ಕಣಸಗಿರಿಯ ಸರ್ವೇ ನಂ. 95ರ ಗೋಮಾಳ ಜಾಗದಲ್ಲಿ ಗೋ ಶಾಲೆ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಕರುನಾಡ ರಕ್ಷಣಾ ವೇದಿಕೆಯ ಕಾರ್ಯಕರ್ತರು ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕ ಸತೀಶ ಸೈಲ್ಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ. ಕಾರವಾರ ತಾಲೂಕಿನಲ್ಲಿ ದನ ಕರುಗಳು ವೀಪರಿತವಾಗಿ ಹೆಚ್ಚಿದೆ. ರಸ್ತೆಗಳ ಮೇಲೆ ಹೆಚ್ಚಾಗಿ ನಿಂತಿರುವುದರಿಂದ ರಸ್ತೆ ಸಂಚಾರಿಗಳಿಗೆ ಅಪಘಾತವಾಗುವ ಸಂಭವವಿದೆ. ರಾತ್ರಿ ವೇಳೆಯು ರಸ್ತೆಯ ಮೇಲೆ ದನಗಳು ನಿಲ್ಲುವುದರಿಂದ ಸಂಚಾರಕ್ಕೆ … [Read more...] about ಗೋ ಶಾಲೆ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಕರುನಾಡ ರಕ್ಷಣಾ ವೇದಿಕೆಯವರಿಂದ ಮನವಿ
ಪತಂಜಲಿ ಆಸ್ಪತೆಯಲ್ಲಿ ನಡೆದ ರಕ್ತದಾನ ಶಿಬಿರ
ಕಾರವಾರ:ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಸೀಬರ್ಡ್ ನೌಕಾನೆಲೆಯ ಐಎನ್ಎಸ್ ಪತಂಜಲಿ ಆಸ್ಪತ್ರೆಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಒಟ್ಟು 120 ಯುನಿಟ್ ರಕ್ತ ಸಂಗ್ರಹಿಸಲಾಯಿತು. ನೌಕಾಸೇನೆ ಕರ್ನಾಟಕ ವ್ಯಾಪ್ತಿಯ ಕಮಾಂಡಿಂಗ್ ಆಫೀಸರ್, ರೀಯರ್ ಅಡ್ಮಿರಲ್ ಕೆ. ಜೆ. ಕುಮಾರ ಶಿಬಿರ ಉದ್ಘಾಟಿಸಿದರು. ನೌಕಾ ಸೈನಿಕರು, ಅಧಿಕಾರಿಗಳು ಹಾಗೂ ಕುಟುಂಬ ವರ್ಗದವರು ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನ ಮಾಡಿದರು. ಪತಂಜಲಿ ಆಸ್ಪತ್ರೆಯ ಕಮಾಂಡಿಂಗ್ ಆಫೀಸರ್ … [Read more...] about ಪತಂಜಲಿ ಆಸ್ಪತೆಯಲ್ಲಿ ನಡೆದ ರಕ್ತದಾನ ಶಿಬಿರ
ಕುಸಿದು ಬಿದ್ದ ಬಡ ಕಾರ್ಮಿಕ ಆಸ್ಪತ್ರೆಗೆ ದಾಖಲು
ಕಾರವಾರ:ಈಚೆಗೆ ಕಟ್ಟಡ ನಿರ್ಮಾಣದ ವೇಳೆ ಕುಸಿದು ಬಿದ್ದ ಬಡ ಕಾರ್ಮಿಕನೋರ್ವ ತೀವೃ ಅಸ್ವಸ್ಥಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಆತನನ್ನು ಬುಧವಾರ ಜನಶಕ್ತಿ ವೇದಿಕೆ ಪದಾಧಿಕಾರಿಗಳು ಆಸ್ಪತ್ರೆಗೆ ಸೇರಿಸಿದರು. ಕಟ್ಟಡಕ್ಕೆ ಬಣ್ಣ ಬಡಿಯುತ್ತಿದ್ದ ವೇಳೆ ಕುಸಿದು ಬಿದಿದ್ದ ವಿಶ್ವನಾಥ್ ಕುಮಟಾಕರ್ಗೆ (19) ತಲೆಗೆ ಗೆ ತೀವೃ ಪೆಟ್ಟಾಗಿದ್ದು ಕೈ ಕಾಲು ಮುರಿದಿದ್ದವು. ಕಾರ್ಮಿಕ ಇಲಾಖೆಯಲ್ಲಿ ನೊಂದಾಯಿಸಿಕೊಳ್ಳದ ಕಾರಣ ಸರ್ಕಾರದಿಂದ ಕಾರ್ಮಿಕರಿಗೆ ದೊರೆಯುವ … [Read more...] about ಕುಸಿದು ಬಿದ್ದ ಬಡ ಕಾರ್ಮಿಕ ಆಸ್ಪತ್ರೆಗೆ ದಾಖಲು
ಧಾರ್ಮಿಕ ಭಾವನೆಗೆ ಧಕ್ಕೆ:ಆರೋಪಿ ಬಂಧನಕ್ಕೆ ಆಗ್ರಹ
ಹೊನ್ನಾವರ:ಮೆಕ್ಕಾದ ಕಾಬಾ ಮಸೀದಿಯ ಬಗ್ಗೆ ವ್ಯಂಗ್ಯವಾಗಿ ಫೇಸ್ಬುಕ್ ಜಾಲತಾಣಗಳಲ್ಲಿ ಹರಿಬಿಟ್ಟ ಆರೋಪಿಯನ್ನು ಶೀಘ್ರದಲ್ಲಿ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತಾಲೂಕಿನ ಮುಸ್ಲಿಂ ಸಂಘಟನೆಗಳು ಹೊನ್ನಾವರ ಠಾಣೆಗೆ ಜಮಾಯಿಸಿ ಪೊಲೀಸರಿಗೆ ಹಾಗೂ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ಹೊನ್ನಾವರ ಜಮಾತನ ಅಧ್ಯಕ್ಷ ಅಜಾದ್ ಅಣ್ಣೀಗೇರಿ ಮಾತನಾಡಿ ಹೊನ್ನಾವರ ಜೈವಂತ ನಾಯ್ಕ ಎಂಬಾತ ಫೇಸ್ಬುಕ್ನಲ್ಲಿ ಇಸ್ಲಾಂ ಧರ್ಮದ ಪವಿತ್ರ ಸ್ಥಳವಾದ ಮೆಕ್ಕಾದ ಕಾಬಾ … [Read more...] about ಧಾರ್ಮಿಕ ಭಾವನೆಗೆ ಧಕ್ಕೆ:ಆರೋಪಿ ಬಂಧನಕ್ಕೆ ಆಗ್ರಹ




