ಹೊನ್ನಾವರ:ಪೂರ್ವಜರು ನಮಗೆ ನೀಡಿದ ಸ್ವಚ್ಛ-ಸುಂದರ ಪರಿಸರವನ್ನು ರಕ್ಷಿಸಿ, ಪೋಷಿಸಿ ನಾಳಿನ ಸಮಾಜಕ್ಕಾಗಿ ಕಾಯ್ದಿಡುವುದು ಪ್ರತಿ ನಾಗರಿಕನ ಕರ್ತವ್ಯ ಎಂದು ಹೊನ್ನಾವರ ಸಿವಿಲ್ ಜಜ್ ಹಿರಿಯ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ ಅಭಿಪ್ರಾಯಪಟ್ಟರು. ಅವರು ಸ್ಥಳೀಯ ಕಾನೂನು ನೆರವು ಸಮಿತಿ ವಕೀಲರ ಸಂಘ ಹಾಗೂ ನ್ಯೂ ಇಂಗ್ಲೀಷ್ ಸ್ಕೂಲ್ ಜಂಟಿಯಾಗಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ … [Read more...] about ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾನೂನು ಸಾಕ್ಷರತಾ ಕಾರ್ಯಕ್ರಮ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಮಾರುತಿ ರೆಸಿಡೆನ್ಸಿಯಲ್ ಸ್ಕೂಲ್ CBSE 10th ಪರೀಕ್ಷಾ ಪಲಿತಾಂಶ ಶೇಕಡಾ ನೂರಕ್ಕೆ ನೂರು
ಹೊನ್ನಾವರ :ಶ್ರೀ ಮಾರುತಿ ರೆಸಿಡೆನ್ಸಿಯಲ್ ಸ್ಕೂ¯ ಬಂಗಾರಮಕ್ಕಿಯ 2016-17ನೇ ಶೈಕ್ಷಣಿಕ ವರ್ಷದ CBSE ಹತ್ತನೇ ತರಗತಿಯ ಪರೀಕ್ಷೆಗೆ ಹಾಜರಾದ 21 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕುಮಾರಿ ಸಫಾ ಶೇಖ್ CGPA 9.6% ಅಂಕಗಳಿಸಿ ಪ್ರಥಮ ಸ್ಥಾನ ಗಳಿಸಿದ್ದಾಳೆ. CGPA 8.8% ಅಂಕ ಪಡೆದ ಕುಮಾರ ಪ್ರಮುಖ ಹೆಗಡೆ ದ್ವಿತೀಯ ಸ್ಥಾನ ಹಾಗೂ CGPA 7.4% ಪಡೆದ ತಜನೂರ್ ಮುಕ್ತೇಸರ್ ಹಾಗೂ ಕುಮಾರಿ ಬೀಬಿ ತಯ್ಯಬಾ ತೃತೀಯ ಸ್ಥಾನ ಗಳಿಸಿದ್ದಾರೆ. ಪರೀಕ್ಷೆ ಬರೆದ ಎಲ್ಲಾ … [Read more...] about ಮಾರುತಿ ರೆಸಿಡೆನ್ಸಿಯಲ್ ಸ್ಕೂಲ್ CBSE 10th ಪರೀಕ್ಷಾ ಪಲಿತಾಂಶ ಶೇಕಡಾ ನೂರಕ್ಕೆ ನೂರು
ಹೆದ್ದಾರಿ ಅಗಲೀಕರಣದಲ್ಲಿ ಬಲಿಯಾಗಲಿದ್ದ ಗಿಡ ಮರಗಳಿಗೆ ಮರು ಜೀವ ನೀಡಿದ ಅರಣ್ಯ ಇಲಾಖೆ
ಕಾರವಾರ:ಕರಾವಳಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಈಗಾಗಲೇ ಸಾವಿರಾರು ಮರಗಳು ನಾಶವಾಗಿದ್ದು, ಅಳಿದುಳಿದ ಸಸ್ಯ ಸಂಕುಲಗಳು ತಮ್ಮ ಜೀವ ಉಳಿಸಿಕೊಳ್ಳಲು ಕಡಲತೀರದಲ್ಲಿ ಆಶ್ರಯ ಪಡೆದಿವೆ! ರಸ್ತೆ ಅಗಲೀಕರಣಕ್ಕಾಗಿ ಮರ-ಗಿಡಗಳನ್ನು ಕಡಿಯುವ ಬದಲು ಅವನ್ನು ಬುಡಸಮೇತದ ಮಣ್ಣಿನೊಂದಿಗೆ ಸ್ಥಳಾಂತರ ಮಾಡುವ ಯೋಜನೆಗೆ ಅರಣ್ಯ ಇಲಾಖೆ ಮುನ್ನುಡಿ ಬರೆದಿದೆ. ಭಾನುವಾರ ಜಿಲ್ಲಾಕಾರಿ ಕಚೇರಿ ಎದುರು ಇರುವ ಬಾದಾಮಿ ಗಿಡಗಳನ್ನು ಜೆಸಿಬಿ ಮುಖಾಂತರ … [Read more...] about ಹೆದ್ದಾರಿ ಅಗಲೀಕರಣದಲ್ಲಿ ಬಲಿಯಾಗಲಿದ್ದ ಗಿಡ ಮರಗಳಿಗೆ ಮರು ಜೀವ ನೀಡಿದ ಅರಣ್ಯ ಇಲಾಖೆ
ಕಡಲ ತೀರದಲ್ಲಿ ತ್ಯಾಜ್ಯ ಸಂಗ್ರಹ
ಕಾರವಾರ:ನಗರದ ತ್ಯಾಜ್ಯಗಳೆಲ್ಲ ಸೇರುವ ಕೋಣೆನಾಲದ ಹೂಳೆತ್ತಿದ ನಗರಸಭೆಯು ನೇರವಾಗಿ ಟ್ಯಾಗೋರ್ ಕಡಲ ತೀರದಲ್ಲಿ ಸುರಿಯುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರವಾಸೋದ್ಯಮವನ್ನು ಅಭಿವೃದ್ಧಿಗೊಳಿಸಬೇಕೆಂಬ ಉದ್ದೇಶದಿಂದ ಕೋಟಿ ಕೋಟಿ ರೂಗಳನ್ನು ಖರ್ಚು ಮಾಡಿ ಕಡಲ ತೀರಗಳನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಸರ್ಕಾರ ಮುಂದಾಗಿದೆ. ಅದರಂತೆ ಜಿಲ್ಲಾಡಳಿತ ಕೂಡ ನಗರದ ಟ್ಯಾಗೋರ್ ಕಡಲ ತೀರವನ್ನು ಸ್ವಚ್ಛಗೊಳಿಸಲು ಕೋಟ್ಯಾಂತರ ರೂ. ಖರ್ಚು ಮಾಡುತ್ತಿದೆ. … [Read more...] about ಕಡಲ ತೀರದಲ್ಲಿ ತ್ಯಾಜ್ಯ ಸಂಗ್ರಹ
ಹಳದೀಪುರದ ಕುಂಬಾರಮಕ್ಕಿಯಲ್ಲಿ ಕೊಳವೆಬಾವಿ ನಿರ್ಮಾಣ ವಿರೋಧಿಸಿ ಪ್ರತಿಭಟನೆ
ಹೊನ್ನಾವರ:ತಾಲೂಕಿನ ಹಳದೀಪುರದ ಕುಂಬಾರಮಕ್ಕಿಯಲ್ಲಿ ಮಾಲ್ಕಿ ಜಾಗದಲ್ಲಿ ಕೊಳವೆಬಾವಿ ಕೊರೆಸಲು ಮುಂದಾದಾಗ ಸ್ಥಳಿಯರು ಪ್ರತಿಭಟಿಸಿದರು. ಸ್ಥಳಕ್ಕೆ ತಾಲೂಕು ಆಡಳಿತದ ಅಧಿಕಾರಿಗಳು ಭೇಟಿ ನೀಡಿ ಕೊಳವೆಬಾವಿ ನಿರ್ಮಾಣಕಾರ್ಯವನ್ನು ಸ್ಥಗಿತಗೊಳಿಸಿದರು. ಕುಂಬಾರಮಕ್ಕಿಯ ಶಂಭು ಗಜಾನನ ಅವಧಾನಿ ಎಂಬುವರು ತಮ್ಮ ಮಾಲ್ಕಿ ಜಾಗದಲ್ಲಿ ಕೊಳವೆ ಬಾವಿ ಕೊರೆಸಲು ಮುಂದಾಗಿದ್ದರು. ಕುಂಬಾರಮಕ್ಕಿಯ ಸುಮಾರು 23 ಕುಟುಂಬಗಳು 2 ವರ್ಷಗಳಿಂದ ಕೊಳವೆಬಾವಿ ತೆಗೆಯುವುದಕ್ಕೆ ತಕರಾರು … [Read more...] about ಹಳದೀಪುರದ ಕುಂಬಾರಮಕ್ಕಿಯಲ್ಲಿ ಕೊಳವೆಬಾವಿ ನಿರ್ಮಾಣ ವಿರೋಧಿಸಿ ಪ್ರತಿಭಟನೆ




