ಕಾರವಾರ:ಮಸಿದಿಗಳ ಮೇಲೆ ಅಳವಡಿಸಿರುವ ಅನಧಿಕೃತ ದ್ವನಿ ವರ್ದಕ ತೆರವು ಮಾಡುವಂತೆ ಆಗ್ರಹಿಸಿ ದೂರು ನೀಡಿದರೂ ಕ್ರಮ ಜರುಗಿಸದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿರುದ್ದ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಯಲ್ಲಾಪುರದ ಶಿವ ಪಾರ್ವತಿ ಸದನದಲ್ಲಿ ತಾವು ವಾಸಿಸುತ್ತಿದ್ದು ಮನೆಯ ಹತ್ತಿರ ನಾಲ್ಕು ಮಸಿದಿಗಳಿವೆ. ಅವುಗಳು ಬಳಸುವ ದ್ವನಿ ವರ್ದಕಗಳಿಂದ ತೊಂದರೆಯಾಗುತ್ತಿದೆ. ಈ ಬಗ್ಗೆ ಕ್ರಮ ಜರುಗಿಸುವಂತೆ ಪೊಲೀಸರಿಗೆ ದೂರು ನೀಡಿದರೂ ಯಾವದೇ … [Read more...] about ಮಸಿದಿಗಳ ಮೇಲೆ ಅಳವಡಿಸಿರುವ ಅನಧಿಕೃತ ದ್ವನಿ ವರ್ದಕ ತೆರವು ಮಾಡುವಂತೆ ಆಗ್ರಹಿಸಿ ದೂರು
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಬಾಲ ಕಾರ್ಮಿಕ ವಿರೋಧಿ ದಿನಾಚರಣೆ
ದಾಂಡೇಲಿ;ನಗರದ ಸೆಂಟ್ ಮೈಕಲ್ ಕಾನ್ವೆಂಟ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಾದ್ಯಾಪಕಿ ಸಿಸ್ಟರ್ ಸುಹಾಸಿನಿಯವರು ಮಕ್ಕಳು ಉತ್ತಮ ಶಿಕ್ಷಣ ಕಲಿತರೆ ಬಾಲ ಕಾರ್ಮಿಕರಾಗುವುದು ತಪ್ಪುತ್ತದೆ. ಶಿಕ್ಷಣದಿಂದ ವಂಚಿತರಾದ ಮಕ್ಕಳು ಹೆಚ್ಚಾಗಿ ಅವರ ಹಸಿವು ನೀಗಿಸಿಕೊಳ್ಳಲು ಬಾಲ ಕಾರ್ಮಿಕರಾಗುತ್ತದೆ. ಅದನ್ನು ಸಮಾಜದ ಪ್ರತಿಯೊಬ್ಬರೂ ತಡೆಯಬೇಕು. ಬಾಲ ಕಾರ್ಮಿಕರನ್ನು … [Read more...] about ಬಾಲ ಕಾರ್ಮಿಕ ವಿರೋಧಿ ದಿನಾಚರಣೆ
ಮಾಸ್ಕೇರಿ ಎಂ.ಕೆ. ನಾಯಕ ಜೀವನ ಸಾಹಿತ್ಯ ದರ್ಶನ ಸಂಶೋಧನಾ ಕೃತಿ ಅನಾವರಣ
ದಾಂಡೇಲಿ :ಸರಳ ಸಾಹಿತ್ಯದಿಂದ ಸಹೃದಯರನ್ನು ತಲುಪುವಂತೆ ಮಾಡಿದ ಹಿರಿಯ ಸಾಹಿತಿ ಮಾಸ್ಕೇರಿ ಎಂ.ಕೆ. ನಾಯಕರು ಸರಳ ಜೀವನ ಮಾಡಿ ಸಾಹಿತ್ಯದಲ್ಲಿ ಶ್ರೀಮಂತಿಕೆಯನ್ನು ಮೆರೆದವರು. ಅವರ ಸಾಹಿತ್ಯದಲ್ಲಿ ಜೀವನ್ಮುಖಿ ಧೋರಣೆಯಿದೆ ಎಂದು ನಗರದ ಪೊಲೀಸ್ ಡಿವೈಎಸ್ಪಿ ಡಿ.ಎಸ್.ಪವಾರ್ ಹೇಳಿದರು, ಅವರು ಕರಾವಳಿ ಸಾಂಸ್ಕøತಿಕ ಪ್ರತಿಷ್ಠಾನ ಕಾರವಾರ, ಸಾಕ್ಷಿ ಪ್ರಕಾಶನ ದಾಂಡೇಲಿ ಸಹಯೋಗದೊಂದಿಗೆ ಇತ್ತೀಚೆಗೆ ಜರುಗಿದ ರಾಜು ಮಾಕನೂರ ಅವರು ಬರೆದ ಮಾಸ್ಕೇರಿ ಎಂ.ಕೆ. ನಾಯಕ ಜೀವನ … [Read more...] about ಮಾಸ್ಕೇರಿ ಎಂ.ಕೆ. ನಾಯಕ ಜೀವನ ಸಾಹಿತ್ಯ ದರ್ಶನ ಸಂಶೋಧನಾ ಕೃತಿ ಅನಾವರಣ
ಮದ್ಯಪಾನವನ್ನು ತ್ಯಜಿಸಿದಲ್ಲಿ ಸಾಮಾಜಿಕವಾಗಿ, ಆರ್ಥಿಕವಾಗಿಸದೃಢರಾಗಲು ಸಾಧ್ಯ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ, ಅಖಿಲ ಕರ್ನಾಟಕಜನಜಾಗೃತಿ ವೇದಿಕೆ ಬೆಳ್ತಂಗಡಿ, ಕರ್ನಾಟಕರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಗ್ರಾಮ ಪಂಚಾಯತ್, ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಂಯುಕ್ತಆಶ್ರಯದಲ್ಲಿ 1060ನೇ ಮದ್ಯವರ್ಜನ ಶಿಬಿರವು 4/6/2017 ರಿಂದ 11/6/2017 ರವರೆಗೆಮೂರೂರಿನಕೋಣಾರೆಯ ಶ್ರೀ ವಿಷ್ಣು ಮೂರ್ತಿದೇವಸ್ಥಾನದಲ್ಲಿಜರುಗಿದ್ದು ಸಮಾರೋಪ ಸಮಾರಂಭವನ್ನುಕರ್ನಾಟಕರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷರಾದರುದ್ರಪ್ಪನವರು ಉದ್ಘಾಟಿಸಿಇಂಥ … [Read more...] about ಮದ್ಯಪಾನವನ್ನು ತ್ಯಜಿಸಿದಲ್ಲಿ ಸಾಮಾಜಿಕವಾಗಿ, ಆರ್ಥಿಕವಾಗಿಸದೃಢರಾಗಲು ಸಾಧ್ಯ
ಬಲಾತ್ಕಾರ :ಆರೋಪಿ ಬಂಧನ
ಹೊನ್ನಾವರ;ಹಾಲು ತರಲು ಮನೆಗೆ ಬಂದ ಯುವತಿಯ ಮೇಲೆ ಬಲತ್ಕಾರವೆಸಗಿದ ಪ್ರಕರಣ ಹೊನ್ನಾವರ ತಾಲೂಕಿನ ಕವಲಕ್ಕಿಯ ಪ್ಲಾಟ್ಕೇರಿಯಲ್ಲಿ ನಡೆದಿದ್ದು ಈ ಕುರಿತು ಪೋಲಿಸರಿಗೆ ಬಲತ್ಕಾರಕ್ಕೊಳಗಾದ ಯುವತಿಯ ತಾಯಿ ದೂರು ನೀಡಿದ್ದಾರೆ. ಕವಲಕ್ಕಿ ಪ್ಲಾಟ್ಕೇರಿಯ ಸುಬ್ರಹ್ಮಣ್ಯ(ಸುಬ್ಬಾ) ಶೆಟ್ಟಿ(29) ಈ ಪ್ರಕರಣದ ಆರೋಪಿಯಾಗಿದ್ದಾನೆ. ಪ್ಲಾಟ್ಕೇರಿಯ ನಿವಾಸಿಯಾದ ಯುವತಿಯ ತಾಯಿ ಪೋಲಿಸರಿಗೆ ದೂರು ಸಲ್ಲಿಸಿದ್ದಾರೆ. 21 ವರ್ಷದ ಮಗಳು ಸಂಜೆ ವೇಳೆ ಆರೋಪಿತನ ಮನೆಯಿಂದ ಹಾಲು ತರಲು … [Read more...] about ಬಲಾತ್ಕಾರ :ಆರೋಪಿ ಬಂಧನ




