ದಾಂಡೇಲಿ:ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಭಾರತೀಯ ಜನತಾ ಪಕ್ಷದ ಪರಿಶಿಷ್ಠ ಜಾತಿ ಮೋರ್ಚಾದ ಅಧ್ಯಕ್ಷ ದಶರಥ ಬಂಡಿವಡ್ಡರ ನೇತೃತ್ವದಲ್ಲಿ ಕೆ.ಎಸ್.ಆರ್.ಟಿ.ಸಿ ಘಟಕ ವ್ಯವಸ್ಥಾಪಕರಿಗೆ ಶುಕ್ರವಾರ ಮನವಿ ಸಲ್ಲಿಸಿದರು. ದಾಂಡೇಲಿ ನಗರದಿಂದ ಹಲವಾರು ಸರ್ಕಾರಿ ಸಿಬ್ಬಂದಿಗಳು, ಕೃಷಿಕರು, ಪ್ರವಾಸಿಗರು ಮುಂಡಗೋಡ ನಗರಕ್ಕೆ ಹೋಗುವುದು ಬರುವುದು ಮಾಡುತ್ತಾರೆ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿರುತ್ತದೆ. ಕಾರಣ ದಾಂಡೇಲಿ - ಮುಂಡಗೋಡ ವಾಯಾ ಹಳಿಯಾಳ - ಕಲಘಟಗಿ ಬಸ್ … [Read more...] about ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ, ಮನವಿ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ,ಉದ್ಯೋಗ ಮೇಳ
ಕಾರವಾರ:ಕೇಂದ್ರ ಪುರಸ್ಕøತ ಪಂಡಿತ ದೀನ್ ದಯಾಳ್ ಗ್ರಾಮೀಣ ಯೋಜನೆಯಡಿ, ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ಜೂನ್À 12 ರಂದು ಬೆಳಿಗ್ಗೆ 9.30 ರಿಂದ ಒಂದು ದಿನದ ಉದ್ಯೋಗ ಮೇಳವನ್ನು ಜಿಲ್ಲಾ ರಂಗಮಂದಿರ ಕಾರವಾರದಲ್ಲಿ ಆಯೋಜಿಸಲಾಗಿದೆ. 18 ರಿಂದ 35 ವಯೋಮಾನದ ಕನಿಷ್ಟ 8 ನೇ ತರಗತಿ ಉತ್ತೀರ್ಣರಾದ ಯುವಕ-ಯುವತಿಯರು ಈ ಉದ್ಯೋಗ ಮೇಳದಲ್ಲಿ ಹಾಜರಾಗಿ ಸದರಿ ಯೋಜನೆಯ ಸದುಪಯೋಗವನ್ನು ಪಡೆಯಬಹುದಾಗಿದೆ. ಆಟೋ ಮೊಬೈಲ್ ಮತ್ತು ಸಂಬಂಧಿತ ಘಟಕಗಳ ರೀಪೇರಿ, … [Read more...] about ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ,ಉದ್ಯೋಗ ಮೇಳ
ರೋಗ ತಡೆಗಟ್ಟಲು ಮುಂಜಾಗೃತ ಕ್ರಮವಾಗಿ ಜೂ. 12 ರಿಂದ 24ರವರೆಗೆ ನಿಯಂತ್ರಣ ಪಾಕ್ಷಿಕ ಆಚರಣೆ
ಕಾರವಾರ:ಜಿಲ್ಲೆಯಲ್ಲಿ ಅತಿಸಾರ ಭೇದಿ ನಿಯಂತ್ರಣದಲ್ಲಿದ್ದು, ರೋಗ ತಡೆಗಟ್ಟಲು ಮುಂಜಾಗೃತ ಕ್ರಮವಾಗಿ ಜೂ. 12 ರಿಂದ 24ರವರೆಗೆ ನಿಯಂತ್ರಣ ಪಾಕ್ಷಿಕ ಆಚರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಅಶೋಕ ಕುಮಾರ್ ಹೇಳಿದರು. ಶುಕ್ರವಾರ ಆರೋಗ್ಯಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಾರತ ಸರಕಾರದ ಸೂಚನೆಯಂತೆ ಅತಿಸಾರ ಭೇದಿಯಿಂದ ಮಕ್ಕಳ ಶೂನ್ಯ ಸಾವು ಎಂಬ ಅಂತಿಮ ಧ್ಯೇಯದೊಂದಿಗೆ ಪಾಕ್ಷಿಕ ಆಚರಣೆ … [Read more...] about ರೋಗ ತಡೆಗಟ್ಟಲು ಮುಂಜಾಗೃತ ಕ್ರಮವಾಗಿ ಜೂ. 12 ರಿಂದ 24ರವರೆಗೆ ನಿಯಂತ್ರಣ ಪಾಕ್ಷಿಕ ಆಚರಣೆ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ಕಾರಿ ಶಾಲೆಗಳ ಉನ್ನತೀಕರಣ ಕುರಿತು ಅಧಿಕಾರಿಗಳ ಸಭೆ
ಕಾರವಾರ:ಪ್ರತಿಯೊಂದು ಸರ್ಕಾರಿ ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿ ಸಂಘಗಳನ್ನು ಬಲಪಡಿಸುವ ಮೂಲಕ ತಾವು ಕಲಿತ ಶಾಲೆಯ ಅಭಿವೃದ್ಧಿಗೆ ಕೈಜೋಡಿಸುವ ಅವಕಾಶವನ್ನು ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಕೃಪಾ ಆಳ್ವ ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ಕಾರಿ ಶಾಲೆಗಳ ಉನ್ನತೀಕರಣ ಕುರಿತು ಕರೆಯಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಉತ್ತರಕನ್ನಡ ಜಿಲ್ಲೆಯಲ್ಲಿ ಬಹುತೇಕ ಶಾಲೆಗಳು … [Read more...] about ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ಕಾರಿ ಶಾಲೆಗಳ ಉನ್ನತೀಕರಣ ಕುರಿತು ಅಧಿಕಾರಿಗಳ ಸಭೆ
ಸೆಂಟ್ ಮೈಕಲ್ ಕಾನ್ವೆಂಟ್ ಶಾಲೆಯ ಸಂಸತ್ತು ರಚನೆ
ದಾಂಢೇಲಿ :ನಗರದ ಸೆಂಟ್ ಮೈಕಲ್ ಕಾನ್ವೆಂಟ್ ಹಿರಿಯ ಪ್ರಾಥಮಿಕ ಶಾಲೆಯ ಪ್ರಸಕ್ತÀ ಸಾಲಿನ ಶಾಲಾ ಸಂಸತ್ತನ್ನು ಮುಖ್ಯಾದ್ಯಾಪಕಿ ಸಿಸ್ಟರ್ ಸುಹಾಸಿನಿಯವರ ನೇತೃತ್ವದಲ್ಲಿ ರಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಾದ್ಯಾಪಕಿ ಸಿಸ್ಟರ್ ಸುಹಾಸಿನಿಯವರು ಮಕ್ಕಳು ವಿದ್ಯಾರ್ಥಿ ಜೀವನದಿಂದಲೇ ನಾಯಕತ್ವದ ಗುಣ ಬೆಳೆಸಿಕೊಳ್ಳಬೇಕೆಂಬ ಉದ್ಧೇಶದಿಂದ ಶಾಲಾ ಸಂಸತ್ತು ರಚಿಸಲಾಗುತ್ತಿದ್ದು, ಮಕ್ಕಳು ತಮಗೆ ಕೊಟ್ಟ ಜವಾಬ್ದಾರಿಯನ್ನು ಶಿಸ್ತು ಮತ್ತು ಸಮರ್ಪಕವಾಗಿ ನಿರ್ವಹಿಸಬೇಕು … [Read more...] about ಸೆಂಟ್ ಮೈಕಲ್ ಕಾನ್ವೆಂಟ್ ಶಾಲೆಯ ಸಂಸತ್ತು ರಚನೆ




