ಹೊನ್ನಾವರ;ಪಟ್ಟಣದ ನ್ಯೂ ಇಂಗ್ಲಿಷ್ ಸ್ಕೂಲ್ನಲ್ಲಿ ದಿ 2ರಂದು ಶಾಲಾ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯು 1930 ಜೂನ್ 2 ರಂದು ಶ್ರೀ ರಾಮ ಮಂದಿರದಲ್ಲಿ ಕೇವಲ 75 ಮಕ್ಕಳಿಂದ ಆರಂಭವಾಗಿ, 87 ಸಂವತ್ಸರಗಳನ್ನು ಪೂರೈಸಿದ್ದು, ಪ್ರಸಕ್ತ ವಿದ್ಯಾಲಯದಲ್ಲಿ 1600 ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುತ್ತಿದ್ದಾರೆ. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷರಾದ ಜೆ.ಟಿ. ಪೈ ವಹಿಸಿದ್ದರು. ಶಾಲೆಯ ಇತಿಹಾಸವನ್ನು ತಿಳಿಸಿ, ಶಾಲೆಯ … [Read more...] about ನ್ಯೂ ಇಂಗ್ಲಿಷ್ ಸ್ಕೂಲ್ನಲ್ಲಿ ಸಂಸ್ಥಾಪನಾ ದಿನಾಚರಣೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಜೂ. 5 ರಂದು ಶಿಕ್ಷಕರ ಆರ್ಥಿಕ ಸಂಸ್ಥೆ ಸ್ವಂತ ಕಟ್ಟಡಕ್ಕೆ
ಹೊನ್ನಾವರ :ಸಹಾಯಧನ ಪಡೆಯುವ ಶಾಲಾ ನೌಕರರ ಪತ್ತಿನ ಸಹಕಾರಿ ಸಂಘ ನೂತನ ಸ್ವಂತ ಕಛೇರಿ ಕಟ್ಟಡದ ಉದ್ಘಾಟನಾ ಸಮಾರಂಭ ಜೂ.5 ರಂದು ಬೆಳಿಗ್ಗೆ 11 ಗಂಟೆಗೆ ನೆರವೇರಲಿದೆ. ಶಿಕ್ಷಣ ಕ್ಷೇತ್ರದಲ್ಲಿ ದುಡಿಯುತ್ತಿರುವ ನೌಕರರ ಆರ್ಥಿಕ ಸಂಕಷ್ಟಕ್ಕೆ ಪರಿಹಾರ ಮಾರ್ಗವನ್ನು ಕಂಡುಕೊಳ್ಳಲು ಮೂರು ದಶಕಗಳ ಹಿಂದೆ ದಿವಂಗತ ಆರ್.ಆರ್.ಭಟ್ಟ ಮತ್ತು ಅವರ ಸಮಕಾಲೀನರು ಸೇರಿ ಪತ್ತಿನ ಸಹಕಾರಿ ಸಂಘವನ್ನು ಸ್ಥಾಪಿಸಿ ಆರ್ಥಿಕ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಂಡರು. ಈ ಸಂಸ್ಥೆ ಸೋಮವಾರ 30 … [Read more...] about ಜೂ. 5 ರಂದು ಶಿಕ್ಷಕರ ಆರ್ಥಿಕ ಸಂಸ್ಥೆ ಸ್ವಂತ ಕಟ್ಟಡಕ್ಕೆ
ಕೃಷಿ ಅಭಿಯಾನಕ್ಕೆ ಶಾಸಕಿ ಶಾರದಾ ಶೆಟ್ಟಿ ರಥಕ್ಕೆ ಹಸಿರು ನಿಶಾನೆ ತೋರಿಸಿ ಚಾಲನೆ
ಹೊನ್ನಾವರ:ಹಳದೀಪುರ ಸಾಲಿಕೇರಿಯ ಶ್ರೀ ಗಣಪತಿ ದೇವಸ್ಥಾನದಲ್ಲಿ ನಡೆದ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಶಾರದಾ ಶೇಟ್ಟಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು `ಆಹಾರ ಭದ್ರತೆ ಕಾಪಾಡಲು ರೈತ ಬಾಂಧವರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಕೃಷಿ ಇಲಾಖೆ ಮತ್ತು ಕೃಷಿ ಸಂಬಂಧಿತ ಇಲಾಖೆಯವರು ಪ್ರತಿ ಗ್ರಾಮ ಪಂಚಾಯಿತಿಗೆ ತೆರಳಿ ಕೃಷಿ ಉತ್ಪಾದನೆ ಹೆಚ್ಚಿಸುವ ತಾಂತ್ರಿಕತೆಗಳನ್ನು ಮತ್ತು ಇಲಾಖಾ ಯೋಜನೆಗಳನ್ನು … [Read more...] about ಕೃಷಿ ಅಭಿಯಾನಕ್ಕೆ ಶಾಸಕಿ ಶಾರದಾ ಶೆಟ್ಟಿ ರಥಕ್ಕೆ ಹಸಿರು ನಿಶಾನೆ ತೋರಿಸಿ ಚಾಲನೆ
ಗುರಿಯನಕಟ್ಟೆ-ಬಡ್ನಕೋಡ್ಲ ರಸ್ತೆ ಅಭಿವೃದ್ಧಿ:ಶಾಸಕ ವೈದ್ಯರಿಂದ ಶಿಲಾನ್ಯಾಸ
ಹೊನ್ನಾವರ:ತಾಲ್ಲೂಕಿನ ಚಿಕ್ಕನಕೋಡ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೆರಾವಲಿ ಗ್ರಾಮದಲ್ಲಿನ ಗುರಿಯನಕಟ್ಟೆ-ಬಡ್ನಕೋಡ್ಲ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮಂಕಾಳ ಎಸ್.ವೈದ್ಯ ಗುದ್ದಲಿಪೂಜೆ ನೆರವೇರಿಸಿದರು. ಸುವರ್ಣ ಗ್ರಾಮೋದಯ ಯೋಜನೆಯಡಿ ಮಂಜೂರಾಗಿರುವ 1 ಕೋಟಿ ರೂ.ವೆಚ್ಚದ ಈ ರಸ್ತೆ ಗುರಿಯನಕಟ್ಟೆಯಿಂದ ಬೀಳ್ಮಕ್ಕಿ ಹಾಗೂ ಅಪಗಾಲ ಮಾರ್ಗವಾಗಿ ಬಡ್ನಕೋಡ್ಲ ಗ್ರಾಮದ ವರೆಗೆ ಸಂಪರ್ಕ ಕಲ್ಪಿಸಲಿದೆ. ಇದೇ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಲ್ಯಾಂಡ್ ಆರ್ಮಿ 30 ಲಕ್ಷ … [Read more...] about ಗುರಿಯನಕಟ್ಟೆ-ಬಡ್ನಕೋಡ್ಲ ರಸ್ತೆ ಅಭಿವೃದ್ಧಿ:ಶಾಸಕ ವೈದ್ಯರಿಂದ ಶಿಲಾನ್ಯಾಸ
ಲಂಗರು ಹಾಕಿದ ಮೀನುಗಾರಿಕಾ ಬೋಟ್ಗಳು
ಕಾರವಾರ:ಜೂನ್ 1ರಿಂದ ಕರಾವಳಿಯಲ್ಲಿ ಯಾಂತ್ರಿಕ ಮೀನುಗಾರಿಕೆ ನಿಷೇಧಿಸಲಾಗಿದ್ದು, ಮೇ ಅಂತ್ಯದಲ್ಲಿ ಮೀನುಗಾರಿಕಾ ಬೋಟ್ಗಳು ದಡದಲ್ಲಿ ಲಂಗರು ಹಾಕಿವೆ. ಸರಕಾರದ ಆದೇಶದಂತೆ ಕರಾವಳಿ ತೀರದುದ್ದಕ್ಕೂ ಮಳೆಗಾಲದ ಜೂನ್ 1 ರಿಂದ ಜುಲೈ 31ರವರೆಗೆ ಮೀನುಗಾರಿಕೆಗೆ ನಿಷೇಧ ಹೇರಿದೆ. ಜಿಲ್ಲೆ ಸೇರಿದಂತೆ ಹೊರ ರಾಜ್ಯಗಳಲ್ಲಿಯ ಮೀನುಗಾರರು ತಮ್ಮ ಬೋಟ್ಗಳನ್ನು ಲಂಗರು ಹಾಕತೊಡಗಿವೆ. ಇನ್ನು ಕೆಲವು ಮೀನುಗಾರರು ಅವಧಿ ಮೀರುವ ಮುನ್ನ ದೋಣಿಗಳನ್ನು ಸುರಕ್ಷಿತ ಪ್ರದೇಶಗಳಲ್ಲಿ … [Read more...] about ಲಂಗರು ಹಾಕಿದ ಮೀನುಗಾರಿಕಾ ಬೋಟ್ಗಳು




