• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಮಸಿದಿಗಳ ಮೇಲೆ ಅಳವಡಿಸಿರುವ ಅನಧಿಕೃತ ದ್ವನಿ ವರ್ದಕ ತೆರವು ಮಾಡುವಂತೆ ಆಗ್ರಹಿಸಿ ದೂರು

June 14, 2017 by Sachin Hegde Leave a Comment

ಕಾರವಾರ:ಮಸಿದಿಗಳ ಮೇಲೆ ಅಳವಡಿಸಿರುವ ಅನಧಿಕೃತ ದ್ವನಿ ವರ್ದಕ ತೆರವು ಮಾಡುವಂತೆ ಆಗ್ರಹಿಸಿ ದೂರು ನೀಡಿದರೂ ಕ್ರಮ ಜರುಗಿಸದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿರುದ್ದ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಯಲ್ಲಾಪುರದ ಶಿವ ಪಾರ್ವತಿ ಸದನದಲ್ಲಿ ತಾವು ವಾಸಿಸುತ್ತಿದ್ದು ಮನೆಯ ಹತ್ತಿರ ನಾಲ್ಕು ಮಸಿದಿಗಳಿವೆ. ಅವುಗಳು ಬಳಸುವ ದ್ವನಿ ವರ್ದಕಗಳಿಂದ ತೊಂದರೆಯಾಗುತ್ತಿದೆ. ಈ ಬಗ್ಗೆ ಕ್ರಮ ಜರುಗಿಸುವಂತೆ ಪೊಲೀಸರಿಗೆ ದೂರು ನೀಡಿದರೂ ಯಾವದೇ … [Read more...] about ಮಸಿದಿಗಳ ಮೇಲೆ ಅಳವಡಿಸಿರುವ ಅನಧಿಕೃತ ದ್ವನಿ ವರ್ದಕ ತೆರವು ಮಾಡುವಂತೆ ಆಗ್ರಹಿಸಿ ದೂರು

ಬಾಲ ಕಾರ್ಮಿಕ ವಿರೋಧಿ ದಿನಾಚರಣೆ

June 13, 2017 by Sachin Hegde Leave a Comment

ದಾಂಡೇಲಿ;ನಗರದ ಸೆಂಟ್ ಮೈಕಲ್ ಕಾನ್ವೆಂಟ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಾದ್ಯಾಪಕಿ ಸಿಸ್ಟರ್ ಸುಹಾಸಿನಿಯವರು ಮಕ್ಕಳು ಉತ್ತಮ ಶಿಕ್ಷಣ ಕಲಿತರೆ ಬಾಲ ಕಾರ್ಮಿಕರಾಗುವುದು ತಪ್ಪುತ್ತದೆ. ಶಿಕ್ಷಣದಿಂದ ವಂಚಿತರಾದ ಮಕ್ಕಳು ಹೆಚ್ಚಾಗಿ ಅವರ ಹಸಿವು ನೀಗಿಸಿಕೊಳ್ಳಲು ಬಾಲ ಕಾರ್ಮಿಕರಾಗುತ್ತದೆ. ಅದನ್ನು ಸಮಾಜದ ಪ್ರತಿಯೊಬ್ಬರೂ ತಡೆಯಬೇಕು. ಬಾಲ ಕಾರ್ಮಿಕರನ್ನು … [Read more...] about ಬಾಲ ಕಾರ್ಮಿಕ ವಿರೋಧಿ ದಿನಾಚರಣೆ

ಮಾಸ್ಕೇರಿ ಎಂ.ಕೆ. ನಾಯಕ ಜೀವನ ಸಾಹಿತ್ಯ ದರ್ಶನ ಸಂಶೋಧನಾ ಕೃತಿ ಅನಾವರಣ

June 13, 2017 by Sachin Hegde Leave a Comment

ದಾಂಡೇಲಿ :ಸರಳ ಸಾಹಿತ್ಯದಿಂದ ಸಹೃದಯರನ್ನು ತಲುಪುವಂತೆ ಮಾಡಿದ ಹಿರಿಯ ಸಾಹಿತಿ ಮಾಸ್ಕೇರಿ ಎಂ.ಕೆ. ನಾಯಕರು ಸರಳ ಜೀವನ ಮಾಡಿ ಸಾಹಿತ್ಯದಲ್ಲಿ ಶ್ರೀಮಂತಿಕೆಯನ್ನು ಮೆರೆದವರು. ಅವರ ಸಾಹಿತ್ಯದಲ್ಲಿ ಜೀವನ್ಮುಖಿ ಧೋರಣೆಯಿದೆ ಎಂದು ನಗರದ ಪೊಲೀಸ್ ಡಿವೈಎಸ್ಪಿ ಡಿ.ಎಸ್.ಪವಾರ್ ಹೇಳಿದರು, ಅವರು ಕರಾವಳಿ ಸಾಂಸ್ಕøತಿಕ ಪ್ರತಿಷ್ಠಾನ ಕಾರವಾರ, ಸಾಕ್ಷಿ ಪ್ರಕಾಶನ ದಾಂಡೇಲಿ ಸಹಯೋಗದೊಂದಿಗೆ ಇತ್ತೀಚೆಗೆ ಜರುಗಿದ ರಾಜು ಮಾಕನೂರ ಅವರು ಬರೆದ ಮಾಸ್ಕೇರಿ ಎಂ.ಕೆ. ನಾಯಕ ಜೀವನ … [Read more...] about ಮಾಸ್ಕೇರಿ ಎಂ.ಕೆ. ನಾಯಕ ಜೀವನ ಸಾಹಿತ್ಯ ದರ್ಶನ ಸಂಶೋಧನಾ ಕೃತಿ ಅನಾವರಣ

ಮದ್ಯಪಾನವನ್ನು ತ್ಯಜಿಸಿದಲ್ಲಿ ಸಾಮಾಜಿಕವಾಗಿ, ಆರ್ಥಿಕವಾಗಿಸದೃಢರಾಗಲು ಸಾಧ್ಯ

June 13, 2017 by Gaju Gokarna Leave a Comment

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ, ಅಖಿಲ ಕರ್ನಾಟಕಜನಜಾಗೃತಿ ವೇದಿಕೆ ಬೆಳ್ತಂಗಡಿ, ಕರ್ನಾಟಕರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಗ್ರಾಮ ಪಂಚಾಯತ್, ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಂಯುಕ್ತಆಶ್ರಯದಲ್ಲಿ 1060ನೇ ಮದ್ಯವರ್ಜನ ಶಿಬಿರವು 4/6/2017 ರಿಂದ 11/6/2017 ರವರೆಗೆಮೂರೂರಿನಕೋಣಾರೆಯ ಶ್ರೀ ವಿಷ್ಣು ಮೂರ್ತಿದೇವಸ್ಥಾನದಲ್ಲಿಜರುಗಿದ್ದು ಸಮಾರೋಪ ಸಮಾರಂಭವನ್ನುಕರ್ನಾಟಕರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷರಾದರುದ್ರಪ್ಪನವರು ಉದ್ಘಾಟಿಸಿಇಂಥ … [Read more...] about ಮದ್ಯಪಾನವನ್ನು ತ್ಯಜಿಸಿದಲ್ಲಿ ಸಾಮಾಜಿಕವಾಗಿ, ಆರ್ಥಿಕವಾಗಿಸದೃಢರಾಗಲು ಸಾಧ್ಯ

ಬಲಾತ್ಕಾರ :ಆರೋಪಿ ಬಂಧನ

June 13, 2017 by Gaju Gokarna Leave a Comment

ಹೊನ್ನಾವರ;ಹಾಲು ತರಲು ಮನೆಗೆ ಬಂದ ಯುವತಿಯ ಮೇಲೆ ಬಲತ್ಕಾರವೆಸಗಿದ ಪ್ರಕರಣ ಹೊನ್ನಾವರ ತಾಲೂಕಿನ ಕವಲಕ್ಕಿಯ ಪ್ಲಾಟ್‍ಕೇರಿಯಲ್ಲಿ ನಡೆದಿದ್ದು ಈ ಕುರಿತು ಪೋಲಿಸರಿಗೆ ಬಲತ್ಕಾರಕ್ಕೊಳಗಾದ ಯುವತಿಯ ತಾಯಿ ದೂರು ನೀಡಿದ್ದಾರೆ. ಕವಲಕ್ಕಿ ಪ್ಲಾಟ್‍ಕೇರಿಯ ಸುಬ್ರಹ್ಮಣ್ಯ(ಸುಬ್ಬಾ) ಶೆಟ್ಟಿ(29) ಈ ಪ್ರಕರಣದ ಆರೋಪಿಯಾಗಿದ್ದಾನೆ. ಪ್ಲಾಟ್‍ಕೇರಿಯ ನಿವಾಸಿಯಾದ ಯುವತಿಯ ತಾಯಿ ಪೋಲಿಸರಿಗೆ ದೂರು ಸಲ್ಲಿಸಿದ್ದಾರೆ. 21 ವರ್ಷದ ಮಗಳು ಸಂಜೆ ವೇಳೆ ಆರೋಪಿತನ ಮನೆಯಿಂದ ಹಾಲು ತರಲು … [Read more...] about ಬಲಾತ್ಕಾರ :ಆರೋಪಿ ಬಂಧನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,674 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar