• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಮಾಲಾದೇವಿ ಮೈದಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿದರು

June 8, 2017 by Sachin Hegde Leave a Comment

ಕಾರವಾರ:ಕಾಂಗ್ರೆಸ್ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವೈಪಲ್ಯತೆಗಳನ್ನು ಅರ್ಥಮಾಡಿಕೊಂಡು ಜನ ಬಿಜೆಪಿ ಬೆಂಬಲಿಸಬೇಕು ಎಂದು ಮನವಿ ಮಾಡಿದರು. ನಗರದ ಮಾಲಾದೇವಿ ಮೈದಾನದಲ್ಲಿ ಬುಧವಾರ ಸಾರ್ವಜನಿಕರ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯಕ್ಕೆ ವಿದ್ಯುತ್ ನೀಡುವ ಉತ್ತರ ಕನ್ನಡ ಜಿಲ್ಲೆ ಕತ್ತಲೆಯಲ್ಲಿದೆ. ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆ ಸ್ಥಾಪನೆಗೆ ಜಿಲ್ಲೆಯಲ್ಲಿ ಸಾಕಷ್ಟು … [Read more...] about ಮಾಲಾದೇವಿ ಮೈದಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿದರು

ಮಂಕಾಳು ವೈದ್ಯ ಗೆಳೆಯರ ಬಳಗ ಕಾಸರಕೋಡ, ಹುಟ್ಟುಹಬ್ಬ ಆಚರಣೆ ಹಾಗೂ ನೋಟ್‍ಬುಕ್ ವಿತರಣೆ

June 7, 2017 by Gaju Gokarna Leave a Comment

ಹೊನ್ನಾವರ,ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಕೋಡಿನ ಶಾಲಾ ಮಕ್ಕಳಿಂದ ಕೇಕ್ ಕತ್ತರಿಸಿ ಅವರಿಗೆ ನೋಟ್‍ಬುಕ್ ವಿತರಿಸುವ ಮೂಲಕ ಮಂಕಾಳು ವೈದ್ಯ ಗೆಳೆಯರ ಬಳಗ ಕಾಸರಕೋಡ ಇವರು ಶಾಸಕರ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದರು. ನಂತರ ಕಾಸರಕೋಡ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಭೂನ್ಯಾಯ ಮಂಡಳಿಯ ಸದಸ್ಯರು ಅಶೋಕ ಕಾಸರಕೋಡ ಮಾತನಾಡಿ ಬಡತನದಿಂದ ಕಷ್ಟಪಟ್ಟು ಹೋರಾಡಿ ಮೇಲಕ್ಕೆ ಬಂದು ಪಕ್ಷೇತರಾಗಿ ಸ್ಪರ್ಧಿಸಿ 2 ಬಾರಿ ಜಿಲ್ಲಾ ಪಂಚಾಯತ ಸದಸ್ಯರಾಗಿ ಹಾಗೂ … [Read more...] about ಮಂಕಾಳು ವೈದ್ಯ ಗೆಳೆಯರ ಬಳಗ ಕಾಸರಕೋಡ, ಹುಟ್ಟುಹಬ್ಬ ಆಚರಣೆ ಹಾಗೂ ನೋಟ್‍ಬುಕ್ ವಿತರಣೆ

ಅರಣ್ಯದ ಉಳಿವಿನಿಂದ ಮಾತ್ರ ನಮ್ಮೆಲ್ಲರ ಉಳಿವು ಸಾಧ್ಯ

June 7, 2017 by Gaju Gokarna Leave a Comment

ಹೊನ್ನಾವರ `ಅರಣ್ಯದ ಉಳಿವಿನಿಂದ ಮಾತ್ರ ನಮ್ಮೆಲ್ಲರ ಉಳಿವು ಸಾಧ್ಯ' ಎಂದು ಹೊನ್ನಾವರ ಜೆ.ಎಮ್.ಎಫ್.ಸಿ. ಹಿರಿಯ ನ್ಯಾಯಾಧೀಶ ಸಿ. ಕೆ. ರೆಡ್ಡಿ ಹೇಳಿದರು. ತಾಲೂಕಿನ ಕಾಸರಕೋಡದ ಕಾಂಡ್ಲಾ ಮಾಹಿತಿ ಕೇಂದ್ರದಲ್ಲಿ ಅರಣ್ಯ ಇಲಾಖೆಯ ಆಶ್ರಯದಲ್ಲಿ ನಡೆದ `ವಿಶ್ವ ಪರಿಸರ ದಿನಾಚರಣೆ'ಯ ಅಂಗವಾಗಿ ವೃಕ್ಷಾರೋಪಣ ಅಭಿಯಾನ, ಬೀಜದುಂಡೆ ಬಿತ್ತುವ ಅಭಿಯಾನ ಹಾಗೂ ಜೀವವೈವಿಧ್ಯತೆ ಕುರಿತ ಛಾಯಾಚಿತ್ರ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅರಣ್ಯ ಸಂರಕ್ಷಣೆ ನಮ್ಮೆಲ್ಲರ … [Read more...] about ಅರಣ್ಯದ ಉಳಿವಿನಿಂದ ಮಾತ್ರ ನಮ್ಮೆಲ್ಲರ ಉಳಿವು ಸಾಧ್ಯ

ಖ್ಯಾತ ಮದ್ದಲೆಗಾರ ಕರ್ಕಿಯ ಮಂಜುನಾಥ ಭಂಡಾರಿಯವರಿಗೆ ಅಭಿನಂದನಾ ಸಮಾರಂಭ ಹಾಗೂ ಯಕ್ಷಗಾನ ಕಾರ್ಯಕ್ರಮ ಜೂ. 11 ರಂದು ಸಂಜೆ 4 ಗಂಟೆಗೆ ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ

June 7, 2017 by Gaju Gokarna Leave a Comment

ಹೊನ್ನಾವರ: ಖ್ಯಾತ ಮದ್ದಲೆಗಾರ ಕರ್ಕಿಯ ಮಂಜುನಾಥ ಭಂಡಾರಿಯವರಿಗೆ ಅಭಿನಂದನಾ ಸಮಾರಂಭ ಹಾಗೂ ಯಕ್ಷಗಾನ ಕಾರ್ಯಕ್ರಮ ಜೂ. 11 ರಂದು ಸಂಜೆ 4 ಗಂಟೆಗೆ ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಯಕ್ಷಗಾನ ಕಲಾವಿದ ಶಂಕರ ಹೆಗಡೆ ನೀಲಕೋಡ ತಿಳಿಸಿದರು. ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ಲೋಕದ ಸಮಸ್ತ ರಸಿಕರ ಮನ ಸೂರೆಗೊಳ್ಳುವ ಹಾಗೆ ತಮ್ಮ ಸುಮಧುರವಾದ ಮದ್ದಲೆ-ಚಂಡೆ ವಾದನದ ನಾದ ವೈಖರಿಯಿಂದ ಯಕ್ಷಗಾನ ಕಲಾಲೋಕದ ಅಸಂಖ್ಯ … [Read more...] about ಖ್ಯಾತ ಮದ್ದಲೆಗಾರ ಕರ್ಕಿಯ ಮಂಜುನಾಥ ಭಂಡಾರಿಯವರಿಗೆ ಅಭಿನಂದನಾ ಸಮಾರಂಭ ಹಾಗೂ ಯಕ್ಷಗಾನ ಕಾರ್ಯಕ್ರಮ ಜೂ. 11 ರಂದು ಸಂಜೆ 4 ಗಂಟೆಗೆ ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ

ನ್ಯೂ ಇಂಗ್ಲಿಷ್ ಸ್ಕೂಲ್‍ಗೆ ರಾಜ್ಯ ಮಟ್ಟದಲ್ಲಿ ತೃತೀಯ ರ‍್ಯಾಂಕ್‌

June 7, 2017 by Gaju Gokarna Leave a Comment

ಹೊನ್ನಾವರ;ಪಟ್ಟಣದ ನ್ಯೂ ಇಂಗ್ಲಿಷ್ ಸ್ಕೂಲ್ ಕನ್ನಡ ಮಾಧ್ಯಮದ ವಿದ್ಯಾರ್ಥಿನಿ ಅಮೃತಾ ವಿ. ಭಟ್ಟ ಇವಳಿಗೆ ಭಾರತ ಸಂಸ್ಕøತಿ ಪ್ರತಿಷ್ಠಾನ ಏರ್ಪಡಿಸಿದ್ದ 45ನೇ ವರ್ಷದ ರಾಜ್ಯಮಟ್ಟದ ರಾಮಾಯಣ ಪ್ರತಿಭಾ ಪರೀಕ್ಷೆಯಲ್ಲಿ ತೃತೀಯ ಸ್ಥಾನ ಪಡೆದ ಪ್ರಯುಕ್ತ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪದಕ ಪ್ರಧಾನ ಮಾಡಲಾಯಿತು. ಪೂಜ್ಯ ಶ್ರೀ ಮ.ನಿ.ಪ್ರ. ಚರಮೂರ್ತಿ ಶಿವರುದ್ರ ಮಹಾಸ್ವಾಮಿಗಳು ಶ್ರೀ ಬೇಲಿಮಠ ಮಹಾಸಂಸ್ಥಾನ ಇವರು ದಿವ್ಯ ಸಾನ್ನಿಧ್ಯ ವಹಿಸಿದ್ದರು. ಎ.ಎಸ್. … [Read more...] about ನ್ಯೂ ಇಂಗ್ಲಿಷ್ ಸ್ಕೂಲ್‍ಗೆ ರಾಜ್ಯ ಮಟ್ಟದಲ್ಲಿ ತೃತೀಯ ರ‍್ಯಾಂಕ್‌

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,678 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar