ದಾಂಡೇಲಿ :ಹಳಿಯಾಳದಲ್ಲಿರುವ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ರೂರಲ್ ಇನ್ಸ್ಟ್ಯೂಟ್ ಆಪ್ ಟೆಕ್ನಾಲಜಿಯ ಪ್ರವೇಶ ಕೇಂದ್ರ ಇದೀಗ ದಾಂಡೇಲಿಯ ಜೆ.ಎನ್. ರಸ್ತೆಯಲ್ಲಿರುವ ರಾಧಾಕೃಷ್ಣ ಕನ್ಯಾಡಿಯವರ ಕಟ್ಟಡದಲ್ಲಿ ಆರಂಭವಾಗಿದೆ. ಈ ಕೇಂದ್ರವನ್ನು ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯರಾದ ವಿ.ವಿ. ಕಟ್ಟಿಯವರು ಉದ್ಘಾಟಿಸಿದರು. ಈ ಸಂದರ್ಬದಲ್ಲಿ ನಗರಸಭಾ ಅಧ್ಯಕ್ಷ ನಾಗೇಶ ಸಾಳೂಂಕೆ, ಉಪಾಧ್ಯಕ್ಷ ಅಷ್ಪಾಕ ಶೇಖ, ಸದಸ್ಯರಾದ ಯಾಸ್ಮಿನ್ ಕಿತ್ತೂರ, ಮಾರುತಿ … [Read more...] about ಇನ್ಸ್ಟ್ಯೂಟ್ ಆಪ್ ಟೆಕ್ನಾಲಜಿಯ ಪ್ರವೇಶ ಕೇಂದ್ರ ,ಇದೀಗ ದಾಂಡೇಲಿಯ ಜೆ.ಎನ್. ರಸ್ತೆಯಲ್ಲಿರುವ ರಾಧಾಕೃಷ್ಣ ಕನ್ಯಾಡಿಯವರ ಕಟ್ಟಡದಲ್ಲಿ ಆರಂಭ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಕಾನೂನು ಬಾಹಿರ ಚಟುವಟಿಕೆ
ಕಾರವಾರ:ಕುಮಟಾದ ಹೊಲನಗದ್ದೆಯಲ್ಲಿ ಸಿ.ಆರ್.ಜಡ್ ನಿಯಮಗಳನ್ನು ಉಲ್ಲಂಗಿಸಿ ಅಶ್ವಿನಿಧಾಮ ಎಂಬ ಹೆಸರಿನಲ್ಲಿ 9 ಕಟ್ಟಡಗಳನ್ನು ನಿರ್ಮಿಸಲಾಗಿದ್ದು, ಕಾನೂನು ಬಾಹಿರವಾಗಿ ಅನೈತಿಕ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ ಎಂದು ಮೀನುಗಾರ ಮುಖಂಡ ಸದಾನಂದ ಹರಿಕಂತ್ರ ಆರೋಪಿಸಿದರು. ಗುರುವಾರ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಜಿಲ್ಲಾಡಳಿತ ಹಾಗೂ ಸ್ಥಳೀಯ ಗ್ರಾಮ ಪಂಚಾಯತಗೆ ದೂರು ನೀಡಿದರೂ ಕ್ರಮ ಜರುಗಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳೀಯ ಗ್ರಾಮ … [Read more...] about ಕಾನೂನು ಬಾಹಿರ ಚಟುವಟಿಕೆ
ಪಿಡ್ಸ ಬಡಿದ ರೋಗಿ ನಡುರಸ್ತೆಯಲ್ಲಿ ಹೋರಲಾಟ
ಕಾರವಾರ:ಮಾಜಿ ಮುಖ್ಯ ಮಂತ್ರಿ ಬಿ. ಎಸ್. ಯಡಿಯೂರಪ್ಪ ನಂದನಗದ್ದಾದ ಅಂಬೇಡ್ಕರ್ ಕಾಲೋನಿಗೆ ಭೇಟಿ ನೀಡಿ ಹಿಂತಿರುಗುತ್ತಿದ್ದ ವೇಳೆ ದಾರಿ ಮದ್ಯೆಯೇ ವ್ಯಕ್ತಿಯೊಬ್ಬರು ಪಿಡ್ಸ ಬಂದು ರಸ್ತೆ ಪಕ್ಕ ಹೊರಳಾಡುತ್ತಿದ್ದರು. ಆದರೆ, ಯಾವ ಮುಖಂಡರೂ ಅವರನ್ನು ಆಸ್ಪತ್ರೆಗೆ ಸೇರಿಸುವ ಕೆಲಸ ಮಾಡಲಿಲ್ಲ. ಸಾಲು ಸಾಲು ವಾಹನಗಳು ಸಂಚರಿಸುತ್ತಿರುವದರಿಂದ ಇತರರಿಗೂ ರೋಗಿಯನ್ನು ಆಸ್ಪತ್ರೆಗೆ ಸೇರಿಸಲು ಸಾದ್ಯವಾಗಲಿಲ್ಲ. ಅಂಬೇಡ್ಕರ್ ಕಾಲೋನಿಯ ಮಾಲಾ ಹುಲಸ್ವಾರ್ ಮನೆಯಲ್ಲಿ ಉಪಹಾರ … [Read more...] about ಪಿಡ್ಸ ಬಡಿದ ರೋಗಿ ನಡುರಸ್ತೆಯಲ್ಲಿ ಹೋರಲಾಟ
ಅಂಬೇಡ್ಕರ ಕಾಲೋನಿಯ ಮಾಲಾ ಹುಲಸ್ವಾರ ನಿವಾಸದಲ್ಲಿ ಉಪಹಾರ ಸೇವಿಸಿದ ಯಡಿಯೂರಪ್ಪ
ಕಾರವಾರ:ನಂದನಗದ್ದಾದ ಅಂಬೇಡ್ಕರ ಕಾಲೋನಿಯಲ್ಲಿರುವ ದಲಿತ ಬಿಜೆಪಿ ಕಾರ್ಯಕರ್ತೆ ಮಾಲಾ ಹುಲಸ್ವಾರ ಮನೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬುಧವಾರ ಉಪಹಾರ ಸೇವಿಸಿದರು. ಯಡಿಯೂರಪ್ಪನವರಿಗಾಗಿಯೇ ವಿಶೇಷವಾಗಿ ಸಿದ್ದಪಡಿಸಿದ್ದ ಇಡ್ಲಿ ಹಾಗೂ ಉಪ್ಪಿಟ್ಟು ಸೇವನೆಯಲ್ಲಿ ಶಿರಸಿ ಕ್ಷೇತ್ರ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಮಾಜಿ ಸಚಿವ ಕುಮಾರ ಬಂಗಾರಪ್ಪ ಜೊತೆಯಾದರು. ಮದ್ಯಾಹ್ನ 12 ಗಂಟೆಗೆ ಉಪಹಾರ ಸೇವಿಸಿದ ಯಡಿಯೂರಪ್ಪ ಮನೆಯವರೇ ತಯಾರಿಸಿದ್ದ ಇಡ್ಲಿ … [Read more...] about ಅಂಬೇಡ್ಕರ ಕಾಲೋನಿಯ ಮಾಲಾ ಹುಲಸ್ವಾರ ನಿವಾಸದಲ್ಲಿ ಉಪಹಾರ ಸೇವಿಸಿದ ಯಡಿಯೂರಪ್ಪ
ಅಧಿಕಾರಿಗಳ ವಿರುದ್ದ ದೂರು ನೀಡಿದ ಮಹಿಳೆ
ಕಾರವಾರ:ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣವೊಂದಕ್ಕೆ ಸಂಬಂಧಿಸಿ ಅಲ್ಪ ಸಂಖ್ಯಾತ ಸಮುದಾಯದ ಮಹಿಳೆಯೊರ್ವರನ್ನು ಅನಾವಷ್ಯಕವಾಗಿ ಕಚೇರಿಗೆ ಕರೆಯಿಸಿಕೊಂಡು ಮಾನಸಿಕ ಹಿಂಸೆ ನೀಡಿದ ಕುರಿತು ಯಲ್ಲಾಪುರ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಮಹೇಂದ್ರ ಮಾರುತಿ ತಿಮ್ಮಾನಿ ಹಾಗೂ ತಹಶೀಲ್ದಾರ್ ದೀನಮಣಿ ಜಿ ಹೆಗಡೆ ವಿರುದ್ದ ನೊಂದ ಮಹಿಳೆ ಭೃಷ್ಟಾಚಾರ ನಿಗ್ರಹದಳ ಮತ್ತು ಜಿಲ್ಲಾಡಳಿತಕ್ಕೆ ಬುಧವಾರ ದೂರು ಸಲ್ಲಿಸಿದ್ದಾರೆ. ಮಂಗಳವಾರ ಸಂಜೆ ಅಧಿಕಾರಿಗಳು ತಮ್ಮನ್ನು ತಹಶೀಲ್ದಾರ್ … [Read more...] about ಅಧಿಕಾರಿಗಳ ವಿರುದ್ದ ದೂರು ನೀಡಿದ ಮಹಿಳೆ




