ಹೊನ್ನಾವರ:ಖ್ಯಾತ ಯಕ್ಷಗಾನ ಮದ್ದಲೆಗಾರ ಕರ್ಕಿಯ ಮಂಜುನಾಥ ಭಂಡಾರಿ ಅವರಿಗೆ ಅಭಿನಂದನಾ ಸಮಾರಂಭ, ಹಮ್ಮಿಣಿ ಅರ್ಪಣೆ ಹಾಗೂ ಯಕ್ಷಗಾನ ಕಾರ್ಯಕ್ರಮ ಪಟ್ಟಣದ ಪ್ರಭಾತನಗರದ ಶ್ರೀ ಮೂಡಗಣಪತಿ ಸಭಾಭವನದಲಿನಡೆಯಿತು. ಮಂಜುನಾಥ ಭಂಡಾರಿ ದಂಪತಿಗೆ ಸನ್ಮಾನಿಸಿ 5 ಲಕ್ಷ ರೂ. ಹಮ್ಮಿಣಿಯನ್ನು ಯಕ್ಷಗಾನ ಪ್ರೇಮಿಗಳು ಅರ್ಪಿಸಿದರು. ಹಿರಿಯ ಪತ್ರಕರ್ತ ಜಿ.ಯು.ಭಟ್ ಅವರು ಮಂಜುನಾಥ ಭಂಡಾರಿಯವರಿಗೆ ಅಭಿನಂದಿಸಿ ಮಾತನಾಡಿ, `ಮಂಜುನಾಥ ಭಂಡಾರಿ ಅವರು ಅದ್ಬುತ ಮದ್ದಲೆಗಾರರಾಗಿ … [Read more...] about ಖ್ಯಾತ ಯಕ್ಷಗಾನ ಮದ್ದಲೆಗಾರ ಕರ್ಕಿಯ ಮಂಜುನಾಥ ಭಂಡಾರಿ ಅವರಿಗೆ ಅಭಿನಂದನಾ ಸಮಾರಂಭ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಗೋವಾ ರಾಜ್ಯದಿಂದ ಅಕ್ರಮ ಮದ್ಯ ಸಾಗಾಟ ಮತ್ತು ಮಾರಾಟ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ
ಕಾರವಾರ:ಗೋವಾ ರಾಜ್ಯದಿಂದ ಅಕ್ರಮ ಮದ್ಯ ಸಾಗಾಟ ಮತ್ತು ಮಾರಾಟ ತಡೆಗಟ್ಟಲು ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಹೆಚ್.ಸಿ.ರುದ್ರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ಜಿಲ್ಲೆಯಲ್ಲಿ ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಬಗ್ಗೆ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಗೋವಾದಿಂದ ಅಕ್ರಮವಾಗಿ … [Read more...] about ಗೋವಾ ರಾಜ್ಯದಿಂದ ಅಕ್ರಮ ಮದ್ಯ ಸಾಗಾಟ ಮತ್ತು ಮಾರಾಟ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ
ಗ್ರಾಮೀಣ ಉದ್ಯೋಗ ಮೇಳ ಉದ್ಘಾಟನೆ
ಕಾರವಾರ:ಜ್ಞಾನ, ವಿರ್ಶವಾಸ, ಪರಿಶ್ರಮ ಹಾಗೂ ಶಿಸ್ತಿನಿಂದ ಯಶಸ್ಸು ಸಿಗುತ್ತದೆ ಎಂದು ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಆರ್.ಜಿ. ನಾಯಕ ಹೇಳಿದರು. ಜಿಲ್ಲಾ ರಂಗ ಮಂದಿರದಲ್ಲಿ ಸೋಮವಾರ ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ತರಬೇತಿ ಸಂಸ್ಥೆ ಸಹಯೋಗತ್ವದಲ್ಲಿ ನಡೆದ ತಾಲೂಕು ಮಟ್ಟದ ಗ್ರಾಮೀಣ ಯುವಕ ಯುವತಿಯರಿಗೆ ಉದ್ಯೋಗ ಮೇಳದಲ್ಲಿ ಅವರು ಮಾತನಾಡಿದರು. ಸ್ಥಳೀಯವಾಗಿ … [Read more...] about ಗ್ರಾಮೀಣ ಉದ್ಯೋಗ ಮೇಳ ಉದ್ಘಾಟನೆ
ಪ್ರವಾಹ ವಿಕೋಪ ರಕ್ಷಣಾ ತರಬೇತಿ ಶಿಬಿರ
ಕಾರವಾರ:ಮಳೆಗಾಲದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದ ಸಂದರ್ಭದಲ್ಲಿ ಅಗತ್ಯ ರಕ್ಷಣಾ ಕಾರ್ಯ ಕೈಗೊಳ್ಳಲು ಸಾಧ್ಯವಾಗುವಂತೆ ಜಿಲ್ಲೆಯ ಆಯ್ದ ಗ್ರಾಮ ಲೆಕ್ಕಿಗರಿಗೆ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ನಾಲ್ಕು ದಿನಗಳ ಪ್ರವಾಹ ವಿಕೋಪ ರಕ್ಷಣಾ ತರಬೇತಿ ಶಿಬಿರದಲ್ಲಿ 80ಮಂದಿಗೆ ತರಬೇತಿ ನೀಡಲಾಗಿದೆ. ಶುಕ್ರವಾರ ಈ ಪ್ರಾಯೋಗಿಕ ತರಬೇತಿ ಶಿಬಿರಕ್ಕೆ ಚಾಲನೆ ನೀಡಲಾಗಿದ್ದು, ಎರಡು ಬ್ಯಾಚ್ಗಳಲ್ಲಿ ಒಟ್ಟು 80ಮಂದಿಗೆ ತರಬೇತಿಯನ್ನು ನೀಡಲಾಗಿದೆ. ಈಜು, ಕಯಾಕ್ ಮತ್ತು … [Read more...] about ಪ್ರವಾಹ ವಿಕೋಪ ರಕ್ಷಣಾ ತರಬೇತಿ ಶಿಬಿರ
ಗುತ್ತಿಗೆ ಪೌರ ಕಾರ್ಮಿಕರಿಂದ ಮುಖ್ಯಮಂತ್ರಿಗಳಿಗೆ ಮನವಿ
ದಾಂಡೇಲಿ:ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಪೌರಕಾರ್ಮಿಕರು, ಚಾಲಕರು, ನೀರು ಸರಬರಾಜು ಮತ್ತಿತರ ವಿಭಾಗಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಗುತ್ತಿಗೆದಾರರ ಶೋಷಣೆಯಿಂದ ಮುಕ್ತಗೊಳಿಸಿ ನೇರವಾಗಿ ನಗರ ಸ್ಥಳೀಯ ಸಂಸ್ಥೆಗಳೇ ವೇತನ ಪಾವತಿಸುವಂತೆ ಒತ್ತಾಯಿಸಿ ರಾಜ್ಯದಾದ್ಯಂತ ಜಂಟಿ ಕಾರ್ಮಿಕ ಸಂಘಟನೆಗಳ ನೇರ್ತತ್ವದಲ್ಲಿ ಕೆಲಸ ನಿಲ್ಲಿಸಿ ಜೂನ್ 12 ರಿಂದ ಆರಂಭವಾಗಿರುವ ಪ್ರತಿಭಟನೆಯ ಭಾಗವಾಗಿ ದಾಂಡೇಲಿಯಲ್ಲಿ ಗುತ್ತಿಗೆ ಪೌರ ಕಾರ್ಮಿಕರು … [Read more...] about ಗುತ್ತಿಗೆ ಪೌರ ಕಾರ್ಮಿಕರಿಂದ ಮುಖ್ಯಮಂತ್ರಿಗಳಿಗೆ ಮನವಿ




