• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಬುಧವಾರ ಕಾರವಾರದಲ್ಲಿ ಜಾಗೃತಿ ಜಾಥಾ

June 1, 2017 by Sachin Hegde Leave a Comment

ಕಾರವಾರ:ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಬುಧವಾರ ಕಾರವಾರದಲ್ಲಿ ಆಯೋಜಿಸಲಾಗಿದ್ದ ಜಾಗೃತಿ ಜಾಥಾ ಮೆರವಣಿಗೆಯನ್ನು ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರಕಾರಿ ಜಿ.ಎನ್.ಎಮ್ ನರ್ಸಿಂಗ್ ಕಾಲೇಜು, ಆಝಾದ ಯೂತ್ ಕ್ಲಬ್, ಕೆ.ಡಿ.ಸಿ.ಸಿ ಸಂಸ್ಥೆ, ಬಾಪೂಜಿ ನರ್ಸಿಂಗ್ ವಿದ್ಯಾಲಯ ಮತ್ತು ಜನವಿಕಾಸ ಸೇವಾ ಸಂಸ್ಥೆ ಇವರ ಸಂಯುಕ್ತ … [Read more...] about ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಬುಧವಾರ ಕಾರವಾರದಲ್ಲಿ ಜಾಗೃತಿ ಜಾಥಾ

ಯೋಗ ತರಭೇತಿ ಉದ್ದೇಶಿಸಿ ಮಾತನಾಡಿದ ಶ್ರೀಗಳು

June 1, 2017 by Sachin Hegde Leave a Comment

ಕಾರವಾರ:ನಿರಂತರ ಸಾಧನೆ ಮಾಡುವದರ ಮೂಲಕ ದೇಹವನ್ನು ಸಮತೋಲನಕ್ಕೆ ತಂದುಕೊಳ್ಳಬಹುದು ಎಂದು ದೊಡ್ಡಬಳ್ಳಾಪುರ ಆಶ್ರಮದ ಸ್ವಾಮಿ ಧ್ಯಾನಾನಂದಜೀ ಹೇಳಿದರು. ಕಾರವಾರದ ಪತಂಜಲಿ ಯೋಗ ಸಮಿತಿ ಹಾಗೂ ಭಾರತ ಸ್ವಾಭಿಮಾನ ಟ್ರಸ್ಟ್‍ನಿಂದ ನಗರದ ಬಾಡ ನ್ಯೂ ಹೈಸ್ಕೂಲ್ ಆವರಣದಲ್ಲಿ ಮೇ 5 ರಿಂದ ಆಯೋಜಿಸಿದ್ದ 25 ದಿನಗಳ ಸಹಯೋಗ ಶಿಕ್ಷಕರ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಶಿಬಿರಾರ್ಥಿಗಳಿಗೆ ಪ್ರಾಣಾಯಾಮ ಹಾಗೂ ಧ್ಯಾನದ ತರಬೇತಿ ನೀಡಿದರು. ಸೀಮಿತವಾಗಿ ಹಾಗೂ ಹೆಚ್ಚು … [Read more...] about ಯೋಗ ತರಭೇತಿ ಉದ್ದೇಶಿಸಿ ಮಾತನಾಡಿದ ಶ್ರೀಗಳು

ಮುಂಗಾರು ಆಗಮನ

June 1, 2017 by Sachin Hegde Leave a Comment

ಹಳಿಯಾಳ ;ಎಂದು ಕಾಣದಂತ ಬಿರು ಬಿಸಿಲಿನ ತಾಪದಿಂದ ಬರಗಾಲದಂತಹದ ಕಠಿಣ ಪರಿಸ್ಥಿತಿ ಎದುರಿಸಿದ ಹಳಿಯಾಳ ತಾಲೂಕಿಗೆ ಮಂಗಳವಾರ ಸಾಯಂಕಾಲದಿಂದಲೇ ಮುಂಗಾರು ಆಗಮನವಾಗಿದ್ದು ಬುಧವಾರ ಸಾಯಂಕಾಲದವರೆಗೆ ಬಿಡುವಿಲ್ಲದಂತೆ ಮೇಘರಾಜ ಅಬ್ಬರಿಸಿದ್ದು ರೈತ ಸಮುದಾಯದಲ್ಲಿ ಹರ್ಷದ ಹೊನಲು ಮನೆ ಮಾಡಿದೆ. ಮಲೆನಾಡು ಆಗಿರುವ ಅರಣ್ಯದಿಂದ ಆವೃತವಾಗಿರುವ ಹಳಿಯಾಳ ತಾಲೂಕು ಇದೆ ಪ್ರಥಮ ಬಾರಿಗೆ ಸುಮಾರು 36 ಡಿಗ್ರಿ ನಷ್ಟು ಭೀಕರ ಬಿಸಿಲಿನ ತಾಪವನ್ನು ಅನುಭವಿಸಿ ಜನತೆ ಕಂಗಾಲಾಗಿದ್ದರು. … [Read more...] about ಮುಂಗಾರು ಆಗಮನ

ಕಾಳಿ ಕಯಾಕ ಉತ್ಸವ ಇದೀಗ ಹಲವರ ಆಕ್ಷೇಪಕ್ಕೆ ಕಾರಣ

May 31, 2017 by Sachin Hegde Leave a Comment

ದಾಂಡೇಲಿ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಜಿಲ್ಲಾಡಳಿತ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಅಕಾಡೆಮಿ ಇವರ ಸಂಯುಕ್ತಾಶ್ರದಲ್ಲಿ ಗಣೇಶಗುಡಿಯಲ್ಲಿ ನಡೆಯುತ್ತಿರುವ ಈ ಕಾಳಿ ಕಯಾಕ ಉತ್ಸವ ಇದೀಗÀ ಹಲವರ ಆಕ್ಷೇಪಕ್ಕೆ ಕಾರಣವಾಗಿದೆ. ಈ ಪ್ರದೇಶದಲ್ಲೀ ಕಯಾಕ್ ಸ್ಪರ್ದೆಯಲ್ಲಿ ಭಾಗವಹಿಸಬಲ್ಲಂತಹ ಅನೇಕ ಪರಿಣಿತರಿದ್ದಾರೆ. ಜಲ ಸಾಹಸ ಕ್ರೀಡೆಯ ತಜ್ಞರಿದ್ದಾರೆ, ತರಬೇತುದಾರರಿದ್ದಾರೆ, ಪರಿಣಿತರಿದ್ದಾರೆ, ಪ್ರವಾಸೋದ್ಯಮಿಗಳಿದ್ದಾರೆ, ಜೋಯಿಡಾ, … [Read more...] about ಕಾಳಿ ಕಯಾಕ ಉತ್ಸವ ಇದೀಗ ಹಲವರ ಆಕ್ಷೇಪಕ್ಕೆ ಕಾರಣ

ಸೆಂಟ್ ಮೈಕಲ್ ಶಾಲೆಯಲ್ಲಿ ಪ್ರಾರಂಭೋತ್ಸವ

May 31, 2017 by Sachin Hegde Leave a Comment

ದಾಂಡೇಲಿ:ನಗರದ ಬೆಥನಿ ಶಿಕ್ಷಣ ಸಂಸ್ಥೆಯ ಸೆಂಟ್ ಮೈಕಲ್ ಕಾನ್ವೆಂಟ್ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಸೋಮವಾರ ನಡೆಯಿತು. ಶಾಲೆಯ ಪ್ರವೇಶ ದ್ವಾರವನ್ನು ಮಾವಿನ ತಳಿರಿನಿಂದ ಶೃಂಗರಿಸಲಾಗಿತ್ತು. ಶಾಲಾ ಮೈದಾನದಲ್ಲಿ ವಿದ್ಯಾರ್ಥಿಗಳು ಸಮಾವೇಶಗೊಂಡ ನಂತರ ಮುಖ್ಯಾದ್ಯಾಪಕಿ ಸಿಸ್ಟರ್ ಸುಹಾಸಿನಿಯವರು ಶಾಲಾಭಿವೃದ್ದಿ ಸಮಿತಿಯ ಪದಾಧಿಕಾರಿಗಳು ಹಾಗೂ ಶಿಕ್ಷಕ ವೃಂದದ ಜೊತೆ ಸೇರಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ನಂತರ … [Read more...] about ಸೆಂಟ್ ಮೈಕಲ್ ಶಾಲೆಯಲ್ಲಿ ಪ್ರಾರಂಭೋತ್ಸವ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,680 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar