ದಾಂಡೇಲಿ:ಕರ್ನಾಟಕ ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಮಹಾಮಂಡಳಿಯ ನೇತೃತ್ವದಲ್ಲಿ ರಾಜ್ಯದ 22 ಜಿಟಿ & ಟಿಸಿ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಗುತ್ತಿಗೆ ತರಬೇತುದಾರರು, ಉಪನ್ಯಾಸಕರು, ಅತಿಥಿ ಉಪನ್ಯಾಸಕರು ಬೆಂಗಳೂರಿನಲ್ಲಿರುವ ಜಿಟಿ & ಟಿಸಿ ವ್ಯವಸ್ಥಾಪಕ ನಿರ್ದೇಶಕರ ಕಛೇರಿಯ ಎದುರು ಜೂ.14 ರಂದು ಬೆಳಿಗ್ಗೆಯಿಂದಲೇ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದೆ.ಜಿಟಿ & ಟಿಸಿ ಕೇಂದ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ … [Read more...] about ಜೂ:14 ರಂದು ಬೇಡಿಕೆ ಈಡೇರಿಕೆಗಾಗಿ ಧರಣಿ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಮರವಂತೆ ಬಳಿ ಐ.ಆರ್.ಬಿ ಕಂಪನಿ ನಡೆಸುತ್ತಿರುವ ರಾಷ್ಟ್ರೀಯ ಹೆದ್ದಾರಿ, ಬಿರುಕು
ಕಾರವಾರ:ಸದಾಶಿವಗಡ ಕೋಟೆ ಕುಸಿತ, ಅರಗಾದಲ್ಲಿ ಬಂಡೆ ಕುಸಿತ, ಬಿಣಗಾದಲ್ಲಿ ಮಣ್ಣು ಕುಸಿತ, ಭಟ್ಕಳ ಬಳಿ ವಾಹನ ಕುಸಿತದ ನಂತರ ಭಾನುವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಇನ್ನೊಮ್ಮೆ ಗುಡ್ಡ ಕುಸಿತಗೊಳ್ಳುವದರ ಮೂಲಕ ಮೂವರನ್ನು ಬಲಿ ಪಡೆದಿದೆ. ಕುಮಟಾದ ದಿವಿಗಿಯಲ್ಲಿ ಬದುಕಿ ಬಾಳಬೇಕಿದ್ದ ಹಸುಳೆಯನ್ನು ಒಳಗೊಂಡು ಮೂವರು ಮಕ್ಕಳು ಜೀವ ಬಿಟ್ಟಿದ್ದಾರೆ. ಕರಾವಳಿಯಲ್ಲಿ ನಡೆಯುತ್ತಿರುವ ಹೆದ್ದಾರಿ ಅವಾಂತರಗಳಿಗೆ ಕೊನೆಯಿಲ್ಲ ಎಂಬಂತಾಗಿದೆ. ಉತ್ತರ ಕನ್ನಡ ಜಿಲ್ಲೆಯ … [Read more...] about ಮರವಂತೆ ಬಳಿ ಐ.ಆರ್.ಬಿ ಕಂಪನಿ ನಡೆಸುತ್ತಿರುವ ರಾಷ್ಟ್ರೀಯ ಹೆದ್ದಾರಿ, ಬಿರುಕು
ರಸ್ತೆಗಳಿಗೆ ನುಗ್ಗಿದ ನೀರು
ಕಾರವಾರ:ಮೂರು ದಿನಗಳಿಂದು ಸುರಿಯುತ್ತಿರುವ ಮಳೆಯಿಂದಾಗಿ ನಗರ ಜಲಾವೃಥಗೊಂಡಿದೆ. ಇದರಿಂದ ಜನರು ಪರದಾಟ ನಡೆಸಬೇಕಾಗಿದೆ. ಪದ್ಮನಾಭನಗರ, ಕೆಚ್ಬಿ ಕಾಲೋನಿ, ಹಬ್ಬುವಾಡ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಮಳೆ ನೀರು ಹರಿದು ಹೋಗದೆ ಮನೆಗಳ ಮುಂದೆ, ರಸ್ತೆಗಳಲ್ಲಿ ನೀರು ತುಂಬಿಕೊಂಡಿತ್ತು. ಇಲ್ಲಿನ ಕೆಲ ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ಈ ನೀರು ನುಗ್ಗುವ ಆತಂಕ ಎದುರಾಗಿತ್ತು. ಜನರು ಕೂಡ ಓಡಾಟಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಪದ್ಮನಾಭನಗರದಲ್ಲಿ ನೀರು … [Read more...] about ರಸ್ತೆಗಳಿಗೆ ನುಗ್ಗಿದ ನೀರು
ಜೂನ್:12 ರಂದು ರಾಜ್ಯದಾದ್ಯಂತ ಗುತ್ತಿಗೆ ಪೌರ ಕಾರ್ಮಿಕರಿಂದ ಮುಷ್ಕರ
ದಾಂಡೇಲಿ:ಗುತ್ತಿಗೆ ಪೌರ ಕಾರ್ಮಿಕರ ಬೇಡಿಕೆಗಳಿಗೆ ರಾಜ್ಯ ಸರಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸದಿರುವುದರಿಂದ ಜೂನ್ 12 ರಿಂದ ರಾಜ್ಯದಾದ್ಯಂತ ಗುತ್ತಿಗೆ ಪೌರ ಕಾರ್ಮಿಕರು ಕೆಲಸ ಸ್ಥಗಿತಗೊಳಿಸಿ ಮುಷ್ಕರ ನಡೆಸಲಿದ್ದಾರೆ ಎಂದು ಮುನ್ಸಿಪಲ್ ಕಾರ್ಮಿಕರ ಸಂಘಟನೆಯ ರಾಜ್ಯಾದ್ಯಕ್ಷ ಹರೀಶ ನಾಯ್ಕ ತಿಳಿಸಿದರು. ಅವರು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ವಿವಿಧ ಕಾರ್ಮಿಕ ಸಂಘಟನೆಗಳು ಜಂಟಿಯಾಗಿ ಈ ಮುಷ್ಕರಕ್ಕೆ ಕರೆ ನೀಡಿದ್ದೇವೆ … [Read more...] about ಜೂನ್:12 ರಂದು ರಾಜ್ಯದಾದ್ಯಂತ ಗುತ್ತಿಗೆ ಪೌರ ಕಾರ್ಮಿಕರಿಂದ ಮುಷ್ಕರ
ತೆರಿಗೆ ತುಂಬಿಸುವ ಅಧಿಕಾರಿಗಳನ್ನು ಅಮಾನುತುಗೊಳಿಸುವಂತೆ ಮನವಿ
ದಾಂಡೇಲಿ:ನಗರಸಭೆಯ ಮನೆ ತೆÀರಿಗೆ ತುಂಬಿಸಿಕೊಳ್ಳುತ್ತಿರುವ ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸಬೇಕೆಂದು ನಗರದ ಆದಿ ಜಾಂಬವಂತ ಸಂಘ ನಗರಸಭೆಯ ಪೌರಾಯುಕ್ತರಿಗೆ ಲಿಖಿತವಾಗಿ ಮನವಿ ನೀಡಿ ಆಗ್ರಹಿಸಿದೆ. ನಗರ ವ್ಯಾಪ್ತಿಯಲ್ಲಿ ಬರುವ ಮನೆಗಳ ತೆರಿಗೆ ತುಂಬಿಸಿಕೊಳ್ಳುವ ಅಧಿಕಾರಿಗಳು ಲಂಚ ಪಡೆಯುತ್ತಿದ್ದಾರೆ ಎಂದು ಆರೋಪಿಸಿರುವ ಸಂಘಟನೆ ನಗರದಲ್ಲಿನ ಸಾವಿರಾರು ಮನೆಗಳ ತೆರಿಗೆ ತುಂಬಲು ಬರುವ ಜನರಿಗೆ ತೆರಿಗೆ ಪಾವತಿ ಮಾಡುವ ಪೂರ್ವದಲ್ಲಿ ಇಪ್ಪತೈದು ರೂಪಾಯಿಗಳನ್ನು … [Read more...] about ತೆರಿಗೆ ತುಂಬಿಸುವ ಅಧಿಕಾರಿಗಳನ್ನು ಅಮಾನುತುಗೊಳಿಸುವಂತೆ ಮನವಿ


