ಕಾರವಾರ:ಮಂಗಳವಾರ ಮುದಗಾ ಬಳಿ ಕೆಎಸ್ಆರ್ಟಿಸಿ ಬಸ್ವೊಂದು ಅಪಘಾತಕ್ಕಿಡಾಗಿದೆ. ಚಾಲಕನ ನಿಯತ್ರಣ ತಪ್ಪಿದ ಬಸ್ ಮೋರಿಗೆ ಬಿದ್ದಿದೆ. ಘಟನೆಯಿಂದ ಚಾಲಕರಿಗೆ ಚಿಕ್ಕ ಪುಟ್ಟ ಗಾಯಗಳಾಗಿದ್ದು, ಪ್ರಯಾಣಿಕರ ಜೀವಕ್ಕೆ ತೊಂದರೆಯಾಗಿಲ್ಲ. ಬಸ್ ಅಪಘಾತಗೊಂಡ ಕಾರಣ ಪ್ರಯಾಣಿಕರು ಪರದಾಡಬೇಕಾಯಿತು. … [Read more...] about ಅಪಘಾತಕ್ಕಿಡಾದ ಬಸ್
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೈಪಿಡಿ ಬಿಡುಗಡೆ
ಕಾರವಾರ:ವಿವಿಧ ಸಾಮಾಜಿಕ ಅಭಿವೃದ್ದಿಗಾಗಿ ದುಡಿಯುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯೂ ಈ ಬಾರಿ ನಾಲ್ಕು ಕೆರೆಗಳ ಅಭಿವೃದ್ದಿ ಕೆಲಸವನ್ನು ನಡೆಸಲಿದೆ ಎಂದು ಯೋಜನೆಯ ನಿರ್ದೇಶಕ ಲಕ್ಷ್ಮಣ ಎಂ ಹೇಳಿದರು. ಮಂಗಳವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಯೋಜನೆಯ ಪೃಗತಿಯ ಬಗ್ಗೆ ವಿವರಿಸಿದರು. ಈ ವರ್ಷ ನಾಲ್ಕು ಕೆರೆಗಳ ಹೂಳು ತೆಗೆಯುವ ಕುರಿತು ಪ್ರಸ್ತಾವನೆ ಕಳುಹಿಸಲಾಗಿದೆ. ಶೀಘ್ರದಲ್ಲಿ ಇದನ್ನು ಕಾರ್ಯರೂಪಕ್ಕೆ ತರಲಾಗುತ್ತದೆ ಎಂದು … [Read more...] about ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೈಪಿಡಿ ಬಿಡುಗಡೆ
ವಿದ್ಯುತ್ ಕಡಿತ ಮತ್ತು ನಗರದ ಚರಂಡಿಗಳನ್ನು ಸ್ವಚ್ಛಗೊಳಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯ ಮನವಿ
ಕಾರವಾರ:ನಗರ ಹಾಗೂ ಗ್ರಾಮೀಣ ಪ್ರದೇಶ ವ್ಯಾಪ್ತಿಯಲ್ಲಿ ನಿರಂತರವಾಗಿ ವಿದ್ಯುತ್ ಕಡಿತಗೊಳಿಸುವುದನ್ನು ಖಂಡಿಸಿ ಮತ್ತು ನಗರದ ಚರಂಡಿಗಳನ್ನು ಸಂಪೂರ್ಣ ಸ್ವಚ್ಛಗೊಳಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆ ತಾಲೂಕು ಘಟಕದ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿ ಎಚ್ ಪ್ರಸನ್ನಗೆ ಸೋಮವಾರ ಮನವಿ ಸಲ್ಲಿಸಿದರು. ಕಾರವಾರದ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವಿದ್ಯುತ್ನ್ನು ಯಾವುದೇ ಮುನ್ಸೂಚನೆ ಇಲ್ಲದೆ ನಿರಂತರವಾಗಿ ಕಡಿತಗೊಳಿಸಲಾಗುತ್ತಿದೆ. ಇದರಿಂದ ಜನಸಮಾನ್ಯರು … [Read more...] about ವಿದ್ಯುತ್ ಕಡಿತ ಮತ್ತು ನಗರದ ಚರಂಡಿಗಳನ್ನು ಸ್ವಚ್ಛಗೊಳಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯ ಮನವಿ
ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಕೆ.ಜಿ ನಾಯ್ಕ
ಕಾರವಾರ:ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜೂನ್ 7ರಂದು ಕಾರವಾರಕ್ಕೆ ಬರಲಿದ್ದು, ಜನ ಸಂಪರ್ಕ ಅಭಿಯಾನ ನಡೆಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜಿ ನಾಯ್ಕ ತಿಳಿಸಿದರು. ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವೈಪಲ್ಯಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಯಡಿಯುರಪ್ಪ ರಾಜ್ಯಾದ್ಯಂತ ಪ್ರವಾಸ ನಡೆಸುತ್ತಿರುವದಾಗಿ ಹೇಳಿದರು. ಅಂದು ಬೆಳಗ್ಗೆ ಅಂಬೇಡ್ಕರ್ ಕಾಲನಿಯಲ್ಲಿರುವ ಮಾಲಾ ಹುಲಸ್ವರರ ಮನೆಯಲ್ಲಿ ಉಪಹಾರ ಸೇವಿಸಲಿರುವ … [Read more...] about ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಕೆ.ಜಿ ನಾಯ್ಕ
ಅರೆಸಾಮಿ ಕೆರೆಯಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮ
ಹೊನ್ನಾವರ:'ಅರೆಸಾಮಿ ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ರಚಿಸಿರುವ ಅಧಿಕಾರಿಗಳ ಸಭೆ ಕರೆದು ಕೆರೆಯ ಅಭಿವೃದ್ಧಿಯ ಕುರಿತಾದ ಸಮಗ್ರ ಪ್ರಸ್ತಾವವನ್ನು ಶೀಘ್ರದಲ್ಲಿ ಸರ್ಕಾರಕ್ಕೆ ಸಲ್ಲಿಸಲಾಗುವುದು' ಎಂದು ಜಿಲ್ಲಾಧಿಕಾರಿಗಳು ರಚಿಸಿರುವ ಅಧಿಕಾರಿಗಳ ಸಮಿತಿಯ ಸದಸ್ಯರಾದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಕೆ.ವಿ ಹಾಗೂ ಉಪವಿಭಾಗಾಧಿಕಾರಿ ಮಂಜುನಾಥ ಎಂ.ಎನ್. ತಿಳಿಸಿದರು. ರಾಮತೀರ್ಥ ಸಮೀಪದ ಐತಿಹಾಸಿಕ ಅರೆಸಾಮಿ ಕೆರೆಯ ಅಭಿವೃದ್ಧಿಯ … [Read more...] about ಅರೆಸಾಮಿ ಕೆರೆಯಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮ




