• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಸೇಂಟ್ ಮಿಲಾಗ್ರಿಸ್ ಸೌಹಾರ್ದ ಕ್ರೆಡಿಟ್ ಸೊಸೈಟಿಯು ಪರಿಪೂರ್ಣ ಸಂಸ್ಥೆಯಾಗಿ ಜನರಿಗೆ ಸೇವೆ ಒದಗಿಸುತ್ತಿದೆ;ಧರ್ಮಾಧ್ಯಕ್ಷ ಡಾ. ಡೆರಿಕ್ ಫರ್ನಾಂಡಿಸ್

June 15, 2017 by Gaju Gokarna Leave a Comment

ಹೊನ್ನಾವರ:ಸೇಂಟ್ ಮಿಲಾಗ್ರಿಸ್ ಸೌಹಾರ್ದ ಕ್ರೆಡಿಟ್ ಸೊಸೈಟಿಯು ಪರಿಪೂರ್ಣ ಸಂಸ್ಥೆಯಾಗಿ ಜನರಿಗೆ ಸೇವೆ ಒದಗಿಸುತ್ತಿದೆ ಎಂದು ಕಾರವಾರ ಧರ್ಮಾಧ್ಯಕ್ಷ ಡಾ. ಡೆರಿಕ್ ಫರ್ನಾಂಡಿಸ್ ಹೇಳಿದರು. ಅವರು ಸೇಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಸಂಸ್ಥೆಯ ಶಾಖೆಯನ್ನು ಬಾಳೇರಿ ಟ್ರೇಡ್ ಸೆಂಟರ್‍ನ ಹವಾನಿಯಂತ್ರಿತ ವಿಭಾಗಕ್ಕೆ ಸ್ಥಳಾಂತರಿಸುವ ಸಮಾರಂಭದಲ್ಲಿ ದೀಪ ಬೆಳಗಿ, ಆಶೀರ್ವಚನ ನೀಡಿದರು. ಈ ಸಂಸ್ಥೆ ವೇಗವಾಗಿ ಅಭಿವೃದ್ಧಿ ಹೊಂದಿ, ನೆರೆಜಿಲ್ಲೆಗಳಲ್ಲಿ ಶಾಖೆಗಳನ್ನು … [Read more...] about ಸೇಂಟ್ ಮಿಲಾಗ್ರಿಸ್ ಸೌಹಾರ್ದ ಕ್ರೆಡಿಟ್ ಸೊಸೈಟಿಯು ಪರಿಪೂರ್ಣ ಸಂಸ್ಥೆಯಾಗಿ ಜನರಿಗೆ ಸೇವೆ ಒದಗಿಸುತ್ತಿದೆ;ಧರ್ಮಾಧ್ಯಕ್ಷ ಡಾ. ಡೆರಿಕ್ ಫರ್ನಾಂಡಿಸ್

ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

June 15, 2017 by Gaju Gokarna Leave a Comment

ಹೊನ್ನಾವರ : ತನ್ನ ಮನೆಯ ಮುಂದಿನ ಮರವೊಂದಕ್ಕೆ ಸೀರೆಯಿಂದ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಮಟೆಹಿತ್ಲದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕಮಟೆಹಿತ್ಲದ ವೆಂಕಟೇಶ ವಿಠೋಬ ಮೇಸ್ತ (45) ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮೃತನ ಪತ್ನಿ ಇಲ್ಲಿನ ಪೋಲಿಸರಿಗೆ ದೂರು ನೀಡಿದ್ದಾರೆ. ಟೆಂಪೋ ಚಾಲಕ ವೃತ್ತಿಯಲ್ಲಿದ್ದ ವೆಂಕಟೇಶ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ … [Read more...] about ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮಲೇರಿಯಾ ಮಾಸಾಚಾರಣೆ ಅಂಗವಾಗಿ ಬುಧವಾರ ಕಾರವಾರದಲ್ಲಿ ಜಾಗೃತಿ ಜಾಥಾ ಮೆರವಣಿಗೆ

June 15, 2017 by Sachin Hegde Leave a Comment

ಕಾರವಾರ:ಮಲೇರಿಯಾ ಮಾಸಾಚಾರಣೆ ಅಂಗವಾಗಿ ಬುಧವಾರ ಕಾರವಾರದಲ್ಲಿ ಆಯೋಜಿಸಲಾಗಿದ್ದ ಜಾಗೃತಿ ಜಾಥಾ ಮೆರವಣಿಗೆಗೆ ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರಕಾರಿ ಜಿ.ಎನ್.ಎಮ್ ನರ್ಸಿಂಗ್ ಕಾಲೇಜು, ಆಝಾದ ಯೂತ್ ಕ್ಲಬ್, ಕೆ.ಡಿ.ಸಿ.ಸಿ ಸಂಸ್ಥೆ, ಬಾಪೂಜಿ ನರ್ಸಿಂಗ್ ವಿದ್ಯಾಲಯ ಮತ್ತು … [Read more...] about ಮಲೇರಿಯಾ ಮಾಸಾಚಾರಣೆ ಅಂಗವಾಗಿ ಬುಧವಾರ ಕಾರವಾರದಲ್ಲಿ ಜಾಗೃತಿ ಜಾಥಾ ಮೆರವಣಿಗೆ

ಎನ್‍ಎಚ್‍ಎಐ ಹಾಗೂ ಐಆರ್‍ಬಿ ಸಂಸ್ಥೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಸೂಚನೆ

June 15, 2017 by Sachin Hegde Leave a Comment

ಕಾರವಾರ:ರಾಷ್ಟ್ರೀಯ ಹೆದ್ದಾರಿ ಅಗಲೀಕರಣದಿಂದಾಗಿ ಉಂಟಾಗುತ್ತಿರುವ ಭೂಕುಸಿತ ಹಾಗೂ ಅನಾಹುತಗಳನ್ನು ತಪ್ಪಿಸಲು ವೈಜ್ಞಾನಿಕವಾದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ನ್ಯಾಷನಲ್ ಹೈವೇ ಅಥಾರಿಟಿ ಆಫ್ ಇಂಡಿಯಾ (ಎನ್‍ಎಚ್‍ಎಐ) ಹಾಗೂ ಐಆರ್‍ಬಿ ಸಂಸ್ಥೆಯ ಹಿರಿಯ ಅಧಿಕಾರಿಗಳಿಗೆ ತಾಕೀತು ಮಾಡಿದರು. ಕುಮಟಾದ ತಂಡ್ರಕುಳಿಯಲ್ಲಿ ಸಂಭವಿಸಿದ ಅನಾಹುತ ಹಿನ್ನೆಲೆಯಲ್ಲಿ ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆಯಲಾಗಿದ್ದ … [Read more...] about ಎನ್‍ಎಚ್‍ಎಐ ಹಾಗೂ ಐಆರ್‍ಬಿ ಸಂಸ್ಥೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಸೂಚನೆ

ರಸ್ತೆ ಅಪಘಾತದಲ್ಲಿ ಮೃತಪಟ್ಟ ಕರಡಿ

June 15, 2017 by Sachin Hegde Leave a Comment

ಕಾರವಾರ:ವಾಹನದಡಿಗೆ ಸಿಲುಕಿ ಸಾವನಪ್ಪುವ ವನ್ಯಮೃಗಗಳ ಸಂಖ್ಯೆ ಹೆಚ್ಚಿದೆ. ದಟ್ಟ ಅರಣ್ಯವನ್ನು ಹೊಂದಿದ ಜೊಯಿಡಾ ಹಾಗೂ ದಾಂಡೇಲಿ ಪ್ರದೇಶದಲ್ಲಿ ಪದೇ ಪದೇ ಕಾಡುಪ್ರಾಣಿಗಳ ಸಾವು ಸಂಭವಿಸುತ್ತಿದೆ. ಇದನ್ನು ಹೊರತು ಪಡಿಸಿ ಜಿಲ್ಲೆಯ ಉಳಿದ ಭಾಗಗಳಲ್ಲಿ ಕೂಡ ವನ ಹಾಗೂ ವನ್ಯಜೀವಿಗಳು ವಿನಾಶದ ಹಾದಿಯಲ್ಲಿವೆ. ವಾಹನಗಳ ಅಬ್ಬರಕ್ಕೆ ಕಾಡುಪ್ರಾಣಿಗಳು ನಲುಗಿವೆ. ಚಿರತೆ, ಕಾಡು ಹಂದಿ, ನಾಗರಹಾವು, ಮಂಡೂಕ, ಕರಡಿ, ಶಿಂಗಳಿಕ, ಮುಳ್ಳು ಹಂದಿ, ಜಿಂಕೆ ಹಾಗೂ ಕಡವೆಯಂತಹ ಜೀವಿಗಳು … [Read more...] about ರಸ್ತೆ ಅಪಘಾತದಲ್ಲಿ ಮೃತಪಟ್ಟ ಕರಡಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,674 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar